Breaking News

Tag Archives: kalyanasiri News

ತುಂಗಭದ್ರಾ ಉಳಿಸಿ ಆಂದೋಲನಾ ಸಮಿತಿ ಅಧ್ಯಕ್ಷರನ್ನು ಕಾಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಒತ್ತಾಯ.

Demand to appoint Tungabhadra Save Movement Committee President as KADA President. ಗಂಗಾವತಿ: ತುಂಗಭದ್ರಾ ಜಲಾಶಯದ ಬಗ್ಗೆ ಸಂಪೂರ್ಣ ಮಾಹಿತಿ ಇರುವ ತುಂಗಭದ್ರಾ ಉಳಿಸಿ ಆಂದೋಲನ ಸಮಿತಿಯ ಅಧ್ಯಕ್ಷರಾದ ಎಂ.ಆರ್. ವೆಂಕಟೇಶ ಇವರನ್ನು ಕಾಡಾ ಅಧ್ಯಕ್ಷರನ್ನಾಗಿ ನೇಮಿಸಲು ಒತ್ತಾಯಿಸಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶಿವರಾಜ ತಂಗಡಗಿಯವರಿಗೆ ಮನವಿ ಸಲ್ಲಿಸಲಾಯಿತು ಎಂದು ಸಮಿತಿಯ ಗೌರವಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಪ್ಪತ್ತು ವರ್ಷಗಳಿಂದ ತುಂಗಭಧ್ರಾ ಜಲಾಶಯದ …

Read More »

ಕರ್ನಾಟಕ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮಕ್ಕೆ ವಿರುಪಣ್ಣ ಕಲ್ಲೂರ ನವಲಿ ನೆಮಕ ಮಾಡುವಂತೆ ಕುರಿ/ಮೆಕೆ ಸಾಕಾಣಿಕೆದಾರರ ಮನವಿ

Petition of Sheep/Mc breeders to appoint Virupanna Kallur Navali to Karnataka State Sheep and Wool Development Corporation ನವಲಿ: ಉತ್ತರ ಕರ್ನಾಟಕ ಭಾಗದ ಕುರಿಗಾಯಿಗಳ ಮತ್ತು ಸಾಕಾಣಿಕೆದಾರರ ಸಮಗ್ರ ಅಭಿವೃದ್ಧಿಯ ಹಿತ ದೃಷ್ಠಿಯಿಂದ ಮತ್ತು ರಾಜ್ಯ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮೂಲ ಸಮಸ್ಯಗಳು ಹಾಗೂ ಅವುಗಳನ್ನು ಸಮಗ್ರವಾಗಿ ನಿರ್ವಹಿಸಬಲ್ಲ ಸೂಕ್ತ ವ್ಯಕ್ತಿಯನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೆಮಕಮಾಡಲು ಚೆರ್ಚೆಗಳು …

Read More »

ಮಣಿಪುರ ಹಿಂಸಾಚಾರ ಹಿನ್ನೆಲೆಯಲ್ಲಿ ಅಲ್ಲಿಯ ಸರಕಾರವನ್ನು ವಜಾ ಮಾಡಲು ಒತ್ತಾಯಿಸಿ ಮನವಿ

ಕೊಪ್ಪಳ: ದೇಶದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳು ಗಾಬರಿ ಹುಟ್ಟುಸುತ್ತಿವೆ. ನಾವು ನಾಗರಿಕರೇ ಎಂದು ಪ್ರಶ್ನೆ ಮಾಡುವಂತಿವೆ, ಸಹಿಷ್ಣು ಭಾವಕ್ಕೆ ಧಕ್ಕೆಯಾದಂತಾಗಿದೆ.ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಎಂಬ ಬುಡಕಟ್ಟು ಜನಾಂಗದವರಿದ್ದು ಅವರಿಬ್ಬರ ಮೀಸಲಾತಿ ಹಿನ್ನೆಲೆಯಲ್ಲಿ ಘರ್ಷಣೆ ಪ್ರಾರಂಭವಾಗಿ ಈಗ ತೀವ್ರ ಹಂತಕ್ಕೆ ಮುಟ್ಟಿದೆ. ಅಲ್ಲಿಯ ರಾಜ್ಯ ಸರಕಾರವಾಗಲಿ ಕೇಂದ್ರ ಸರಕಾರವಾಗಲಿ ಕ್ರಮಗಳನ್ನು ಕೈಕೊಳ್ಳುತ್ತಿಲ್ಲ. ಘರ್ಷಣೆಯಲ್ಲಿ ಅನೇಕರು ಸತ್ತಿದ್ದಾರೆ ಬಹಳಷ್ಟು ಸ್ವತ್ತು ಹಾಳಾಗಿದೆ.ಮಾನವ ಮಾನವರಲ್ಲಿ ಸಹಜವಾಗಿರಬೇಕಾಗಿದ್ದ ಗೌರವಕ್ಕೆ ದಕ್ಕೆಯಾದಂತಾಗಿದೆ. ಕುಕಿ ಬುಡಕಟ್ಟಿನ ಹೆಣ್ಣು …

Read More »

ಡಾ.ಕಂಬಾರರ ನಾಟಕಗಳುಸಮಕಾಲೀನ ಸಮಸ್ಯೆಗಳೊಂದಿಗೆ ಸಂಬಂಧ ಹೊಂದಿವೆ – ಹನುಮಂತಪ್ಪ ಅಂಡಗಿ

Dr. Kambar's plays deal with contemporary issues - Hanumanthappa Andagi ಅಳವಂಡಿ:ಕವಿ,ಕತೆಗಾರ,ಕಾದಂಬರಿಕಾರ,ನಾಟಕಕಾರ, ಜಾನಪದ ತಜ್ಞರಾದ ಡಾ. ಚಂದ್ರಶೇಖರ ಕಂಬಾರ ಅವರು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸೇವೆ ಸಲ್ಲಿಸಿ, ಕನ್ನಡ ಸಾಹಿತ್ಯಕ್ಕೆ 8ನೇ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟು ಕನ್ನಡ ಸಾಹಿತ್ಯದ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸಿದವರು. ಸಿರಿಸಂಪಿಗೆ, ತಿರುಕನ ಕನಸು, ಶಿವರಾತ್ರಿ, ಋಷ್ಯಶೃಂಗ, ಜೋಕುಮಾರಸ್ವಾಮಿ, ಸಂಗ್ಯಾ ಬಾಳ್ಯಾ, ಬೆಪ್ಪುತಕ್ಕಡಿ ಬೋಳೆಶಂಕರ ಮುಂತಾದ ನಾಟಕಗಳನ್ನು ರಚಿಸುವುದರ ಮೂಲಕ ಕನ್ನಡ ಮಾತ್ರವಲ್ಲದೆ ಭಾರತೀಯ …

Read More »

ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷಸ್ಥಾನಕ್ಕೆತಾಲೂಕಿನ ಸಿಂಗನಾಳ ಗ್ರಾಮದ ರುದ್ರಪ್ಪ ಬಸಾಪಟ್ಟಣ ಅವರ ಹೆಸರನ್ನು ಶಿಫಾರಸ್ಸು ಮಾಡಲು ಒತ್ತಾಯಿಸಿ ಮನವಿ

Request to recommend the name of Rudrappa Basapatna of Singanala village of the taluk for the chairmanship of the State Sheep and Wool Development Corporation. ಕಾರಟಗಿ : ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ತಾಲೂಕಿನ ಸಿಂಗನಾಳ ಗ್ರಾಮದ ರುದ್ರಪ್ಪ ಬಸಾಪಟ್ಟಣ ಅವರ ಹೆಸರನ್ನು ಶಿಫಾರಸ್ಸು ಮಾಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ …

Read More »

ಸೌಹಾರ್ದಸಮಾವೇಶ,ಕರಪತ್ರ ಬಿಡುಗಡೆ.

Friendly conference, pamphlet release. ಚಿಟಗುಪ್ಪ: ನಾಡಿನಾದ್ಯಂತ ಸೌಹಾರ್ದತೆ, ಸಹೋದರತೆಯು ಸರ್ವರ ಹೃದಯ ಮಂದಿರದಲ್ಲಿ ಬಿತ್ತುವ ನಿಟ್ಟಿನಲ್ಲಿ ಶರಣ ಸೂಫಿ ಸಂತರ, ಸೌಹಾರ್ದ ಸಮಾವೇಶ ಅಗಸ್ಟ್ 07,2023 ರಂದು ನಾಂದೆಢಿ ಫಂಕ್ಷನ್ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಸಾಹಿತಿ, ಪತ್ರಕರ್ತರು, ಸಮಾವೇಶದ ಸಂಯೋಜಕರಾದಸಂಗಮೇಶ ಎನ್ ಜವಾದಿ ಯವರು ತಿಳಿಸಿದರು. ನಗರದಲ್ಲಿ ಸಮಾವೇಶದ ಕುರಿತು ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು ರಾಜಕೀಯ ವಿರೋಧ ಅಥವಾ ತಾತ್ವಿಕ ವಿರೋಧಗಳ ನಡುವೆಯೇ ಕರ್ನಾಟಕ …

Read More »

ಕ್ರೀಡಾ ಇಲಾಖೆ ಸಹಾಯಕನಿರ್ದೇಶಕರಾಗಿ ನಾಗರಾಜ ಅಧಿಕಾರ ಸ್ವೀಕಾರ

Nagaraja assumed office as Assistant Director of Sports Department ಕೊಪ್ಪಳ: ಜಿಲ್ಲಾ ಯುವ ಸಬಲೀಕರಣ ಕ್ರೀಡಾ ಇಲಾಖೆಯ ತೆರವಾದ ಸಹಾಯಕ ನಿರ್ದೇಶಕರ ಹುದ್ದೆಗೆ ಚಿಇ ಇಲಾಖೆಯ ಹಿರಿಯ ಸುಪರಿಂಟೆಂಡೆಂಟ್ ಆಗಿರುವ ನಾಗರಾಜ ಹೆಚ್. ಅವರು ಅಧಿಕಾರ ಸ್ವೀಕರಿಸಿದ್ದಾರೆ.ಇಲಾಖೆಯ ನಿರ್ದೇಶನದ ಮೇರೆಗೆ ಅಧಿಕಾರ ಸ್ವೀಕರಿಸಿದ ನಾಗರಾಜ ಅವರು ಬೆಂಗಳೂರು ಸೇರಿದಂತೆ ಹಲವೆಡೆ ಉತ್ತಮ ಕೆಲಸ ಮಾಡಿದ್ದು, ಅಪಾರ ಜ್ಞಾನ ಹೊಂದಿದ್ದಾರೆ. ಸ್ನಾತಕೋತ್ತರ ಪದವೀಧರರಾಗಿರುವ ಕಾರಣ ಕ್ರೀಡಾ ಹಾಸ್ಟೆಲ್ ವಿದ್ಯಾರ್ಥಿಗಳು …

Read More »

ನಕಲಿಎಸ್.ಟಿ.ಪ್ರಮಾಣ ಪತ್ರ ರದ್ದುಗೊಳಿಸಿ ಕ್ರಮಿನಲ್ ಕೇಸ್ ದಾಖಲಿಸಲು ಒತ್ತಾಯ

Fake ST Affidavit canceled and forced to file a criminal case ಕೊಪ್ಪಳ: ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ನಕಲಿ ಎಸ್.ಟಿ. ಜಾತಿ ಪ್ರಮಾಣ ಪತ್ರಗಳು ವಿಪರೀತವಾಗಿದ್ದು, ಸಮುದಾಯಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಜಾತಿ ಪ್ರಮಾಣ ಪತ್ರಗಳ ಪುನರ್ ಪರಿಶೀಲನಾ ಕಾರ್ಯಕ್ಕೆ ವಿಶೇಷ ಸಮಿತಿ ರಚಿಸುವ ಮೂಲಕ ಅವುಗಳನ್ನು ತಡೆಯುವ ಕೆಲಸ ಆಗಬೇಕಿದೆ. ಶಾಶ್ವತ ಜಾತಿ ಪ್ರಮಾಣ ಪತ್ರ ಕೊಡಲು ಯೋಜನೆ ರೂಪಿಸಲು ಒತ್ತಾಯಿಸಿ ಎಸ್. ಟಿ. ಒಳಮೀಸಲಾತಿ …

Read More »

ಸಮಾಜದ ಏಳಿಗೆ ಶಿಕ್ಷಣದಿಂದ ಮಾತ್ರ ಸಾಧ್ಯ. ಕೆಎಎಸ್ ಅಧಿಕಾರಿ ಮಣಗಳ್ಳಿ ಶಿವು.

Prosperity of society is possible only through education. KAS Officer Mangalli Shiva ವರದಿ : ಬಂಗಾರಪ್ಪ ಸಿ ಹನೂರು .ಹನೂರು :- ಉನ್ನತ ಶಿಕ್ಷಣದಲ್ಲಿ ಮುಂದುವರಿದಾಗ ಮಾತ್ರ ಪ್ರತಿಯೊಂದು ಸಮಾಜವು ಏಳಿಗೆಯಾಗಲು ಸಾಧ್ಯ. ಎಂದು ಕೆಎಎಸ್ ಅಧಿಕಾರಿ ಮಣಗಳ್ಳಿ ಶಿವು ತಿಳಿಸಿದರು. ತಾಲ್ಲೂಕಿನ ಮಣಗಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಮಾಜಮುಖಿ ನೌಕರರ ಒಕ್ಕೂಟವು ಅಮ್ಮಿಕೊಂಡಿದ್ದ ನಿವೃತ್ತಿ ನೌಕರರು ಸರ್ಕಾರಿ ಮತ್ತು ಖಾಸಗಿ ವಲಯದ ನೌಕರರ …

Read More »

ರಾಮಾಯಣಕಥಾಹಂದರದ’ಪುರುಷೋತ್ತಮಾಯಣ’ ಕಾದಂಬರಿ ಜು. 29 ರಂದುಮುಖ್ಯಮಂತ್ರಿ ಸಿದ್ದರಾಮಯ್ಯಲೋಕಾರ್ಪಣೆ

Ramayana storyline 'Purushotthamayana' novel by Ju. Chief Minister Siddaramaiah's Lokkarpane on 29th ಬೆಂಗಳೂರು, ಜು,25: ವೃತ್ತಿಯಲ್ಲಿ ಇಂಜಿನಿಯರ್ ಹಾಗೂ ಪ್ರವೃತ್ತಿಯಲ್ಲಿ ಸಾಹಿತಿಯಾಗಿರುವ ಪುರುಷೋತ್ತಮ ದಾಸ್ ಹೆಗ್ಗಡೆ ವಿರಚಿತ ರಾಮಾಯಣದ ಕಥಾ ಹಂದರವನ್ನು ಹೊಂದಿರುವ ‘ಪುರುಷೋತ್ತಮಾಯಣ’ ಎಂಬ ಎರಡು ಸಂಪುಟಗಳ ಬೃಹತ್ ಕಾದಂಬರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ 29 ರಂದು ಬಿಡುಗಡೆ ಮಾಡಲಿದ್ದಾರೆ. ನಗರದ ಒರಾಯನ್ ಮಾಲ್‍ನ ಎದುರುಗಡೆಯ ಕೆ.ಆರ್.ಡಿ.ಸಿ.ಎಲ್ ಸಭಾಂಗಣದಲ್ಲಿ ನಡೆಯಲಿಲರುವ ಕಾರ್ಯಕ್ರಮದಲ್ಲಿ ಹಿರಿಯ ಚಿಂತಕ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.