Breaking News

Tag Archives: kalyanasiri News

ಕೆ ಆರ್ ಎಸ್ ನಿಂದ ಹೆಚ್ವುವರಿ ನೀರು ಬಿಡುಗಡೆ ನದಿಯಂಚಿನ ಜನರಿಗೆ ಮುನ್ನೆಚ್ಚರಿಕೆಗೆ ಕ್ರಮ , ಉಪವಿಭಾಗ ಅಧಿಕಾರಿ ಮಹೇಶ್ ಸೂಚನೆ

Release of excess water from KRS, take precautionary measures for people along the river, sub-divisional officer Mahesh informed. ವರದಿ : ಬಂಗಾರಪ್ಪ .ಸಿಚಾಮರಾಜನಗರ /ಹನೂರು : ಕೆ ಆರ್ ಎಸ್ ಹಾಗೂ ಕಬಿನಿ ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರ ಬಿಡುತ್ತಿರುವುದರಿಂದ ತಾಲೂಕಿನ ಹಲವು ಗ್ರಾಮಗಳು ಮುಳುಗಡೆಯಾಗಲಿದ್ದು ಪ್ರವಾಹ ಭೀತಿ ಎದುರಾಗಿದೆ. ಕೆಆರ್‌ಎಸ್‌ ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್ಸ್ ಹಾಗೂ ಕಬಿನಿ ಜಲಾಶಯದಿಂದಲೂ …

Read More »

ಕ್ರೀಡಾಕೂಟದಲ್ಲಿ ಕ್ರಿಸ್ತರಾಜ ವಿದ್ಯಾರ್ಥಿಗಳ ಸಾಧನೆಗೆ ಫಾದರ್ ರೋಷನ್ ಬಾಬು ಪ್ರಶಂಸೆ

Father Roshan Babu praised the performance of Kristaraja students in the sports event. ವರದಿ : ಬಂಗಾರಪ್ಪ ,ಸಿ .ಹನೂರು : ಹನೂರಿನ ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹನೂರು ಪಟ್ಟಣದ ಕ್ರಿಸ್ತರಾಜ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಪಾಲು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿರುವುದು ಸಂತೋಷದ ವಿಷಯ ಎಂದು ವ್ಯವಸ್ಥಾಪಕರಾದ ಫಾದರ್ ರೋಷನ್ ಬಾಬು ತಿಳಿಸಿದರು . …

Read More »

ಪ್ರಾಥಮಿಕ ಹಾಗೂ ಪ್ರೌಡ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮುಖ್ಯ : ಮಾಲಗಿತ್ತಿ,,

Legal awareness is important for students at primary and advanced level: Malagitthi ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ( ಯಲಬುರ್ಗಾ) ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಜ್ಞಾನ ಹೊಂದಿರಬೇಕು ಎಂದು ಯಲಬುರ್ಗಾ ಆರಕ್ಷಕ ಠಾಣೆಯ ಎಎಸ್ಐ ಪಿಎಸ್ ಬಸವರಾಜ ಮಾಲಗಿತ್ತಿ ವಿದ್ಯಾರ್ಥಿಗಳಿಗೆ ಹೇಳಿದರು. ಪಟ್ಟಣದ ಜ್ಞಾನ ಸಾಗರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಲಬುರ್ಗಾ ಆರಕ್ಷಕ ಠಾಣೆ ವತಿಯಿಂದ ಠಾಣಾ ಪಿಎಸ್ …

Read More »

ಯಲಬುರ್ಗಾ ಪಟ್ಟಣದಲ್ಲಿ25ನೇಕಾರ್ಗಿಲ್ ವಿಜಯೋತ್ಸವ

25th Kargil Victory Day in Yalaburga town ಕೊಪ್ಷಳ : ಯಲಬುರ್ಗಾ ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ, ರಜತ ಮಹೋತ್ಸವ ಹಾಗೂ ಹುತಾತ್ಮ ಯೋಧರಿಗೆ ಗೌರವ ನಮನ ಹಾಗೂ ಮಾಜಿ ಯೋಧರ ಸಂಘದ 10ನೇ ವರ್ಷದ ಸಂಘದ ವಾರ್ಷಿಕೋತ್ಸವ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಯೋಧರು ಹಾಗೂ ಪಟ್ಟಣ ಪಂಚಾಯತಿಯವರು, ಪದವಿ ಪೂರ್ವ ಕಾಲೇಜಿನ ಸಿಬ್ಬಂದಿಯವರು ಭಾಗವಹಿಸಿದ್ದರು. ನಂತರದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್ …

Read More »

ಬಾಬಾ ಸಾಹೇಬ್ ಅಂಬೇಡ್ಕರ್ ರಾಜ್ಯ ಯುವ ಪುರಸ್ಕಾರಕ್ಕೆ ಅರ್ಜಿ

Application for Baba Saheb Ambedkar State Youth Award ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರಲ್ಲಿ ರಾಜ್ಯ ಯುವ ಪುರಸ್ಕಾರವನ್ನು ರಾಜ್ಯದ ೩೧ ಜಿಲ್ಲೆಯ ತಲಾ ಒಬ್ಬರು ಹಾಗೂ ನಾಲ್ಕು ವಿಭಾಗದಲ್ಲಿ ನಾಲ್ಕು ಸಾಂಘಿಕ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷರು ಹಾಗೂ ಕಲಬುರಗಿ ವಿಭಾಗೀಯ ಸಂಚಾಲಕ ಮಂಜುನಾಥ …

Read More »

ಹಠವಾದಿ ಅಂಡಗಿ ಎಂಬ ಮೇಷ್ಟ್ರು ಮತ್ತು ಪತ್ರಿಕೆಗಳ ತುಂಡುಗಳು

A master named Hathwadi Andagi and pieces of newspapers {ಮೇಷ್ಟ್ರು ಜನಪದ ಗಾಯಕ, ಸಂಘಟಕ, ಸಾಹಿತಿ ಡಾ. ಹನುಮಂತಪ್ಪ ಅಂಡಗಿ ಅಕಾಲಿಕ ನಿಧನದ ನೆನಪಲ್ಲಿ) ಇದನ್ನು ಈಗ ಹೇಗೆ ಬರೆಯಬೇಕು ಎಂದು ನನಗೆ ನಿಜವಾಗಲೂ ಗೊತ್ತಾಗುತ್ತಿಲ್ಲ. ಡಾ. ಹನುಮಂತಪ್ಪ ಅಂಡಗಿ, ಜೀವನೋತ್ಸಾಹದ ಸಂಘ ಜೀವಿ, ಪತ್ರಿಕೆಗಳಲ್ಲಿ ಅದೆಷ್ಟು ಸಾವಿರ ಸಲ ಈತನ ಹೆಸರು ಪ್ರಕಟಗೊಂಡಿದೆ ಗೊತ್ತಿಲ್ಲ. ತನ್ನ ಹೆಸರ ಜೊತೆಗೆ ಕೊಪ್ಪಳ ತಾಲೂಕಿನ ತಮ್ಮ ಗ್ರಾಮ ಚಿಲವಾಡಗಿ …

Read More »

ಗಂಗಾವತಿಯಲ್ಲಿ ಒಂದು ವಿಶೇಷ ಸರಕಾರಿ ಶಾಲೆ,ನಲಿ ಕಲಿ ಪೀಠೋಪಕರಣಗಳ ಅನಾವರಣ ಕಾರ್ಯಕ್ರಮ

A special government school in Gangavati,Nali Kali furniture launch event ಗಂಗಾವತಿ: ತಾಲ್ಲೂಕಿನ ವಿರುಪಾಪುರದ ಹೆಚ್.ಆರ್.ಜಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜುಲೈ-೨೪ ರಂದು ನಲಿ ಕಲಿ ಪೀರೋಪಕರಣ ಮತ್ತು ಕಲಿಕೋಪಕರಣಗಳ ಅನಾವರಣವನ್ನು ಮುನಿರಾಬಾದ್ ಡೈಯಟ್‌ನ ಹಿರಿಯ ಉಪನ್ಯಾಸಕರಾದ ಶ್ರೀಯುತ ಸೋಮಶೇಖರ್‌ಗೌಡ ಪಾಟೀಲ್ ರವರು ಮಾಡಿದರು ಎಂದು ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಹಕ್ಕಂಡಿ ಪ್ರಕಟಣೆಯಲ್ಲಿ ತಿಳಿಸಿದರು.ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸೋಮಶೇಖರಗೌಡ ಪಾಟೀಲ್‌ರವರು, ‘ಶಿಕ್ಷಕರು ಮಕ್ಕಳ ಕಲಿಕೆಗೆ …

Read More »

ಶಾಲಾ ಮಕ್ಕಳಿಗೆ ಊಟದ ತಟ್ಟೆ ಹಾಗೂ ಲೋಟಗಳ ವಿತರಣೆ

Distribution of lunch plates and cups to school children ಗಂಗಾವತಿ: ಕರ್ನಾಟಕ ಮೂಲದ ಶ್ರೀ ಪ್ರತೀಕ್ ಬದಾಮಿ, ಇಂಜಿನಿಯರ್ ಅಭಿಯಂತರರು (ಅಮೇರಿಕಾ) ಇವರು ಇತ್ತೀಚೆಗೆ ಗಂಗಾವತಿ ತಾಲೂಕಿನ ಬಂಡಿಬಸಪ್ಪಕ್ಯಾAಪಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬಿಸಿ ಊಟ ಹಾಗೂ ಕ್ಷೀರ ಭಾಗ್ಯ ಯೋಜನೆಯ ಅನುಕೂಲಕ್ಕಾಗಿ ೨೫ ಊಟದ ತಟ್ಟೆ ಹಾಗೂ ೨೫ ಲೋಟಗಳನ್ನು ದೇಣಿಗೆಯಾಗಿ ನೀಡಿದ್ದಾರೆ ಎಂದು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಲಿಂಗರಾಜ ಪ್ರಕಟಣೆಯಲ್ಲಿ ತಿಳಿಸಿದರು.ಈ ಸಂದರ್ಭದಲ್ಲಿ …

Read More »

ಬೀದಿ ಬದಿ ವ್ಯಾಪಾರಸ್ಥರು ಪಿಎಂ ಯೋಜನೆ ಸದುಪಯೋಗ ಪಡೆದುಕೊಳ್ಳಿ : ಕಾಳೇಶ,,

Street traders take advantage of PM scheme: Kalesh ವರದಿ : ಪಂಚಯ್ಯ ಹಿರೇಮಠ,,,ಕೊಪ್ಪಳ : ಬೀದಿ ಬದಿ ವ್ಯಾಪಾರಸ್ಥರಿಗೆ ದೀನ ದಯಾಳು ಯೋಜನೆಯಡಿಯಲ್ಲಿ ಸಾಲ ಸೌಲಭ್ಯಗಳನ್ನು ನೀಡುತ್ತಿದ್ದು ಪ್ರತಿಯೋಬ್ಬ ವ್ಯಾಪಾರಸ್ಥರು ಇದರ ಸದುಪಯೋಗವನ್ನು ಪಡೆದುಕೊಂಡು ತಮ್ಮ ವ್ಯಾಪಾರ, ಉದ್ಯೋಗಗಳನ್ನು ಉನ್ನತಿಕರಿಸಲು ಮುಂದಾಗಬೇಕು ಎಂದು ಕುಷ್ಟಗಿ ಸರಸ್ವತಿ ಮಹಿಳಾ ಸಂಘದ ಸದಸ್ಯ ಕಾಳೇಶ ಹೇಳಿದರು.ಜಿಲ್ಲಾಳಿತ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕೊಪ್ಪಳ ಮತ್ತು ಕುಕನೂರು ಪಟ್ಟಣ ಪಂಚಾಯತಿ …

Read More »

ಫಿಜಿಯೋಥೆರಪಿಸ್ಟ್ ಮತ್ತು ಆಯಾ ಹುದ್ದೆಗೆ ಅರ್ಜಿ ಆಹ್ವಾನ

Application Invitation for Physiotherapist and respective post     ಗಂಗಾವತಿ:  2024-25 ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಹಾಗೂ ಸಮನ್ವಯ ಶಿಕ್ಷಣ ಶೀರ್ಷಿಕೆಯಡಿ ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆ ನೀಡಲು ಫಿಜಿಯೋಥೆರಪಿಸ್ಟ್ ಹುದ್ದೆಗೆ ಹಾಗೂ ಶಾಲಾ ಸಿದ್ಧತೆ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಆಯಾ ಹುದ್ದೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು 26 ಜುಲೈ 2024 ರ ಒಳಗಾಗಿ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.