ರಾಜ್ಯ

ಮಾರ್ಟಳ್ಳಿ ಪಂಚಾಯ್ತಿಯಲ್ಲಿ ಮನರೇಗಾ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ..!

Universe corruption in Manrega scheme in Martalli Panchayat..! ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿಯಲ್ಲಿ . ಗಿಡ ನೆಡುವ ಕಾಮಗಾರಿಯಲ್ಲಿ ವ್ಯಾಪಕ ಗೋಲ್ ಮಾಲ್..!!ಯುವ ರೈತನ ದೂರಿನಿಂದ ಸಾಕ್ಷಾö್ಯಧಾರ ಸಮೇತ ಸಿಕ್ಕಿಬಿದ್ದ ಪಿಡಿಓ,ತಾಂ.ಸಹಾಯಕ..!!!ಚಾನರಾಜನಗರ ಜಿಲ್ಲೆಯಹನೂರು ತಾಲ್ಲೊಖಿನ ಮಾರ್ಟಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಮನರೇಗಾ ಯೋಜನೆಯಡಿ ರೈತರ ಜಮೀನುಗಳಿಗೆ ಗಿಡ ನೆಡುವ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದು ಲಕ್ಷಾಂತರ ರೂ ಗುಳುಂ ಆಗಿರುವುದಕ್ಕೆ ಸ್ಪಷ್ಟ ಪುರಾವೆಯಾಗಿ ಓರ್ವ ವಿದ್ಯಾವಂತ ಯುವ ರೈತನ ದೂರಿನಿಂದ ಒಂದು ಪ್ರಕರಣವಷ್ಟೆ ಬೆಳಕಿಗೆ …

Read More »

ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಪಿತೂರಿ ಕೆಲಸ ನಡೆಯುತ್ತಿದೆ: ಡಿ ಕೆ ಶಿವಕುಮಾರ್‌

Conspiracy to topple government in Singapore is at work: DK Shivakumar ಬೆಂಗಳೂರು, ಜುಲೈ24: ನಮ್ಮ ಸರಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.ಈ ಕುರಿತು ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸರಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಆ ಬಗ್ಗೆ ನನಗೂ ನಮ್ಮದೇ ಆದ ಮೂಲಗಳಿಂದ ಮಾಹಿತಿ ಇದೆ. ಅವರು ಬೆಂಗಳೂರಲ್ಲಿ ಮಾಡದೇ …

Read More »

ಅಂತಾರಾಷ್ಟ್ರೀಯ ವ್ಯಾಪಾರ ವೆದಿಕೆ ನವಟೈಟಿಸ್ ಸಂಸ್ಥೆ

International trade forum Novatis Institute. ಮಂಗಳೂರು:ನೂತನ ವಿದೇಶಿ ವ್ಯಾಪಾರಿ ನೀತಿಯನ್ನು ವ್ಯಾಪಾರಸ್ತರಿಗೆ ಪರಿಚಯಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ವ್ಯಾಪಾರ ವೇದಿಕೆಯಾಗಿರುವ ಬೆಂಗಳೂರು ಮೂಲದ ನವಟೈಸ್ ಸಂಸ್ಥೆ (NavaTies) ಯು ಭಾರತದಲ್ಲಿ ನೀವು ರಫ್ತು ಮಾಡಲು ಸಿದ್ಧರಿದ್ದೀರಾ?’ (Are You Export Ready?) ಎನ್ನುವ ಅಭಿಯಾನವನ್ನು ಪ್ರಾರಂಭಿಸಿದೆ. ದೇಶದಲ್ಲಿ ಅಸ್ತಿತ್ವದಲ್ಲಿರುವ ಮತ್ತು ಹೊಸ ವ್ಯವಹಾರಗಳ ರಫ್ತು ಸಿದ್ಧತೆಯನ್ನು ನಿರ್ಣಯಿಸಲು ಸಮಗ್ರ ಮೌಲ್ಯಮಾಪನ ಸಾಧನವನ್ನು ಒಳಗೊಂಡಿರುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಸಂಪೂರ್ಣ ಉಚಿತ ಮೌಲ್ಯಮಾಪನದ ಮೂಲಕ ದೇಶದ ೧ ಲಕ್ಷಕ್ಕೂ ಹೆಚ್ಚು ವ್ಯಾಪಾರಿಗಳನ್ನು ರಫ್ತುದಾರರನ್ನಾಗಿ ಮಾಡುವುದು …

Read More »

ಮಹಿಳಾಸಬಲೀಕರಣಕ್ಕಾಗಿ ” ಆರೋಗ್ಯ ಕೇಂದ್ರ, ಹಾಗು ಯುವ ಜನತೆಯ ಆರ್ಥಿಕ ಸದೃಢತೆಗಾಗಿಯುವಜನ ಸ್ಪಂದನ, ಕೌಶಲ್ಯ ತರಬೇತಿ

Health Centre" for women empowerment, and youth outreach for economic empowerment of youth, skill training ತಿಪಟೂರು: ಆರೋಗ್ಯ ಕೇಂದ್ರ ಹಾಗು ಯುವಜನ ಕೌಶಲ್ಯ ತರಬೇತಿ ಕೇಂದ್ರದ ವಿನೂತನ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ ಸಾಮಾಜಿಕ ಸ್ವಾಸ್ಥ್ಯಕ್ಕೆ ಶಿಕ್ಷಣ, ಆರೋಗ್ಯ, ಉದ್ಯೋಗ ಈ ಎಲ್ಲವೂ ಬಹಳ ಮುಖ್ಯ ಪಾತ್ರ ವಹಿಸುತ್ತಿದ್ದು, ಸಮಾನತೆ ದೃಷ್ಟಿಯಿಂದ ಮಹಿಳಾ ಸಬಲೀಕರಣಕ್ಕಾಗಿ “ನಮ್ಮ ಆರೋಗ್ಯ ಕೇಂದ್ರ” ಹಾಗು ಯುವ ಜನತೆಯ ಆರ್ಥಿಕ ಸದೃಢತೆಗಾಗಿ “ಯುವಜನ ಸ್ಪಂದನ” ಕೌಶಲ್ಯ ತರಬೇತಿ ಕೇಂದ್ರದಂತಹ ವಿನೂತನ ಯೋಜನೆಗಳ ಮಹದಾಶಯದೊಂದಿಗೆ ಟೂಡಾ …

Read More »