Breaking News

Tag Archives: Article

ಮಲೆನಾಡು ಸಂಭ್ರಮ ಸಮ್ಮೇಳನಾಧ್ಯಕ್ಷರಾಗಿ ಡಾ ಪಿ ಶಂಕರಪ್ಪಬಳ್ಳೇಕಟ್ಟೆ

*ಮಲೆನಾಡು ಸಂಭ್ರಮ ಸಮ್ಮೇಳನಾಧ್ಯಕ್ಷರಾಗಿ ಡಾ ಪಿ ಶಂಕರಪ್ಪಬಳ್ಳೇಕಟ್ಟೆ ಆಯ್ಕೆ*: ತಿಪಟೂರು : ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾತಂಡ ಚಿತ್ರದುರ್ಗ ಹಾಗೂ ಉತ್ತರ ಕನ್ನಡ ಜಿಲ್ಲಾ ಕರುನಾಡ ಹಣತೆ ಕವಿ ಬಳಗದ ವತಿಯಿಂದ ಶಿರಸಿಯಲ್ಲಿ ನಡೆಯುತ್ತಿರುವ ಕರುನಾಡ ಮಲೆನಾಡ ಸಾಹಿತ್ಯ ಸಂಭ್ರಮೋತ್ಸವಕ್ಕೆ ನಮ್ಮ ಕಲ್ಪತರು ನಾಡಿನ ರೈತಕವಿ ಎಂದೇ ಪ್ರಖ್ಯಾತರಾದ ಡಾ.ಪಿ ಶಂಕರಪ್ಪ ಬಳ್ಳೇಕಟ್ಟೆಯವರ ಶ್ರಮರೈತ ಸಾಹಿತ್ಯಫಲ ಸಾಧನೆಗಳಿಂದ ಒಂದು ಸಂಪೂರ್ಣ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕಲ್ಪತರುನಾಡಿಗೆ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.