ಆನೆಗುಂದಿ ಗ್ರಾ.ಪಂ ವ್ಯಾಪ್ತಿಯ ಕೆ.ಡಿ.ಪಿ ಸಭೆಗೆ ಗೈರಾದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕಾಗಿ ಆಗ್ರಹಿಸಿಮೇಲಾಧಿಕಾರಿಗಳಿಗೆದೂರು:ಹುಲಿಗೆಮ್ಮ ಹೊನ್ನಪ್ಪ ನಾಯಕ
Complaint to superiors demanding disciplinary action against officers who were absent from the KDP meeting in Anegundi Gram Panchayat: Huligemma Honnappa Nayaka ಗಂಗಾವತಿ: ಆನೆಗುಂದಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ…
ನಿವೃತ್ತಕಾರ್ಯನಿರ್ವಾಹಕ ಭ್ರಷ್ಟ ಅಧಿಕಾರಿ ಶಾಂತಮ್ಮ ಇವರಿಗೆ ದಂಡ
Retired executive officer Shantamma fined for corruption ಭ್ರಷ್ಟ ಅಧಿಕಾರಿಗೆ ಕಟ್ಟುನಿಟ್ಟಾದ ಕ್ರಮ ಕೈಗೊಂಡಿರುವುದಕ್ಕೆ , ಸಾರ್ವಜನಿಕರಿಂದ ಇಲಾಖಾ ಆಯುಕ್ತರಿಗೆ ಮೆಚ್ಚುಗೆ ವ್ಯಕ್ತ ಕೊಟ್ಟೂರು ಪಟ್ಟಣದ ಶ್ರೀ ಗುರುಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಈ ಹಿಂದೆ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ…
ಶಿಕ್ಷಣ ಕಾಯ್ದೆ – 1983 ಸೆಕ್ಷನ್ 7[ಎ] 39ರ ಅನ್ವಯ ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಮಾನ್ಯತೆ ಹಿಂಪಡೆಯುವುದಾಗಿ ಎಚ್ಚರಿಕೆ
Warning of withdrawal of recognition of Samar International Islamic School under Section 39 of the Education Act – 1983 7 ದಿನಗಳ ಒಳಗಾಗಿ ದಾಖಲೆ ಒದಗಿಸದಿದ್ದರೆ ಕ್ರಮ; ಶಾಲಾ ಶಿಕ್ಷಣ ಇಲಾಖೆಯಿಂದ ಅಂತಿಮ ನೋಟೀಸ್ ಜಾರಿ ಬೆಂಗಳೂರು:ಕಾನೂನು ಬಾಹಿರವಾಗಿ ನಡೆಯುತ್ತಿರುವ ಹೆಗಡೆ ನಗರದ ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ( ಜಮೀಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ – ಮುಂಬೈ) ಗೆ ಶಾಲಾ ಶಿಕ್ಷಣ ಇಲಾಖೆ ಕಾರಣ ಕೇಳಿ ಅಂತಿಮ ನೋಟೀಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚಿಸಿದೆ. ಇಲ್ಲವಾದಲ್ಲಿ ಶಾಲೆಯ ಮಾನ್ಯತೆ ಹಿಂಪಡೆದು, ಶಾಲೆಗೆ ನೀಡಿರುವ ನೋಂದಣಿಯನ್ನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದೆ. ಕಾನೂನಿಗೆ ವಿರುದ್ಧವಾಗಿ ಶಿಕ್ಷಣ ಸಂಸ್ಥೆ ನಡೆಯುತ್ತಿರುವ ಕುರಿತು ಹಲವು ದೂರುಗಳು ಕೇಳಿ ಬಂದಿದ್ದು, ಇವೆಲ್ಲವನ್ನೂ ಪರಿಶೀಲಿಸಲಾಗಿದೆ. ಹೀಗಾಗಿ ಮೂಲ ದಾಖಲೆಗಳನ್ನು ಒದಗಿಸುವಂತೆ ಹಲವು ಬಾರಿ ನೋಟೀಸ್ ನೀಡಿದ್ದು, ಈ ವರೆಗೆ ದಾಖಲೆ ಸಲ್ಲಿಸಿಲ್ಲ. ವಿದ್ಯಾರ್ಥಿಗಳು, ಪೋಷಕರಿಗೆ ಸುಳ್ಳು ಮಾಹಿತಿ ನೀಡಿ, ಶಿಕ್ಷಣ ಇಲಾಖೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ಶಿಕ್ಷಣ ಸಂಸ್ಥೆ ಹೆಜ್ಜೆ ಹೆಜ್ಜೆಗೂ ಗೊಂದಲಕಾರಿ ನಿರ್ಧಾರಗಳನ್ನು ತೆಗೆದುಕೊಂಡು, ಒಂದೊಂದು ಕಡೆ ಒಂದೊಂದು ರೀತಿಯ ದಾಖಲೆಗಳನ್ನು ಸಲ್ಲಿಸಿದೆ. ಒಟ್ಟಾರೆ ಆಡಳಿತ ಮಂಡಳಿ ಕಾರ್ಯವೈಖರಿ ಸಂಶಯಾಸ್ಪದವಾಗಿದೆ ಎಂದು ಹೇಳಿದೆ. 1 ರಿಂದ 10 ನೇ ತರಗತಿಗೆ ನೋಂದಣಿ ಮಾಡಿಸಿಕೊಂಡು ಶಾಲೆಯ ಹೆಸರನ್ನು ಬದಲಾಯಿಸಲು ಅನುಮತಿ ಪಡೆದು ನಡೆಸುತ್ತಿರುವ ಸಾಮರ್ ಇಂಟರ್ನ್ಯಾಷನಲ್ ಸ್ಕೂಲ್ ನ ಶಾಲೆ ಮತ್ತು ಆಡಳಿತ ಮಂಡಳಿಯ ಹೆಸರನ್ನು ಒಂದೊಂದು ದಾಖಲೆಗಳಲ್ಲಿ ಒಂದೊಂದು ಹೆಸರನ್ನು ನಮೂದಿಸಿಕೊಂಡಿದೆ. ಸಂಸ್ಥೆ ಮತ್ತು ಶಾಲೆಯ ಜಾಗಕ್ಕೆ ಸಂಬಂಧಿಸಿದಂತೆ ಮೂಲ ದಾಖಲೆಗಳನ್ನು ಪರಿಶೀಲನೆಗೆ ಈ ವರೆಗೆ ಒದಗಿಸಿಲ್ಲ ಎಂದು ಹೇಳಿದೆ. ಶಾಲಾ ಶಿಕ್ಷಣ ಇಲಾಖೆಗೆ, ಸಾರ್ವಜನಿಕರಿಗೆ, ಮಕ್ಕಳಿಗೆ ಹಾಗೂ ಪೋಷಕರಿಗೆ ಶಿಕ್ಷಣ ಸಂಸ್ಥೆ ವಂಚನೆ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕರ್ನಾಟಕ ಶಿಕ್ಷಣ ಕಾಯ್ದೆ – 1983 ಸೆಕ್ಷನ್ 7 39ರ ಅನ್ವಯ ನಿಮ್ಮ ಶಾಲೆಗೆ ನೀಡಿರುವ ಮಾನ್ಯತೆಯನ್ನು ಹಿಂಪಡೆಯಲು ಹಾಗೂ ನಿಯಮ 34 ರ ಪ್ರಕಾರ ನಿಮ್ಮ ಶಾಲೆಗೆ ನೀಡಿರುವ ನೋಂದಣಿಯನ್ನು ರದ್ದುಪಡಿಸಲು ಮೇಲಧಿಕಾರಿಗಳಿಗೆ ಏಕೆ ಶಿಫಾರಸ್ಸು ಮಾಡಬಾರದು ಎಂಬುದಕ್ಕೆ ಕಾರಣ ಕೇಳಿ ಅಂತಿಮ ನೋಟೀಸ್ ನೀಡಲಾಗಿದೆ. 7 ದಿನಗಳ ಒಳಗಾಗಿ ಲಿಖಿತ ಸಮಜಾಯಿಷಿಯನ್ನು ಸಮರ್ಥನೀಯ ದಾಖಲೆಗಳೊಂದಿಗೆ ಸಲ್ಲಿಸದಿದ್ದರೆ ಶಾಲೆಯ ಮಾನ್ಯತೆ ಹಿಂಪಡೆದು, ಶಾಲೆಗೆ ನೀಡಿರುವ ನೋಂದಣಿಯನ್ನು ರದ್ದುಪಡಿಸಲು ಮೇಲಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನೋಟೀಸ್ ಅಂತಿಮ ಜಾರಿ ಮಾಡಿದ್ದಾರೆ.
ಒಳಕೋವೆ” ಕೃತಿಯ ಲೋಕಾರ್ಪಣೆ
Introductory work ಬೆಂಗಳೂರು:. ಚಿಂತಕ,ಲೇಖಕರೂ ಹಾಗೂ ಹಿರಿಯ ಪತ್ರಕರ್ತರಾದ ಶ್ರೀ ಡಾ.ಎಂ.ಎಸ್.ಮಣಿ ಅವರು ಬರೆದ "ಒಳಕೋವೆ" ಕೃತಿಯ ಲೋಕಾರ್ಪಣೆ,ಮಾಜಿ ಪ್ರಧಾನಿ ಹಿಂದುಳಿದವರಿಗೆ ಮೀಸಲಾತಿ (ಮಂಡಲ ವರದಿ) ನೀಡಿದ್ದ ವಿ.ಪಿ.ಸಿಂಗ್ ಪ್ರಶಸ್ತಿ ಪ್ರಧಾನ ಹಾಗೂ ಕೊಪ್ಪಳ ವಿವಿ ಕುಲಪತಿಗಳಾ ಡಾ. ಪ್ರೋ.ಬಿ.ಕೆ.ರವಿಯವರು ಮಾಧ್ಯಮ…
“ಬಿಕ್ಕಿ ಮರಡಿ ದುರ್ಗಮ್ಮ ದೇವಿಯ ಪಲ್ಲಕ್ಕಿ ಮಹೋತ್ಸವ”
Bikki Maradi Durgamma Devi's Palanki Mahotsav" ಕೊಟ್ಟೂರು ಪಟ್ಟಣದಲ್ಲಿ ಶನಿವಾರ ಬೆಳಿಗ್ಗೆ ಬಿಕ್ಕಿಮರಡಿ ದುರ್ಗಮ್ಮ ದೇವಿಯ ಪಲ್ಲಕ್ಕಿ ಮಹೋತ್ಸವ ಭಕ್ತರ ಸಡಗರದೊಂದಿಗೆ ಸಾಗುತ್ತಿದ್ದಂತೆ ಮಹಿಳೆಯರು ರಸ್ತೆಯುದ್ದಕ್ಕೂ ಮಲಗಿ ದೇವಿಗೆ ನಮಿಸಿ ಭಕ್ತಿ ಸಮರ್ಪಿಸಿದರು.ಬಿಕ್ಕಿಮರಡಿ ದುರ್ಗಮ್ಮ ದೇವಿಯ ಪಲ್ಲಕ್ಕಿ ಮಹೋತ್ಸವ ಬುಧವಾರ…
ಶ್ರೀ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ, ರೆಡ್ಡಿ ಸಮಾಜಕ್ಕೆ ತನ್ನದೇ ಆದ ಕೊಡುಗೆ ಇದೆ : ಶಾಸಕ ಕೆ.ನೇಮಿರಾಜ ನಾಯ್ಕ ,
Sri Mahasadhvi Hemareddy Mallamma has her own contribution to the Reddy society: MLA K. Nemiraja Nayak, ಕೊಟ್ಟೂರು : ಮಹಾಸಾದ್ವಿ ಹೇಮರೆಡ್ಡಿಮಲ್ಲಮ್ಮರ ೫೯೮ನೇ ಜಯಂತಿಯ ಅಂಗವಾಗಿ ಪಟ್ಟಣದ ಮರಿ ಕೊಟ್ಟೂರೆಶ್ವರ ದೇವಸ್ಥಾನದಿಂದ ಮೆರವಣಿಗೆ ಹೊರಟು ಎಪಿಎಂಸಿ…
ಜನ ಬಲದ ಮುಂದೆ ಹಣ ಬಲದ ಕೆಲಸ ನಡೆಯಲಿಲ್ಲಅಭಿವೃದ್ಧಿಗಾಗಿ ರೈತರು ನನ್ನ ಕೈಯಿಡಿದರು ಆರ್ ನರೇಂದ್ರ
Money power did not work before people power. Farmers put their hands on me for development. R. Narendra. ವರದಿ : ಬಂಗಾರಪ್ಪ .ಸಿ .ಹನೂರು : ಇತಿಹಾಸದಲ್ಲಿ ಪ್ರಪಥಮ ಬಾರಿಗೆ ಚುನಾವಣೆ ನಡೆದರು ಸಹ…
ನೆಲಮೂಲ ಸಂಸ್ಕೃತಿ ಉಳಿಸಿ ಜನಪದ ಮಹಾಕಾವ್ಯಗಳನ್ನು ಸಂರಕ್ಷಿಸಬೇಕು : ಕುಲಸಚಿವ ಪ್ರೊ. ಬಿ. ರಮೇಶ್
We should preserve the indigenous culture and preserve folk epics: Registrar Prof. B. Ramesh ಬೆಂಗಳೂರು, ಮೇ, 14; ಯುವ ಸಮೂಹ ಮತ್ತು ಶಿಕ್ಷಣ ಸಂಸ್ಥೆಗಳು ನೆಲಮೂಲ ಸಂಸ್ಕೃತಿಯನ್ನು ಉಳಿಸಿ ಜನಪದ ಮಹಾಕಾವ್ಯಗಳನ್ನು ಸಂರಕ್ಷಿಸಲು ಮುಂದಾಗಬೇಕು ಎಂದು…
ಯು.ಪಿ.ಎಸ್.ಸಿ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕೋಚಿಂಗ್
Free coaching for UPSC and various competitive exams ಯು.ಪಿ.ಎಸ್.ಸಿ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕೋಚಿಂಗ್ಗಂಗಾವತಿ: ಕಳೆದ ೧೧೬ ವರ್ಷಗಳಿಂದ ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಾ ೨೦ಕ್ಕೂ ಹೆಚ್ಚು ಯೋಜನೆಗಳ ಮೂಲಕ ಪ್ರತಿತಿಂಗಳು ಸುಮಾರು ೧೮೦೦ಕ್ಕೂ ಹೆಚ್ಚು…
ಸಮಾಜದಲ್ಲಿಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ.ಎಂ.ಎಸ್.ಜಗನ್ನಾಥ್
Change in society is possible only through education. M.S. Jagannath ಹಾರೋಹಳ್ಳಿ: ಸಮಾಜದಲ್ಲಿಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ.ಜೊತೆಗೆ ಸರ್ಕಾರಿ ಸೌಲಭ್ಯವನ್ನು ಎಲ್ಲರೂಸದುಪಯೋಗ ಪಡಿಸಿಕೊಳ್ಳಬೇಕು ಎಂದುದಲಿತ ಸೇನೆ ರಾಜ್ಯಾಧ್ಯಕ್ಷ ಎಂ.ಎಸ್.ಜಗನ್ನಾಥ್ಹೇಳಿದರು. ಹಾರೋಹಳ್ಳಿಯ ಬಸ್ ನಿಲ್ದಾಣದವೃತ್ತದಲ್ಲಿ ದಲಿತ ಸೇನೆ ವತಿಯಿಂದಸಂವಿಧಾನ ಶಿಲ್ಪಿ…
