From Kannada Awareness CommitteeHoisting of the flag as part of 78th Independence Day. ಗಂಗಾವತಿ: ತಾಲೂಕಿನ ಅರಳಹಳ್ಳಿಯ ಶ್ರೀ ರಾಜರಾಜೇಶ್ವರಿ ಬೃಹನ್ಮಠದ ರಾಜರಾಜೇಶ್ವರಿ ಜಾನಪದ ಕಲಾಭಿವೃದ್ಧಿ ಸಂಘ ಹಾಗೂ ಕನ್ನಡ ಜಾಗೃತಿ ಸಮಿತಿ ಗಂಗಾವತಿ ಇವರಿಂದ ಇಂದು ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನಗರದ ಹೊಸಳ್ಳಿ ರಸ್ತೆಯಲ್ಲಿರುವ ಕನ್ನಡ ಜಾಗೃತಿ ಸಮಿತಿಯ ಭವನದಲ್ಲಿ ಬೆಳಿಗ್ಗೆ ೮:೩೦ಕ್ಕೆ ಧ್ವಜಾರೋಹಣವನ್ನು ಕನ್ನಡ ಜಾಗೃತಿ ಸಮಿತಿಯ ಅಧ್ಯಕ್ಷರಾದ ಹೆಚ್.ಎಸ್. ರಾಮಲಿಂಗಪ್ಪ ಧಣಿಯವರು …
Read More »ನಿನ್ನೆ ರಾತ್ರಿ ಬಾರಿ ಮಳೆ ಸುರಿದ ಪರಿಣಾಮ ಮಾಜಿ ಶಾಸಕ ಪರಣ್ಣ ಮುನವಳ್ಳಿ ಭೇಟಿ
As a result of last night’s heavy rain, Paranna Munavalli, the former MLA, visited ಗಂಗಾವತಿ ನಗರದ ಅಮರ್ ಭಗತ್ ಸಿಂಗ್ ನಗರ ಮತ್ತು ಹಿರೇಜಂತಕಲ್ ಭಾಗಗಳಲ್ಲಿ ಕೆಲವೊಂದು ಮನೆಗಳಿಗೆ ನೀರು ನುಗ್ಗಿದ ಪರಿಣಾಮವಾಗಿ ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿ ಅವರು ಭೇಟಿ ನೀಡಿ ನಗರಸಭಾ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಸರಿಪಡಿಸಲು ತಿಳಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ನೀಲಕಂಠ ಕಟ್ಟಿಮನಿ, ವಾಸುದೇವ ನವಲಿ, ರಾಘವೇಂದ್ರ …
Read More »ಜಗತ್ತಿನ ಇತಿಹಾಸದಲ್ಲಿ ಭಾರತೀಯ ಸ್ವಾತಂತ್ರ್ಯ ಕ್ಕೆ ವಿಶಿಷ್ಟ ಸ್ಥಾನವಿದೆ: ಶಾಸಕ ಕೆ ನೇಮಿರಾಜ ನಾಯ್ಕ್
Indian independence has a unique place in world history: MLA K Nemiraja Naik “ದೇಶದ ಸ್ವತಂತ್ರಕ್ಕಾಗಿ ಅನೇಕ ಮಹನೀಯರು ತಮ್ಮ ತ್ಯಾಗ, ಬಲಿದಾನಗಳನ್ನು ನೀಡಿದ್ದರ ಪ್ರತಿಫಲ ನಾವು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದೇವೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಕೆ ನೇಮಿರಾಜ ನಾಯ್ಕ್ ಹೇಳಿದರು.” ಕೊಟ್ಟೂರು: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಏರ್ಪಡಿಸಿದ್ದ 78ನೇ ಸ್ವಾತಂತ್ರೋತ್ಸವದಲ್ಲಿ ಕೆ ನೇಮಿರಾಜ ನಾಯ್ಕ್ ಅವರು ಅಧ್ಯಕ್ಷತೆ ವಹಿಸಿ ರಾಷ್ಟ್ರ ಧ್ವಜ ಭಾವುಟ …
Read More »ಜಗತ್ತಿನ ಇತಿಹಾಸದಲ್ಲಿ ಭಾರತೀಯ ಸ್ವಾತಂತ್ರ್ಯ ಕ್ಕೆ ವಿಶಿಷ್ಟ ಸ್ಥಾನವಿದೆ
ಗಂಗಾವತಿ:ಜಗತ್ತಿನ ಇತಿಹಾಸದಲ್ಲಿ ಭಾರತೀಯ ಸ್ವಾತಂತ್ರ್ಯ ಕ್ಕೆ ವಿಶಿಷ್ಟ ಸ್ಥಾನವಿದೆ. ಅದು ನೂರು ವರ್ಷಗಳ ಕಾಲ ಲಕ್ಷಾಂತರ ಭಾರತೀಯರು ನಡೆಸಿದ ನಿರಂತರ ಹೋರಾಟ , ತ್ಯಾಗ, ಬಲಿದಾನದ ಫಲವಾಗಿದೆ. ಹಾಗಾಗಿ ನಾವು ಪಡೆದ ಸ್ವಾತಂತ್ರ್ಯ ಅನನ್ಯ ಮೌಲ್ಯಗಳ ಸಂಕೇತವಾಗಿದೆ. ಆ ಮೌಲ್ಯಗಳಾದ ರಾಷ್ಟಾಭಿಮಾನ, ದೇಶಕ್ಕಾಗಿ ಸಮರ್ಪಣ ಮನೋಭಾವ, ಕಾಯಕಶೀಲತೆ,ಪ್ರಮಾಣಿಕತೆ, ಸತ್ಯ, ಶಾಂತಿ, ಅಹಿಂಸೆ ಮುಂತಾದವುಗಳನ್ನು ಇಂದಿನ ಯುವ ಜನಾಂಗಕ್ಕೆ ತಿಳಿಸಬೇಕಾದ ಅಗತ್ಯವಿದೆ ಅಂದಾಗ ಮಾತ್ರ ಅಮೇರಿಕಾದಂತೆ ಭಾರತವನ್ನು ಬಲಿಷ್ಠ ರಾಷ್ಟ್ರವನ್ನು ಕಟ್ಟಲು …
Read More »ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಯಾವುದಕ್ಕೂ ಕಡಿಮೆ ಇಲ್ಲ – ಫಕೀರಸಾಬ್ ಯಡಿಯಪೂರ.
Government schools are no less than private schools – Fakirsaab Yedipur. ಕೊಪ್ಪಳ 15ಆಗಷ್ಟ: ಬಂಡಿಹರ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಬಂಡಿಹರ್ಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮುದ್ದು ಮಕ್ಕಳ,ಶಿಕ್ಷಕರು, ಮತ್ತು ಊರಿನ ಗ್ರಾಮಸ್ಥರು ಸೇರಿ ಘೋಷ ವ್ಯಾಕ್ಯ ಪದಗಳನ್ನು ಫೋಷಿಸುತ್ತ ಪಥ ಸಂಚಲನ ಮಾಡಿಕೊಂಡು, ಮಹ್ಮಾತ ಗಾಂಧೀಜಿಯ ವೃತದಲ್ಲಿ ಗಾಂಧಿಜಿ ಮೂರ್ತಿ ಪೂಜೆ ನೇರೆವರಿಸಿ ರಾಷ್ಟ್ರ ಗೀತೆಯನ್ನು ನುಡಿದು, …
Read More »78 ನೇ ಸ್ವಾತಂತ್ರ್ಯ ದಿನಾಚರಣೆ: ಜಾಗತಿಕ ಬೇಸಿಕ್ ಆದಾಯ ಹೆಚ್ಚಳ ಪರಿಕಲ್ಪನೆಗೆ ರಾಜ್ಯದಿಂದ ಅತಿದೊಡ್ಡ ಪ್ರಮಾಣದ ಕೊಡುಗೆ
78th Independence Day: Largest Contribution by State to Global Basic Income Increase Concept ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ-ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು (ಕರ್ನಾಟಕ ವಾರ್ತೆ) ಆ.15: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ ಮೂಲ ಆದಾಯ (ಯುನಿವರ್ಸಲ್ ಬೇಸಿಕ್ ಇನ್ಕಮ್) ಪರಿಕಲ್ಪನೆಯನ್ನು …
Read More »ಎಪಿಎಸ್ ಕಾಲೇಜು ಮೈದಾನದಲ್ಲಿ 78ನೇ ಅದ್ಧೂರಿಸ್ವಾತಂತ್ರೋತ್ಸವ : ಮೇರೆ ಮೀರಿದ ದೇಶ ಭಕ್ತಿ
78th Adhuri Swatantra Festival at APS College Grounds: Unparalleled patriotism ಬೆಂಗಳೂರು, ಆ, 15; ನಗರದ ಎನ್.ಆರ್. ಕಾಲೋನಿಯ ಎಪಿಎಸ್ ಕಾಲೇಜು ಮೈದಾನದಲ್ಲಿ ಅದ್ದೂರಿಯಾಗಿ 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.ಗಣ್ಯ ಅತಿಥಿಗಳು, ಆಡಳಿತ ಮಂಡಳಿ, ಭೋಧಕ _ಬೋಧಕೇತರ ಸಿಬ್ಬಂದಿ ವರ್ಗ, ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಪೋಷಕರ ಮೇರೆ ಮೀರಿದ ದೇಶಭಕ್ತಿಯ ನಡುವೆ ರಾಜ್ಯ ಹೈಕೋರ್ಟ್ ಹಿರಿಯ ನ್ಯಾಯವಾದಿ ಮತ್ತು ಕೆಎಸ್ಸಿಎಯ ಕಾರ್ಯದರ್ಶಿ ಎ.ಶಂಕರ್ ಮತ್ತು …
Read More »ಜಿಲ್ಲಾ ಉಸ್ತುವಾರಿ ಸಚಿವರಿಂದ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ
Hoisting of the 78th Independence Day flag by the District In-charge Minister ಕೊಪ್ಪಳ ಆಗಸ್ಟ್ 15 (ಕ.ವಾ): ಕೊಪ್ಪಳಜಿಲ್ಲಾ ಉಸ್ತುವಾರಿ ಸಚಿವರು ಆಗಿರುವಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಆಗಸ್ಟ್ 15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.ಸಚಿವರು ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ಕ್ರೀಡಾಂಗಣದ ಅಂಗಳದಲ್ಲಿ ಸಂಭ್ರಮ ಕಂಡುಬಂದಿತು.ವಿದ್ಯಾರ್ಥಿ ಯುವಜನರು ಸೇರಿದಂತೆಸೇರಿದ್ದ ಜನಸ್ತೋಮದಿಂದ ಚಪ್ಪಾಳೆ ಮೊಳಗಿತು. ರಾಷ್ಟ್ರಗೀತೆ …
Read More »ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣರಾಯಚೂರಿನಲ್ಲಿ ಸಂಭ್ರಮ, ಸಡಗರದಿಂದ ಸ್ವಾತಂತ್ರ್ಯ ದಿನಾಚರಣೆ
Hoisting of the National Flag by the District In-charge Minister Celebrations in Raichur, Independence Day celebrations in full swing ರಾಯಚೂರು,ಆ.15,(ಕರ್ನಾಟಕ ವಾರ್ತೆ):- 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15ರ ಗುರುವಾರ ದಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ …
Read More »ಸಚಿವ ಶ್ರೀ ಬಿ ಜೆಡ್ ಜಮೀರ್ ಅಹ್ಮದ್ ಖಾನ್ವರನ್ನುಬಂಡಿಹರ್ಲಾಪುರ ಜಾಮೀಯ ಮಸೀದಿ ಕಮೀಟಿಯ ಯಿಂದ ಮನವಿ
Petition by Harlapur Jamia Masjid Committee to ban Minister Shri BZ Jamir Ahmed Khan ಕೊಪ್ಪಳ 14 ಬುದುವಾರ: ಜಿಲ್ಲೆಯ ಹಳೇ ಬಂಡಿಹರ್ಲಾಪುರ ಗ್ರಾಮದ ಮಸೀದಿಗೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ರವರನ್ನು ಭೇಟಿ ಕೊಟ್ಟು ರಾಜ್ಯ ಕೆ ಪಿ ಸಿ ಸಿ ಸಂಯೋಜಕರಾದ ಕೆ ಎಮ್ ಸೈಯದ್ ರವರು ಮಸೀದಿ ಕಮೀಟಿ ವತಿಯಿಂದ ಸ್ವಾಗತಿಸಿ,ಸನ್ಯಾಸಿದರು.ಜಾಮೀಯ ಮಸೀದಿ …
Read More »