Breaking News

Tag Archives: kalyanasiri News

ಅಡವಿ ಔಡಲ ಸೇವಿಸಿ : ಶಾಲಾ ವಿದ್ಯಾರ್ಥಿಗಳು ಅಸ್ವಸ್ಥ

ಕುಕನೂರು : ಕುಕನೂರು ತಾಲೂಕಿನ ಕೋನಾಪೂರ ಶಾಲೆಯ ಆವರಣದ ಅಡಿವಿ ಔಡಲ ಕಾಯಿಯನ್ನು ತಿಂದು ಸುಮಾರು 35 ರಿಂದ 40 ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿದ್ದು ಕೋನಾಪುರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ 3 ಮತ್ತು 4ನೇ ತರಗತಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಮಕ್ಕಳನ್ನು ಹತ್ತಿರದ ತಾಲೂಕಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತು. ಶಾಲೆಯ ಒಟ್ಟು 72 ಮಕ್ಕಳಲ್ಲಿ ಬರೋಬ್ಬರಿ 45 ಮಕ್ಕಳು ಅಸ್ವಸ್ಥಗೊಂಡಿದ್ದಾರೆ …

Read More »

ನಾಡಪ್ರಭು ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ.

ವರದಿ :ಬಂಗಾರಪ್ಪ .ಸಿ .ಹನೂರು:ಇದೆ ತಿಂಗಳು 27ರಂದುನಡೆಯುವ ನಾಡಪ್ರಭು ಕೆಂಪೇಗೌಡರವರ 515ನೇ ಜನ್ಮದಿನಾಚರಣೆ ಕಾರ್ಯಕ್ರಮ ಅಂಗವಾಗಿ ನಡೆಯಬೇಕಿದ್ದ ಜಯಂತಿಗಾಗಿ ಇದುವರೆಗೂ ಪೂರ್ವಭಾವಿ ಸಭೆ ನಡೆಸದೇ ಇರುವುದಕ್ಕೆ ,ಪಟ್ಟಣದ ಒಕ್ಕಲಿಗ ಸಮಾಜದ ಹಲವು ನಾಯಕರುಗಳು ತಾಲೂಕು ಆಡಳಿತ ಮಂಡಳಿಯ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ ಅದ್ದರಿಂದ ಮುಂದಿನ ದಿನಗಳಲ್ಲಿ ಒಕ್ಕಲಿಗ ಸಮಾಜದ ಮುಖಂಡರ ನೇತೃತ್ವದಲ್ಲಿ ಸಭೆಯ ತಿರ್ಮಾನದಂತೆ ನೆಡಸಲಾಗುವುದು ಎಂದು ಶಾಸಕರಾದ ಎಮ್ ಆರ್ ಮಂಜುನಾಥ್ ತಿಳಿಸಿದರು.ನಂತರ ಮಾತನಾಡಿದ ಅವರುಕಳೆದ ಹಲವಾರು …

Read More »

ಇಂದಿನ ಯುವ ಪೀಳಿಗೆ ಪರಿಸರವನ್ನು ಸಂರಕ್ಷಿಸಿ

ಜಮಖಂಡಿ: ದಿನೇ ದಿನೇ ಹೆಚ್ಚುತ್ತಿರುವ ಭೂಮಿಯ ತಾಪಮಾನವನ್ನು ಕಡಿಮೆ ಮಾಡಲು ಹಾಗೂ ಹಸಿರನ್ನು ಹೆಚ್ಚಿಸಿ ಶುದ್ಧ ಗಾಳಿಯನ್ನು ಪಡೆಯಲು ಪ್ರತಿಯೊಬ್ಬ ಮಗು, ಪ್ರತಿಯೊಬ್ಬ ನಾಗರಿಕರು ಮರಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ, ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಅಗತ್ಯವಿದೆ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಹೇಳಿದರು. ಸಂತೋಷ್ ಕಾಮಗೌಡ ಹುಟ್ಟು ಹಬ್ಬ ಹಾಗೂ ಯೋಗ ದಿನಾಚರಣೆ ನಿಮಿತ್ಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿರುವ ಹಿಂದೂ ರುದ್ರ …

Read More »

ಕೃಷಿ ಚಟುವಟಿಕೆಗಳಲ್ಲಿ ಡ್ರೋಣ್ ತಾಂತ್ರಿಕತೆ ಬಳಕೆ ಅತ್ಯವಶ್ಯಕ – ಕೃಷಿ ವಿವಿ ಕುಲಪತಿ ಡಾ.ಎಸ್ ವಿ ಸುರೇಶ

ಬೆಂಗಳೂರು; ಭಾರತ ಈಗ ಆಹಾರೋತ್ಪಾನೆಯಲ್ಲಿ ಸ್ವಾವಲಂಬನೆ ಸಾಧಿಸಿದ್ದು, ಇದಕ್ಕೆ ಕೃಷಿ ಚಟುವಟಿಕೆಗಳಲ್ಲಿ ತಾಂತ್ರಿಕತೆ ಬಳಕೆ ಮುಖ್ಯವಾಗಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಎಸ್ ವಿ ಸುರೇಶ ಹೇಳಿದ್ದಾರೆ.ಚಿಕ್ಕಬಾಣಾವರದ ಧನ್ವಂತರಿ ಶಿಕ್ಷಣ ಸಮೂಹ ಸಂಸ್ಥೆ ಆವರಣದಲ್ಲಿ ಧನ್ವಂತರಿ ಡ್ರೋಣ್ ಪೈಲಟ್ ಅಕಾಡೆಮಿ ಉದ್ಘಾಟಿಸಿ ಮಾತನಾಡಿ, ಕೃಷಿ ವಲಯದಲ್ಲಿ ಕೃಷಿ ಕಾರ್ಮಿಕರ ಕೊರತೆ ಇದೆ. ಗ್ರಾಮೀಣ ಯುವಕರು ನಗರ, ಪಟ್ಟಣಗಳತ್ತ ಮುಖಮಾಡಿರುವುದೇ ಇದಕ್ಕೆ ಕಾರಣವಾಗಿದೆ. ಈಗ ಹಳ್ಳಿಗಳು ನಿವೃತ್ತರು , ಹಿರಿಯರಿಗೆ …

Read More »

ಕರ್ನಾಟಕದ ದಲಿತ ಚಳುವಳಿಗೆ50ವರ್ಷಗಳ ಸಂಭ್ರಮೋತ್ಸವದ ಕರಪತ್ರ ಬಿಡುಗಡೆ

ತಿಪಟೂರು:-ಪ್ರೊ.ಬಿ. ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕದ ದಲಿತ ಚಳುವಳಿಗೆ 50 ವರ್ಷಗಳ ಸಂಭ್ರಮೋತ್ಸವದ ಕರಪತ್ರವನ್ನು ತಿಪಟೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ನಾಗತ್ತಿಹಳ್ಳಿ ಕೃಷ್ಣಮೂರ್ತಿರವರು ಜಿಲ್ಲೇಯ ಪದಾಧಿಕಾರಿಗಳಿಗೆ ಹಾಗೂ ಎಲ್ಲಾ ತಾಲೂಕು ಪದಾಧಿಕಾರಿಗಳಿಗೆ ವಿತರಿಸಲಾಯಿತು. ಜುಲೈ 10 ಬುಧವಾರ ಡಾ!! ಅಂಬೇಡ್ಕರ್ ಭವನ ಮಿಲ್ಲರ್ಸ್ ರಸ್ತೆ ವಸಂತ್ ನಗರ ಬೆಂಗಳೂರಿನಲ್ಲಿ ಏರ್ಪಡಿಸಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಸಂಚಾಲಕರಾದ ಎಂ ಗುರುಮೂರ್ತಿ ಶಿವಮೊಗ್ಗ ರವರ ನೇತೃತ್ವದಲ್ಲಿ ನೆರವೇರುತ್ತದೆ ಎಂದು …

Read More »

ಪಶು ಪಾಲನಾ ಮತ್ತು ಪಶು ಸಂಗೋಪನಾ ಸೇವಾ ಇಲಾಖೆಯಗೆ ಬೆನ್ನುಲುಬಾದ ಪಶು ಸಖಿಯರು

ಗಂಗಾವತಿ: ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ, ಗಂಗಾವತಿಯಲ್ಲಿ ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕಿನ ಪಶು ಸಖಿಯರ 3 ಹಂತದ ಆರು ದಿನಗಳ ಸಮಗ್ರ ಜಾನುವಾರುಗಳ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಕೆ.ವಿ.ಕೆ.ಯ ಹಿರಿಯ ಮತ್ತು ಮುಖ್ಯಸ್ಥರಾದಂತ ಡಾ.ರಾಘವೇಂದ್ರ ಎಲಿಗಾರ್, ಹಿರಿಯ ಪಶು ವೈದ್ಯಾಧಿಕಾರಿಗಳಾದ ಡಾ.ಮಹೇಶ್ ಕುಮಾರ್ , ಕೊಪ್ಪಳ ಪಶು ಇಲಾಖೆ ಪ್ರಥಮ ದರ್ಜೆ ಸಹಾಯಕರಾದ ಕಾರ್ತಿಕ್ , ಗಂಗಾವತಿ ಮತ್ತು ಕಾರಟಗಿ ತಾಲೂಕಿನ ಎನ್.ಆರ್.ಎಲ್.ಎಂ. ಕೃಷಿಯೇತರ ತಾಲೂಕು …

Read More »

ರಾಜೂರಿನಲ್ಲೊಂದು ನೂತನ ಮಾದರಿ : ಗ್ರಂಥಾಲಯ

ಕುಕನೂರು : ತಾಲ್ಲೂಕಿನ ರಾಜೂರು ಗ್ರಾಮದ ಪಂಚಾಯತಿ ಗ್ರಂಥಾಲಯ ಆಧುನಿಕತೆಯ ಮೆರುಗಿನಿಂದ ಕಂಗೊಳಿಸುತ್ತಿದೆ. ತಾಲೂಕಿನಲ್ಲಿ ಇಂತಹ ಮೂರು ವಿಷೇಶ ನೂತನ ಮಾದರಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿದ್ದು, ಹಲವಾರು ಮಹನೀಯರ ಹಾಗೂ ವಿವಿಧ ಜ್ಞಾನ ಭಂಡಾರದ ಪುಸ್ತಕಗಳಿದ್ದು ಅವುಗಳ ಸದುಪಯೋಗವನ್ನು ಪ್ರತಿಯೊಬ್ಬ ನಾಗರಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಲಿಗೆಮ್ಮ ಹಿರೇಮನಿ ಹೇಳಿದರು. ಓದು ಮನುಷ್ಯನ ಜ್ಞಾನ ವಿಕಾಸದ ತೊಟ್ಟಿಲು . ಓದುಗರಿಗೆ ಸೂಕ್ತ ಸೌಕರ್ಯ ಕಲ್ಪಿಸುತ್ತಾ …

Read More »

22 ರಂದು “ಧನ್ವಂತರಿ ಡ್ರೋನ್ ಪೈಲೆಟ್ ಅಕಾಡೆಮಿ” ಉದ್ಘಾಟನೆ

ಕೃಷಿ ಒಳಗೊಂಡಂತೆ ಡ್ರೋನ್ ತಂತ್ರಜ್ಞಾನಲ್ಲಿ ಕ್ರಾಂತಿಕಾರಕ ಬದಲಾವಣೆ ಬೆಂಗಳೂರು, ಜೂ, 21; ದೇಶದ ಪ್ರಮುಖ ನರ್ಸಿಂಗ್, ಪ್ಯಾರಾ ಮೆಡಿಕಲ್, ಮ್ಯಾನೇಜ್ ಮೆಂಟ್ ಸ್ಟಡೀಸ್ ಒಳಗೊಂಡಂತೆ ಸಮಗ್ರ ಶೈಕ್ಷಣಿಕ ವಲಯದ ಧನ್ವಂತರಿ ಸಂಸ್ಥೆಯಿಂದ ನಗರದ ಚಿಕ್ಕಬಾಣಾವರದಲ್ಲಿ ಇದೇ ಮೊದಲ ಬಾರಿಗೆ “ಧನ್ವಂತರಿ ಡ್ರೋನ್ ಪೈಲೆಟ್ ಅಕಾಡೆಮಿ” ತಲೆ ಎತ್ತಲಿದೆ. ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರು ಜೂ. 22 [ಶನಿವಾರ] ಅಕಾಡೆಮಿಯನ್ನು ವಿಧ್ಯುಕ್ತವಾಗಿ ಉದ್ಘಾಟಿಸಲಿದ್ದು, ಕೃಷಿ ಕ್ಷೇತ್ರದಲ್ಲಿ ಡ್ರೋನ್ ತಂತ್ರಜ್ಞಾನದ ಮೂಲಕ …

Read More »

ಕೆರೆದಡದಲ್ಲಿಕೂಲಿಕಾರರಿಗೆ ಯೋಗಭ್ಯಾಸ

ಯೋಗದಿಂದ ರೋಗ ದೂರ ಯೋಗಪಟು ಸಣ್ಣ ವೀರನಗೌಡ ಹೇಳಿಕೆ ಗಂಗಾವತಿ : ನಿತ್ಯ ಯೋಗಭ್ಯಾಸ ರೂಢಿ ಮಾಡಿಕೊಂಡರೆ ಯಾವುದೇ ರೋಗಗಳು ಬರುವುದಿಲ್ಲ ಎಂದು ಯೋಗಪಟು ಸಣ್ಣ ವೀರನಗೌಡ ಪರನಗೌಡ್ರು ಹೇಳಿದರು. ತಾಲೂಕಿನ ಗಡ್ಡಿ ಕೆರೆ (ಅಮೃತ ಸರೋವರ ) ಹತ್ತಿರ ಯೋಗ ದಿನ ಅಂಗವಾಗಿ ಕೂಲಿಕಾರರಿಗೆ ವೆಂಕಟಗಿರಿ ಗ್ರಾ.ಪಂ. ವತಿಯಿಂದ ಶುಕ್ರವಾರ ಆಯೋಜಿಸಿದ್ದ ಯೋಗ ಶಿಬಿರವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಶೈಲಿ ಅಭ್ಯಾಸ …

Read More »

ನೆಟ್ಟಗಾಗದ ನೆಟ್ ಪರೀಕ್ಷೆ : ಯುಜಿಸಿ-ನೆಟ್ ಪರೀಕ್ಷೆಯಲ್ಲಿ ಅಕ್ರಮ – ಎಐಡಿವೈಓ ಖಂಡನೆ.

ಇದೇ ಜೂನ್ 18ರಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು (ಎನ್‌ಟಿಎ) ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಹಾಗೂ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ. ನೀಟ್, ಯುಜಿಸಿನೆಟ್ ಸೇರಿದಂತೆ ಎನ್‌ಟಿಎ ನಡೆಸುವ ಹಲವಾರು ಪರೀಕ್ಷೆಗಳಲ್ಲಿ ಹೀಗೆ ಲೋಪಗಳು ಆಗುತ್ತಿರುವುದನ್ನು ಎಐಡಿವೈಓ ತೀವ್ರವಾಗಿ ಖಂಡಿಸುತ್ತದೆ ಹಾಗೂ ಲಕ್ಷಾಂತರ ಪರೀಕ್ಷಾರ್ಥಿಗಳ ಶ್ರಮವನ್ನು ಹಾಳುಮಾಡಿದ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ, ನಿದರ್ಶನೀಯ ಶಿಕ್ಷೆ ವಿಧಿಸಲು ಈ ಮೂಲಕ ಆಗ್ರಹಿಸುತ್ತದೆ. …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.