ಗ್ರಾಮೀಣ ಭಾಗದ ಇ-ಸ್ವತ್ತು ಗೊಂದಲ ನಿವಾರಿಸಿ*: ನ್ಯಾಷನಲ್ ಪಬ್ಲಿಕ್ ಸರ್ವಿಸ್ ಅಧ್ಯಕ್ಷ ಎನ್.ಡಿ.ಎಸ್ ಸ್ಟೀಫನ್
Eliminate rural e-asset confusion*: National Public Service Chairman N.D.S. Stephen ಗ್ರಾಮೀಣ ಭಾಗದ ಇ-ಸ್ವತ್ತು ಗೊಂದಲ ನಿವಾರಿಸಿ*: ನ್ಯಾಷನಲ್ ಪಬ್ಲಿಕ್ ಸರ್ವಿಸ್ ಅಧ್ಯಕ್ಷ ಎನ್.ಡಿ.ಎಸ್ ಸ್ಟೀಫನ್ ಬೆಂಗಳೂರು:ರಾಜ್ಯ ಸರ್ಕಾರ ನಿವೇಶನ ಹಾಗೂ ಜಮೀನು ಮಾಲಿಕರ ಆಸ್ತಿಯನ್ನು ನಕಲಿ ದಾಖಲೆ…
ಸಾಮರ್ ಇಸ್ಲಾಮಿಕ್ ಶಾಲೆಯ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ
Karave demands action against Samar Islamic School ಬೆಂಗಳೂರು: ಧಣಿಸಂದ್ರದ ಸಾಮರ್ ಇಂಟರ್ ನ್ಯಾಷನಲ್ಇಸ್ಲಾಮಿಕ್ ಶಾಲೆಯ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆ ರದ್ದುಪಡಿಸಿದ್ದರೂ ಸಹ ಶಾಲೆ ಮುಂದುವರೆಯುತ್ತಿದೆ. ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮದರಸಾಗೆ ನೆರೆಯ ಪಾಕಿಸ್ತಾನದಿಂದ ನೆರವು ಪಡೆಯುತ್ತಿದೆ ಎಂಬ…
ಮಾಧ್ಯಮ ಯೂಟ್ಯೂಬರ್ಸ್ ಗಳ ಮೇಲಿನ ಹಲ್ಲೆಗೆ ತೀವ್ರ ಖಂಡನೆ : ಆರೋಪಿಗಳ ಬಂಧನಕ್ಕೆ ಆಗ್ರಹ
Strong condemnation of attacks on media YouTubers: Demand for arrest of accused ತಿಪಟೂರು.ಧರ್ಮಸ್ಥಳ ಹಾಗೂ ಉಜಿರೆ ವ್ಯಾಪ್ತಿಯಲ್ಲಿ ಎಸ್ಐಟಿ ಗೆನಡೆಸುತ್ತಿರುವ ತನಿಖೆ ಬಗ್ಗೆ ವರದಿ ಮಾಡಲು ತೆರಳಿದ್ದ ವಿವಿಧ ಯೂಟ್ಯೂಬ್ ಮಾಧ್ಯಮಗಳ ಪತ್ರಕರ್ತರ ಮೇಲೆ ಹಾಗೂ ಟಿವಿ…
ಸ್ಕೂಟಿ, ಕಾರ್ ಅಪಘಾತ: ಶಾಲಾ ಶಿಕ್ಷಕಿ ಸಾವು
School teacher dies in scooty, car accident ಕೊಪ್ಪಳ: ಶಾಲೆ ಮುಗಿಸಿಕೊಂಡು ಮನೆಗೆ ಹೋಗುವಾಗ ದಿ,೬-೮-೨೦೨೫ ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಸ್ಕೂಟಿಗೆ ಕಾರ್ ಢಿಕ್ಕಿ ಹೊಡೆದ ಕಾರಣ ಶಿಕ್ಷಕಿಯೊ ಬ್ಬರು ಮೃತಪಟ್ಟ ಘಟನೆ ಜುಗಿದೆ. ನಗರದ ಕಿನ್ನಾಳ…
ಬಳ್ಳಾರಿಯಲ್ಲಿ ಪ್ರೊ. ಬಿ,ಕೃಷ್ಣಪ್ಪ ಅವರ 88ನೇ ಜನ್ಮ ದಿನಾಚರಣೆ ಸಮಾವೇಶ :ಪರಶುರಾಮ್ ಕೆರೆಹಳ್ಳಿ
Prof. B. Krishnappa's 88th birthday celebration in Bellary: Parashuram Kerehalli ಕೊಪ್ಪಳ : ಎರಡನೇ ಅಂಬೇಡ್ಕರ್ ಎಂದೇ ಹೆಸರು ವಾಸಿಯಾಗಿರುವ ಪ್ರೂ. ಬಿ ಕೃಷ್ಣಪ್ಪ ರವರ 88 ನೇ ಜನ್ಮ ದಿನಾಚರಣೆ ಅಂಗವಾಗಿ ಕಾರ್ಯಕರ್ತರ ರಾಜ್ಯ ಮಟ್ಟದ ಸ್ವಾಭಿಮಾನ…
ಗೌಸಿದಪ್ಪನ ಕೊಲೆಮಾಡಿದ ಆರೋಪಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸಿ ಹಂಪೇಶ ಹರಗೋಲು
Hampesha Haragolu to be given strict punishment for Gausi Dappa's murder charges ಗಂಗಾವತಿ ನಗರದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೋ। ಬಿ. ಕೃಷ್ಣಪ್ಪಸ್ಥಾಪಿತ ಸಂಘಟನೆಯ ಹಂಪೇಶ ಹರಿಗೋಲ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮುಖಾಂತರ ತಸಿಲ್ದಾರರಿಗೆ ಮನವಿ…
ಕಿಷ್ಕಿಂಧ ಜಿಲ್ಲೆ ನಾಮಕರಣಕ್ಕೆ ಒತ್ತಾಯಿಸಿ ಕು.ಸಿಂಧ ರಾಜ್ಯಪಾಲರಿಗೆ ಮನವಿ
Appeal to the Governor of Sindh demanding the naming of Kishkindha district ಗಂಗಾವತಿ: ಕೊಪ್ಪಳ ಲೋಕಸಭಾ ಕ್ಷೇತ್ರ ಹಾಗು ಕೊಪ್ಪಳ ಜಿಲ್ಲೆಗೆ ಕಿಷ್ಕಿಂಧ ಹೆಸರು ನಾಮಕರಣ ಮಾಡಬೇಕೆಂದು ಪರಿಸರ ಪ್ರೇಮಿ, ಕೇಂದ್ರೀಯ ವಿದ್ಯಾಲಯದ ೫ನೇ ತರಗತಿ ವಿದ್ಯಾರ್ಥಿನಿ…
ಅಧ್ಯಕ್ಷರಾಗಿ ಸಂತೋಷ್, ಕಾರ್ಯದರ್ಶಿಯಾಗಿ ತಿಪ್ಪೇಶ್
Santosh as President, Tippesh as Secretary ಗಂಗಾವತಿ ನಗರ ಘಟಕಕ್ಕೆ ಸವಿತಾ ಸಮಾಜದ ಪದಾಧಿಕಾರಿಗಳ ಆಯ್ಕೆನಗರದ ಶ್ರೀಶಂಕು ಚಕ್ರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗಂಗಾವತಿತಾಲೂಕು ಸವಿತಾ ಸಮಾಜ ಬಾಂಧವರು ಸಭೆ ಸೇರಿ ಗಂಗಾವತಿ ನಗರ ಘಟಕದಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಸಂತೋಷ್…
ಕಾನೂನು ಬಾಹಿರವಾಗಿ ವಿದೇಶಿ ನೆರವು ಪಡೆಯುತ್ತಿರುವ ಇಸ್ಲಾಮಿಕ್ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ ಒತ್ತಾಯ
Action against Islamic educational institution receiving foreign aid illegally is being pressed ಬೆಂಗಳೂರು: ಥಣಿಸಂದ್ರದ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆಯ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆ ರದ್ದುಪಡಿಸಿದ್ದರೂ ಸಹ ಶಾಲೆ ಮುಂದುವರೆಯುತ್ತಿದೆ. ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮದರಸಗೆ ವಿದೇಶಿ ನೆರೆವು ಪಡೆಯುತ್ತಿದೆ ಎಂಬ ಅನುಮಾನವಿದ್ದು, ಕೂಡಲೇ ಅಪಾಯಕಾರಿ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಚಾಮರಾಜಪೇಟೆ ಘಟಕ ದೂರು ಸಲ್ಲಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಚಾಮರಾಜಪೇಟೆ ಘಟಕದ ಅಧ್ಯಕ್ಷ ಚಾಂದ್ ಪಾಷ, ಶಿಕ್ಷಣ ಸಂಸ್ಥೆ ವಿವಿಧ ಹೆಸರಿನಲ್ಲಿ, ಸಮಾಜ ಹಾಗೂ ಮುಗ್ಧ ವಿದ್ಯಾರ್ಥಿಗಳಿಗೆ ಮೋಸ, ವಂಚನೆ ಮಾಡುತ್ತಿದ್ದು, ದೇಶದ ಭದ್ರತೆ ಹಾಗೂ ಏಕತೆಗೆ ಧಕ್ಕೆ ತರುತ್ತಿದೆ. ಹೀಗಾಗಿ ಅನಧಿಕೃತ ವಿದ್ಯಾಸಂಸ್ಥೆ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಶಾಲೆಯ ಜಾಗದ ಬಗ್ಗೆ ಸುಳ್ಳು ದಾಖಲೆಗಳನ್ನು ನೀಡಿ 1-10ನೇ ತರಗತಿ ಪ್ರಾರಂಭಿಸಲು ಅನುಮತಿ ಪಡೆದುಕೊಂಡಿದೆ. ತಪ್ಪು ಮಾಹಿತಿ ನೀಡಿ ಜಾಮಿಯಾ ಮೊಹಮ್ಮದಿಯಾ ಮಂನ್ಸೂರ ಮದರಸ ಎಂಬ ಹೆಸರಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹತ್ತು ಲಕ್ಷ ರೂ ಅನುದಾನ ಪಡೆದುಕೊಂಡಿದೆ. ಆದರೆ ಈ ಮದರಸ ನೊಂದಣಿಯಾಗಿಲ್ಲ. ಈ ಕುರಿತು ನೀಡಿದ ದೂರುಗಳನ್ನು ಪರಿಗಣಿಸಿ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆಯ ಮಾನ್ಯತೆಯನ್ನು ಇದೇ ವರ್ಷದ ಮೇ 30 ರಂದು ಶಿಕ್ಷಣ ಇಲಾಖೆ ರದ್ದುಗೊಳಿಸಿದೆ ಎಂದರು. ಅಲ್ ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ, ಮುಂಬಯಿ ಇದರ ಆಡಳಿತದಲ್ಲಿ, ಜಾಮಿಯಾ ಮೊಹ್ಮದಿಯಾ ಮನ್ಸೂರ, ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ, ಸಾಮರ್ ಇಂಟರ್ನ್ಯಾಷನಲ್ ಇಸ್ಲಾಮಿಕ್ ಶಾಲೆ, ಥಣಿಸಂದ್ರ, ಬೆಂಗಳೂರು ಎಂಬ ಹೆಸರಿನ ವಿದ್ಯಾಸಂಸ್ಥೆಗಳನ್ನು ಬೆಂಗಳೂರಿನಲ್ಲಿ ತೆರೆದು ಅನಧಿಕೃತವಾಗಿ ಶಾಲೆಗಳನ್ನು ನಡೆಸುತ್ತಿರುವುದು ಕಂಡು ಬಂದಿದೆ. ಸದರಿ ವಿದ್ಯಾಸಂಸ್ಥೆಗಳು ದೇಶದಲ್ಲೆಲ್ಲೂ ನೊಂದಣಿಯಾಗಿರುವ ಬಗ್ಗೆ ಯಾವುದೇ ದಾಖಲಾತಿಗಳು ಇಲ್ಲ. ಇಂತಹ ವಿದ್ಯಾಸಂಸ್ಥೆಗಳು ನೆರೆ ದೇಶ ಪಾಕಿಸ್ತಾನದಲ್ಲಿ ನೊಂದಣಿಯಾಗಿರುವುದು ಕಂಡುಬರುತ್ತದೆ. ಈ ಸಂಸ್ಥೆ ಅಕ್ರಮವಾಗಿ ಹೊರದೇಶಗಳಿಂದ ದೇಣಿಗೆ ರೂಪದಲ್ಲಿ ಕೋಟ್ಯಾಂತರ ರೂ ದೋಚುತ್ತಿದ್ದು, ನಮ್ಮ ದೇಶಕ್ಕೆ ಹಾಗೂ ರಾಜ್ಯಕ್ಕೆ ಮೋಸ ಮಾಡುತ್ತಿದೆ. ಇಲ್ಲಿ ಮುಖ್ಯವಾದ ಹಾಗೂ ಗಮನಿಸಬಹುದಾದ ಅಂಶವೇನೆಂದರೆ ಸದರಿ ಶಾಲಾ ಮಂಡಳಿಯವರು ಲಿಖಿತ ಬರವಣಿಗೆಯಲ್ಲಿ ನಮಗೂ ಜಾಮಿಯಾ ಮೊಹಮ್ಮದಿಯ ಮನ್ಸೂರ(ರಿ) ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟವಾಗಿ ಸಮಜಾಯಿಸಿ ಕೊಟ್ಟಿದ್ದಾರೆ. ಆದರೆ ಈ ಶಾಲಾ ಆಡಳಿತ ಮಂಡಳಿಯವರು ಜಾಮಿಯಾ ಮೊಹಮ್ಮದಿಯಾ ಮನ್ಸೂರ(ರಿ) ಹೆಸರಿನಲ್ಲಿ ಕೋಟ್ಯಂತರ ರೂ ಹಣದ ವ್ಯವಹಾರ ಮಾಡುತ್ತಿದ್ದಾರೆ ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಹಮ್ಮದಿಯಾ ಮನ್ನೂರ(ರಿ) ಹೆಸರಿನಲ್ಲಿ ನಕಲಿ ರಶೀದಿಗಳು, ನಕಲಿ ಪ್ರಮಾಣ ಪತ್ರಗಳು, ನಕಲಿ ನಾಮ ಫಲಕಗಳು ಹೀಗೆ ಬೇರೆ ಬೇರೆ ರೂಪದಲ್ಲಿ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ. ಪಾಕಿಸ್ತಾನದ ಭಯೋತ್ಫಾದಕ ಸಂಸ್ಥೆಗಳ ಜೊತೆ ನೇರ ಸಂಪರ್ಕ ಹೊಂದಿರ ಬಹುದು ಎಂಬ ಅನುಮಾನವಿದ್ದು, ಇದರ ಬಗ್ಗೆ ಗೂಗಲ್ ಅಲ್ಲೂ ಸಹ ಮಾಹಿತಿ ದೊರೆಯುತ್ತದೆ ಆದ್ದರಿಂದ ಸದರಿ ಶಾಲಾ ಅಡಳಿತ ಮಂಡಳಿಯವರು ನಮ್ಮ ದೇಶಕ್ಕೆ ದೊಡ್ಡ ಅಪಾಯ ತಂದೊಡ್ಡುವ ಸಾಧ್ಯತೆ ಇದ್ದು, ಇದು ನಮಗೆ ಎಚ್ಚರಿಕೆ ಗಂಟೆಯಾಗಿದೆ. ಇಂತಹ ಸಮಾಜ ಘಾತುಕ ಶಕ್ತಿಗಳಿಂದ ರಕ್ಷಿಸುವುದು ಪೊಲೀಸರ ಜವಾಬ್ದಾರಿಯಾಗಿದೆ. ಮೋಸ, ವಂಚನೆ, ತೆರಿಗೆ ವಂಚನೆ, ದೇಶದ್ರೋಹದ ಚಟುವಟಿಕೆಗಳನ್ನು ಗಮನಿಸಿ, ಮುಂಜಾಗ್ರತೆಯಿಂದ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸದರಿ ವಿದ್ಯಾಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚಾಂದ್ ಪಾಷ ಒತ್ತಾಯಿಸಿದರು
ಕೊಪ್ಪಳ ಪಾಲಿನ ಯೂರಿಯಾ ರಾಯಚೂರಿನಲ್ಲಿ ಸಂಗ್ರಹ, ಕ್ರಮ ಆಗ್ರಹ
Koppal's share of urea is being stored in Raichur, action is demanded *ಜಂಟಿ ಕೃಷಿ ನಿರ್ದೇಶಕ ಮತ್ತು ಬೀಜನಿಗಮದ ಅಧಿಕಾರಿಗ ವಿರುದ್ಧ ಕ್ರಮಕ್ಕೆ ಒತ್ತಾಯ*ಕರ್ನಾಟಕ ಪ್ರಾಂತ ರೈತ ಸಂಘದಿAದ ಕೃಷಿ ಸಚಿವರಿಗೆ ಮನವಿಗಂಗಾವತಿ: ಬೀಜ ನಿಗಮದಿಂದ ಕೊಪ್ಪಳ…
