Breaking News

ರಾಜಕೀಯ

ಸೆಪ್ಟೆಂಬರ್ 17ರಂದು ಕೊಪ್ಪಳದಲ್ಲಿ 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

76th Kalyana Karnataka Utsav Day celebration at Koppal on 17th September ಕೊಪ್ಪಳ ಸೆಪ್ಟೆಂಬರ್ 15 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದಿಂದ 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮ ಸೆಪ್ಟೆಂಬರ್ 17ರಂದು ಬೆಳಿಗ್ಗೆ 9ಕ್ಕೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ …

Read More »

ಶೈಕ್ಷಣಿಕವಾಗಿ ನಮ್ಮ ಕ್ಷೇತ್ರ ಮಾದರಿಯಾಗಿದೆ ಶಾಸಕ ಎಮ್ ಆರ್ ಮಂಜುನಾಥ್

MLA M R Manjunath is our constituency model in terms of education ವರದಿ : ಬಂಗಾರಪ್ಪ ಸಿಹನೂರು :ಪ್ರಪಂಚವನ್ನು ಇಂದು ಬೆರಳ ತುದಿಯಲ್ಲಿ ವಿಕ್ಷೀಸುವಷ್ಟು ವಿಜ್ಝಾನ ಮುಂದುವರಿದಿದೆ ಅದಕ್ಕೆ ಕಾರಣ ವಿದ್ಯೆಕಲಿಸುವ ಗುರುಗಳು ಇಂದು ಅವರ ದಿನಾಚರಣೆ ಮಾಡುತ್ತಿರುವುದು ನಮ್ಮೇಲ್ಲರ ಸೌಭಾಗ್ಯ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು .ಹನೂರು ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ , ಶಾಲಾ …

Read More »

ಶ್ರೀಕೃಷ್ಣಜನ್ಮಾಷ್ಠಮಿ ನಿಮಿತ್ಯಶ್ರೀ ಸಾಯಿ ಶಿರಿಡಿ ಹೇರ್ ಡ್ರೆಸಸ್ ಇವರಿಂದ ಅಂಧ ಮಕ್ಕಳಿಗೆ ಉಚಿತ ಕ್ಷೌರ

Srikrishnajanmashtami nimityasree sai shiridi hair dresses free haircut for blind children by ಗಂಗಾವತಿ: ನಗರದ ಕೋಟೆ ಆಂಜನೇಯ ದೇವಸ್ಥಾನದ ರಸ್ತೆಯಲ್ಲಿರುವ ಶ್ರೀ ಶಿರಿಡಿ ಸಾಯಿ ಹೇರ್ ಡ್ರೆಸಸ್‌ನ ೨೬ನೇ ವರ್ಷದ ವಾರ್ಷಿಕೋತ್ಸವ ಹಾಗೂ ಶ್ರೀ ಕೃಷ್ಣಾಷ್ಠಮಿ ನಿಮಿತ್ಯ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಲಿಕರಾದ ಪಿ. ಸಂತೋಷ ಪ್ರಕಟಣೆಯಲ್ಲಿ ತಿಳಿಸಿದರು.ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಶ್ರೀ ಕೃಷ್ಣಜನ್ಮಾಷ್ಠಮಿ ಅಂಗವಾಗಿ ಅಂಧ ಮಕ್ಕಳಿಗೆ ಉಚಿತ …

Read More »

ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತರ ವಿರೋಧಿಯಾಗಿದೆ-ಮಾಜಿ ಶಾಸಕ ಪರಣ್ಣ ಮುನವಳ್ಳಿ,

Congress-led government is anti-farmer,,,,, former MLA Paranna Munavalli, ಗಂಗಾವತಿ 3 ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರ, ರೈತ ವಿರೋಧಿಯಾಗಿದೆ ಎಂದು, ಮಾಜಿ ಶಾಸಕ ಮುನವಳ್ಳಿ ಹೇಳಿದರು, ಅವರು ರವಿವಾರದಂದು ಬಿಜೆಪಿಯ ಕಾರ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಹಿಂದೆ ಬಿಜೆಪಿ ನೇತೃತ್ವದ, ಸರ್ಕಾರದ ಅವಧಿಯಲ್ಲಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಆಡಳಿತದ ಅವಧಿಯಲ್ಲಿ ರೈತರಿಗಾಗಿ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿತ್ತು ಅದಕ್ಕಾಗಿ …

Read More »

ನ್ಯಾಯವಾದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಭಿರ.

Free health checkup camp for lawyers. ಗಂಗಾವತಿ: ಸ್ಥಳೀಯ ನ್ಯಾಯವಾದಿಗಳ ಸಂಘದಲ್ಲಿ ಕಳೆದ ಬುಧವಾರ, ಗುರುವಾರ ಮತ್ತು ಶುಕ್ರವಾರ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕೇವಾ ಕೈಪೋ ಆಯುರ್ವೇದ ಕಂಪನಿಯ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಧ ಬೆಲೆಗೆ ಆಯುರ್ವೇದ ಔಷಧ ಮತ್ತು ಫ಼ುಡ್ ಪ್ರೊಡಕ್ಟಗಳನ್ನು ನೀಡಲಾಯಿತು. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ ಕಾರ್ಯಕ್ರಮವನ್ನು ಉದ್ಘಾಟಿಸಿ,ಉಚಿತ ಆರೋಗ್ಯ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ನೀಡಲಾಗುವ ಔಷಧಗಳ ಪ್ರಯೋಜನ ಪಡೆಯಲು …

Read More »

ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

Application Invitation for Self Employed Training ಕೊಪ್ಪಳ , (ಕರ್ನಾಟಕ ವಾರ್ತೆ): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.13 ದಿನಗಳ ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಹಾಗೂ 10 ದಿನಗಳ ಹೈನುಗಾರಿಕೆ & ಎರೆಹುಳು ಗೊಬ್ಬರ ತಯಾರಿಕೆ ಮತ್ತು ಕುರಿಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ …

Read More »

ವಿಶ್ವಕರ್ಮ ಸಮಾಜದ ವತಿಯಿಂದ ದೇವರ ವಿಗ್ರಹಗಳ ಪುನರ್ ಪ್ರತಿಷ್ಟಾಪನೆ

Restoration of idols of God by Vishwakarma Samaj ವರದಿ :ಬಂಗಾರಪ್ಪ ಸಿಹನೂರು. 4. 9.2023.ರಂದು ಬಂಡಳ್ಳಿ ಗ್ರಾಮದ ವಿಶ್ವಕರ್ಮ ಸಮಾಜದ ವತಿಯಿಂದ ಶ್ರೀ ಕಾಳಿಕಾಂಬ. ಶ್ರೀ ಕಮ್ಮರೇಶ್ವರ. ಶ್ರೀ ನಂದಿ ವಿಗ್ರಹಗಳು. ಪುನರ್ ಪ್ರತಿಷ್ಠಾಪನೆ. ನೂತನ ಸಿಲೆ ವಿಗ್ರಹ ಶ್ರೀ ಆಂಜನೇಯ ಸ್ವಾಮಿ . ಶ್ರೀ ಕಾಳಿಕಾಂಬ ದೇವಿಯ ಉತ್ಸವ ಮೂರ್ತಿ. ನೇತ್ರೋ ಮಿಲಿಯನ ಹಾಗೂ ಅರಳಿ ಕಟ್ಟೆಯಲ್ಲಿ ನಾಗದೇವತೆ ನಾಗರ ವಿಗ್ರಹ ಪ್ರಾಣ. ಪ್ರತಿಷ್ಠಾಪನೆ. ಪೂಜಾಕಾರ್ಯಕ್ರಮ. …

Read More »

ಬ್ರಹ್ಮಶ್ರೀನಾರಾಯಣಗುರುಜಯಂತಿ:ಪುಷ್ಪನಮನ ಸಲ್ಲಿಕೆ

Brahmashree Narayan Guru Jayanti: Offering floral tributes ಕೊಪ್ಪಳ ಆಗಸ್ಟ್ 31 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 31ರಂದು ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಅವರ ಜಯಂತಿ ಆಚರಿಸಲಾಯಿತು.ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಅರ್ಪಿಸಿ ಗೌರವ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ …

Read More »

ತಾಲೂಕು ಕ್ರೀಡಾಕೂಟದಲ್ಲಿ ಶ್ರೀ ಗುರುಕುಲ ಕಾಲೇಜು ಉತ್ತಮ ಸಾಧನೆ.

Sri Gurukula College did well in Taluk Sports. ತಿಪಟೂರು. ಪದವಿ ಪೂರ್ವ ಕಾಲೇಜು ತಾಲೂಕು ಕ್ರೀಡಾಕೂಟದಲ್ಲಿ ನಗರದ ಶ್ರೀ ಗುರುಕುಲ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಜರುಗಿದ ತಾಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಶ್ರೀ ಗುರುಕುಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಾಲಿಬಾಲ್ ಬಾಲಕ ಮತ್ತು ಬಾಲಕಿಯರು ಪ್ರಥಮ ಸ್ಥಾನ 4*400 ರಿಲೆಯಲ್ಲಿ ಬಾಲಕ ಮತ್ತು ಬಾಲಕಿಯರು ಪ್ರಥಮ …

Read More »

ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿಗೆ ಜಿಲ್ಲಾಧ್ಯಕ್ಷರಾಗಿ ರಂಗನಾಥ ನೇಮಕ

Ranganath appointed as district president of Akhil Bharat Vachana Sahitya and Sanskat Parishad ಕೊಪ್ಪಳ : ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕಕ್ಕೆ ಇಲ್ಲಿನ ಶಿಕ್ಷಕ ಹಾಗೂ ಯುವ ಸಾಹಿತಿ ರಂಗನಾಥ ಅಕ್ಕಸಾಲಿಗರನ್ನು ನೇಮಕಗೊಳಿಸಿದ್ದಾರೆ.ಕೇಂದ್ರ ಕಛೇರಿ ಬೆಂಗಳೂರಿನ ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕçತಿಕ ಪರಿಷತ್‌ನ ರಾಜ್ಯಾಧ್ಯಕ್ಷ ಎನ್‌ತಿಮ್ಮಪ್ಪ ಇವರು ಕೊಪ್ಪಳ ಜಿಲ್ಲಾಧ್ಯಕ್ಷರ ಆಯ್ಕೆಯ ಆದೇಶವನ್ನು ಹೊರಡಿಸಿದ್ದು, …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.