Breaking News

ರಾಜಕೀಯ

ಭಾರತೀಯ ಬಾಲ ವಿದ್ಯಾಲಯದ ಸುವರ್ಣ ಮಹೋತ್ಸವದ ಲೊಗೊವಿರುಪಾಕ್ಷಪ್ಪ ಸಿಂಗನಾಳ ಅವರಿಂದ ಬಿಡುಗಡೆ

Golden Jubilee Logo of Bharatiya Bal Vidyalaya Released by Virupakshappa Singana ಗಂಗಾವತಿ: ತಾಲೂಕಿನ ಪ್ರಗತಿನಗರದ ಭಾರತೀಯ ಬಾಲ ವಿದ್ಯಾಲಯದಲ್ಲಿ ಫೆಬ್ರವರಿ-೦೮ ಮತ್ತು ೦೯ ಎರಡು ದಿನಗಳ ಕಾಲ ನಡೆಯುವ ಸುವರ್ಣ ಮಹೋತ್ಸವದ ಲೋಗೋ ವನ್ನು ಫೆಬ್ರವರಿ-೦೨ ರವಿವಾರ ಬಿಡುಗಡೆ ಮಾಡಲಾಯಿತು.ಈ ಲೋಗೊ ಬಿಡುಗಡೆ ಮಾಡಿದ ಸಂಸ್ಥೆಯ ಅಧ್ಯಕ್ಷರಾದ ವಿರುಪಾಕ್ಷಪ್ಪ ಸಿಂಗನಾಳ ಮಾತನಾಡಿ, ಫೆಬ್ರವರಿ-೮ ಮತ್ತು ೯ ಎರಡು ದಿನಗಳು ನಡೆಯುವ ಸುವರ್ಣ ಮಹೋತ್ಸವ ಅತ್ಯಂತ ಯಶಸ್ವಿಯಾಗಿ …

Read More »

ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಲ್ಲಿನ ರೋಡ ಹಂಪ್ಸ್ ತೆರುವು ಗೊಳಿಸಿ.

Clear road humps on national and state highways. ಗಂಗಾವತಿ: ರಾಜ್ಯದ ಎಲ್ಲಾ ರಸ್ತೆಗಳಲ್ಲಿ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ನಿರ್ಮಿಸಲಾಗಿದೆ.ಕೆಟ್ಟು ಹೋದ ರಸ್ತೆಗಳಲ್ಲಿ ಈ ಹಂಪ್ಸಗಳ ಅವಶ್ಯಕತೆ ಇದೆಯಾ ? ಅಫ಼ಘಾತಗಳನ್ನು ತಡೆಯಲು ಎನ್ನುವುದಾದರೆ,ರಾಜ್ಯ ಹೆದ್ದಾರಿ ಮತ್ತು ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಒಳ ರಸ್ತೆಯಲ್ಲಿ ರೋಡ ಹಂಪ್ಸ್ ನಿರ್ಮಿಸುವುದಾದರೆ ನಿರ್ಮಿಸಿ.ಆದರೆ ಹೈವೇಗಳಲ್ಲಿ ಅದೂ ಟೋಲ್ ರಸ್ತೆಯಲ್ಲಿ ರೋಡ ಹಂಪ್ಸ್ ನಿರ್ಮಿಸುವುದು ಎಷ್ಟು ಸರಿ ? ಎಂದು ಕೊಪ್ಪಳ ಜಿಲ್ಲಾ …

Read More »

ಪೌರಾಯುಕ್ತರಿಂದ ಎ.ಐ.ಸಿ.ಸಿ.ಟಿ.ಯು ಮುಖಂಡರಿಗೆ ಅಪಮಾನ ಖಂಡನೆ: ವಿಜಯ್ ದೊರೆರಾಜು

Condemns insult to AICCT leaders by Municipal Commissioner: Vijay Doreraju ಗಂಗಾವತಿ: ದಿನಾಂಕ: ೦೪.೦೧.೨೦೨೫ ರಂದು ನಗರಸಭೆ ಪೌರಾಯುಕ್ತರೊಂದಿಗೆ ಭೇಟಿಯಾಗಿ ಪೌರಕಾರ್ಮಿಕರ ಬಾಕಿ ವೇತನಗಳ ಬಗ್ಗೆ ಚರ್ಚಿಸುವಾಗ, ಪೌರಾಯುಕ್ತರು ನಮ್ಮೊಂದಿಗೆ ಅನುಚಿತವಾಗಿ ವರ್ತಿಸಿ, ಎ.ಐ.ಸಿ.ಸಿ.ಟಿ.ಯು ಮುಖಂಡರಿಗೆ ಬೈಯ್ದಿರಿವುದು ಖಂಡನೀಯವಾಗಿದೆ ಎಂದು ಎ.ಐ.ಸಿ.ಸಿ.ಟಿ.ಯು ಜಿಲ್ಲಾಧ್ಯಕ್ಷ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪೌರಾಯುಕ್ತರು ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸದೇ ನಿರ್ಲಕ್ಷö್ಯ ಮಾಡುತ್ತಿದ್ದನ್ನು ಪ್ರಶ್ನಿಸಿದಾಗ ಪೌರಾಯುಕ್ತರು ನಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ೮-೧೦ ಜನ ಮಹಿಳೆಯರು …

Read More »

ಪರವಾಗಿಅಮಾನತ್ತಾದರೂವ್ಯಾಪಾರಮುಂದುವರಿಸಿದ ಅಪೋಲೋ ಫ಼ಾರ್ಮಸಿ.

Apollo Pharmacy continued to trade despite being suspended. ಗಂಗಾವತಿ: ನಗರದಲ್ಲಿ ನಡೆಯುತ್ತಿದ್ದ ಡ್ರಗ್ ಮಾಫ಼ೀಯಾ ಬಗ್ಗೆ ಹಲವು ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ವರದಿಯಾಗಿತ್ತು.ಈ ಕಾರಣಕ್ಕಾಗಿ ಬಳ್ಳಾರಿ ವಿಭಾಗದ ಉಪ ಔಷಧ ನಿಯಂತ್ರಕರ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ,ಬಳ್ಳಾರಿ, ರಾಯಚೂರು ಮತ್ತು ಯಾದಗಿರಿ ವೃತ್ತಗಳ ಸಹಾಯಕ ಔಷಧ ನಿಯಂತ್ರಕರ ತಂಡ ಗಂಗಾವತಿ ನಗರದ ಕೆಲವು ಔಷಧ ಮಾರಾಟ ಮಳಿಗೆಗಳ ಮೇಲೆ ದಾಳಿ ಮಾಡಿ, ಪರಿಕ್ಷಾರ್ತವಾಗಿ ಮಂಪರು ಬರುವ ಔಷಧಗಳನ್ನು …

Read More »

ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಅವರ 3ನೇ ವರ್ಷದ ಪುಣ್ಯತಿಥಿ

Karnataka Ratna Dr. Puneeth Rajkumar’s 3rd year death anniversary ಸಹೃದಯ ಶ್ರೀಮಂತ ಹಾಗೂ ನಗುವಿನ ಯವರಾಜ ದಿವಂಗತ ಪುನೀತ್ ರಾಜ್ ಕುಮಾರ್ ರವರ ಪುಣ್ಯ ಸ್ಮರಣೆ ದಿನವಾದ (ಅಕ್ಟೋಬರ್‌ 29) ಮಂಗಳವಾರ ಸ್ಮರಣಾರ್ಥ ಪಟ್ಟಣದ ಗಾಂಧಿ ವೃತ್ತದಲ್ಲಿ ಕಾರ್ಯಕ್ರಮ ನಡೆಯಿತು ಕೊಟ್ಟೂರು: ಕರ್ನಾಟಕದ ಜನತೆಗೆ ಕರಾಳ ದಿನವಾದ ಅಕ್ಟೋಬರ್ 29 ರಂದು ಈ ನಾಡಿನ ಜನತೆ ಆ ದಿನ ಎಂದು ಮರೆಯಲು ಸಾಧ್ಯವಿಲ್ಲ. ಅವರು ನಮ್ಮನ್ನಗಲಿ  ಮೂರು …

Read More »

ಕಲಿಕೆಗೆ ಪೂರಕ ವಾತಾವರಣ ಇರಲಿ : ರಾಯರಡ್ಡಿ

Let there be conducive environment for learning: Rayardi ಕುಕನೂರು ತಾಲೂಕಿನ ಕದ್ರಳ್ಳಿಯಲ್ಲಿ ಅಂಗನವಾಡಿ ಉದ್ಘಾಟಿಸಿದ ಸಿಎಂ ಆರ್ಥಿಕ ಸಲಹೆಗಾರ,,, ವರದಿ : ಪಂಚಯ್ಯ ಹಿರೇಮಠ,, ಕೊಪ್ಪಳ : ಅಂಗನವಾಡಿಯಲ್ಲಿ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸಬೇಕು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು. ತಾಲೂಕಿನ ಕದ್ರಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಅಂಗನವಾಡಿಯಲ್ಲಿ ಮಕ್ಕಳಿಗೆ ಸರಿಯಾಗಿ ಪೌಷ್ಠಿಕ ಆಹಾರ ನೀಡಬೇಕು, ಅಂಗನವಾಡಿಗಳ …

Read More »

ಹಾವು ಸಾಯಲ್ಲ ಕೋಲು ಮುರಿಲಿಲ್ಲಾ ಎನ್ನುವದು ಎಪಿಎಂಸಿ ಅಧಿಕಾರಿಗಳ ಮಾತು,,

APMC officials say that a snake does not kill a stick. ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ಕುಕನೂರು ಪಟ್ಟಣದಲ್ಲಿ ಮೊನ್ನೆ ತಾನೇ ಸೆ.25ರಂದು ಎಪಿಎಂಸಿ ಮುಖ್ಯ ದ್ವಾರ ಬಂದ್ ಮಾಡಿ ರೈತರು ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಟಾವದಿ ಪ್ರತಿಭಟನೆ ನಡೆಸಲಾಗಿತ್ತು. ರೈತರು ಬೇಡಿಕೆಗಳನ್ನು ಈಡೇಸುವವರೆಗೆ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದರು. ಪ್ರತಿಭಟನಾ ನಿರತರಲ್ಲಿ ಕುಕನೂರು ತಹಶೀಲ್ದಾರ ಪ್ರಾಣೇಶ, ಎಪಿಎಂಸಿ …

Read More »

ಗೋಕಾಕ್ ಚಳವಳಿಯ ಹಿನ್ನೋಟ- ಮುನ್ನೋಟ ಕಾರ್ಯಕ್ರಮದ ಅಂಗವಾಗಿ ವಿವಿಧ ಕಲಾ ತಂಡಗಳ ಮೆರವಣಿಗೆ ಕಾರ್ಯಕ್ರಮಕ್ಕೆ ಸಚಿವರಿಂದ ಅದ್ದೂರಿ ಚಾಲನೆ

As a part of Gokak movement retrospective program, various art troupes parade was launched by the minister. ರಾಯಚೂರು,ಅ.05,(ಕರ್ನಾಟಕ ವಾರ್ತೆ):- ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತದ ವತಿಯಿಂದ ಗೋಕಾಕ್ ಚಳವಳಿಯ ಹಿನ್ನೋಟ- ಮುನ್ನೋಟ ಕಾರ್ಯಕ್ರಮದ ಅಂಗವಾಗಿಇಂದು ನಗರದ ಬಸವೇಶ್ವರ ವೃತ್ತದಲ್ಲಿ ಈ ವೇಳೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ …

Read More »

ಅ.05ರಂದು ಗೋಕಾಕ್ ಚಳವಳಿ ಹಿನ್ನೋಟ-ಮುನ್ನೋಟಸಮಾವೇಶ; ಜಿಲ್ಲಾಧಿಕಾರಿ ನಿತೀಶ್ ಕೆ

Gokak Movement Retrospective Conference on 05 A.M.; District Collector Nitish K ರಾಯಚೂರು,ಅ.೪:- ಇದೇ ಅ.05ರಂದು ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತ ವತಿಯಿಂದ ಕರ್ನಾಟಕ ಸಂಭ್ರಮ-50 ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡದ ಅಂಗವಾಗಿ ಗೋಕಾಕ್ ಚಳವಳಿ ಹಿನ್ನೋಟ-ಮುನ್ನೋಟ ಸಶಕ್ತ, ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ದಿಕ್ಸೂಚಿ ನಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., …

Read More »

ನಗರಾಭಿವೃದ್ಧಿ ಇಲಾಖೆಯಲ್ಲಿ ಮುಂಬಡ್ತಿ ಪಡೆದ 13 ಉಪ ನಿರ್ದೇಶಕರಿಗೆ ಸ್ಥಳ ನಿಯೋಜನೆಗೆ ಸಚಿವ ಭೈರತಿ ಸುರೇಶ್ ನಿಷ್ಕಾಳಜಿ

Minister Bhairati Suresh Nishkalaji for allotment of places for 13 deputy directors promoted in Urban Development Department. ಬೆಂಗಳೂರು, ಅ, 2; ನಗರಾಭಿವೃದ್ಧಿ ಇಲಾಖೆಯಡಿ ಬರುವ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಡಿ 13 ಜನ ಸಹಾಯಕ ನಿರ್ದೇಶಕರಿಗೆ ಉಪ ನಿರ್ದೇಶಕ ಹುದ್ದೆಗಳಿಗೆ ಮುಂಬಡ್ತಿ ನೀಡಿದ್ದು ಮೂರು ತಿಂಗಳು ಕಳೆದಿದ್ದರೂ ಇನ್ನೂ ಸ್ಥಳ ನಿಯುಕ್ತಿಗೊಳಿಸಿಲ್ಲ. ಸಚಿವ ಭೈರತಿ ಸುರೇಶ್ ಮತ್ತು ಇಲಾಖೆಯ ಉನ್ನತಾಧಿಕಾರಿಗಳ ನಿಷ್ಕಾಳಜಿಯಿಂದ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.