Breaking News

Tag Archives: kalyanasiri News

ಸಿಂಧನೂರು:ಖದೀಮರ ಕೈಚಳಕ , ಸುಮಾರು 1 ಲಕ್ಷಕ್ಕೂ ಅಧಿಕ ಹಣ ಕಳ್ಳತನ, ನಾಗರಿಕರಲ್ಲಿ ಆತಂಕ

Sindhnoor: Khadimar’s trickery, theft of more than 1 lakh money, anxiety among citizens ಸಿಂಧನೂರು : ಪಿಕಾರ್ಡ್ ಬ್ಯಾಂಕ್ ಸೇರಿದಂತೆ ಜೀವನಜ್ಯೋತಿ ಪತ್ತಿನ ಸಹಕಾರ ಸಂಘ, ಚಾರ್ಟೆಡ್ ಅಕೌಂಟೆಂಟ್, ಕೃಷಿ ಪತ್ತಿನ ಸಹಕಾರ ಸಂಘ, ಬಟ್ಟೆ ಅಂಗಡಿ, ಗೊಬ್ಬರದ ಗೌಡನ್, ಹಾಗೂ ಇನ್ನಿತರ ಅಂಗಡಿಗಳಲ್ಲಿ ಮಧ್ಯರಾತ್ರಿ 1:57 ರ ಸುಮಾರಿಗೆ ಖದೀಮರ ಕೈಚಳಕವನ್ನು ತೋರಿಸಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ಹಣ ಕಳ್ಳತನವಾಗಿದ್ದು, ನಾಗರಿಕರಲ್ಲಿ ಆತಂಕ …

Read More »

ಶ್ರೀ ಸಂತ ಸೇವಾಲಾಲ್ ವೃತ್ತಕ್ಕೆ ವಿದ್ಯುತ್ ದೀಪಾಲಂಕಾರಕ್ಕೆ ನಿರ್ಲಕ್ಷ

Neglect of electric lighting for Sri Sant Sewalal circle ಕೂಡ್ಲಿಗಿ:-ತಾಲೂಕಿನ ಸಂಡೂರು ರಸ್ತೆಯಲ್ಲಿರುವ ಸಂತ ಶ್ರೀ ಸೇವಾಲಾಲ್ ಮಹಾರಾಜ ವೃತ್ತಕ್ಕೆ 78ನೇ ಸ್ವತಂತ್ರ ದಿನಾಚರಣೆಯ ಪ್ರಯುಕ್ತ ಪಟ್ಟಣದ ಎಲ್ಲಾ ವೃತ್ತಗಳಿಗೂ ವಿದ್ಯುತ್ ದೀಪಾಲಂಕಾರ ಮಾಡಿದ್ದು ಆದರೆ ಬಂಜಾರ ಸಮುದಾಯದ ಆರಾಧ್ಯ ದೈವರಾದ ಶ್ರೀ ಸಂತಲಾಲ್ ವೃತ್ತವನ್ನು ಕಡೆಗಣಿಸಿದ್ದು ಖಂಡನೀಯವಾಗಿದೆ ಎಂದು ಶ್ರೀ ಸಂತ ಸೇವಾಲಾಲ್ ಸಂಘದ ಅಧ್ಯಕ್ಷರಾದ ಎಂ ವಾಸುದೇವ್ ನಾಯಕ್ ರವರು ಆಕ್ರೋಶ ವ್ಯಕ್ತಪಡಿಸಿದರು. ಈ …

Read More »

ರಾಷ್ಟ್ರೀಯ ಹಬ್ಬ ಆಚರಿಸದ ರಾಷ್ಟ್ರೀಕೃತ ಹೊಳಲು ಎಸ್.ಬಿ.ಐ ಬ್ಯಾಂಕ್

Nationalized SBI Bank which does not celebrate national festival ವ್ಯವಸ್ಥಾಪಕರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು ಹೊಳಲು: ಸಾಮಾನ್ಯವಾಗಿ ರಾಷ್ಟ್ರೀಯ ಹಬ್ಬಗಳಂದು ಎಲ್ಲಾ ಸರಕಾರಿ ಕಛೇರಿಗಳ ಮುಂದೆ ರಾಷ್ಟ್ರ ಧ್ವಜಾರೋಹಣ ಮಾಡಿ ಪೂಜೆ ಪುನಸ್ಕಾರಗಳನ್ನು ಮಾಡಿ ಹುತಾತ್ಮರನ್ನು ನೆನೆದು ಸಿಹಿ ಹಂಚಿ ಹಬ್ಬವನ್ನು ಆಚರಿಸಿ ರಾಷ್ಟ ಗೌರವವನ್ನು ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ವಾಗಿದೆ. ಆದರೆ ಹಡಗಲಿ ತಾಲೂಕು ಹೊಳಲು ಗ್ರಾಮದ ಎಸ್.ಬಿ.ಐ ಬ್ಯಾಂಕ್‌ನಲ್ಲಿ ಧ್ವಜಾರೋಹಣ ಮಾಡದೆ ರಾಷ್ಟ್ರಕ್ಕೆ …

Read More »

ದೇಶದ ಸೈನಿಕರ ತ್ಯಾಗ ಬಲಿದಾನ ಮತ್ತು ಹೋರಾಟ ಅನನ್ಯವಾದ ಕೊಡುಗೆ :ಬಸವರಾಜ ಮುಸ್ಟೂರ

The sacrifice and struggle of the country’s soldiers is a unique contribution: Basavaraja Mustura ಮಾನ್ವಿ : ಈ ದೇಶದ ಸೈನಿಕರ ತ್ಯಾಗ ಬಲಿದಾನ ಮತ್ತು ಹೋರಾಟ ಅನನ್ಯವಾದ ಕೊಡುಗೆ. ದೇಶ ಭಕ್ತಿಯ ಮತ್ತು ಶೌರ್ಯದ ರಕ್ತ ಪ್ರತಿಯೊಬ್ಬ ಭಾರತೀಯ ಸೈನಿಕರಲ್ಲಿ ಹರಿಯುತ್ತಿರುತ್ತದೆ. ಹಾಗಾಗಿ ಯುದ್ಧ ಮತ್ತು ಶತೃಗಳ ದಾಳಿ ಸಂದರ್ಭ ವೀರಾವೇಶದಿಂದ ಸೈನಿಕರು ಹೋರಾಡುತ್ತಾರೆ.ಈ ಸುಂದರ ಭಾರತಕ್ಕೆ ನಾವು ತಿಳಿದುಕೊಂಡಿರುವಾ ಹಾಗೆ ಸ್ವಾತಂತ್ರ್ಯ ಸುಮ್ಮನೆ …

Read More »

ಆಗಸ್ಟ್15ಸಾಮ್ರಾಜ್ಯಶಾಹಿ ಮತ್ತು ಫ್ಯಾಸಿಸ್ಟ್ ವಿರೋಧಿದಿನ:ಪ್ರತಿಭಟನೆ.

August 15 Anti-Imperialist and Anti-Fascist Day: Protest ರಾಯಚೂರು: ನಗರದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಸಿ.ಪಿ.ಐ (ಎಂಎಲ್) ರೆಡ್ ಸ್ಟಾರ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಭಾರತವು ಸೇರಿದಂತೆ ಪ್ರಪಂಚದಾದ್ಯಂತ ಫ್ಯಾಸಿಸ್ಟ್ ಆಡಳಿತವನ್ನು ಹೇರುವುದರ ಹಿಂದೆ ಅಮೆರಿಕ ನೇತೃತ್ವದ ಸಾಮ್ರಾಜ್ಯಶಾಹಿ ಶಕ್ತಿಗಳ ಕೈವಾಡವಿದೆ. ಕಳೆದ ಹತ್ತು ವರ್ಷಗಳಲ್ಲಿ ಜಗತ್ತಿನ ಜನರ ರಾಜಕೀಯ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ. ಭಾರತ ದೇಶವು ಇದಕ್ಕೆ ಸುಪ್ರೀಂ ಸಾಕ್ಷಿಯಾಗಿದೆ. ದೇಶದ ಸಂಪತ್ತು, ಶ್ರಮಶಕ್ತಿ,ಸಾರ್ವಭೌಮತೆ ಹಾಗೂ ಸ್ವಾವಲಂಬನೆಯನ್ನು, …

Read More »

ಸವುಳು ಹಳ್ಳದ ಕೆರೆ ಅಭಿವೃದ್ಧಿಗೆ ಕ್ರಿಯಾ ಯೋಜನೆ – ಶಾಸಕ ಕೆ.ರಾಘವೇಂದ್ರ ಹಿಟ್ನಾಳ್

Action Plan for Development of Savulu Hallada Lake – MLA K. Raghavendra Hitnal ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇವಿನಹಳ್ಳಿ ಗ್ರಾಮ ಪಂಚಾಯಿತಿಯ ಶಹಪುರ ಗ್ರಾಮದ ಕುರಿ, ದನ, ಕರುಗಳಿಗೆ ನೆರವಾಗಲು ಸವುಳು ಹಳ್ಳದ ಕೆರೆ ಸಮಗ್ರವಾಗಿ ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆ ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದ್ದು, ಗ್ರಾಮಸ್ಥರು ಸಂಬಂಧಿಸಿದ ಪ್ರದೇಶದ ನಕಾಶೆ ಒದಗಿಸಬೇಕೆಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅವರು ತಿಳಿಸಿದರು. ಗಿಣಿಗೇರಾ ಜಿಲ್ಲಾ …

Read More »

ಯಲಸತ್ತಿ ತಾಂಡಾದಲ್ಲಿ ದೇಶಭಕ್ತಿಯ ಸ್ವಾತಂತ್ರ್ಯ ದಿನಾಚರಣೆ

Patriotic Independence Day Celebration at Yalasati Tanda ಗುರುಮಠಕಲ್ : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲಸತ್ತಿ ತಾಂಡಾದಲ್ಲಿ 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಮೊಗಲಪ್ಪ ಅವರು ಮಹಾತ್ಮಾ ಗಾಂಧೀಜಿ ಹಾಗೂ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಶ್ರೀ ಸುಭಾಸ್ ನೆರವೇರಿಸಿ ಮಾತನಾಡಿ ” ಸುದೀರ್ಘ ವರ್ಷಗಳ …

Read More »

ಕೆರೆ ದಡದಲ್ಲಿ ಹಾರಾಡಿದ ತಿರಂಗಾ ಸೂರ್ಯನಾಯಕ ತಾಂಡಾ‌ ಕೆರೆ ದಡದಲ್ಲಿ 78 ನೇ ಸ್ವಾತಂತ್ರೋತ್ಸವ

78th Independence Day Triranga Suryanayaka Tanda flew on the shore of the lake ಗಂಗಾವತಿ : ತಾಲೂಕಿನ ಬಸಪಾಟ್ಟಣ ಗ್ರಾಪಂ ವ್ಯಾಪ್ತಿಯ ಸೂರ್ಯನಾಯಕ ತಾಂಡಾ ಕೆರೆ ದಡದಲ್ಲಿ 78 ನೇ ಸ್ವಾತಂತ್ರೋತ್ಸವ ಅಮನಗವಾಗಿ ಗ್ರಾಪಂ ವತಿಯಿಂದ ಗುರುವಾರ ಧ್ವಜಾರೋಹಣ ನೆರವೇರಿಸಲಾಯಿತು. ಶಾಲಾ ಮಕ್ಕಳು, ಕೂಲಿಕಾರರು, ಗ್ರಾಪಂ ಅಧಿಕಾರಿಗಳು, ಸದಸ್ಯರು, ಸಿಬ್ಬಂದಿಗಳು ತಿರಂಗಾ ಧ್ವಜ ಹಿಡಿದು ತಿರಂಗ ಯಾತ್ರೆ ನಡೆಸಿದರು. ಸ.ಕಿ.ಪ್ರಾ ಶಾಲೆ ಮಕ್ಕಳು ಖುಷಿಯಿಂದ ಪಾಲ್ಗೊಂಡು …

Read More »

ರಾಷ್ಟ್ರ ಹಾಗೂ ಸಂವಿಧಾನದ ಬಗ್ಗೆ ಪ್ರತಿಯೊಬ್ಬರು ಗೌರವ, ಅಭಿಮಾನ ಹೊಂದಿದವರಾಗಿರಬೇಕು : ನಿವೃತ್ತ ಯೋಧ ಹಂಚ್ಯಾಳಪ್ಪ,,

Everyone should have respect and admiration for the nation and the constitution: Retired soldier Hanchyalappa ವರದಿ : ಪಂಚಯ್ಯ ಹಿರೇಮಠ,, ಕೊಪ್ಪಳ : ಇಂದು ದೇಶಾದ್ಯಂತ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅತಿ ವಿಜೃಂಬಣೆಯಿಂದ ನೆರವೇರುತ್ತಿರುವುದು ಹಬ್ಬದ ವಾತಾವರಣ ಸೃಷ್ಠಿಸಿದೆ ಎಂದು ನಿವೃತ್ತ ಯೋಧ ಹಂಚ್ಯಾಳಪ್ಪ ಹೇಳಿದರು. ಅವರು ಕೊಪ್ಪಳ ಜಿಲ್ಲೆಯ ಕುಕನೂರ ಪಟ್ಪಣದ ವಿದ್ಯಾಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ 78ನೇ ಸ್ವಾತಂತ್ರ್ಯೋತ್ಸವದ ದ್ವಜಾರೋಹಣ ಕಾರ್ಯಕ್ರಮದಲ್ಲಿ …

Read More »

ಮುಡಾ ಹಗರಣ ಸಿಎಂ ಮೇಲೆ ಸುಳ್ಳು ದೂರು ಖಂಡಿಸಿ ಎಸ್ಪಿಗೆ ಮನವಿ ಪತ್ರ

Appeal letter to SP condemning false complaint against Muda scam CM ಗಂಗಾವತಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಮುಡಾ ಹಗರಣ ಸೇರಿ ಸುಳ್ಳು ದೂರು ನೀಡುವ ಮೂಲಕ ರಾಜ್ಯಪಾಲರ ಮೇಲೆ ಒತ್ತಡ ತಂದು ಅಧಿಕಾರದಿಂದ ಕೆಳಗಿಳಿಸಲು ವಿಪಕ್ಷಗಳ ಜತೆ ಸೇರಿ ಟಿ.ಜೆ. ಅಬ್ರಹಾಂ ಸೇರಿ ಕೆಲವರು ಷಡ್ಯಂತ್ರ ನಡೆಸಿದ್ದು ರಾಜ್ಯಪಾಲರು ನೋಟೀಸ್ ವಾಪಸ್ ಪಡೆಯುವಂತೆ ಕಲ್ಯಾಣ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸೇವಾ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.