Breaking News

Tag Archives: kalyanasiri News

ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ : ಕೊಟ್ಟೂರು ತಾಲೂಕು ಅಧ್ಯಕ್ಷ ತಗ್ಗಿನಕೇರಿ ಕೊಟ್ರೇಶ್

ಕೊಟ್ಟೂರು : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಪ್ರಥಮ ತಾಲೂಕು ಸಮ್ಮೇಳನ ನಡೆಸಲಾಯಿತು. ಕೊಟ್ಟೂರು ತಾಲೂಕು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಪ್ರಥಮ ಸಮ್ಮೇಳನವನ್ನು  ಎ ಐ ಡಿ ಆರ್ ಎಂ  ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ  ಸಂತೋಷ್ ಎಚ್ ಎಂ  ರವರು ಹಲೆಗೆ ಬಾರಿಸುವ ಮೂಲಕ  ಸಮ್ಮೇಳನಕ್ಕೆ ಚಾಲನೆ ನೀಡಿದರು. ಈ ದೇಶದಲ್ಲಿ  ಪರಿಶಿಷ್ಟ ಪಂಗಡ –  ಪರಿಶಿಷ್ಟ ಜಾತಿ  ಮೇಲೆ …

Read More »

ನರೇಗಾಕ್ರಿಯಾಯೋಜನೆ ಮಾಡೆಲ್ ಸಾ ಫ್ಟ್‌ವೇರ್ ಬಗ್ಗೆ ಜಾಗೃತಿ ಮೂಡಿಸಿ

Create awareness about Narega Action Model Software ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಮಹಾಂತಸ್ವಾಮಿ ಸಲಹೆ ಮಾಡೆಲ್ ಸಾಫ್ಟ್‌ವೇರ್ ಬಳಕೆ ಬಗ್ಗೆ ತರಬೇತಿ ಕಾರ್ಯಾಗಾರ ಗಂಗಾವತಿ : 2025-26 ನೇ ಆರ್ಥಿಕ ಸಾಲಿನ ನರೇಗಾ ಕ್ರಿಯಾಯೋಜನೆಯನ್ನು ಸಾಫ್ಟ್‌ವೇರ್ ನಲ್ಲಿ ಅಪ್ಲೋಡ್ ಮಾಡಬೇಕಿದ್ದು, ಈ ಕುರಿತು ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಜಿ.ಪಂ‌ ಸಂಪನ್ಮೂಲ ವ್ಯಕ್ತಿಗಳು ಹಾಗೂ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಮಹಾಂತಸ್ವಾಮಿ ಅವರು ತಿಳಿಸಿದರು. ನಗರದ ತಾ.ಪಂ‌ ಮಂಥನ …

Read More »

ಹಿರೇ ಬೇರಿಗೆಯಲ್ಲಿ ಸ್ಮಾರಕಗಳ ಹೊಸ ಶೋಧ:

New discovery of monuments at Hire Berege: ಸಿಂಧನೂರು,ಅ20: ಭಾರತ ದೇಶದ ಅನೇಕ ನಗರ, ಪಟ್ಟಣ ಮತ್ತು ಗ್ರಾಮಗಳಲ್ಲಿ ಅಂದು ರಾಜ್ಯ ಭಾರ ಮಾಡುತ್ತಿದ್ದ ಚಕ್ರವರ್ತಿಗಳು, ಮಹಾಂಡಳೇಶ್ವರರು, ಮಹಾ ಸಾಮಂತರು ಮತ್ತು ಇನ್ನಿತರೆ ಪ್ರಮುಖ ವ್ಯಕ್ತಿಗಳು ತಾವು ಮಾಡಿದ ಜನಪರ ಕೆಲಸ ಕಾರ್ಯಗಳಿಗಾಗಿ ಹಲವು ಸ್ಮಾರಕಗಳನ್ನು ನಿರ್ಮಿಸಿ ಅಮರರಾಗಿದ್ದಾರೆ. ಆದರೆ ಇತ್ತೀಚಿನ ದಿನಮಾನಗಳಲ್ಲಿ ಸ್ವಾರ್ಥತೆ, ಸ್ವಜನಪಕ್ಷಪಾತ ಮೊದಲಾದವುಗಳು ಹೆಚ್ಚಿಗೆಯಾಗಿದ್ದರಿಂದ ಹಿಂದಿನ ಕಾಲದ ಕುರುಹುಗಳ ಬಗ್ಗೆ ಅನೇಕ ಜನರು ಮೌಢ್ಯತೆಗಳನ್ನಿಟ್ಟುಕೊಂಡು …

Read More »

ವೈದ್ಯ ಸೇವಾರತ್ನ ಪ್ರಶಸ್ತಿ ಪುರಸ್ಕೃತರಾದ ಡಾ.ಶರಣ ಬಸವರಾಜ ದೇವರಡ್ಡಿ ಅವರಿಗೆ ವನಸಿರಿ ಫೌಂಡೇಶನ್ ವತಿಯಿಂದ ಸನ್ಮಾನ

Vaidya Sevaratna awardee Dr. Sharan Basavaraja Devaradi felicitated by Vanasiri Foundation ಇತ್ತೀಚೆಗೆ ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ಕರ್ನಾಟಕ ಪ್ರೆಸ್ ಕ್ಲಬ್ ಪ್ರಧಾನ ಸಮಾರಂಭದಲ್ಲಿ ಸಿಂಧನೂರಿನ ಕೊಪ್ಪಳ ಗವಿಸಿದ್ದೇಶ್ವರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಶರಣಬಸವರಾಜ ದೇವರಡ್ಡಿ ಇವರಿಗೆ ವೈದ್ಯ ಸೇವಾರತ್ನ ಪ್ರಶಸ್ತಿ ನೀಡಿಗೌರವಿಸಲಾಯಿತು.ಈ ಪ್ರಶಸ್ತಿ ಪಡೆದ ಡಾ.ಶರಣಬಸವರಾಜ ದೇವರೆಡ್ಡಿ ಪಾಟೀಲ ಇವರಿಗೆ ಇಂದು ವನಸಿರಿ ಫೌಂಡೇಶನ್ ವತಿಯಿಂದ ಸಿಂಧನೂರಿನಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ …

Read More »

ಶರಣಪ್ಪ ತೀರ್ಥಭಾವಿ ಕೆ.ಹೊಸಹಳ್ಳಿ ಇವರಿಗೆ ಕಾವ್ಯ ಶ್ರೀ ಸೇವಾ ಟ್ರಸ್ಟ್ ನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ

Sharanappa Theerthabhavi K. Hosahalli was awarded the State Level Best Teacher Award by Kavya Sri Seva Trust. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಕಾವ್ಯಾಶ್ರೀ ಸೇವಾ ಟ್ರಸ್ಟ್ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಮತ್ತು ಸಾಂಸ್ಕೃತಿಕ ಹಾಗೂ ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶರಣಪ್ಪ …

Read More »

ಕೂಡ್ಲಿಗಿ :ಕೋಡಿಬಿದ್ದ ಕೆರೆಗೆ ಗ್ರಾಮಸ್ಥರಿಂದ ಮದುಗಮ್ಮಗಂಗಾಪೂಜೆ.

Kudligi: Madugamma Ganga Puja by Villagers to Kodibidda Lake ಕೂಡ್ಲಿಗಿ : ಕೂಡ್ಲಿಗಿ ತಾಲೂಕಿನಾಧ್ಯಂತ ಕಳೆದ ವಾರದಿಂದ ಸುರಿದ ಮಳೆಗೆ ಬಹುತೇಕ ಹಲವಾರು ಗ್ರಾಮಗಳಲ್ಲಿ ಕೆರೆಕಟ್ಟೆಗಳು ಭರ್ತಿಯಾಗಿ ಕೋಡಿಬಿದ್ದು ತುಂಬಿಹರಿಯುತ್ತಿವೆ.ಅದರಲ್ಲಿ ಕೂಡ್ಲಿಗಿಯ ದೊಡ್ಡಕೆರೆ ಸಹ ಕೋಡಿಬಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದ್ದು, ಜಾನುವಾರುಗಳಿಗೆ ಈ ವರ್ಷ ನೀರಿನ ಹಾಗೂ ಮೇವಿನ ಕೊರತೆ ನೀಗಿಸಿದೆ.ಸಂಪ್ರದಾಯದಂತೆ ಶುಕ್ರವಾರ ಕೂಡ್ಲಿಗಿ ಪಟ್ಟಣದ ಸಕಲ ದೈವಸ್ಥರು ಸೇರಿ ಕೋಡಿಬಿದ್ದ ಕೆರೆಗೆ ಗಂಗಪೂಜೆ ನೆರವೇರಿಸಿದರು. …

Read More »

ಬೀದಿಬದಿಯ ಆಹಾರ ಪದಾರ್ಥಗಳನ್ನು ಸ್ವಚ್ಛತೆಯಿಂದ ಕಾಪಾಡಿ -ಪಟ್ಟಣ ಪಂಚಾಯತಿ ಅಧ್ಯಕ್ಷ ಕಾವಲಿ ಶಿವಪ್ಪ ನಾಯಕ

Keep street food items clean – Pattana Panchayat President Kavali Shivappa Nayaka ಕೂಡ್ಲಿಗಿ ಪಟ್ಟಣ ಬೀದಿ ಬೀದಿಗಳಲ್ಲಿ ಬೀದಿಬದಿ ವ್ಯಾಪಾರಿಗಳು ಪ್ರತಿದಿನ ತಿಂಡಿ ತಿನಿಸುಗಳನ್ನ ಮತ್ತು ಅನೇಕ ಆಹಾರ ಪದಾರ್ಥಗಳನ್ನ ಸಂಗ್ರಹಿಸಿ ವ್ಯಾಪಾರ ಮಾಡುತ್ತಿದ್ದು ಸಾರ್ವಜನಿಕರು ತಿಂಡಿ ತಿನಿಸುಗಳನ್ನ ಹಾಗೂ ಎಗ್ ರೈಸ್ ಅನ್ನ ಊಟವಾಗಿ ಉಪಹಾರವಾಗಿ ಉಪಯೋಗಿಸುತ್ತಿದ್ದು ಅದನ್ನು ಬೀದಿ ಬದಿ ವ್ಯಾಪಾರಿಗಳು ಸಾರ್ವಜನಿಕರಿಗೆ ನೀಡುವಾಗ ಸ್ವಚ್ಛತೆಯನ್ನು ಕಾಪಾಡಬೇಕು ಮತ್ತು ದೂಳು ತಿಂಡಿ ತಿನಿಸುಗಳ …

Read More »

ಪ್ರಗತಿ ಕಾಲೋನಿ ಯೋಜನೆ ಅಡಿಯಲ್ಲಿ 2 ಕೋಟಿ ಭೂಮಿ ಪೂಜೆ ನೆರವೇರಿಸಿದ ಶಾಸಕ -ಡಾ. ಶ್ರೀನಿವಾಸ್. ಎನ್. ಟಿ

MLA who performed 2 crore Bhumi Puja under Pragati Colony Yojana -Dr. Srinivas. N. T ಕಾನ ಹೊಸಹಳ್ಳಿ :- ಹೋಬಳಿ ವ್ಯಾಪ್ತಿಯಲ್ಲಿ ಇಮ್ಮಡಾಪುರ, ಕಾ ನಹೊಸಹಳ್ಳಿ, ಚಿಕ್ಕಕುಂಬಳಕುಂಟೆ, ಹಿರೇಕುಂಬಳಕುಂಟೆ ಗ್ರಾಮಗಳಲ್ಲಿ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ಶುಕ್ರವಾರದಂದು ಪ್ರಗತಿ ಕಾಲೋನಿ ಯೋಜನೆ ಅಡಿಯಲ್ಲಿ ಭೂಮಿಪೂಜೆ ನೆರವೇರಿಸಿ ಮಾತನಾಡುತ್ತಾ, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಾನು ಬಂದಿರುವೆ. ಪ್ರಾಮಾಣಿಕವಾಗಿ ಶ್ರಮವಹಿಸಿ ಕೆಲಸ ಮಾಡುತ್ತೇನೆ ಎಂದೂ …

Read More »

ಅವಸರವೇ ಅಪಘಾತಕ್ಕೆ ಕಾರಣ

Haste is the reason for the accident ಸರಾಸರಿ ಶೇ. 80ರಷ್ಟು ಅಪಘಾತಗಳು ಅವಸರದಿಂದಲೇ ಆಗುತ್ತಿವೆ. ಇವತ್ತಿನ ಯುವ ಸಮೂಹ ಅತಿ ವೇಗದ ಚಾಲನೆ, ಮೊಬೈಲ್‌ ಬಳಕೆ ಮತ್ತಿತರ ವಿವೇಚನಾ ರಹಿತ ಚಾಲನೆಯಿಂದ ಹೊರಬಂದು ಸುರಕ್ಷಿತ ಚಾಲನೆಗೆ ಆದ್ಯತೆ ನೀಡ ಬೇಕು. ಪ್ರತಿಯೊಬ್ಬರ ಪ್ರಾಣವೂ ಅಮೂಲ್ಯವಾಗಿದ್ದು, ಹೌದು, ಅಪಘಾತಕ್ಕೆ ಕಾರಣಗಳು ಹಲವಾರು. ಅವಸರವೇ ಅಪಘಾತಕ್ಕೆ ಕಾರಣ ಎಂಬಂತೆ ಕೆಲವೊಂದು ಬಾರಿ ಅತಿಯಾದ ಆತ್ಮವಿಶ್ವಾಸ ಸಹ ಅವಘಡಕ್ಕೆ ಕಾರಣವಾಗುತ್ತದೆ. ರಸ್ತೆ …

Read More »

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 10 ದಿನದ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ

A 10-day entrepreneurship development program was launched at a government first class college in the city ಚಿಕ್ಕ-ಚಿಕ್ಕ ಉದ್ಯಮಗಳನ್ನು ಪ್ರಾರಂಭ ಮಾಡಿ; ಜಿ.ಯು.ಹುಡೇದ್ ರಾಯಚೂರು,ಅ.17,():- ಚಿಕ್ಕ-ಚಿಕ್ಕ ಉದ್ಯಮಗಳನ್ನು ಪ್ರಾರಂಭ ಮಾಡಿ ಅವುಗಳನ್ನು ಸರಿಯಾಗಿ ನಡೆಸಿಕೊಂಡು ಹೋಗಿ ಮುಂದೆ ದೊಡ್ಡ ಉದ್ಯಮಗಳನ್ನಾಗಿ ಮಾಡಲು ಮುಖ್ಯವಾಗಿ ಉದ್ಯಮಶೀಲರು ಮನಸ್ಸು ಮಾಡಬೇಕು ಎಂದು ಸಿಡಾಕ್ ಜಂಟಿ ನಿರ್ದೇಶಕರಾದ ಜಿ.ಯು.ಹುಡೇದ್ ಅವರು ಹೇಳಿದರು. ಅವರು ಅ.17ರ ಗುರುವಾರ ದಂದು ಸರ್ಕಾರಿ …

Read More »