Daffodils College owner Lakshmi Narayana. Although a complaint was filed to file a case of caste abuse, the complaint was hesitated ಸಿಂಧನೂರು ಅ.17 ನಗರದ ಡೆಫೊಡಿಲ್ಸ್ ಕಾಲೇಜು ಮಾಲಿಕ ಲಕ್ಷ್ಮೀ ನಾರಾಯಣ ತಮ್ಮ ಕಾಲೇಜಿನಲ್ಲಿ ವಿದ್ಯಾಭ್ಯಾಸಗೈಯುತ್ತಿದ್ದ ವಿದ್ಯಾರ್ಥಿ ತಂದೆಗೆ ಅವಾಚ್ಯವಾಗಿ ಜಾತಿ ನಿಂದನೆ ಮಾಡಿದ್ದು ಆತನ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಿಸುವಂತೆ ದೂರು ಸಲ್ಲಿಸಿದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆಂದು …
Read More »ಅಖಿಲ ಕರ್ನಾಟಕ ನಾಲ್ಕನೇ ಕವಿಕಾವ್ಯ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ, ಸಂಶೋಧಕ ಡಾ. ಜಾಜಿ ದೇವೇಂದ್ರಪ್ಪ ಆಯ್ಕೆ.
Literary researcher Dr. Jaji Devendrappa is selected. ಗಂಗಾವತಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಕೊಪ್ಪಳ ಜಿಲ್ಲಾ ಘಟಕ ಹಾಗೂ ಗಂಗಾವತಿ ತಾಲ್ಲೂಕು ಘಟಕಗಳ ಸಹಯೋಗದಲ್ಲಿ ೨೦೨೫ ಜನವರಿ-೧೨ ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹಮ್ಮಿಕೊಳ್ಳಲಿರುವ ಅಖಿಲ ಕರ್ನಾಟಕ ನಾಲ್ಕನೇ ಕವಿಕಾವ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಸಾಹಿತಿ, ಸಂಶೋಧಕ, ಸಂಶೋಧನಾ ಮಾರ್ಗದರ್ಶಿ ಡಾ. ಜಾಜಿ ದೇವೇಂದ್ರಪ್ಪನವರನ್ನು ಆಯ್ಕೆ ಮಾಡಲಾಗಿದೆ ಎಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. …
Read More »ಮಾದಿಗ ಮೀಸಲಾತಿ ಹೋರಾಟಸಮಿತಿಯಿಂದ :ಒಳಮೀಸಲಾತಿಗಾಗಿ ಒತ್ತಾಯಿಸಿ ಬೃಹತ್ ಪ್ರತಿಭಟನೆ
Madiga Reservation Struggle Committee: Massive protest demanding internal reservation. ಕೊಪ್ಪಳ : ಪರಿಶಿಷ್ಟ ಜಾತಿ ಜನಾಂಗದ ಒಳ ಮೀಸಲಾತಿಗಾಗಿ ಆಗ್ರಹಿಸಿ. ಮಾನ್ಯ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದನ್ನು ಖಂಡಿಸಿ ಪ್ರತಿಭಟಿಸಲಾಯಿತು. ಬುಧವಾರದಂದು ಕರ್ನಾಟಕ ರಾಜ್ಯ ಒಳ ಮೀಸಲಾತಿ ಹೋರಾಟ ಸಮಿತಿ ಕರೆ ನೀಡಿದ ಹಿನ್ನೆಲೆ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಹುಸೇನಪ್ಪ ಸ್ವಾಮಿ ನೇತೃತ್ವದಲ್ಲಿ …
Read More »ಶೃಂಗೇರಿ ಭಾರತೀತೀರ್ಥ ಸ್ವಾಮೀಜಿ ಸನ್ಯಾಸ ದೀಕ್ಷೆ ಸ್ವೀಕರಿಸಿ 50 ವರ್ಷ : ಅ.26 ರ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್
50 years of Sringeri Bharatithirtha Swamiji’s monastic initiation: Vice President Jagdeep Dhankar will participate in the program on 26 ಬೆಂಗಳೂರು, ಅ, 17; ವೇದಾಂತಭಾರತಿಯ ಮಹಾಸಂರಕ್ಷಕರು, ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಭಾರತೀತೀರ್ಥ ಮಹಾಸ್ವಾಮೀಜಿ ಅವರು ಸಂನ್ಯಾಸ ದೀಕ್ಷೆ ಸ್ವೀಕರಿಸಿ 50ನೇ ವರ್ಷದ ಸ್ಮರಣಾರ್ಥ ಈ ತಿಂಗಳ 26 ರಂದು ನಗರದ ಅರಮನೆ ಮೈದಾನದಲ್ಲಿ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ ನಡೆಯಲಿದ್ದು, ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ …
Read More »ಬಂಡಿ ಹರ್ಲಾಪುರ ಗ್ರಾಮಪಂಚಾಯತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
Maharshi Valmiki Jayanti celebration at Bandi Harlapura Gram Panchayat ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪುರ ಗ್ರಾಮ ಪಂಚಾಯತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು, ಭಾರತದ ಆದಿಕವಿ ಎಂದು ಗುರುತಿಸಲ್ಪಟ್ಟ ವಾಲ್ಮೀಕಿ ಹುಟ್ಟಿದ ದಿನ. ಭಾರತೀಯರು ಅತ್ಯಂತ ಗೌರವಿಸುವ ಮಹಾಕಾವ್ಯ ರಾಮಾಯಣವನ್ನು ಬರೆದ ಕವಿ ವಾಲ್ಮೀಕಿಯ ಹುಟ್ಟಿದ ದಿನವನ್ನು ಒಂದು ರಾಷ್ಟೀಯ ದಿನವಾಗಿ ಆಚರಿಸುತ್ತಿರುವುದು, ಕವಿಗೆ ಸಂದ ಗೌರವವೆನ್ನಬಹುದು. 24,000 ಸಂಸ್ಕೃತ ಶ್ಲೋಕಗಳಿರುವ ಒಂದು ಬೃಹತ್ ಗ್ರಂಥವನ್ನು …
Read More »ಶಿಗೇಹುಣ್ಣಿಮೆ:ಮಹಿಳೆಯರಿಂದ ತುಂಬಿದ ಬಸ್ ನಿಲ್ದಾಣ-ವರದಾನವಾದ ರಾಜ್ಯಸರಕಾರದಯೋಜನೆಗಳು.
Shigehunnime: Bus stand full of women – state government projects a boon ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ರಾಜ್ಯ ಸರಕಾರ ಮಹಿಳೆಯರ ಸಂಚಾರಕ್ಕಾಗಿ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿದ್ದು ಇಂದು ಗುರುವಾರ ಸಿಗೇಹುಣ್ಣಿಮೆ ನಿಮಿತ್ತ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಂಡರು. ಇನ್ನೂ ಈ ಶಕ್ತಿ ಯೋಜನೆ ಕೇಲವೊಂದಿಷ್ಟು ಮಹಿಳೆಯರಿಗೆ ವರದಾನವಾದರೇ ಇನ್ನೂ ಕೆಲವು ಮಹಿಳೆಯರಿಗೆ ಪುಣ್ಯ ಕ್ಷೇತ್ರಗಳ …
Read More »ರಾಜ್ಯ ಸರ್ಕಾರಿ ನೌಕರರ ಸಂಘದ ಐದು ವರ್ಷ ಅವಧಿಗೆ ಚುನಾವಣೆ : ಇಂದು ಪ್ರೌಢ ಶಾಲಾ ಶಿಕ್ಷಕರಿಂದ 5 ನಾಮ ಪತ್ರ ಸಲ್ಲಿಕೆ
State Government Employees Association Election for five years: 5 nominations submitted by high school teachers today. ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ರಾಜ್ಯ ಸರಕಾರಿ ನೌಕರ ಸಂಘದ ನಿರ್ದೇಶಕ ಸ್ಥಾನಗಳ ಆಯ್ಕೆಗೆ ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದೆ ಎಂದು ಪ್ರೌಢ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಜಾಕೀರ್ ಹುಸೇನ್ ಹೇಳಿದರು. ಅವರು ಕುಕನೂರು ಪಟ್ಟಣದ ಸರಕಾರಿ ಪ್ರೌಢ ಶಾಲೆಯ ಚುನಾವಣಾ …
Read More »2024ನೇ ಸಾಲಿನ ಸಂಸ್ಕೃತಿ – ಸಂಗಮ ಪ್ರಶಸ್ತಿ ಪ್ರದಾನ ಸಮಾರಂಭ
Culture 2024 – Confluence Award Ceremony ಬೆಂಗಳೂರು, ಅ,16; 2024 ನೇ ಸಾಲಿನ ಸಂಸ್ಕೃತಿ – ಸಂಗಮ ಪ್ರಶಸ್ತಿ ಪ್ರದಾನ ಸಮಾರಂಭ ಈ ತಿಂಗಳ 20 ರಂದು ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಚನ ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗಾಗಿ ಡಾ. ಬಸವರಾಜ ಸಬರದ, ದಾಸ ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗಾಗಿ ಡಾ. ಕೃಷ್ಣ …
Read More »ಜಿಲ್ಲಾಧಿಕಾರಿಗಳಿಂದ ಸಿಂಧನೂರು ನಗರಕ್ಕೆ ಡಿಡೀರ್ ಭೇಟಿ, ವಿವಿಧೆಡೆ ಪರಿಶೀಲನೆ
Didier visit to Sindhnoor city by District Collector, inspection at various places ರಾಯಚೂರು,ಅ.16,(:- ಜಿಲ್ಲೆಯ ಸಿಂಧನೂರು ನಗರದ ಇಂದಿರಾ ಕ್ಯಾಂಟಿನ್ ಗೆ ಬುಧುವಾರ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದರು.ಸ್ವಚ್ಚತೆ, ಶುಚಿ, ರುಚಿಯ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಚತೆ ಕಾಪಾಡಲು ಅಧಿಕಾರಿಗಳಿಗೆ ಸೂಚನೆ ನೀಡಿ. ಜಿಲ್ಲೆಯಲ್ಲಿರುವ ಇಂದಿರಾ ಕ್ಯಾಟೀನ್ಗಳಲ್ಲಿ ಗುಣಮಟ್ಟದ ಆಹಾರ ನೀಡುವುದರ ಜೊತೆಗೆ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ, …
Read More »ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ ಹುದ್ದೆಗೆ ಎಸ್.ನಿರ್ಮಲಾ ಬಡ್ತಿ
S. Nirmala promoted to the post of Karnataka Legislative Council Secretary-2 ಬೆಂಗಳೂರು:ಕರ್ನಾಟಕ ವಿಧಾನ ಪರಿಷತ್ ಅಪರ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಎಸ್.ನಿರ್ಮಲಾ ಅವರಿಗೆ ಹೊಸದಾಗಿ ಸೃಜನೆಯಾಗಿರುವ ಕಾರ್ಯದರ್ಶಿ-2ಹುದ್ದೆಗೆ ಬಡ್ತಿ ನೀಡಿ ಸರಕಾರ ಆದೇಶಿಸಿದೆ. ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿ ಮತ್ತು ನೌಕರರುಗಳ ನೇಮಕಾತಿ ಹಾಗೂ ಸೇವಾ ಷರತ್ತುಗಳು)ನಿಯಮಗಳು, 2021ರ ನಿಯಮ 6(i)ರ ಪ್ರಕಾರ ಮಾನ್ಯ ವಿಶೇಷ ಮಂಡಳಿಗೆ ಪ್ರದತ್ತವಾಗಿರುವ ಅಧಿಕಾರದ ರೀತ್ಯಾ ಹಾಗೂ ಕರ್ನಾಟಕ ವಿಧಾನ …
Read More »