ಅದ್ದಿ ಎಣ್ಣೆಯಲ್ಲಿ ಬಿಟ್ಟರೆ…… ಹಾ….. ಚಳಿ ಚಳಿಗಾಲ ಶುರುವಾಗಿದೆ. ಬೆಳಗಿನ ಜಾವ ರಸ್ತೆ ಕಾಣದಂತೆ ಮಂಜು ಆವರಿಸಲು ಆರಂಭಿಸಿದೆ. ದಟ್ಟ ಮಂಜು, ಮೋಡ ಕವಿದ ವಾತಾವರಣ, ನಡುಕ ಹುಟ್ಟಿಸುವ ಗಾಳಿ, ಆಗಾಗ ಮುತ್ತಿಡುವ ತುಂತುರು ಮಳೆ ಹಾ…ಹಾ…. ಈ ವಾತಾವರಣವನ್ನು ಅನುಭವಿಸುವವರೇ ಗೊತ್ತು ಇದರಲ್ಲಿರುವ ಆನಂದ. ಈ ಚಳಿಯಲ್ಲಿ ಬಿಸಿಯಾಗಿರುವ ತಿಂಡಿ ಮನಸ್ಸಿನಗೆ ಇನ್ನಷ್ಟು ಖುಷಿ ನೀಡುತ್ತದೆ. ಅದ್ರಲ್ಲೂ ಖಾರ ಮೆಣಸಿನಿಕಾಯಿ ಬಜ್ಜಿ ಇದ್ದರಂತೂ ಮಜವೋ ಮಜಾ…. ಸಾಮಾನ್ಯವಾಗಿ ಹೋಟೆಲ್, …
Read More »ಅಣ್ಣ ಬಸವಣ್ಣ ವಿಶ್ವ ಸಂವಿಧಾನದ ಶಿಲ್ಪಿ
Anna Basavanna was the architect of the World Constitution – ಅನೇಕ ಮಹಾಪುರುಷರಿಗೆ ಜನ್ಮ ನೀಡಿದ ಪುಣ್ಯಭೂಮಿ ಭಾರತ, ಮಹಾನ್ ಋಷಿ ಮುನಿಗಳು, ರೈತರು,ಯೋಧರು, ವಿಜ್ಞಾನಿಗಳು, ಸಮಾಜ ಸುಧಾರಕರು ಈ ಪುಣ್ಯ ಭೂಮಿಯಲ್ಲಿ ಜನ್ಮತಾಳಿದ್ದಾರೆ. ಅಂತೆಯೇ 12ನೇ ಶತಮಾನದಲ್ಲಿ ಸಮಾಜಿಕ ಅಸಮಾನತೆಯನ್ನು ಮೆಟ್ಟಿ ನಿಂತು ಕ್ರಾಂತಿ ಸೂರ್ಯನಂತೆ ಸಮಾಜವನ್ನು ಸುಧಾರಿಸಿದ ಕೀರ್ತಿ ಅಣ್ಣ ಬಸವಣ್ಣನವರಿಗೆ ಸಲ್ಲಬೇಕಾಗುತ್ತದೆ. ಬಂಧುಗಳೇ ಅಂದಹಾಗೆ ವಿಶ್ವ ಸಂವಿಧಾನ ಶಿಲ್ಪಿ ಅಣ್ಣ ಬಸವಣ್ಣನವರು ದೇಶದ …
Read More »ಮಾದಿಗ/ಚಲುವಾದಿ ಸಮಾಜಗಳಿಗೆರುದ್ರಭೂಮಿಗೆಒತ್ತಾಯಿಸಿತಹಶೀಲ್ದಾರರಿಗೆ ಕಲ್ಯಾಣ ಕರ್ನಾಟಕದಲಿತಸಂಘರ್ಷ ಸಮಿತಿಯಿಂದ ಮನವಿ
An appeal by Kalyan Karnataka Dalit Sangharsha Samiti to Madiga/Chaluvadi Samaj to the beneficiaries who have been forced to land in the desert ಕಲ್ಯಾಣ ಕರ್ನಾಟಕದಲಿತಸಂಘರ್ಷ ಸಮಿತಿಯಿಂದ ಮನವಿ ಗಂಗಾವತಿ: ತಾಲೂಕಿನ ಮರಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ನಾಗರಹಳ್ಳಿ, ವಿನೋಬನಗರ, ಚಿಕ್ಕಜಂತಕಲ್ ಗ್ರಾಮಗಳ ಮಾದಿಗ ಹಾಗೂ ಚಲುವಾದಿ ಸಮಾಜಗಳಿಗೆ ರುದ್ರಭೂಮಿಯನ್ನು ಮಂಜೂರು ಮಾಡಲು ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಶುಕ್ರವಾರ …
Read More »ಅಥಣಿ ಜಿಲ್ಲೆಯಾದರೆ ಅಭಿವೃದ್ಧಿಸಾದ್ಯ- ಮಹೇಶ್ ಮ್ ಶರ್ಮಾ
If Athani district becomes a development tool – Mahesh M Sharma ಅಥಣಿ ಜಿಲ್ಲೆ ಆಗಬೇಕೆಂದು ಬಹಳ ದಿನದ ಬೇಡಿಕೆ ಅಭಿವೃದ್ಧಿಗಳಾಗಬೇಕು ಎನ್ನುವುದು ಬಹಳ ದಿನಗಳ ಬೇಡಿಕೆ ಅಥಣಿಯಲ್ಲಿ ಕೆರೆ ಅಭಿವೃದ್ಧಿ ರೈಲ್ವೆ ನಿಲ್ದಾಣ ಪುರಸಭೆಯಿಂದ ನಗರಸಭೆಯಾಗಿ ಆರಂಭ ಟ್ರಾಫಿಕ್ ಸಮಸ್ಯೆ ವಿಮಾನ ನಿಲ್ದಾಣ ಅಥಣಿ ತಾಲೂಕಿನಲ್ಲಿ ಒಂಬತ್ನೆ ಮತ್ತು 10ನೇ ತರಗತಿವರೆಗೆ ಸರ್ಕಾರಿ ಪ್ರೌಢಶಾಲೆ ಆರಂಭ ಜಿಲ್ಲಾ ಕಚೇರಿಗಳು ಆರಂಭ ಮೂಲಭೂತ ಸೌಕರ್ಯಗಳು ರಸ್ತೆ ಅಭಿವೃದ್ಧಿ …
Read More »ವಿಶ್ವ ಶಾಂತಿಗೆ ಕುವೆಂಪು ಚಿಂತನೆಗಳೇ ದಾರಿದೀಪ :ಡಾ.ಭೇರ್ಯರಾಮಕುಮಾರ್
Good thoughts are the beacon for world peace: Dr. Bherya Ramkumar ಇಂದು ವಿಶ್ವವನ್ನು ಕಾಡುತ್ತಿರುವ ಹಿಂಸೆ, ಭಯೋತ್ಪಾದನೆ, ಯುದ್ಧಗಳ ನಿವಾರಣೆಗೆ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ತತ್ವವೊಂದೇ ಪರಿಹಾರ ಎಂದು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಭೇರ್ಯ ರಾಮಕುಮಾರ್ ನುಡಿದರು. ಹಾಸನದ ವಿಶ್ವ ಮಾನವ ಬಂದುತ್ವ ಸಭಾಂಗಣದಲ್ಲಿ ನಡೆದ ಹಾಸನ ಮನೆಮನೆ ಕವಿಗೋಷ್ಠಿ ಸಂಘಟನೆಯ 312 ನೇ ಮನೆಮನೆ ಕವಿಗೋಷ್ಠಿ …
Read More »ಡಿಶೆಂಬರ್ 13 ರಂದು ಬೆಳಗಾವಿಯ ಸುವರ್ಣಾ ಸೌಧ ಮುಂದೆ ಕಾನಿಪ ಧ್ವನಿ ವತಿಯಿಂದ ನಾಡಿನ ಪತ್ರಕರ್ತರ ಬೇಡಿಕೆಗಳಈಡೇರಿಕೆಗಾಗಿ ಪ್ರತಿಭಟನೆ
On 13th in front of Suvarna Soudha, Belgaum, a protest was held by Kanipa Bhovi for the fulfillment of the demands of journalists of the country. ಧರಣಿ :- ಇದೇ ತಿಂಗಳು ಅಂದರೆ ಡಿಶೆಂಬರ್ 13 ರಂದು ಚಳಿಗಾಲದ ಅಧಿವೇಶನದ ಸ್ಥಳವಾದ ಬೆಳಗಾವಿಯ ಸುವರ್ಣಾ ಸೌಧದ ಮುಂದೆ ಕಾನಿಪ ಧ್ವನಿ ವತಿಯಿಂದ ನಾಡಿನ ಪತ್ರಕರ್ತರು ಕಾರ್ಯನಿರ್ವಹಿಸಲು ಆಯಾ ಜಿಲ್ಲೆಯಾಧ್ಯಂತ ಓಡಾಡಲು …
Read More »ಯಥಾಸ್ಥಿತಿವಾದಿಗಳಿಗೊಂದು ಎಚ್ಚರಿಕೆ ನೀಡಿರಿ.
A word of caution to the status quo. ಬಸವ ತತ್ವದ ಮೇಲಿನ ದಾಳಿ ಇಂದು ನಿನ್ನೆಯದಲ್ಲ. ಇದು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಯಾರು ಬಸವ ಪ್ರಣೀತ ಲಿಂಗಾಯತ ಧರ್ಮದ ಮೂಲ ತಿರುಳನ್ನು ಜನ ಮಾನಸಕ್ಕೆ ಅರುಹಲು ಮುಂದಡಿ ಇಡುತ್ತಾರೋ ಅವರಿಗೆ ಟೀಕೆ ಟಿಪ್ಪಣಿ ಕಟ್ಟಿಟ್ಟ ಬುತ್ತಿ. ಆರೋಗ್ಯಕರ ಚರ್ಚೆ ಚಿಂತನೆಗೆ ಬಸವ ತತ್ವ ಮನ್ನಣೆ ಕೊಡುತ್ತದೆ. ಚರ್ಚೆ ಚಿಂತನೆಗಳೆ ಅದರ ಜೀವ ಜೀವಾಳ. ಆದರೆ ಯಥಾಸ್ಥಿತಿವಾದಿಗಳು ಚರ್ಚೆ …
Read More »ತ್ಯಾಜ್ಯ ಸಾಗಿಸುವ ವಾಹನ ಚಾಲಕರನ್ನು ಹೊರಗುತ್ತಿಗೆಯಿಂದ ಮುಕ್ತಿಗೊಳಿಸಿನೇರಪಾವತಿಗೆ ಒಳಪಡಿಸಲು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ
Request to the District In-charge Minister to free the drivers of waste transporters from outsourcing and make them pay directly. ಗಂಗಾವತಿ: ಕರ್ನಾಟಕ ರಾಜ್ಯಾಧ್ಯಂತ ಇರುವ ಹತ್ತು ಸಾವಿರ ಜನ ತ್ಯಾಜ್ಯ ಸಾಗಿಸುವ ವಾಹನ ಚಾಲಕರು ಹಾಗೂ ಸಹಾಯಕರನ್ನು ನೇರಪಾವತಿಗೊಳಪಡಿಸಲು ಒತ್ತಾಯಿಸಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿಯವರಿಗೆ ಟಿ.ಯು.ಸಿ.ಎಲ್ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಮನವಿ ಸಲ್ಲಿಸಿದರು.ಗಂಗಾವತಿಗೆ ಬರವೀಕ್ಷಣೆಗೆ ಆಗಮಿಸಿದ ಕೊಪ್ಪಳ ಜಿಲ್ಲಾ ಉಸ್ತುವಾರಿ …
Read More »ಪರಿಸರದಆರೋಗ್ಯವನ್ನು ಕಾಪಾಡಿಕೊಳ್ಳಿ ಅಡಿಕೆ ತಟ್ಟೆ ಬಳಸಿ ದ್ರಾಕ್ಷಾಯಿಣಿ ಕರೆ
Maintain the health of the environment ಗಂಗಾವತಿ.16 ಗಂಗಾವತಿ ನಗರದ ಹಿರೇಜಂತಕಲ್ 29 ನಲ್ಲಿ ನಿಮಿಷಾಂವಬದೇವಿ ಇಂಡಸ್ಟ್ರೀಜ ಸಂಘದ ಅಧ್ಯಕ್ಷಣಿಯಾದ ದ್ರಾಕ್ಷಾಯಿಣಿ ಮಾತನಾಡಿ ಈ ಆಧುನಿಕ ಯುಗದಲ್ಲಿ ಚಲಿಸುತ್ತಿರುವ ಪ್ರಪಂಚದ ಹಿಂದೆ ಬಿದ್ದು ಮನುಷ್ಯನ ಆರೋಗ್ಯದ ಸಮಸ್ಯೆಗಳ ಜೊತೆಗೆ ಸುತ್ತಮುತ್ತಲಿನ ಪರಿಸರದ ಆರೋಗ್ಯವನ್ನು ಪುನರ್ ವೃದ್ದಿಸಿಕೊಳ್ಳಲು ಪರಿಸರದ ಕಡೆ ಮುಖ ಮಾಡಬೇಕು ಅಡಿಕೆ ತಟ್ಟೆಯು ಒಂದು ರಸಾಯನಿಕ ಮುಕ್ತ ತಟ್ಟೆಯಾಗಿದ್ದು ಯಾವುದೇ ವಿಷ ರಾಸಾಯನಿಕಗಳನ್ನು ಬೆರೆಸದೇ ತಟ್ಟಗಳನ್ನು ಬಳಸಬೇಕು …
Read More »ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಕಂದಾಯ ಇಲಾಖೆಯ ವಿವಿಧ ವಿಷಯಗಳ ಪ್ರಗತಿ ಪರಶೀಲನಾ ಸಭೆ
ಕುಡಿವ ನೀರು, ಮೇವಿನ ಕೊರತೆಯಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್ District Disaster Management Authority and Revenue Department progress review meeting on various matters ಕೊಪ್ಪಳ ನವೆಂಬರ್ 06 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಳೆಯ ಕೊರತೆ ಮುಂದುವರೆದಿದೆ. ಆದ್ದರಿಂದ ಮುಂಬರುವ ಜೂನ್ವರೆಗೂ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರು, ದನ ಕರುಗಳಿಗೆ ಮೇವು ಸೇರಿದಂತೆ ಯಾವುದೇ ಕೊರತೆ ಆಗದಂತೆ ಎಚ್ಚರಿಕೆಯ ಕ್ರಮ ವಹಿಸಿ ಎಂದು …
Read More »