Progressive Building and Other Construction Workers’ Meeting Condemns Central Government’s Anti-Labor Policy ಗಂಗಾವತಿ: ಮೇ-೧೧ ಭಾನುವಾರದಂದು ನಗರದ ೫ನೇ ವಾರ್ಡ್ನ ವೆಂಕಟರಮಣ ಗುಡಿಯ ಹತ್ತಿರ ಪ್ರಗತಿಪರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಭೆಯು ಎ.ಐ.ಸಿ.ಸಿ.ಟಿ.ಯು ಜಿಲ್ಲಾ ಅಧ್ಯಕ್ಷರಾದ ಕಾ|| ವಿಜಯ ದೊರೆರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕರನ್ನು ಅವರ ಮೂಲಭೂತ ಹಕ್ಕುಗಳಿಂದ ವಂಚಿಸುತ್ತಿದ್ದಾರೆ. ಕಾರ್ಮಿಕರು …
Read More »ಕಲ್ಪತರು ನಾಡಿನಲ್ಲಿ ಇದೆಂಥ ನೀಚ ಪದ್ಧತಿ .ಕಾವಾಣದಲು ಗ್ರಾಮದಲ್ಲಿ ಅಸ್ಪಶ್ಯತೆ ಜೀವಂತ
Such a vile system exists in the land of Kalpataru. Untouchability is alive in the village of Kavanadalu ತುಮಕೂರು ಜಿಲ್ಲೆ ಮಧುಗಿರಿತಾಲೂಕು ಕಾವಣದಾಲು ಗ್ರಾಮದಲ್ಲಿ ಇರುವ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ದಲಿತ ಯುವಕ ಪೂಜೆ ಮಾಡಿಸಲು ಹೋದಾಗ ಆ ದಲಿತ ಯುವಕನನ್ನು ಅವಮಾನಿಸಿ ತಡೆದು ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ದೇವಸ್ಥಾನದ ಒಳಗಡೆ ನೀವು ಬರುವ ಹಾಗಿಲ್ಲ ಎಂದು ಕೆಲ …
Read More »ಸುರಕ್ಷಾತೆಗಾಗಿ ಸಂಚಾರ ನಿಯಮ ಪಾಲಿಸಿ… ಉಪನಿರಿಕ್ಷಕ ಇಸ್ಮಾಯಿಲ್ ಸಾಬ್ ಮನವಿ.
Follow traffic rules for safety… Sub-Inspector Ismail Saab appeals. ಗಂಗಾವತಿ -6–ಸುರಕ್ಷಿತೆಯ ಹಿತದ್ರಷ್ಟಿಯಿಂದ ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಗಂಗಾವತಿಯ ನಗರ ಸಂಚಾರ ಪೊಲೀಸ್ ಠಾಣೆಯ ನೂತನ ಉಪನಿರಿಕ್ಷಕರಾದ ಇಸ್ಮಾಯಿಲ್ ಸಾಬ್ ಹೇಳಿದರು. ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯು ಸನ್ಮಾನಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು ಆಕಸ್ಮಿಕ ಜನಿಸಿದ ನಾವು ನಮ್ಮ ಜೀವವನ್ನು ಕಾಪಾಡಿಕೊಳ್ಳುವದು ಎಲ್ಲರ ಜವಾಬ್ದಾರಿಯಾಗಿದೆ ರಸ್ತೆಯ ಅಪಘಾತದಲ್ಲಿ ಗಾಯಗೊಂಡು ಅಥವಾ ಜೀವ ಕಳೆದುಕೊಂಡು ಕುಟುಂಬದವರ ದುಃಖಕ್ಕೆ ಕಾರಣವಾಗಬಾರದು. …
Read More »ಭಟಪನಹಳ್ಳಿಯ ಶ್ರೀ ಭೀಮಾಂಬಿಕಾ ದೇವಿಯ ಲಘು ರಥೋತ್ಸವ
Light chariot festival of Sri Bhimambika Devi in Bhatapanahalli ವರದಿ: ಶರಣಬಸಪ್ಪ ದಾನಕೈ ಯಲಬುರ್ಗಾ : ಕೊಪ್ಪಳ ಜಿಲ್ಲೇಯ ಕುಕನೂರ ತಾಲೂಕಿನ ಭಟಪನಹಳ್ಳಿ ಗ್ರಾಮದ ಶ್ರೀ ಭೀಮಾಂಬಿಕೆ ದೇವಿಯ ಮಠದಲ್ಲಿ ೨೮ ನೆ ವರ್ಷದ , ಶ್ರೀ ಕಲ್ಲಿನಾಥ ಕವಿಗಳು ದ್ಯಾಂಫೂರ ವಿರಚಿತ ಮಹಾ ಶಿವಶರಣೆ ಶ್ರೀ ಭೀಮಾಂಬಿಕ ದೇವಿಯ ಜಾತ್ರಾ ಮಹೋತ್ಸವ, ಪುರಾಣ ಮಹಾ ಮಂಗಲೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಜರುಗಿ ಎ..೨೮ ರಂದು ಸಂಜೆ …
Read More »ಕೆಇಎ ನೀಡುವ ಪ್ರತಿಷ್ಠಿತ ಛಾಯಾ ಸಾದಕ ಪ್ರಶಸ್ತಿಯನ್ನು ಸ್ವೀಕರಿಸಿದ ಪತ್ರಕರ್ತರಾದ ಕಾಂಚಳ್ಳಿ ಬಸವರಾಜು
Journalist Kanchalli Basavaraju received the prestigious KEA Photojournalist Award. ವರದಿ : ಬಂಗಾರಪ್ಪ .ಸಿಬೆಂಗಳೂರು :ಪ್ರತಿವರ್ಷವು ರಾಜ್ಯಮಟ್ಟದಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘವು ಕೊಡ ಮಾಡುವ ಅತ್ಯುತ್ತಮ ಪ್ರಶಸ್ತಿಯನ್ನು ಛಾಯ ಗ್ರಾಹಕರಿಗೆ ನೀಡುತ್ತ ಬಂದಿದೆ ಈ ವರ್ಷದ ಪ್ರಶಸ್ತಿಯನ್ನು ಪತ್ರಕರ್ತರಾದ ಶ್ರೀ ಯುತ ಕಾಂಚಳ್ಳಿ ಬಸವರಾಜು ರವರಿಗೆ ನೀಡಿರುವುದು ನಮ್ಮ ಹೆಮ್ಮೆಯ ವಿಷಯ ಎಂದು ಕರ್ನಾಟಕ ಪತ್ರಕರ್ತರ ಸಂಘದ ಹನೂರು ಘಟಕದ ಅಧ್ಯಕ್ಷರಾದ ಬಂಗಾರಪ್ಪ .ಸಿ ತಿಳಿಸಿದರು. ನಂತರ …
Read More »ಪ್ರೊ. ಬಿ. ಕೆ. ರವಿ ಅಮೆರಿಕದ ಶೈಕ್ಷಣಿಕ ಪ್ರವಾಸ
Prof. B. K. Ravi’s educational tour of America ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಕೆ. ರವಿ, ಬ್ರಿಡ್ಜ್ವಾಟರ್ ಯೂನಿವರ್ಸಿಟಿ ಹಾಗೂ ಇತರ ಪ್ರತಿಷ್ಠಿತ ಸಂಸ್ಥೆಗಳ ಆಮಂತ್ರಣದ ಮೇರೆಗೆ ಏಪ್ರಿಲ್ 4 ರಿಂದ 15ರವರೆಗೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಅವಧಿಯಲ್ಲಿ, ಅವರು ಹಲವು ಶೈಕ್ಷಣಿಕ ವಿಷಯಗಳ ಕುರಿತು ಉಪನ್ಯಾಸ ನೀಡಲಿದ್ದಾರೆ. ಅವರು “ಮಾಧ್ಯಮ, ಪ್ರಜಾಪ್ರಭುತ್ವ ಮತ್ತು ಚುನಾವಣೆ” ವಿಷಯದಲ್ಲಿ ಮಾಧ್ಯಮವು ಪ್ರಜಾಸತ್ತಾತ್ಮಕ ಪ್ರಕ್ರಿಯೆ ಮತ್ತು ಚುನಾವಣೆಗಳ …
Read More »ಕೆಲಸ ಪಡೆಯಲು ಉದ್ಯೋಗ ಮೇಳ ಸಹಕಾರಿ
Job fairs are helpful in getting a job. ಐಶ್ವರ್ಯಾ ವಿಜ್ಞಾನ ಎಜುಕೇಶನಲ್ ಸೊಸೈಟಿಯ ಸಿದ್ದಪ್ಪ ಹಡಗಲಿ ಮತ್ತು ಉದಯರಾಜ್ ಅಭಿಮತ ವಡ್ಡರಹಟ್ಟಿ ಉದ್ಯೋಗ ಮೇಳದಲ್ಲಿ 46 ಜನರ ನೋಂದಣಿ ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಪಂ ಆವರಣದಲ್ಲಿ ಕೇದ್ರ ಮತ್ತು ರಾಜ್ಯ ಸರ್ಕಾರ, ಜಿ.ಪಂ.ಕೊಪ್ಪಳ, ತಾ.ಪಂ. ಗಂಗಾವತಿ, ವಡ್ಡರಹಟ್ಟಿ ಗ್ರಾ.ಪಂ. ಹಾಗೂ ಐಶ್ವರ್ಯಾ ವಿಜ್ಞಾನ ಎಜುಕೇಶನಲ್ ಸೊಸೈಟಿ ಅವರ ಸಹಯೋಗದಲ್ಲಿ ಯುವ-ಯುವತಿಯರಿಗೆ ಉದ್ಯೋಗ ಮೇಳ ಶುಕ್ರವಾರ ನಡೆಯಿತು. …
Read More »ಗಿಣಿಗೇರ ಮುಖಾಂತರ ಕೊಪ್ಪಳಕ್ಕೆ ಹೋಗುವ ಮೇಲ್ ಸೇತುವೆ ಮೇಲೆ ವಿದ್ಯುತ್ ದೀಪ ಅಳವಡಿಸಲು ಮನವಿ.
Request to install electric lights on the overhead bridge leading to Koppal via Ginigera. ಕೊಪ್ಪಳ ತಾಲೂಕಿನ ಗಿಣಿಗೇರಿ ಗ್ರಾಮದ ಮುಖಾಂತರ ಕೊಪ್ಪಳ ನಗರಕ್ಕೆ ಇರುವ ಮೇಲ್ ಸೇತುವೆ ಮೇಲೆ ವಿದ್ಯುತ್ ದೀಪ ಅಳವಡಿಸಲು ಗಿಣಿಗಿರಿ ನಾಗರಿಕ ಹೋರಾಟ ಸಮಿತಿಯಿಂದ ಮನವಿ ಮಾಡಲಾಗಿತ್ತು. ಆದರೆ ವಿದ್ಯುತ್ ದೀಪ ಇಲ್ಲದ ಕಾರಣ ದಿನಾಂಕ 12/03/2025 ರಂದು ರಾತ್ರಿ 8 ಗಂಟೆಗೆ ಟ್ರ್ಯಾಕ್ಟರ್ ಮತ್ತು ಲಾರಿ ಮುಖಾಮುಖಿ ದಿಕ್ಕಿಹೊಡೆದು …
Read More »ಶಿವರಾತ್ರಿ ಪ್ರಯುಕ್ತ ಆದಿಯೋಗಿಜಕನೂರಿನ ಶಿವಮೂರ್ತಿ ಕಂಡಿದ್ದು ಹೀಗೆ !
This is how Adiyogi Jakanur’s Shiva idol was seen on the occasion of Shivratri! ವರದಿ:ಸಚೀನ ಆರ್ ಜಾಧವ ಕಲ್ಯಾಣಸಿರಿ, ಸಾವಳಗಿ: ಜಮಖಂಡಿ ತಾಲೂಕಿನ ಸಮೀಪದ ಕೃಷ್ಣಾನದಿ ತಟದಲ್ಲಿರುವ ಜಕನೂರ ಎಂಬ ಪುಟ್ಟ ಗ್ರಾಮದಲ್ಲಿ ಪ್ರತಿಷ್ಟಾಪಿಸಲ್ಪಟ್ಟಿರುವ ಆದಿಯೋಗಿ ಶಿವನ ಬೃಹತ್ ಮೂತಿ೯ ಈ ಭಾಗದ ಶಿವಭಕ್ತರ ಆಕರ್ಷಣೆ ಭಕ್ತಿರಸ ಭಾವದ ಕೇಂದ್ರ ಬಿಂದುವಾಗಿದೆ. ಜಮಖಂಡಿ ತಾಲೂಕು ಜಕನೂರ ಗ್ರಾಮದಲ್ಲಿ ಪ್ರತಿಷ್ಟಾಪಿಸಲ್ಪಟ್ಟ ಬೃಹತ್ ಶಿವನಮೂತಿ೯ ಆಕರ್ಷಣೆ ಸ್ಪೂರ್ತಿ- …
Read More »ಚಾಮಲಾಪೂರ: ಇಂದಿನಿಂದ ಜಾತ್ರಾ ಮಹೋತ್ಸವ ವಿವಿಧ ಕಾರ್ಯಕ್ರಮಗಳು
Chamalapur: Various programs for the festival festival from today ಕೊಪ್ಪಳ: ತಾಲೂಕಿನ ಚಾಮಲಾಪೂರ ಗ್ರಾಮದ ಪವಾಡ ಪುರುಷ ಶ್ರೀ ಕರಿಬಸವೇಶ್ವರ ಗದ್ದಿಗೆಯಲ್ಲಿ ಮಹಾಶಿವರಾತ್ರಿ ಹಾಗೂ ಮಠದ ೧೦ನೇ ವರ್ಷದ ಸಾಮೂಹಿಕ ವಿವಾಹಗಳು ಮತ್ತು ಜಾತ್ರಾ ಮಹೋತ್ಸವ ನಿಮಿತ್ಯ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಮಠದ ಪ್ರಕಟಣೆ ತಿಳಿಸಿದೆ.ಫೆ. ೨೬ ಬುಧವಾರದಂದು ಮಹಾಶಿವರಾತ್ರಿ ನಿಮಿತ್ಯ ಮಹಾರುದ್ರಭಿಷೇಕ, ಬಿಲ್ವಾರ್ಚನೆ, ಅಭಿಷೇಕ, ಭಜನೆ, ಕೀರ್ತನೆ ಕಾರ್ಯಕ್ರಮಗಳು ಜರುಗಲಿವೆ. ಫೆ. ೨೭ ರಂದು …
Read More »