Breaking News

ರಾಜಕೀಯ

ಮಾಜಿ ಸಚಿವರಾದ ಶ್ರೀರಂಗ ದೇವರಾಯಲುನಿಧನ

Former Minister Sriranga Devarayalunidhan ಗಂಗಾವತಿ. ಸತತ ಐದು ಬಾರಿ(ಕನಕಗಿರಿ-2 ಹಾಗು ಗಂಗಾವತಿ=3)ಶಾಸಕ, ಗಂಗಾವತಿಯ ಹಾಟ್ರಿಕ್ ಹೀರೋ ದೀನ-ದಲಿತರ ಬಂಧು, ಸ್ವಯಂ ಕೃಷಿಕ, ಅಪರೂಪದ ಮಾಣಿಕ್ಯ, ಪಕ್ಷ ನಿಷ್ಠ, ಮೌಲ್ಯಧಾರಿತ-ಸರಳ ಸಜ್ಜನಿಕೆಯ ರಾಜಕಾರಣಿ, ಆನೆಗುಂದಿಯ ಹೆಮ್ಮೆಯ ಪುತ್ರ, ಅಜಾತಾಶತ್ರು ಮಾಜಿ ಸಚಿವರಾದ ಶ್ರೀರಂಗ ದೇವರಾಯಲು ರವರು ಇಂದು ಸಂಜೆ 4 ಗಂಟೆಗೆ ನಿಧಾನವಾಗಿದ್ದಾರೆ ಅವರಿಗೆ ಆದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ. ಮಾಜಿ …

Read More »

ನಗರಸಭೆಯಲ್ಲಿ ಸ್ವಾತಂತ್ರ್ಯಕ್ಕಾಗಿಹೋರಾಡಿದ ಯೋಧರಿಗೆ ಸನ್ಮಾನ

For Independence in Municipal Council Tribute to the warriors who fought ಗಂಗಾವತಿ: ಸ್ವಾತಂತ್ರ್ಯೋ ತ್ಸವ ನಿಮಿತ್ತ ಸ್ವಾತಂತ್ರ್ಯಕ್ಕಾಗಿಹೋರಾಡಿದ ಯೋಧರಿಗೆ ಇಂದು ಶನಿವಾರ ನಗರಸಭೆಯಲ್ಲಿಸನ್ಮಾನ ಸಮಾರಂಭ ಜರುಗಿತು.ಈ ವೇಳೆ ನಗರಸಭೆ ಪೌರಾಯುಕ್ತರಾದ ಆರ್.ವಿರುಪಾಕ್ಷಮೂರ್ತಿಯವರು ಮಾತನಾಡಿ, ಈ ವೀರಯೋಧರಹೋರಾಟ ಅವಿಸ್ಮರಣೀಯ ಎಂದರು. ಇದೇ ಸಂದರ್ಭದಲ್ಲಿ ಗೌಳಿರಮೇಶ ಮಾತನಾಡಿ, ನಗರಸಭೆಯು, ಸ್ವಾತಂತ್ರö್ಯಯೋಧರ ಮತ್ತು ಅವರ ಕುಟುಂಬದವರನ್ನು ಸನ್ಮಾನಿಸಿದ್ದುಶ್ಲಾಘನೀಯ. ಇದೇ ರೀತಿ ಮುಂದಿನ ದಿನಮಾನಗಳಲ್ಲಿಯೋಧರನ್ನು ಗುರುತಿಸಿ ಸನ್ಮಾನಿಸುವುದು ಅಗತ್ಯತೆ ಇದೆ.ಇದರಿಂದ ಯುವಕರಿಗೆ …

Read More »

ಹನೂರು ಪಟ್ಟಣದಲ್ಲಿ ತಹಸಿಲ್ದಾರ್ ನೇತೃತ್ವದಲ್ಲಿ ಪಟ್ಟಣದ ವ್ಯಾಪಾರ ವಹಿವಾಟು ಸ್ಥಳ ಹಾಗೂ ಅಂಗಡಿಗಳಿಗೆ ಬೇಟಿ ಬಾಲ ಕಾರ್ಮಿಕರ ಕರಪತ್ರ ಹಂಚಿಕೆ .

In Hanur town, under the leadership of Tehsildar, the distribution of leaflets of child laborers to the trading places and shops of the town. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಪಟ್ಟಣದಲ್ಲಿನ ಅಂಗಡಿಗಳು.ಹೋಟೆಲ್ ಗಳು.ಗ್ಯಾರೇಜ್ ಗಳು ಹಾಗೂ ಇತರ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಕರಪತ್ರ ನೀಡುವುದರ ಮೂಲಕ 18 ವರ್ಷದ ಒಳಪಟ್ಟ ಮಕ್ಕಳನ್ನು ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂಬ …

Read More »

ಭೂತಾಯಿಯ ಋಣ ತೀರಿಸೋಣ-ಸಾಹಿತಿ ಎಸ್ ಬಿ ಕೂಚಬಾಳ

Let’s pay the debt of Bhutai-Sahiti SB Kuchabala . ಚಿಟಗುಪ್ಪ: ತಾಯಿ ಭಾರತಾಂಬೆಯ ಹೆಮ್ಮೆಯ ಪುಣ್ಯ ಭೂಮಿ ಭರತಭೂಮಿ, ಈ ಭೂತಾಯಿಯ ಋಣ ತೀರಿಸಲು ಕಟ್ಟಿಬದ್ದರಾಗಿ, ದೇಶದ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಗಾರಿಕೆ ಇದೆ ಎಂದು ಸಾಹಿತಿ ಎಸ್ ಬಿ ಕೂಚಬಾಳ  ಹೇಳಿದರು. ಪಟ್ಟಣದ ಗೌರಿಬಾಯಿ ಅಗರವಾಲ್ ಕನ್ಯಾ ಪ್ರೌಢಶಾಲೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತು ಚಿಟಗುಪ್ಪ ತಾಲೂಕು ಘಟಕ ಹಾಗೂ  ದಕ್ಷಿಣ ಮಧ್ಯ ವಲಯ ಸಾಂಸ್ಕೃತಿ ಕೇಂದ್ರ …

Read More »

ಅತಿಥಿ ಶಿಕ್ಷಕರ ನೇಮಕದ ನಂತರ ಶಿಕ್ಷಕರ ವರ್ಗಾವಣೆ, ಸಚಿವ ಶಿವರಾಜ್ ತಂಗಡಿಗಿ Transfer of teachers after appointment of guest teachers, Minister Shivraj Thangadigi

ಕಾರಟಗಿ 14 ಅತಿಥಿ ಶಿಕ್ಷಕರ ನೇಮಕದ ಬಳಿಕವೇ ವರ್ಗಾವಣೆಗೊಂಡ ಶಿಕ್ಷಕರನ್ನು ಬಿಡುಗಡೆಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು, ಅವರು ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿ ಸಮೀಪದ ಬೂದುಗುಂಪ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 6 ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು,,, ಸರ್ಕಾರಿ ಶಾಲೆಗಳಲ್ಲಿ ಕೊರತೆ ಇರುವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಗಂಗಾವತಿ ಕಾರ್ಟಿಗಿ ಕನಕೆಗಿರಿ ವ್ಯಾಪ್ತಿಯಲ್ಲಿ 1823 ಶಿಕ್ಷಕ ಹುದ್ದೆ ಮಂಜೂರಾತಿ ಗೊಂಡಿದ್ದು …

Read More »

ಜ್ಯೋತಿ ಗೊಂಡಬಾಳಗೆಮಾತೃಭೂಮಿ ರಾಷ್ಟ್ರೀಯಪ್ರಶಸ್ತಿ ಪ್ರದಾನ

Matrubhumi National Award to Jyoti Gondabala ಕೊಪ್ಪಳ: ಜಿಲ್ಲೆಯ ಮಹಿಳಾ ಸಂಘಟಕಿ, ಹೋರಾಟಗಾರ್ತಿ, ಸ್ವಾಭಿಮಾನಿಮಹಿಳಾ ಸಂಚಲನ ಸಮಿತಿ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳರಿಗೆಬೆಂಗಳೂರಿನ ಮಾತೃಭೂಮಿ ಯುವಕರ ಸಂಘದ ಬೆಳ್ಳಿಮಹೋತ್ಸವ ನಿಮಿತ್ಯ ಕೊಡಮಾಡಿದ ಮಾತೃಭೂಮಿ ರಾಷ್ಟಿçÃಯಪ್ರಶಸ್ತಿ ಪ್ರದಾನ ಮಾಡಿದರು.ಬೆಂಗಳೂರಿನ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ಯವನಿಕ ಸಭಾಂಗಣದಲ್ಲಿ ನಡೆದ ಸಂಘದ ಬೆಳ್ಳಿಮಹೋತ್ಸವ ನಿಮಿತ್ಯ ನಡೆದ ಕಾರ್ಯಕ್ರಮ ಸಂದರ್ಭದಲ್ಲಿಪ್ರಶಸ್ತಿಯನ್ನು ನಾಡಿನ ಹೆಸರಾಂತ ಸಂಸ್ಕöÈತಿ ಚಿಂತಕಗುಬ್ಬಿಗೂಡು ರಮೇಶ ಮತ್ತು ಹಿರಿಯ ಜಾನಪದ …

Read More »

ವಿಶ್ವ ಆನೆ ದಿನದಂದೇ ಹನೂರು ಭಾಗದಲ್ಲಿ ಅನುಮಾನಸ್ಪದ ರೀತಿಯಲ್ಲಿ ಕಾಡಾನೆ ಸಾವು: ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ .

Suspicious death of a forest animal on World Elephant Day: Forest officials visit the place. ವರದಿ :ಬಂಗಾರಪ್ಪ ಸಿ ಹನೂರು.ಹನೂರು :ರೈತರ ಜಮೀನಿನಲ್ಲಿ ಕಾಡಾನೆಯೊಂದು ಅನುಮಾನಸ್ಪದವಾಗಿ‌ ಮೃತಪಟ್ಟಿರುವ ಘಟನೆ ನಡೆದಿದೆ . ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ಅನುಮಾನಾಸ್ಪದವಾಗಿ‌ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ನಾಗರಾಜು ಮತ್ತು ಸೆಲ್ವಂ ಎಂಬವರ ಜಮೀನಿನಲ್ಲಿ ಅಂದಾಜು 12 ವರ್ಷದ ಗಂಡಾನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಸ್ಥಳಕ್ಕೆ ಅರಣ್ಯ …

Read More »

ಹಾಸ್ಟೆಲ್ ಗೆ ಅರ್ಜಿ ಹಾಕಿದ OBC ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕೊಡಲು SFI ಆಗ್ರಹ.

SFI demands to provide hostel facility to all OBC students who have applied for hostel ಕೊಪ್ಪಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಿಗೆ ಅರ್ಜಿ ಹಾಕಿದ ಎಲ್ಲಾ ಒಬಿಸಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಿಕೊಡಲು ಆಗ್ರಹಿಸಿ ದಿನಾಂಕ 7/8/2023 ರಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಿಯವರನ್ನು …

Read More »

ಆನೆಗುಂದಿ ಆನೆಗುಂದಿ:ಶ್ರೀಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಹುಂಡಿ ಯಲ್ಲಿ 25,27,155/- ರೂ ಗಳು ಸಂಗ್ರಹ.

Ānegundi ānegundi:Śrī'ān̄janēya dēvasthāna an̄janādri beṭṭa huṇḍi yalli 25,27,155/- rū gaḷu saṅgrahaĀnegundi ānegundi:Śrī'ān̄janēya dēvasthāna an̄janādri beṭṭa huṇḍi yalli 25,27,155/- rū gaḷu saṅgraha ಗಂಗಾವತಿ: ಆನೆಗುಂದಿ (ಚಿಕ್ಕರಾಂಪುರ)ದ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಇಂದು ದಿ. 08/08/2023 ರಂದು ಮಾನ್ಯ ಶ್ರೀ ಮಂಜುನಾಥ ಗ್ರೇಡ್ -1 ತಹಶೀಲ್ದಾರರು ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. …

Read More »

ಪ್ರವಾಸಿ ಮಂದಿರ-ಸರ್ಕೀಟ್ ಹೌಸ್‌ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ಕಾರ್ಮಿಕರಿಗೆ೧೭ ತಿಂಗಳುಗಳಿAದ ವೇತನ ನೀಡದಿರುವುದು ಖಂಡನೀಯ: ಭಾರಧ್ವಾಜ್

Non-payment of wages for 17 months to outsourced workers working in tourist temples-circuit houses is condemnable: Bhardwaj . ಗಂಗಾವತಿ: ಗಂಗಾವತಿ, ಕಾರಟಗಿ, ಕನಕಗಿರಿ ತಾಲ್ಲೂಕುಗಳಲ್ಲಿ ಪ್ರವಾಸಿ ಮಂದಿರ-ಸರ್ಕೀಟ್ ಹೌಸ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ೧೪ ಜನ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ ೧೭ ತಿಂಗಳುಗಳಿAದ ವೇತನ ಕೊಡದೇ ಇರುವುದು ಖಂಡನೀಯವಾಗಿದೆ ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ಸರ್ಕಾರದ ನಿಲುವಿಗೆ ಬೇಸರ ವ್ಯಕ್ತಪಡಿಸಿದ್ದಾರೆ.ಗುತ್ತಿಗೆದಾರರಾದ ಸಂತೋಷ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.