Breaking News

Tag Archives: kalyanasiri News

ಕೊಪ್ಪಳ: ವಾರ್ಡ್ ನಂ.೨೩ ರಲ್ಲಿ ರಸ್ತೆಗಳು ತುಂಬಾ ಹದಗೆಟ್ಟಿವೆ. ಮಳೆಗಾಲದಲ್ಲಂತೂ, ಕೆಸರುಗದ್ದೆಯಂತಾಗಿದೆ ಗುಣಮಟ್ಟದ ಡಾಂಬರ್ ರಸ್ತೆ ನಿರ್ಮಾಣ ಮಾಡುಲು ಮನವಿ

Koppala: Roads in Ward No.23 are very bad. A request to build a quality asphalt road is like a mud pit even in rainy season ಕೊಪ್ಪಳ ನಗರದ ವಾರ್ಡ್ ನಂ.೨೩ ನ ಸಾರ್ವಜನಿಕರು ಮಾನ್ಯ ಪೌರಾಯುಕ್ತರಲ್ಲಿ ವಿನಂತಿಸಿಕೊಳ್ಳುವುದೇನೆಂದರೆ,ವಾರ್ಡ್ ನಂ.೨೩ ರಲ್ಲಿ ರಸ್ತೆಗಳು ತುಂಬಾ ಹದಗೆಟ್ಟಿವೆ. ಮಳೆಗಾಲದಲ್ಲಂತೂ, ಕೆಸರುಗದ್ದೆಯಂತಾಗಿದೆ. ತುಂಬಾ ದಿನಗಳಿಂದಲೂ ವಾರ್ಡ್ನಲ್ಲಿ ರಸ್ತೆಗಳೇ ಸರಿಯಲ್ಲ. ಅದರಲ್ಲೂ ‘ಗಾಂಧಿನಗರ’ ಎಂಬ ಏರಿಯಾದಲ್ಲಿ …

Read More »

ಕರ್ನಾಟಕ ಪತ್ರಕರ್ತರ ಸಂಘ ಪತ್ರಕರ್ತರಿಗೆ ರಾಜ್ಯದಲ್ಲಿಯೇಪ್ರಥಮವಾಗಿ ಶ್ಲಾಘನಿಯ ಕೆಲಸ ಮಾಡಿದೆ- ಶಾಸಕ ಎಸ್ ವೈ ಮೇಟಿ

Karnataka Journalists Association has done commendable work for journalists first in the state - MLA SY Matey ಬಾಗಿಲಕೋಟೆ -ಜು.30– ಕರ್ನಾಟಕ ಪತ್ರಕರ್ತರ ಸಂಘ ರಾಜ್ಯ ಸಮಿತಿಯಿಂದ ಇಂದು ಬಾಗಿಲಕೋಟೆ ಜಿಲ್ಲೆಯ ನವನಗರ ದಲ್ಲಿ ಪತ್ರಿಕಾ ದಿನಾಚರಣೆ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನ ಬಾಗಿಲಕೋಟೆ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿ ನಡೆಸಿಕೊಟ್ಟಿದೆ. ಸಭೆಯ ಸಾನಿಧ್ಯವನ್ನ ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದ ಪೋಜ್ಯ ಶ್ರೀ …

Read More »

ಮಾನವ ಕಳ್ಳ ಸಾಗಾಣಿಕೆ ತಡೆಗೆ ಒಗ್ಗೂಡಿ; ಜಯಶ್ರೀ ಬಿ ದೇವರಾಜ್ 

Unite to stop human trafficking; Jayashree B Devaraj   ಪ್ರಸ್ತುತ ಸಮಾಜದಲ್ಲಿ ಮಾನವ ಕಳ್ಳ ಸಾಗಾಣಿಕೆ ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ. ಮಕ್ಕಳು, ಯುವತಿಯರು ಹಾಗೂ ಹೆಣ್ಣು ಮಕ್ಕಳನ್ನು ಬಲಿಪಶು ಮಾಡಿ, ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಆಪ್ತ  ಸಮಾಲೋಚಕರು ಜಯಶ್ರೀ ಬಿ ದೇವರಾಜ್ ಹೇಳಿದರು.   ಗಂಗಾವತಿ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ  ಕೊಪ್ಪಳ ಹಾಗೂ ವೀರು ಗ್ರಾಮೀಣ ಅಭಿವೃದ್ಧಿ  ಸಂಸ್ಥೆಯ ಸಂಯೋಗದೊಂದಿಗೆ ನೊಂದ ಮಹಿಳಾ ಸಾಂತ್ವನ …

Read More »

ಪತ್ರಿಕೆಗಳನ್ನು ಕೊಂಡು ಓದುವವರ ಸಂಖ್ಯೆ ಹೆಚ್ಚಾಗುವ ಅವಶ್ಯಕತೆ ಇದೆ-ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು

There is a need to increase the number of people who buy and read newspapers - Nagabhushan Shivacharya Mahaswamy ಕೊಪ್ಪಳ: ಪತ್ರಿಕೆಗಳಿಗೆ ಜಾಹೀರಾತುಗಳೇ ಜೀವಾಳ. ನಾವು ಮೊಬೈಲ್‌ನಲ್ಲಿ ಪತ್ರಿಕೆಗಳನ್ನು ಓದುವುದರಿಂದ ನಮಗೆ ನಿಜವಾದ ಸಂತೋಷ ಸಿಗುವುದಿಲ್ಲ. ಪತ್ರಿಕೆಗಳನ್ನು ನೇರವಾಗಿ ಓದಿದಾಗ ಸಿಗುವ ಸಂತೋಷವೇ ಬೇರೆ. ಪತ್ರಕರ್ತರು ಇಂದು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಬಹುಮುಖ್ಯವಾದದ್ದು ಆರ್ಥಿಕ ಸಮಸ್ಯೆ. ಹೀಗಾಗಿ ಪತ್ರಿಕೆಗಳನ್ನು ಕೊಂಡು ಓದುವವರ …

Read More »

ಕೊರಮ – ಕೊರಚ ಜಯಂತಿ ಆಚರಣೆ ಕುರಿತು ಪರಿಶೀಲನೆ ; ಮುಖ್ಯಮಂತ್ರಿ ಸಿದ್ದರಾಮಯ್ಯ

Inspection of Koram – Koracha Jayanti celebrations; Chief Minister Siddaramaiah ಬೆಂಗಳೂರು, ಜು, 29; ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಘೋಷಣೆಯಾದ ಕೊರಮ–ಕೊರಚ ಸಮುದಾಯದ ಅಭಿವೃದ್ಧಿ ನಿಗವನ್ನು ಆದಷ್ಟು ಬೇಗ ಅಸ್ಥಿತ್ವಕ್ಕೆ ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಕೆಪಿಸಿಸಿ ಸಂಯೋಜಕರಾದ ಜಿ. ಪಲ್ಲವಿ ಮತ್ತು ಕುಳುವ ಮಹಾಸಂಘದ ರಾಜ್ಯಾಧ್ಯಕ್ಷ ಶಿವಾನಂದ ಎಂ. ಭಜಂತ್ರಿ ನೇತೃತ್ವದ ನಿಯೋಗದ ಮನವಿ ಸ್ವೀಕರಿಸಿ ಮುಖ್ಯಮಂತ್ರಿ ಈ ಭರವಸೆ ನೀಡಿದ್ದಾರೆ.ಶರಣ ಕುಳುವ ನುಲಿಯ ಚಂದಯ್ಯ ಜಯಂತಿಯನ್ನು …

Read More »

ಸೆಕ್ಷನ್ ೧೨೫ ಎ ಪ್ರಜಾಕಾಯ್ದೆ ೧೯೫೧ ರಂತೆ ಗಂಗಾವತಿ ಶಾಸಕ ಜನಾರ್ಧನರೆಡ್ಡಿಯನ್ನು ಅನರ್ಹಗೊಳಿಸಲು ಒತ್ತಾಯ-ಭಾರಧ್ವಾಜ್

Bhardwaj urges disqualification of Gangavati MLA Janardhana Reddy under Section 125A of the People's Act, 1951 ಗಂಗಾವತಿ: ಸೆಕ್ಷನ್ ೧೨೫ಎ ಪ್ರಜಾಕಾಯ್ದೆ ೧೯೫೧ ರಂತೆ ದೂರು ನೀಡಿದ ಶ್ಯಾಮ್‌ಪ್ರಸಾದ ಟಪಾಲ್ ಇವರ ಪ್ರಕರಣವನ್ನು ಶೀಘ್ರದಲ್ಲಿಯೇ ವಿಚಾರಣೆ ನಡೆಸಿ ಗಂಗಾವತಿ ಶಾಸಕ ಜನಾರ್ಧನರೆಡ್ಡಿಯವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.ತೆಲಂಗಾಣದ ಕೊತ್ತಗೊಡೆಮ್ ಎಂ.ಎಲ್.ಎ ವೆಂಕಟೇಶ್ವರರಾವ್ ಅವರನ್ನು ಕೇಂದ್ರ ಚುನಾವಣಾ …

Read More »

ರಾಜ್ಯಮಟ್ಟದ ಡಿ.ವಿ. ಗುಂಡಪ್ಪ ಪ್ರಶಸ್ತಿಗೆ ಹನುಮಂತಪ್ಪ ಅಂಡಗಿ ಆಯ್ಕೆ

State level D.V. Hanumanthappa Andagi selected for Gundappa award ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು, ಕಂಚಿನ ಕಂಠದ ಜಾನಪದ ಹಾಡುಗಾರರು, ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರನ್ನು ರಾಜ್ಯಮಟ್ಟದ ಡಿ.ವಿ. ಗುಂಡಪ್ಪ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಧ್ರುವ ನ್ಯೂಸ್ ವಾರಪತ್ರಿಕೆಯ ಸಂಪಾದಕರಾದ ಸಿದ್ದು ಹಿರೇಮಠ ತಿಳಿಸಿದ್ದಾರೆ. ಧ್ರುವ ನ್ಯೂಸ್ ವಾರಪತ್ರಿಕೆ …

Read More »

ಹನೂರುತಾಲ್ಲೋಕಿನಾದ್ಯಂತ ವಿವಿದ ಗ್ರಾಮ ಪಂಚಾಯಿತಿಗಳ ಅಧ್ಯಕರು ಹಾಗೂ ಉಪಾಧ್ಯಕ್ಷರುಗಳ ಆಯ್ಕೆ

Election of presidents and vice-presidents of various gram panchayats across Hanur taluk. ವರದಿ :ಬಂಗಾರಪ್ಪ ಸಿ ಹನೂರು .ಹನೂರು: ಕ್ಷೇತ್ರಾದ್ಯಂತ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ ಮಾಡಲಾಯಿತು .ಅವುಗಳಲ್ಲಿನ ರಾಮಪುರ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೇಸ್ ಬೆಂಬಲಿತ ರವಿ ಅಧ್ಯಕ್ಷರಾಗಿ ಹಾಗೂ ರಾಧ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಶೇಟ್ಟಳ್ಳಿ ಪಂಚಾಯತಿಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತರಾಗಿ ರೂಪ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾಗಿ ಸಿದ್ದರಾಜು …

Read More »

ಕಾರ್ಗಿಲ್ ವಿಜಯ ದೇಶವಾಸಿಗಳಿಗೆ ಪ್ರೇರಣೆ: ನಾಗರಾಜ ಗುತ್ತೇದಾರ

Kargil victory inspires compatriots: Nagaraja Guttedar. ಗಂಗಾವತಿ: ಗಂಗಾವತಿಯ ನ್ಯಾಯವಾದಿಗಳಾದ ನಾಗರಾಜ ಗುತ್ತೇದಾರರವರು ಕಾರ್ಗಿಲ್ ವಿಜಯೋತ್ಸವ ದೇಶವಾಸಿಗಳಲ್ಲಿ ದೇಶಪ್ರೇಮದ ಪ್ರೇರಣೆಯನ್ನು ಹುಟ್ಟುಹಾಕುವಂತಹದ್ದಾಗಿದೆ. ೫೨೭ ಜನ ವೀರಯೋಧರು ತಮ್ಮ ತ್ಯಾಗ, ಬಲಿದಾನಗಳ ಮೂಲಕ ಪಾಕ್ ಆಕ್ರಮಿತ ಕಾಶ್ಮೀರವನ್ನು ಬಿಡುಗಡೆಗೊಳಿಸಿ, ತಾಯಿ ಭಾರತ ಮಾತೆಗೆ ತಮ್ಮ ಆತ್ಮಾರ್ಪಣೆಯನ್ನು ಮಾಡುವ ಮೂಲಕ ದೇಶದ ಸಮಸ್ತರಿಗೂ ಆದರ್ಶಪ್ರಾಯರಾಗಿದ್ದಾರೆ. ಅವರ ದೇಶಪ್ರೇಮ ದೇಶವಾಸಿಗಳಿಗೆ ಮಾದರಿಯಾದದ್ದು ಎಂದು ಅಭಿಪ್ರಾಯಪಟ್ಟರು.ಅವರು ದಿನಾಂಕ: ೨೬.೦೭.೨೦೨೩ ರಂದು ಟಿ.ಎಂ.ಎ.ಇ ಬಿ.ಎಡ್ ಮಹಾವಿದ್ಯಾಲಯದಲ್ಲಿ …

Read More »

ವಿದ್ಯಾರ್ಥಿಗಳು ಸಾಧನೆಯ ಮೂಲಕ ಪಾಲಕರ-ಶಿಕ್ಷಕರ ಕನಸು ನನಸು ಮಾಡಬೇಕು

Students should fulfill the parents-teachers dream through achievement ಗಂಗಾವತಿ: ವಿದ್ಯಾರ್ಥಿಗಳು ಸತತ ಪರಿಶ್ರಮ ಮತ್ತು ಅಧ್ಯಾಯನದ ಮೂಲಕ ಜ್ಞಾನ ಸಂಪಾದಿಸಿ ಕೊಂಡು ಪಾಲಕರ-ಶಿಕ್ಷಕರ ಕನಸು ನನಸು ಮಾಡಬೇಕೆಂದು ಸಂಕಲ್ಪ ವಿದ್ಯಾಸಂಸ್ಥೆಯ ಅಧ್ಯಕ್ಷ ಹೇಮಂತರಾಜ ಕಲ್ಮಂಗಿ ಹೇಳಿದರು.ಅವರು ನಗರದ ಶ್ರೀಕೃಷ್ಣದೇವರಾಯ ಭವನದಲ್ಲಿ ಸಂಕಲ್ಪ ಪಿಯು ಕಾಲೇಜಿನ ವಿದ್ಯಾರ್ಥಿ ಚಟುವಟಿಕೆಗಳಿಗೆ ಚಾಲನೆ ಮತ್ತು ದ್ವಿತಿಯ ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಸಂಕಲ್ಪ ವಿದ್ಯಾ ಸಂಸ್ಥೆಯ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.