Breaking News

Tag Archives: kalyanasiri News

ಮಾರ್ಟಳ್ಳಿ ಆಂಗ್ಲ ಮಾದ್ಯಮ ಮತ್ತು ಕನ್ನಡ ಮಾದ್ಯಮ ಶಾಲೆಗಳು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Martalli English medium and Kannada medium schools selected for district level sports event ವರದಿ : ಬಂಗಾರಪ್ಪ ಸಿ ಹನೂರು :ಕ್ಷೇತ್ರದಲ್ಲಿ ನಡೆದ 2023-24ನೇ ಶೈಕ್ಷಣಿಕ ಸಾಲಿನ ತಾಲ್ಲೂಕು ಮಟ್ಟದ ಕ್ರೀಡಾಕೂಟವು ಶ್ರೀ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಸಿದ್ದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸೆಂಟ್ ಮೇರಿಸ್ ಹಾಗೂ ಸೆಂಟ್ ತೆರೇಸಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಆಥ್ಲಂಟಿಕ್ ಕ್ರೀಡಾಕೂಟ ದಲ್ಲಿ ವಿಜೇತರಾಗಿ ಜಿಲ್ಲಾ …

Read More »

ಹಿರೇಸಿಂದೋಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ

Distribution of free sports uniforms in high school section of Hiresindogi Karnataka Public School ಕೊಪ್ಪಳ : ತಾಲೂಕಿನ ಹಿರೇಸಿಂದೋಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಕ್ರೀಡಾ ಸಮವಸ್ತ್ರವನ್ನು ವಿತರಿಸಲಾಯಿತು ಪ್ರೌಢಶಾಲೆಯ ದೈಹಿಕ ಶಿಕ್ಷಕರು ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡಾಪಟುವಾದ ರೇಣುಕಾ ಮಣ್ಣೂರ ಅವರು ತಮ್ಮ ಸ್ವಂತ ಖರ್ಚಿನಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರವನ್ನು ಖರೀದಿಸಿ ವಿತರಿಸಿದ್ದಾರೆ. ಸರಕಾರಿ ಪದವಿ ಪೂರ್ವ …

Read More »

ಕವಿವಾಣಿ ಹೂವಾದರೆ ಜನವಾಣಿ ಬೇರು-ಮಾಹಾದೇವಪ್ಪ ಉಪ್ಪಿನ

If Kavivani is a flower, Janavani is the root of Mahadevappa’s salt ಚಿಟಗುಪ್ಪ : ಕವಿವಾಣಿ ಹೂವಾದರೆ ಜನವಾಣಿ ಬೇರು ಎಂಬಂತೆ ಯಾವುದೇ ಭಾಷೆಯಾಗಲಿ ಅದು ಸ್ವಯಂಸಹಜಭಾವದಿಂದ ಭಾವದೀಪ್ತಿಯಾಗಿ ಬಂದುದು ಜಾನಪದ ಎನಿಸುತ್ತದೆ ಎಂದು ವಿಶ್ರಾಂತ ಪ್ರಾಚಾರ್ಯರಾದ ಮಹಾದೇವಪ್ಪ ಉಪ್ಪಿನ ನುಡಿದರು. ನಗರದ ಸದ್ಬೋದಿನಿ ಮಹಿಳಾ ಕಲಾ ಮಹಾವಿದ್ಶಾಲಯದಲ್ಲಿ ಚಿಟಗುಪ್ಪ ತಾಲೂಕಾ ಜಾನಪದ ಪರಿಷತ್ತಿನ ವತಿಯಿಂದ ಹಮ್ಮಿಕೊಂಡ ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ …

Read More »

ಜಿಲ್ಲಾ ಮಟ್ಟದ ಯುವ ಉತ್ಸವಕ್ಕೆ ಚಾಲನೆಯುವಜನರ ಮನಸ್ಸು ಕೂಡಿಸುವ ಇಂತಹ ಕಾರ್ಯಕ್ರಮ ಅಗತ್ಯ : ಎಡಿಸಿ ಕಡಿ

Driving the district level youth festival There is a need for such a program to gather the minds of the youth: ADC Kadi ಕೊಪ್ಪಳ : ಜಿಲ್ಲಾ ಮಟ್ಟದ ಯುವ ಉತ್ಸವ-2023 ವನ್ನು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಹಾಗೂ ನೆಹರು ಯುವ ಕೇಂದ್ರ ಕೊಪ್ಪಳ ಮತ್ತು …

Read More »

ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

Application Invitation for Ten Days Entrepreneurship Development Training Program ಕೊಪ್ಪಳ ಆಗಸ್ಟ್ 31 (ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರಿಂದ ಸ್ವಯಂ ಉದ್ಯೋಗ ಪ್ರಾರಂಭಿಸಲು ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ …

Read More »

ಕೊಪ್ಪಳ ನಗರದ ಗೇಟ್ ಸಂ.66ರ ಮೇಲ್ಸೇತುವೆಗೆ ಹೆಚ್ಚುವರಿ 13.78 ಕೋಟಿ ಮಂಜೂರು: ಸಂಸದರಾದ ಕರಡಿ ಸಂಗಣ್ಣ ಹರ್ಷ

Additional 13.78 crore sanctioned for the flyover of Gate No. 66 of Koppal Nagar: MP Karadi Sanganna Harsha ಕೊಪ್ಪಳ ಆಗಸ್ಟ್ 31 (ಕರ್ನಾಟಕ ವಾರ್ತೆ): ಕೊಪ್ಪಳ ನಗರದ ಕುಷ್ಟಗಿ ರಸ್ತೆಯ ರೈಲ್ವೆ ಗೇಟ್ ಸಂಖ್ಯೆ 66ರ ಮೇಲ್ವೇತುವೆಗೆ ಕೇಂದ್ರ ಸರ್ಕಾರದ ಹೆಚ್ಚುವರಿ 13.78 ಕೋಟೆ ರೂ.ಗಳು ಮಂಜೂರಾಗಿರುವುದಕ್ಕೆ ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.ಕೊಪ್ಪಳ ನಗರದ ರೈಲ್ವೆ ಗೇಟ್ ಸಂ.66ರ …

Read More »

ನಮ್ಮ ಕ್ಲಿನಿಕ್‌ಗಳ ಗುತ್ತಿಗೆ ಆಧಾರದ ವಿವಿಧ ಹುದ್ದೆ: ಸೆಪ್ಟೆಂಬರ್ 02ರಿಂದ ದಾಖಲಾತಿ ಪರಿಶೀಲನೆ

Our Clinics Contract Basis Various Posts: Enrollment Verification from September 02 ಕೊಪ್ಪಳ ಆಗಸ್ಟ್ 31 (ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಿಂದ ಎನ್.ಹೆಚ್.ಎಂ ಅಡಿಯಲ್ಲಿ ಪಿಎಂ ಎ.ಬಿ.ಹೆಚ್.ಐ.ಎಂ ಕಾರ್ಯಕ್ರಮದ ನಮ್ಮ ಕ್ಲಿನಿಕ್‌ಗಳಲ್ಲಿ ಸೃಜನೆಗೊಂಡಿರುವ ಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿಗಳು, ಶುಶ್ರೂಷಕಿಯರು ಹಾಗೂ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೂಲದಾಖಲಾತಿ ಪರಿಶೀಲನೆಯನ್ನು ಸೆಪ್ಟೆಂಬರ್ 02ರಿಂದ 08ರವರೆಗೆ ಹಮ್ಮಿಕೊಳ್ಳಲಾಗಿದೆ.ನಮ್ಮ ಕ್ಲಿನಿಕ್‌ಗಳಲ್ಲಿ ಸೃಜನೆಗೊಂಡಿರುವ …

Read More »

ಕಾಯಕದಲ್ಲಿ ಕೈಲಾಸಕಂಡ ಮಹಾನ ಶರಣ ಶ್ರೀ ನುಲಿಯ ಚಂದಯ್ಯ

Kailasakanda Maha Sarana Sri Nuli Chandaiya in Kayaka ಕೊಪ್ಪಳ ಆಗಸ್ಟ್ 31 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮ ಆಗಸ್ಟ್ 31ರಂದು ನಗರದ ಸಾಹಿತ್ಯ ಭವನದಲ್ಲಿ ನಡೆಯಿತು.ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, ಕಾಯಕದಲ್ಲಿ ಕೈಲಾಸಕಂಡ ಮಹಾನ ಶರಣರು ಶ್ರೀ ನುಲಿಯ …

Read More »

ನಾರಾಯಣಗುರು ಸಮಾಜ ಸುಧಾರಣೆಯ ಹರಿಕಾರರು: ಹನುಮಂತಪ್ಪ ಅಂಡಗಿ

Narayanaguru was the pioneer of social reform: Hanumanthappa Andagi ಅಳವಂಡಿ: ನಾರಾಯಣ ಗುರು ಸಮಾಜ ಸುಧಾರಣೆಯ ಸಾಮಾಜಿಕ ಸುಧಾರಣೆಯ ಕ್ರಾಂತಿಗೆ ಕಾರಣರಾದ ನಾರಾಯಣ ಗುರು ಅವರು ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಅವರು ಲೋಕ ಗುರು. ಮೂಢನಂಬಿಕೆ, ಜಾತೀಯತೆ, ಅಸ್ಪೃಶ್ಯತೆ, ಬಾಲ್ಯವಿವಾಹ ,ಜೀತ ಪದ್ಧತಿ, ವಿರುದ್ಧ ಹೋರಾಟ ಮಾಡಿ , ಸಮಾಜದೊಂದಿಗೆ ಬದುಕಿನ ಪಾಠ ಕಲಿತು, ಬ್ರಹ್ಮ ಜ್ಞಾನವನ್ನು ಪಡೆದು, ನಾರಾಯಣ ಗುರುವಾದರು. ಒಂದೇ ಜಾತಿ, ಒಂದೇ ಮತ, …

Read More »

ಹನೂರು ಪಟ್ಟಣ ಪಂಚಾಯಿತಿಗೆ ತಹಸಿಲ್ದಾರ್ ದಿಡೀರ್ ಬೇಟಿ ಕಡತಗಳ ಪರಿಶಿಲನೆ.

Review of Tehsildar Didir Beti files for Hanur Town Panchayat. ವರದಿ :ಬಂಗಾರಪ್ಪ ಸಿ ಹನೂರು :ಸಾರ್ವಜನಿಕರ ಕೆಲಸಕಾರ್ಯಗಳು ಸುಗಮವಾಗಿ ನೌಕರರು ಮಾಡಿಕೊಡಲೆಂದು ಹನೂರು ಪಟ್ಟಣ ಪಂಚಾಯಿತಿಗೆ ಇಂದು ದಿಡೀರ್ ಬೇಟಿ ನೀಡಿದ ಕೊಳ್ಳೆಗಾಲ ತಹಸಿಲ್ದಾರ್ ಮಂಜುಳ ರವರು ಹಾಹರಾತಿಗೆ ಸಂಬಂಧಿಸಿದ ಹಲವು ಪುಸ್ತಕಗಳನ್ನು ವಿಕ್ಷೀಷಿದರು . ಇದೇ ಸಮಯದಲ್ಲಿ ನೌಕರರ ಜೋತೆಯಲ್ಲಿ ಮಾತನಾಡಿದ ಅವರು ಸರ್ಕಾರಿ ಕೆಲಸದ ಸಮಯಲ್ಲಿ ಯಾವ ನೌಕರರು ಹೊರ ಹೋಗಬೇಕಾದರೆ ಹಾಜರಾತಿ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.