ಹನೂರು ಪಟ್ಟಣದಲ್ಲಿ ಒಕ್ಕಲಿಗ ಸಮುದಾಯದವರಿಂದ ಕೆಂಪೇಗೌಡರ ಜಯಂತಿ ಆಚರಣೆ

Celebration of Kempegowda Jayanti by Okkaliga community in Hanur town .ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಪಟ್ಟಣದಲ್ಲಿ ಶ್ರೀ ನಾಡಪ್ರಭು ಕೆಂಪೇಗೌಡರ ಐನೂರ ಹದಿನಾಲ್ಕನೆ ಜಯಂತಿ ಪ್ರಯುಕ್ತ ತಾಲ್ಲೋಕಿನ ಎಲ್ಲಾ ಕುಲಭಾಂದವರು ವಿಜೃಂಭಣೆಯಿಂದ ಆಚರಿಸಲು…

H.Mallikarjun

ಗಂಗಾವತಿ ತಾಲೂಕಿನ ಬಸವನದುರ್ಗಗ್ರಾಮದ ಸ.ಹಿ.ಪ್ರಾ ಶಾಲೆಯಲ್ಲಿ ಸ್ಮಾರ್ಟ್ಕ್ಲಾಸ್‌ಉದ್ಘಾಟನೆ

Inauguration of Smart Class in S.H.P. School, Basavandurgagram, Gangavati Taluk ಗಂಗಾವತಿ: ಇಂದು ದಿನಾಂಕ ೩೦.೦೬.೨೦೨೩ ರಂದು ತಾಲೂಕಿನಬಸವನದುರ್ಗ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕಶಾಲೆಗೆ ಶಾಸಕರು ಭೇಟಿ ನೀಡಿ, ಶಾಲೆಯ ಸ್ಮಾರ್ಟ್ಕ್ಲಾಸ್ ಉದ್ಘಾಟನೆಮಾಡಿದರು.ಗೋವಿನ ಹಾಡು ವೀಕ್ಷಿಸಿ ತಮ್ಮ ಬಾಲ್ಯದ…

H.Mallikarjun

ವಿದ್ಯಾರ್ಥಿಗಳಿಗೆ ಪ್ತಜಾಪ್ರಭುತ್ವದ ಅರಿವು ಮೂಡಿಸಿದ ಶಾಲಾ ಸಂಸತ್ತು

School Parliament made the students aware of Ptajaprabhutva ಗಂಗಾವತಿ  : ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಭವಿಷ್ಯದ ಮತದಾರರಿಗೆ ವಿದ್ಯಾರ್ಥಿ ಜೀವನದಲ್ಲಿಯೇ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಿ ಸಕ್ರಿಯವಾಗಿ ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಸೂಕ್ತ ಮಾಹಿತಿಯೊಂದಿಗೆ…

H.Mallikarjun

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಆನೆಗುಂದಿ ಸಿಂಗಾಕುಂಟೆ ಕೆರೆ ಪುನರ್ಶ್ವೇತನ

Anegundi Singakunte lake reclamation by Dharmasthala Village Development Corporation ಕೆರೆಯ ಸದುಪಯೋಗ ಪಡೆದುಕೊಳ್ಳುವುದರ ಜೊತೆಗೆ ನೀರಿನ ಸ್ವಚ್ಛತೆ ಕಾಪಾಡಿಕೊಳ್ಳಿ-ಸದನಾಂದ ಬಂಗೇರ ಗಂಗಾವತಿ:  ಡಾ ವಿರೇಂದ್ರ ಹೆಗ್ಗಡೆ ಪರಿಕಲ್ಪನೆಯಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಕರೆಗಳನ್ನು ಹೊಳೆತ್ತುವ ಮೂಲಕ ಅಂತರ್ಜಲಮಟ್ಟ ಹೆಚ್ಚಿಸುವ ಕಾರ್ಯಕೈಗೋಳ್ಳಲು ಮುಂದಾಗಿರುವುದು ರೈತರಿಗೆ & ಗ್ರಾಮಾದವರಿಗೆ ಸಂತಸ ತಂದಿದೆ. ಆನೆಗುಂದಿ ಸಿಂಗಾರ ಕುಂಟೆ ಕೆರೆಯನ್ನು ಪುನರ್ಶ್ವೇತನಗೊಳಿಸಿ ಒಡಂಬಡಿಕೆ ಪತ್ರ ಗ್ರಾ.ಪಂಚಾಯಿತಿಗೆ ನೀಡುದುವುದರ ಮೂಲಕ & ಸಿಗಾರ ಕುಂಟೆ ಕೆರೆ ನಾಮಫಲಕ ಉದ್ಥಾಟನೆ ಮುಖಂತರ ಕಾರ್ಯಕ್ರಮವನ್ನು ಚಾಲನೆ ನೀಡಿದರು. ಆನೆಗುಂದಿ ಗ್ರಾಮದಲ್ಲಿ ಸಿಂಗಾರ ಕುಂಟೆ  ಕೆರೆ ದಶಕಗಳಿಂದ ಕಸ ಕಡ್ಡಿ, ಕೆಲವು ತ್ಯಾಜ್ಯದಿಂದ ಗಬ್ಬುನಾರುತ್ತಿತ್ತು. ಗಿಡ ಗಂಟೆಗಳಿಂದ ಅಸ್ತಿತ್ವ ಕಳೆದುಕೊಂಡು ಹೂಳು ತುಂಬಿ ಹೋಗಿತ್ತು. ಅಂತಹ ಕರೆಗೆ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ  ಆರ್ಥಿಕ ಸಹಾಯದೊಂದಿಗೆ ಮತ್ತು ಸ್ಥಳಿಯ ಸಹಕಾರದೊಂದಿಗೆ ತಿಂಗಳು ಕಾಲ ಶ್ರಮದಾನ ನಡೆಸಿ ಶುದ್ದಗೊಂಡು ಸಿಂಗಾರಕುಂಟೆ ಸ್ವಚ್ಛಗೊಳಿಸಿದ್ದರು. ಕೆರೆಯ ಸದುಪಯೋಗ ಪಡೆದುಕೊಳ್ಳುವುದರ ಜೊತೆಗೆ ನೀರಿನ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಕೊಪ್ಪಳ ನಿರ್ದೇಶಕರಾದ ಸದಾನಂದ ಬಂಗೇರ ತಿಳಿಸಿದರು. ಪರಿಸರವನ್ನು ನಾವು ಸ್ವಚ್ಛತೆಯನ್ನು ಕಾಪಾಡಿದ್ದಲ್ಲಿ ಆರೋಗ್ಯ ಸಮೃದ್ಧಿಯಾಗುತ್ತದೆ. ಈ ಕಾರ್ಯಕ್ರಮದಲ್ಲಿ ಕೆರೆ ಸಮಿತಿ ಅಧ್ಯಕ್ಷರು ಸಂತೋಷ, ಗ್ರಾ.ಪಂ ಪಿಡಿಓ ಕೃಷ್ಣಪ್ಪ, ಗ್ರಾ.ಪಂ ಅಧ್ಯಕ್ಷರು ತಿಮ್ಮಪ್ಪ ಬಾಳಿಕಾಯಿ, ಗ್ರಾ.ಪಂ ಸದಸ್ಯರು ಮಲ್ಲಿಕಾರ್ಜುನ ಹೆಚ್. ಎಂ, ಹಾಗೂ ವೆಂಕಟೇಶ ಬಾಬು ಗ್ರಾಪಂ ಸದಸ್ಯರು, ಧ.ಗ್ರಾ ಯೋಜನೆ ಜಿಲ್ಲಾನಿರ್ದೇಶಕರಾದ ಸದಾನಂದ ಬಂಗೇರ,  ಗಂಗಾವತಿ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ, ಕೃಷಿಧಿಕಾರಿ ದಿನೇಶ ಕುಮಾರ, ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ಅಭಿಯಂತರರು ನಾಗೇಶ, ಮೇಲ್ಚಿಚಾರಕರಾದ ನೀಲರಾಜ & ಸೇವಾಪ್ರತಿನಿಧಿಗಳು, ಸಂಘದ ಒಕ್ಕೂಟ ಪದಾಧಿಕಾರಿಗಳು, ಸಂಘದ ಸದಸ್ಯರು ಭಾಗವಹಿಸಿದರು.

H.Mallikarjun

ಕುಡಿಯುವ ನೀರಿನ ಪೂರೈಕೆಗಾಗಿ ಮೊಲದ್ ಆದ್ಯತೆ:ನಾಗೇಶ

Molad preference for drinking water supply: Nagesh ಪಪಂ ಮುಖ್ಯಾಧಿಕಾರಿಯಾಗಿ ನಾಗೇಶ ಅಧಿಕಾರ ಸ್ವೀಕಾರ. ಯಲಬುರ್ಗಾ: ಪಟ್ಟಣ ಪಂಚಾಯಿತಿ ರೂಪಿಸಲು ಶ್ರಮಿಸಲಾಗುವುದು. ಕುಡಿವ ನೀರು, ಶೌಚಾಲಯ ನಿರ್ಮಾಣ, ಚರಂಡಿ ಸ್ವಚ್ಛತೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತು ಹೆಚ್ಚಿನ ಆದ್ಯತೆ ವಹಿಸಿ,…

H.Mallikarjun

ಜನಪ್ರತಿನಿಧಿಗಳ ಆಮೀಷಕ್ಕೆಆಟೋನಗರ ಬಲಿತುಚ್ಛವಾಗಿ ಕಾಣುವ ಪೌರಾಯಕ್ತರ ವಿರುದ್ಧಉಗ್ರಹೋರಾಟ: ಜೆ. ಭಾರದ್ವಜ್

Autonagar has fallen victim tothelureofpublicrepresentativesFierce struggle against poor-looking citizens: J. Bharadwaj ಗಂಗಾವತಿ: ದಶಕಗಳಿಂದಲೂ ನೆನೆಗುದಿಗೆ ಬಿದ್ದಿರುವ ಆಟೋ ನಗರದ ವಿನ್ಯಾಸ ಬದಲಾಯಿಸಿ ಪೌರಾಯುಕ್ತ ವಿರುಪಾಕ್ಷ ಮೂರ್ತಿ ೩೦ಕ್ಕು ಹೆಚ್ಚು ಮೂಲ ನಿವಾಸಿಗಳನ್ನು ಒಕ್ಕಲೆಬ್ಬಿಸುವ ಇರಾದೆ ಹೊಂದಿದ್ದಾರೆ ಎಂದು…

H.Mallikarjun

ಅಧಿಕ ಶ್ರಾವಣ ಮಾಸದ ಪ್ರಯುಕ್ತ ವಾಸವಿ ಮಹಿಳಾಮಂಡಳಿಯಿಂದಕಾಮಧೇನುಗೋಪೂಜೆ

Kamadhengopooja by Vasavi Mahilamandali on the occasion of Adhik Shravana month ಗಂಗಾವತಿ 18 ಗಂಗಾವತಿ ಆರ್ಯವೈಶ್ಯ ಸಮಾಜದ ವಾಸವಿ ಮಹಿಳಾ ಮಂಡಳಿಯ ನೇತೃತ್ವದಲ್ಲಿ ಮಂಗಳವಾರದಂದು ಶ್ರೀ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಅಧಿಕ ಶ್ರಾವಣ ಮಾಸದ ಪ್ರಯುಕ್ತ ವಿಶೇಷ…

H.Mallikarjun

ಇಂದರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧ ಆಯ್ಕೆ

Indaragi Gram Panchayat President and Vice President elected unopposed ಗಂಗಾವತಿ.18 ಗಂಗಾವತಿ ವಿಧಾನ ಸಭಾ ಕ್ಷೇತ್ರ ಇಂದರಗಿ ಗ್ರಾಪಂಗೆ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾದ ವರದಮ್ಮ ಎನ್.ಎಮ್ಮಿ ಉಪಾಧ್ಯಕ್ಷೆ ಅಂಬರೀಶ್ ಕೊಪ್ಪಳ ಗ್ರಾಮದ ಗುರು ಹಿರಿಯರು ನೇತ್ರತ್ವದಲ್ಲಿ ರಾಜ್ಯದಲ್ಲಿ…

H.Mallikarjun

ಚಿಕ್ಕಬೆಣಕಲ್ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

Uncontested election of Chikkabenakal Gram President, Vice President ಗಂಗಾವತಿ : ತಾಲೂಕಿನ ಚಿಕ್ಕಬೆಣಕಲ್ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ಬುಧವಾರ ನಡೆಯಿತು. ಅಧ್ಯಕ್ಷರಾಗಿ (ಸಾಮಾನ್ಯ) ಶಿವಮೂರ್ತಿ ಗೊಲ್ಲರ್, ಉಪಾಧ್ಯಕ್ಷರಾಗಿ (ಎಸ್ಸಿ ಮಹಿಳೆ) ಗುರಮ್ಮ…

H.Mallikarjun

ನಿಹಾರಿಕಾ ಕ್ರಿಯೇಷನ್ಸ್ ರವರ ಮತ್ತೆ ಶುರುವಾಗಿದೆ ಹೃದಯದ ಮಾತು ಎಂಬ (ಆಲ್ಬಮ್ ಹಾಡು)

Heart Talk (Album Song) by Niharika Creations ಅತಿಶೀಘ್ರದಲ್ಲಿ ನಿಮ್ಮ್ ಮುಂದೆ… ಬೆಂಗಳೂರು:- ಪ್ರೀತಿ ಪ್ರೇಮದ ವಿರಹ ಪ್ರೀತಿ ಮಾಡಿದ ಹುಡುಗನಿಂದ ಪ್ರೀತಿ ದೂರವಾದ ಮೇಲೆ ಆ ಪ್ರೀತಿಯ ನೆನಪು ಮತ್ತೆ ಮತ್ತೆ ಕಾಡುವ ಹಾಗೆ ಅವಳ ಪ್ರೀತಿಯ ನೆನಪಿನಂಗಳದಲ್ಲಿ…

H.Mallikarjun