Breaking News

ರಾಜಕೀಯ

ಕಾರ್ಮಿಕಇಲಾಖೆಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು

The labor department distributed free laptops to the children of the construction workers. ವರದಿ : ಬಂಗಾರಪ್ಪ ಸಿ .ಹನೂರು :ಸರ್ಕಾರದಿಂದ ಕಾರ್ಮಿಕರಿಗೆ ಹಲವಾರು ಯೋಜನೆಯನ್ನು ನೀಡುತ್ತಿದ್ದು ಅದರ ಅಂಗವಾಗಿ ಹನೂರು ಪಟ್ಟಣದ ಪಸು ಆಸ್ಪತ್ರೆಯ ಪಕ್ಕದಲ್ಲಿರುವ ಸಭಾಂಗಣದಲ್ಲಿ ಇಂದು ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು . ವಿತರಿಸಿದ ನಂತರ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಡಾಕ್ಟರ್ ಎಂ ಸವಿತ ಮಾತನಾಡಿ ಜಿಲ್ಲಾಡಾಳಿತದಿಂದ …

Read More »

ಕಲ್ಯಾಣ ಕರ್ನಾಟಕ ಮಾಜಿ ಅರೇ ಸೇನೆ ಸಂಘದ ವತಿಯಿಂದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದಂತಹ ವೀರ ಯೋಧರಿಗೆ 5ನೇ ವರ್ಷದ ಭಾವಪೂರ್ಣ ಶ್ರದ್ಧಾಂಜಲಿ

5th annual tribute to the martyrs of the Pulwama attack by Kalyan Karnataka Ex-Array Sena Sangh ಬಳ್ಳಾರಿ: ಕಲ್ಯಾಣ ಕರ್ನಾಟಕ ಮಾಜಿ ಅರೇ ಸೇನೆ ಸಂಘದ ವತಿಯಿಂದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದಂತಹ ವೀರ ಯೋಧರಿಗೆ 5ನೇ ವರ್ಷದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಬಳ್ಳಾರಿ ನಗರದ ಮೋತಿ ವೃತ್ತದಲ್ಲಿ ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಮಾಜಿ ಅರೇ ಸೇನೆ ಸಂಘದ ಪ್ರಧಾನ ಕಾರ್ಯದರ್ಶಿ ಬಿ …

Read More »

ಕಲ್ಕಿ ಬಾಯ್ಸ್ ವತಿಯಿಂದ ಮೂರನೆ ಆವೃತ್ತಿಯ ವಾಲಿಬಾಲ್ ಪಂದ್ಯಾವಳಿಆಯೋಜನೆ

3rd Edition Volleyball Tournament organized by Kalki Boys. ವರದಿ : ಬಂಗಾರಪ್ಪ ಸಿ .ಹನೂರು .ಹನೂರು: ಪಟ್ಟಣದ ಶ್ರೀ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಕಲ್ಕಿ ಬಾಯ್ಸ್ ವತಿಯಿಂದ ಆಯೋಜಿಸಲಾಗಿರುವ ಮೂರನೇ ಆವೃತ್ತಿಯ ವಾಲಿಬಾಲ್ ಲೀಗ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದ್ದು ಈ ಬಾರಿ ಪ್ರಪ್ರಥಮ ಬಾರಿಗೆ ಆಟಗಾರರ ಹರಾಜು ಪ್ರಕ್ರಿಯೆ ನಡೆಸಲಾಯಿತು.ಆರ್ ಸಿ ಬಿ ತಂಡದ ಮಾಲೀಕರಾದ ಅಶ್ವಿನ್ ರವರು ಮಾತನಾಡಿ ಕಳೆದ ಎರಡು ವರ್ಷಗಳಿಂದ …

Read More »

ನೂತನವಾಗಿ ಅಸ್ತಿತ್ವಕ್ಕೆ ಬಂದ ಅಖಿಲಕರ್ನಾಟಕ ಒಕ್ಕಲಿಗರ ಸಂಘದ ಚಾಮರಾಜನಗರ ಜಿಲ್ಲಾ ಘಟಕ.

Chamarajanagar district unit of the newly formed All Karnataka Okkaligar Sangh. ವರದಿ : ಬಂಗಾರಪ್ಪ ಸಿ ಹನೂರು.ಚಾಮರಾಜನಗರ : ಪ್ರತಿಯೊಂದು ಸಮುದಾಯವು ಸಂಘಟನೆಗಳಿಂದ ಮುಂಚೂಣಿಗೆ ಬರುತ್ತವೆ ನಂತರ ರಾಜಕೀಯವಾಗಿ ,ಸಾಮಾಜಿಕವಾಗಿ ,ಆರ್ಥಿಕವಾಗಿ ಬಲಿಷ್ಠವಾದ ಛಾಪು ಮೂಡಿಸುತ್ತವೆ ಅದೇ ರೀತಿಯಲ್ಲಿ ಇಂದು ನಮ್ಮ ರಾಜ್ಯ ಸಂಘವು ನೂತನವಾಗಿ ಚಾಮರಾಜನಗರ ಜಿಲ್ಲೆಯಪದಾಧಿಕಾರಿಗಳ ಆಯ್ಕೆ ಸಂಬಂಧ ನೆಡೆದ ಸಭೆಯಲ್ಲಿ ಜಿಲ್ಲಾ ಘಟಕವನ್ನು ಜಿಲ್ಲೆಯ ಎಲ್ಲಾ ತಾಲೂಕುಗಳ ಆದ್ಯತೆ ಹಾಗೂ ಜನಸಂಖ್ಯೆಯ …

Read More »

ಶಾಸಕ ರಾಜು ಕಾಗೆ ವಾಯುವ್ಯ ಸಾರಿಗೆ ನಿಗಮ ಅಧ್ಯಕ್ಷರಾಗಿ ನೇಮಕ ಚೆನ್ನಪ್ಪಾ ಐಹೊಳೆ ಅವರಿಂದ ಸನ್ಮಾನ

MLA Raju Kag appointed as Chairman of North Western Transport Corporation Honored by Chennappa Aihole ಬೆಳಗಾವಿ ಜಿಲ್ಲೆಯ ಕಾಗವಾಡ ಮತ ಕ್ಷೇತ್ರದ ಹಸಿರು ಕ್ರಾಂತಿ ಹರಿಕಾರರು ದೀನದಲಿತರ ಆಶಾಕಿರಣರಾದ ಶಾಸಕರಾದ ರಾಜು ಕಾಗೆ ಅವರಿಗೆ ಕರ್ನಾಟಕ ಸರಕಾರ ನೀಡಿದ ಕರ್ನಾಟಕ ಸರಕಾರ ವಾಯುವ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಹಿನ್ನೆಲೆ ಮದಭಾವಿ ಗ್ರಾಮಪಂಚಾಯತ ಸದಸ್ಯ ಚನ್ನಪ್ಪಾ ಐಹೊಳೆ ಅವರು ಶಾಸಕರ ಸ್ವ …

Read More »

ಬೆಂಗಳೂರು ಶಿಕ್ಷಕರ ಕ್ಷೇತ್ರದಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ

Puttanna has filed nomination papers for the by-elections of the Bangalore Teachers Constituency ಭಾರೀ ಬಹುಮತದಿಂದ ಗೆಲುವು – ಸಚಿವರಾದ ಜಮೀರ್‌ ಅಹಮದ್‌ ಖಾನ್‌, ಡಾ. ಎಂ.ಸಿ. ಸುಧಾಕರ್ ವಿಶ್ವಾಸ ಬೆಂಗಳೂರು, ಜ, 29; ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು. ಶಾಂತಿನಗರದ ಎಂಟಿಸಿ ಬಸ್‌ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ …

Read More »

ನಮ್ಮ ಅಂಗನವಾಡಿ ರೇಡಿಯೋ ವಿಶೇಷ ಕಾರ್ಯಕ್ರಮ : ಶುಭಹಾರೈಸಿದ ತಿಪ್ಪಣ್ಣ ಸಿರಸಗಿ

Our Anganwadi Radio Special Program: Greetings from Tippanna Sirasagi ಗಂಗಾವತಿ, ಜನವರಿ 10;ಗಂಗಾವತಿ ನಗರದ 30ನೇ ವಾರ್ಡಿನಲ್ಲಿರುವ ಗ್ರಾಮೀಣ ಭಾರತಿ 90.4ಎಫ್‌ ಎಂ ರೇಡಿಯೋ ನಿಲಯದಲ್ಲಿ ಜನವರಿ 09 ರಂದು ಮದ್ಯಾಹ್ನ 12 ಗಂಟೆಗೆ ʼನಮ್ಮ ಅಂಗನವಾಡಿʼ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕುರಿತಾದ 2ನೇ ಸಂಚಿಕೆಯ ಕಾರ್ಯಕ್ರಮ ಇದಾಗಿತ್ತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೊಪ್ಪಳ …

Read More »

ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ

Madhu Bangarappa Cheque Bounce Case: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕೋರ್ಟ್ ಶಿಕ್ಷೆ ನೀಡಿದೆ. ದಂಡದ ರೂಪದಲ್ಲಿ ಶಿಕ್ಷೆಯಾಗಿದ್ದು, ಒಂದು ವೇಳೆ ದಂಡ ಕಟ್ಟದಿದ್ದರೆ ಆರು ತಿಂಗಳು ಜೈಲುವಾಸ ಅನುಭವಿಸಲು ಕೋರ್ಟ್ ಆದೇಶಿಸಿದೆ. ಬೆಂಗಳೂರು, (ಡಿಸೆಂಬರ್ 29): ಚೆಕ್ ಬೌನ್ಸ್ ಪ್ರಕರಣಕ್ಕೆ (Cheque Bounce Case) ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ …

Read More »

ಹನೂರಿನಲ್ಲಿ ಸರಳವಾಗಿ ರಾಷ್ಟ್ರಕವಿ ಕುವೆಂಪು ಜನ್ಮದಿನೊತ್ಸೋವ .

National Poet Kuvempu Birthday in Hanur. ವರದಿ : ಬಂಗಾರಪ್ಪ ಸಿ ಹನೂರುಹನೂರು : ಕುವೆಂಪು ಅವರ ಆದರ್ಶ ನಮಗೆ ಮಾದರಿಯಾಗಿದೆ ಕನ್ನಡಕ್ಕೆ ಮೊಟ್ಟಮೊದಲು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕವಿಗಳಾಗಿದ್ದಾರೆ , ಇಂತಹ ಮಹಾನ್ ವ್ಯಕ್ತಿಗಳಜನ್ಮದಿನವನ್ನು ಆಚರಿಸುವುದು ನಮ್ಮೆಲ್ಲರಿಗೂ ಸೌಭಾಗ್ಯದ ವಿಷಯವೆಂದು ಚಾಮರಾಜನಗರ ಜಿಲ್ಲೆಯ ಕರ್ನಾಟಕ ರಾಜ್ಯ ಒಕ್ಕಲಿಗರ ಜಿಲ್ಲಾಧ್ಯಕ್ಷರಾದ ನಾಗೇಂದ್ರ ತಿಳಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಂದ …

Read More »

ಮಹಾಸ್ವಾಮಿಗಳವರ 78ನೇ ವರ್ಷದಪುಣ್ಯಸ್ಮರಣೋತ್ಸವದ ಅಂಗವಾಗಿ ಪುರಾಣಪ್ರಾರಂಭ

Puranaprambha as part of Mahaswamy’s 78th anniversary commemoration ಗಂಗಾವತಿಯ ಶ್ರೀ ಮಲ್ಲಿಕಾರ್ಜುನ ಮಠದಲ್ಲಿ ಶ್ರೀ ಮ ನಿ ಪ್ರ ಕಾಯಕಯೋಗಿ ದಾಸೋಹ ಮೂರ್ತಿ ಚನ್ನಬಸವ ಮಹಾಸ್ವಾಮಿಗಳವರ 78ನೇ ವರ್ಷದ ಪುಣ್ಯ ಸ್ಮರಣೋತ್ಸವದ ಜಾತ್ರೆ ಅಂಗವಾಗಿ ಪುರಾಣ ಉದ್ಘಾಟನೆ ಮಾಡಲಾಗಿತ್ತು ಈ ಸಂದರ್ಭದಲ್ಲಿ ಶ್ರೀ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೆಬ್ಬಾಳ, ಶ್ರೀ ವೇದಮೂರ್ತಿ ಗವಿಸಿದ್ದಯ್ಯ ತಾತನವರು, ಶ್ರೀ ವೇದಮೂರ್ತಿ ಶ್ರವಣ್ ಕುಮಾರ್ ಶಾಸ್ತ್ರಿಗಳು ಹಾಗೂ ವೀರಭದ್ರಪ್ಪ ಸಾಲಗುಂದಿ ,ಶಿವಲಿಂಗಯ್ಯ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.