Breaking News

ತಿಪಟೂರು ತಾಲ್ಲೋಕು ಪಂಚಾಯ್ತಿ ಚುನಾವಣೆ ನಡೆದರೆ ನಮ್ಮದೇ ಅಧಿಕಾರ.ಮಾಜಿ ಜಿಲ್ಲಾಪಂಚಾಯ್ತಿ ಸದಸ್ಯ – ಅಶ್ವಥ್ ನಾರಾಯಣ್

The short URL of the present article is: https://kalyanasiri.in/hn7h
If the Tipaturu taluk panchayat election is held, it is our power.
Former Zilla Panchayat Member - Aswath Narayan

  

Screenshot 2025 10 03 17 04 09 05 6012fa4d4ddec268fc5c7112cbb265e7885498666447997540

ತಿಪಟೂರು:  ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಅಶ್ವಥ್ ನಾರಾಯಣ್ ಮತ್ತೆ ತಿಪಟೂರು ತಾಲ್ಲೋಕಿಗೆ ಎಂಟ್ರಿಯಾಗಿದ್ದು ಈ ಭಾರಿ ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆದರೆ ತಿಪಟೂರು ತಾಲ್ಲೋಕಿನ 5 ಜಿಲ್ಲಾ ಪಂಚಾಯ್ತಿ ಕ್ಷೇತ್ರ ಹಾಗೂ 17 ತಾಲ್ಲೋಕು ಪಂಚಾಯ್ತಿ ಕ್ಷೇತ್ರಗಳಿಗೆ ನನ್ನ ಬೆಂಬಲಿಗರು ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತಿದ್ದು.ತಾಲ್ಲೋಕು ಪಂಚಾಯತ್ ಗದ್ದುಗೆಯನ್ನ ನಮ್ಮ ಬೆಂಬಲಿಗರೆ ಹಿಡಿಯುತ್ತಾರೆ ಎಂದು ಮಾಜಿ ಜಿಲ್ಲಾಪಂಚಾಯ್ತಿ ಸದಸ್ಯ ಜಿ.ನಾರಾಯಣ್ ತಿಳಿಸಿದರು.

ಜಾಹೀರಾತು

ಆಯುಧ ಪೂಜೆ ಹಾಗೂ ವಿಜಯದಶಮಿ ಅಂಗವಾಗಿ ಹತ್ಯಾಳು ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಒಂದು ವರ್ಷದಿಂದ ವೈಯಕ್ತಿಕ ಸಮಸ್ಯೆಯ ಕಾರಣದಿಂದ ತಾಲ್ಲೋಕಿಗೆ ಬರಲು ಸಾಧ್ಯವಾಗಿಲ್ಲ,ತಾಲ್ಲೋಕಿನ ಜನರ ಅಭಿಮಾನ ಪ್ರೀತಿಯ ಋಣತೀರಿಸಲು ಸಾಧ್ಯವಾಗಿಲ್ಲ,ತಾಲ್ಲೋಕಿನ ಜನರ ಸೇವೆ ಮಾಡುವ ಉದೇಶದಿಂದ ಜಿಲ್ಲಾಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದು,ತಿಪಟೂರು ತಾಲ್ಲೋಕಿನ 5ಜಿಲ್ಲಾಪಂಚಾಯ್ತಿ ಕ್ಷೇತ್ರಗಳು ಹಾಗೂ 17ತಾಲ್ಲೋಕು ಪಂಚಾಯ್ತಿ ಕ್ಷೇತ್ರಗಳಿಗೆ ಪಕ್ಷೇತರವಾಗಿ ಅಭ್ಯಾರ್ಥಿಗಳು ಸ್ಪರ್ಧಿಸುತ್ತಿದ್ದು,ತಾಲ್ಲೋಕು ಪಂಚಾಯ್ತಿಯಲ್ಲಿ ಕನಿಷ್ಠ 12 ರಿಂದ 13 ಜನ ತಾಲ್ಲೋಕು ಪಂಚಾಯ್ತಿ ಸದಸ್ಯರು ಹಾಗೂ 3ಜನ ಜಿಲ್ಲಾಪಂಚಾಯ್ತಿ ಸದಸ್ಯರು ಗೆಲ್ಲುವ ನಿರೀಕ್ಷೆ ಇದ್ದು,ತಾಲ್ಲೋಕು ಪಂಚಾಯ್ತಿ ಅಧಿಕಾರದ ಗದ್ದುಗೆ ಪಕ್ಷೇತರವಾಗಿ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷ ಬಸ್ತಿಹಳ್ಳಿ ರಾಜಣ್ಣ ತಾಲ್ಲೋಕಿನಲ್ಲಿ ಬಿಜೆಪಿ ಕಾಂಗ್ರೇಸ್ ನಾಯಕರ ಹೊಂದಾಣಿಕೆ ರಾಜಕಾರಣದಿಂದಾಗಿ ತಾಲ್ಲೋಕಿನ ಅಭಿವೃದ್ದಿ ಕುಂಟಿತವಾಗಿದೆ.ಅಧಿಕಾರ ಕೆಲವೇ ಕೆಲವು ಜನರ ಸ್ವತ್ತಲ್ಲ,.ನಾರಾಯಣ್ ಜನಾನುರಾಗಿಯಾಗಿದ್ದು.ತಾಲ್ಲೋಕಿನ ಜನರ ಸೇವೆ ಮಾಡಿ ಜನಮನ್ನಣೆಗಳಿದರೆ,ನಾವೆಲ್ಲರೂ ಒಗ್ಗಟಿನಿಂದ ಬೆಂಬಲ ನೀಡುತ್ತೇವೆ.ಎಂದು ತಿಳಿಸಿದರು.
ಪತ್ರಿಕಾ ಘೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ರೇಣುಕ ಪ್ರಸಾದ್. ಕಾರ್ಯದರ್ಶಿ ಮಹೇಶ್ ಕುಮಾರ್ ಮುಂತ್ತಾದವರು ಉಪಸ್ಥಿತರಿದರು.

The short URL of the present article is: https://kalyanasiri.in/hn7h

About Mallikarjun

Check Also

screenshot 2025 10 08 14 35 16 68 6012fa4d4ddec268fc5c7112cbb265e7.jpg

 ಸಾಯಿನಗರದ ಡಾ,ಅಂಬೇಡ್ಕರ್  ಬಾಲಕರ ವಸತಿ ನಿಯಲದಲ್ಲಿ ಮೂಲಬುತ ತಿನ್ನುವ ಅಹಾರ ಕಲಪೆ ಕೊಡತ್ತಿರುವದನ್ನು ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ   ಹುಲಗಪ್ಪ ಕೊಜ್ಜಿ  ಮನವಿ ಸಲ್ಲಿಸಿದರು

Hulagappa Kojji submitted a petition to the Social Welfare Department officials condemning the fact that …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.