Breaking News

ರಾಜ್ಯ

ಕೋಟ್ಯಾಂತರ ರೂ ತೆರಿಗೆ ಪಾವತಿಸುವಂತೆ ನೋಟೀಸ್‌ ನೀಡುತ್ತಿರುವ ಕೇಂದ್ರದ ವಿರುದ್ಧ ಜು. 23 ರಿಂದ ಎರಡು ದಿನ ರಾಜ್ಯ ವ್ಯಾಪಿ ಹಾಲು, ಬೇಕರಿ ಉತ್ಪನ್ನಗಳ ಮಾರಾಟ ಬಂದ್‌ : ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ ಎಚ್ಚರಿಕೆ

Screenshot 2025 07 15 19 20 27 54 E307a3f9df9f380ebaf106e1dc980bb6

ತೆರಿಗೆ  ನೋಟೀಸ್‌  ವಿರುದ್ಧ- ಜು. 23 ರಿಂದ ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟು ಮಾರಾಟವನ್ನು ಬಂದ್‌ ಮಾಡುವುದಾಗಿ ಎಚ್ಚರಿಕೆ  ಬೆಂಗಳೂರು,ಜು.15: ವಾರ್ಷಿಕ 40 ಲಕ್ಷ ವಹಿವಾಟು ನಡೆಸಿರುವ ಸಣ್ಣ ಉದ್ದಿಮೆದಾರರಿಗೆ ಏಕಾಏಕಿ ನೋಟೀಸ್‌ ಜಾರಿಗೊಳಿಸಿರುವ ವಾಣಿಜ್ಯ ತೆರಿಗೆ ಇಲಾಖೆ ಕ್ರಮವನ್ನು ವಿರೋಧಿಸಿ ಇದೇ 23 ರಿಂದ ಎರಡು ದಿನಗಳ ಕಾಲ ಬಂದ್‌ ಆಚರಿಸಲು ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು ನಿರ್ಧರಿಸಿದೆ. ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟು ಮಾರಾಟವನ್ನು ಬಂದ್‌ ಮಾಡುವುದಾಗಿ …

Read More »

ಕೊರಮ, ಕೊರಚರು ಪರಿಶಿಷ್ಟರ 101 ಜಾತಿಪಟ್ಟಿಯಲ್ಲಿದ್ದು, ಸಮುದಾಯದಲ್ಲಿ ಒಡಕು ಮೂಡಿಸುವ ಪ್ರಯತ್ನ ಸಲ್ಲದು: ಅಖಿಲ ಕರ್ನಾಟಕ ಕೊರಚ ಮಹಾಸಭಾ

Screenshot 2025 07 09 19 58 01 81 E307a3f9df9f380ebaf106e1dc980bb6

Koram and Korach are in the 101st Scheduled Caste List, and efforts to create division in the community are not allowed: All Karnataka Korach Mahasabha ಬೆಂಗಳೂರು,ಜು.9: ರಾಜ್ಯ ಸರ್ಕಾರದ 101 ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಆರ್ಟಿಕಲ್ 53 ರಲ್ಲಿ ಕೊರಚ, 54 ರಲ್ಲಿ ಕೊರಮ ಸಮುದಾಯವಿದೆ. ಇವರೆಡು ಪ್ರತ್ಯೇಕ ಸಮುದಾಯಗಳಾಗಿದ್ದು, ಒಳಮೀಸಲಾತಿ ವರ್ಗಿಕರಣದ ಸಂದರ್ಭದಲ್ಲಿ ಕೊರಚ ಸಮುದಾಯದ ಪ್ರತಿನಿಧಿಗಳ ಅಭಿಪ್ರಾಯ …

Read More »

ಸ್ಲಂ ಶ್ರಾವಣಿ ”ಪೋಸ್ಟರ್ ಬಿಡುಗಡೆ ಮಾಡಿದ ಮಾಲಾಶ್ರೀ

Screenshot 2025 07 08 17 14 58 08 E307a3f9df9f380ebaf106e1dc980bb6

Malashree releases poster of "Slum Shravani" ಬೆಂಗಳೂರ: ಪೂರ್ವಿಕಾಮೃತ ಕ್ರಿಯೇಷನ್ ಬೆಂಗಳೂರ ಅವರ ದ್ವಿತೀಯ ಕಾಣಿಕೆ, ಹರಿಹರನ್. ಬಿ.ಪಿ. ನಿರ್ಮಾಣದ ಯುವ ನಿರ್ದೇಶಕಿ ರಶ್ಮಿ .ಎಸ್ ನಿರ್ದೇಶನದ “ಸ್ಲಂ ಶ್ರಾವಣಿ” ದಿ ಗ್ರೇಟ್ ಚಲನಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಅನ್ನು ಕನಸಿನ ರಾಣಿ, ಆ್ಯಕ್ಷನ್ ಕ್ವೀನ್ ಮಾಲಾಶ್ರೀ ಬಿಡುಗಡೆ ಮಾಡಿದರು.ನಂತರ ಮಾತನಾಡಿದ ಅವರು ಈ ಸಿನಿಮಾದ ಟೈಟಲ್ ಮತ್ತು ಪೋಸ್ಟರ್ ತುಂಬಾ ಆಕರ್ಷಕವಾಗಿವೆ. ಈ ಸಿನಿಮಾವನ್ನು ಆದಷ್ಟು ಬೇಗ …

Read More »

ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವನ್ನು ದೊಡ್ಡಮಟ್ಟದಲ್ಲಿ ಬೆಳೆಸುವ ಚಿಂತನೆಯಿದೆ: ನೂತನ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಆಶಯ

Screenshot 2025 07 08 14 53 30 43 6012fa4d4ddec268fc5c7112cbb265e7

There is a plan to develop Maharishi Valmiki University on a large scale: New Vice Chancellor Prof. Sivananda Kannimani hopes ರಾಯಚೂರು ಜುಲೈ 08 (ಕರ್ನಾಟಕ ವಾರ್ತೆ): ರಾಯಚೂರ ಜಿಲ್ಲೆಯ ಶೈಕ್ಷಣಿಕ ಸ್ಥಿತಿಗತಿ ಅರಿತು, ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ಸಿಗುವಂತಾಗಬೇಕು ಎಂಬ ಆಶಯ ಹೊಂದಿ ರಾಯಚೂರು ಜಿಲ್ಲೆಯಲ್ಲಿರುವ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸರ್ವಾಂಗೀಣ ಅಭಿವೃದ್ಧಿಯ ಚಿಂತನೆಯೊಂದಿಗೆ …

Read More »

ಅಭಿನಂದನಾ ಪತ್ರ ಮತ್ತು ಬಸವ ಅಧ್ಯಯನ ಪೀಠ ಸ್ಥಾಪನೆ ಕುರಿತು ಮನವಿ ಪತ್ರ

Screenshot 2025 07 08 13 06 41 42 6012fa4d4ddec268fc5c7112cbb265e7

ಅಭಿನಂದನಾ ಪತ್ರ ಮತ್ತು ಬಸವ ಅಧ್ಯಯನ ಪೀಠ ಸ್ಥಾಪನೆ ಕುರಿತು ಮನವಿ ಪತ್ರ Letter of congratulations and request for establishment of Basava Study Chair ಡಾ.ವಿಜಯಾ ಕೋರಿಶೆಟ್ಟಿ ಗೌರವಾನ್ವಿತ ಕುಲಪತಿಗಳು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ, ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ. ವಿಜಯಪುರ:   ತವು ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಕುಲಪತಿ ಆಗಿ ಆಯ್ಕೆ ಆದದ್ದು ಕರ್ನಾಟಕದ ಅತ್ಯಂತ ಹೆಮ್ಮೆಯ ವಿಷಯ. ನಿಮಗೆ ಬಸವ ಭಕ್ತರ ಪರ ಅನಂತ …

Read More »

ಪತ್ರಕರ್ತರ ಬೆನ್ನೆಲುಬಾಗಿ ನಿಲ್ಲಲಿದೆ ಮಾಧ್ಯಮ ಪತ್ರಕರ್ತರ ಸಂಘ.

Screenshot 2025 07 08 12 28 27 18 6012fa4d4ddec268fc5c7112cbb265e7

The Media Journalists Association will stand as the backbone of journalists. ಉಡುಪಿ:ರಾಜ್ಯಾದ್ಯಂತ ಗ್ರಾಮೀಣ ಪತ್ರಕರ್ತರು ಸೇರಿದಂತೆ ಎಲ್ಲ ಪತ್ರಕರ್ತರ ಬೆನ್ನೆಲುಬಾಗಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ನಿಲ್ಲಲಿದೆ ಎಂದು ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಜಿ,ಎಂ,ರಾಜಶೇಖರ್ ತಿಳಿಸಿದರು .ಉಡುಪಿ ಜಿಲ್ಲೆಯ ಪತ್ರಕರ್ತರರೊಂದಿಗೆ ಸಂವಾದ ನಡೆಸಿದ ಅವರು ದಕ್ಷಿಣಕನ್ನಡ,ಉಡುಪಿ,ಉತ್ತರಕನ್ನಡ, ಮಡಿಕೆರಿ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳು ಗುಡ್ಡಗಾಡುಗಳಿಂದ ಕೂಡಿದ್ದು ಸರ್ಕಾರ ನೀಡುವ ಜಾಹಿರಾತು ಇತರ …

Read More »

ಬೋನಿಗೆ ಬಿದ್ದ ಚಿರತೆ.ಅಂಚೆಕೊಪ್ಪಲು ಗ್ರಾಮಸ್ಥರ ಆತಂಕ ದೂರ.

A leopard fell to Bonnie.Villagers worry about postage ತಿಪಟೂರು ತಾಲ್ಲೂಕಿನ ಅಂಚೆಕೊಪ್ಪಲು ಗ್ರಾಮದ ಜಮೀನಿನಲ್ಲಿ ಸೆರೆಸಿಕ್ಕ ಚಿರತೆ ತಿಪಟೂರು ತಾಲ್ಲೂಕಿನ ಅರಣ್ಯಪ್ರದೇಶ ವ್ಯಾಪ್ತಿಯ ಅಂಚೆಕೊಪ್ಪಲು ಗ್ರಾಮದ ಗ್ರಾಮದ ಜಮೀನೊಂದರಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಬಾನುವಾರ ಮಧ್ಯರಾತ್ರಿ ಸರಿಸುಮಾರು 2 ಗಂಟೆಗೆ ಚಿರತೆಯೊಂದು ಬಿದ್ದಿದೆ. ಗ್ರಾಮ ವ್ಯಾಪ್ತಿಯಲ್ಲಿ ಹಾವಳಿ ನೀಡುತ್ತಿದ್ದ ಚಿರತೆ ಸೆರೆಗೆ ಗ್ರಾಮಸ್ಥರು ಮಾಡಿದ್ದ ಮನವಿ ಮೇರೆಗೆ ಇಲಾಖೆ ಸಿಬ್ಬಂದಿ ಕೆರೆ ಅಂಗಳದಲ್ಲಿ ಬೋನು …

Read More »

ಗಾಂಧೀ ಅನುಯಾಯಿ ಎಲ್.ನರಸಿಂಹಯ್ಯ ಅವರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ.

Screenshot 2025 07 07 17 21 39 28 6012fa4d4ddec268fc5c7112cbb265e7

Prof. M. Karimuddin Award for Gandhian follower L. Narasimhaiah. ಪ್ರಖರ ಗಾಂಧೀ ಚಿಂತಕರೂ, ಶಿಕ್ಷಣ ವೇತ್ತರಾದ ತುಮಕೂರಿನ ಎಲ್. ನರಸಿಂಹಯ್ಯ ತೊಂಡೋಟಿ ಅವರು ಮಂಡ್ಯದ ಗಾಂಧೀ ಭವನದಲ್ಲಿ ಈ ಸಾಲಿನ ಪ್ರೊ.ಎಂ.ಕರೀ ಮುದ್ದೀನ್ ಸ್ಮಾರಕ ಗಾಂಧೀ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಭಿನಂದನಾ ನುಡಿಗಳನ್ನಾಡಿದ ಕರ್ನಾಟಕ ಸರ್ವೋದಯ ಮಂಡಲದ ಅಧ್ಯಕ್ಷ ಡಾ ಎಚ್ ಎಸ್ ಸುರೇಶ್ ಮಾತನಾಡಿ ಇತ್ತೀಚೆಗೆ ತಮ್ಮ 91 ನೆ ವರ್ಷಕ್ಕೆ ಪಾದಾರ್ಪಣೆ ಮಾಡಿರುವ …

Read More »

ಪತ್ರಕರ್ತರಿಗೆ ನೂತನ ವಾಹನ ಕೊಡುಗೆ ಇಂಧನ ಸಚಿವರಿಗೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಅಭಿನಂದನೆ 

Screenshot 2025 07 06 11 24 36 47 6012fa4d4ddec268fc5c7112cbb265e7

Karnataka Media Journalists Association congratulates Energy Minister on gift of new vehicles to journalists ಚಿಕ್ಕಮಗಳೂರು ಜಿಲ್ಲೆಯ ಪತ್ರಕರ್ತರು ಸರ್ಕಾರಿ ಕಾರ್ಯಕ್ರಮ ಹಾಗೂ ಇನ್ನಿತರ ಸಭೆ ಸಮಾರಂಭಗಳಿಗೆ ಸುದ್ದಿಗೆ ಪ್ರಯಾಣಿಸಲು ವಾಹನದ ಇರಲಿಲ್ಲ. ಜಿಲ್ಲೆಯ ಪತ್ರಕರ್ತರ ಬಹುದಿನಗಳ ಬೇಡಿಕೆ ಕೂಡ ಆಗಿತ್ತು ಇದನ್ನು ಮನಗಂಡು ಇಂಧನ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಜಾರ್ಜ್ ರವರು ಕೆಪಿಟಿಸಿಎಲ್ ವತಿಯಿಂದ 25 ಲಕ್ಷ ರೂ ವೆಚ್ಚದ …

Read More »

ವಿಶೇಷ ಚೇತನರಿಗೆ  ಯಂತ್ರ ಚಾಲಿತ ತ್ರಿಚಕ್ರ ವಾಹನ ಹಾಗೂ ಹೊಲಿಗೆ,  ಹಾಗೂ ಹೊಲಿಗೆ, ಬಡಗಿತನ, ಧೋಬಿ ವೃತ್ತಿಯ ಉಪಕರಣಗಳ ವಿತರಣೆ

Distribution of motorized three-wheelers and sewing, carpentry, and laundry tools to the specially-abled ಜಮಖಂಡಿ 05-01 : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ, ತಾಲೂಕ ಪಂಚಾಯತ ಸಹಯೋಗದಲ್ಲಿ ನಡೆದ ವಿಶೇಷ ಚೇತನರಿಗೆ ಶೇ. 5ರಡಿಯಲ್ಲಿ ಯಂತ್ರ ಚಾಲಿತ ತ್ರಿಚಕ್ರ ವಾಹನ ಹಾಗೂ ಹೊಲಿಗೆ, ಬಡಗಿತನ, ಧೋಬಿ ವೃತ್ತಿಯ ಉಪಕರಣಗಳನ್ನು ವಿತರಣೆ ಸಮಾರಂಭಜರುಗಬೇಕಾದ ಕಾರ್ಯಕ್ರಮ ಸುಮಾರು 3 ಗಂಟೆಗಳ ಕಾಲ ವಿಳಂಬವಾದ ಹಿನ್ನಲೆಯಲ್ಲಿ ಶಾಸಕರಿಗೆ, ತಾ.ಪಂ.ಅಧಿಕಾರಿಗಳ ವಿರುದ್ಧ …

Read More »