Breaking News

Tag Archives: kalyanasiri News

ವಲಯ ಮತ್ತು ತಾಲೂಕು ಮಟ್ಟದ ವಿವಿಧ ಕ್ರೀಡೆಗಳಲ್ಲಿ ಮಕ್ಕಳ ಸಾಧನೆ

Performance of children in various sports at zone and taluk level ಗಂಗಾವತಿಯ ಪ್ರತಿಷ್ಠಿತ ಶಾಲೆಯಾದ ಲಿಟಲ್ ಹಾರ್ಟ್ಸ್ ಶಾಲೆಯ ಮಕ್ಕಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾ ಸಾಧನೆ ಮೆರೆದಿದ್ದಾರೆ. ದಕ್ಷಿಣ ವಲಯ ಮಟ್ಟದ ಪ್ರಾಥಮಿಕ ವಿಭಾಗದಲ್ಲಿ ಬಾಲಕರ ವಾಲಿಬಾಲ್ ಕ್ರೀಡೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಬಾಲಕಿಯರ ವಿಭಾಗದ ಥ್ರೊಬಾಲ್ ನಲ್ಲಿ ಶಾಲೆಯ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದಿದ್ದಾರೆ. …

Read More »

ಆಗಸ್ಟ್ 14 ರಂದು ಲಕ್ಷ ಸಸಿನೆಡುವಕಾರ್ಯಕ್ರಮ

Lakh sapling program on 14th August *ಆಗಸ್ಟ್ 14 ರಂದು ಲಕ್ಷ ಸಸಿನೆಟ್ಟು ದೀಪ ಬೆಳಗಿಸಿ ‘ಹಸಿರು ಬೆಳಕು’ಕಾರ್ಯಕ್ರಮದ ಅಭಿಯಾನಕ್ಕೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ನೇಮಿರಾಜ್ ನಾಯ್ಕ ಚಾಲನೆ * ಕೊಟ್ಟೂರು:ಇದೇ ಆಗಸ್ಟ್ 14 ರಂದು ಮುಂಜಾನೆ ಪ್ರತಿಯೊಬ್ಬರು ಸಸಿನೆಟ್ಟು ಅದನ್ನು ಉಳಿಸಿ ಬೆಳೆಸುವ ಪ್ರತಿಜ್ಞೆ ಪೂರ್ವಕವಾಗಿ ಸಂಜೆ ದೀಪ ಬೆಳಗಿಸಿ ಭೂಮಂಡಲದದ ಸ್ವಾಸ್ಥ್ಯ ಆರೋಗ್ಯ ಪೂರ್ಣ ನಿರ್ಮಾಣದ ಸಂಕಲ್ಪ ಮಾಡೋಣ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ನೇಮಿರಾಜ್ …

Read More »

ಗಂಗಾವತಿ:ಕೃಷಿ ಸಖಿಯರ ಪ್ರಗತಿ ಪರಿಶೀಲನಾ ಸಭೆ

Gangavati: Progress review meeting of agricultural sakhiyas ಗಂಗಾವತಿ: ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಅಖಂಡ ಗಂಗಾವತಿ ತಾಲೂಕಿನ ಕೃಷಿ ಸಖಿಯರಿಗೆ ತ್ರೈಮಾಸಿಕ ಸಭೆ ಆಯೋಜಿಸಲಾಯಿತು. ಈ ಸಭೆಯಲ್ಲಿ ಇದುವರೆಗೂ 97% ಗಂಗಾವತಿ ತಾಲೂಕು, 90% ಕಾರಟಗಿ, 88% ಕನಕಗಿರಿ ತಾಲೂಕಿನ ರೈತರ ಈಕೆವೈಸಿ ಮುಗಿದಿವೆ, ಇನ್ನು ಬಾಕಿ ಉಳಿದ ಪಿಜಿಕಲ್ ವೆರಿಪಿಕೆಶನ್, ಈಕೆ ವೈಸಿ ಪೂರ್ಣಗೊಳಿಸಲು ಕೃಷಿ ಸಖಿಯರಿಗೆ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಸಂತೋಷ್ ಪಟ್ಟದ್ಕಲ್ಲ್ …

Read More »

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವಿದ್ಯಾರ್ಥಿಗಳಿಗೆ ಪ್ರೊತ್ಸಾಹ ಧನ, ಹಾಗೂ ಹೊಸ ನಳ ಸಂಪರ್ಕಕ್ಕೆ ಅರ್ಜಿ ಆಹ್ವಾನಿತರಾಗಿ

Incentive Fund for Scheduled Caste and Scheduled Tribe students, and application invitation for new pipeline connection,,, ಕೊಪ್ಪಳ : ಕುಕನೂರು ಪಟ್ಟಣ ಪಂಚಾಯತಿ ಕಾರ್ಯಾಲಯದ ಪ್ರಕಟಣೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಎಸ್. ಎಫ್. ಸಿ ಅನುದಾನದಲ್ಲಿಶೇ. 24.10 ಹಾಗೂ 7.25ರ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೇ ಜನಾಂಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪೋತ್ಸಾಹ ಧನಕ್ಕಾಗಿ ನಿಗದಿಪಡಿಸಿದ ದಿನಾಂಕದೊಳಗೆ …

Read More »

ಕಪ್ಪತ್ತಗುಡ್ಡ ಸೂಕ್ಷ್ಮ ವಲಯ ಒಂದು ಕಿ.ಮೀಗೆ ಇಳಿಸಿದ್ದು ಆತಂಕಕಾರಿ; ಡಾ. ತೋಂಟದ ಸಿದ್ದರಾಮ ಶ್ರೀಗಳು

It is alarming that the Kappattagudda sensitive zone has been reduced to one km; Dr. Mr. Siddarama of Tonta ಬೆಳಗಾವಿ/ಗದಗ; ಮಧ್ಯ ಕರ್ನಾಟಕದ ಜೀವನಾಡಿ ಆಗಿರುವ ಕಪ್ಪತ್ತಗುಡ್ಡದ ಸುತ್ತಲಿನ ಸೂಕ್ಷ್ಮ ವಲಯವನ್ನು 10 ಕಿ.ಮೀ ದಿಂದ ಒಂದು ಕಿಲೋಮೀಟರ್ ಗೆ ಇಳಿಸಿದ್ದು ಆತಂಕಕಾರಿ ವಿಷಯವಾಗಿದೆ ಈ ಕುರಿತು ಮುಖ್ಯಮಂತ್ರಿಗಳು ಪುನರ್ ಪರಿಶೀಲನೆ ಮಾಡಬೇಕು ಎಂದು ಗದುಗಿನ ತೋಂಟದಾರ್ಯ ಮಠದ ಜಗದ್ಗುರು ಡಾ.ತೋಂಟದ ಸಿದ್ದರಾಮ …

Read More »

ಉಚಿತ ಟೈಲರಿಂಗ್ ತರಬೇತಿ:ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ

Free Tailoring Training: Certificate distribution to beneficiaries ಮಾನ್ವಿ :ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸರ್ವಧರ್ಮ ಸಮಾಜ ಸೇವೆ ಮತ್ತು ಗೌಸ್ ಓ ಖ್ವಾಜಾ ಅಂಜುಮನ್ ಕಮಿಟಿ ಅಧ್ಯಕ್ಷರಾದ ಸೈಯದ್ ಆರೀಫ್ ಖಾದ್ರಿ ಸಾಹೇಬ್ ಮಾತನಾಡಿ ಟೈಲರಿಂಗ್ ಮತ್ತು ಮೆಹೆಂದಿ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನ ಹಾಗೂ ವಿವಿಧ ಸಾಧಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು 18-೦8-2024 ರಂದು ಪಟ್ಟಣದ ಎಫ್ ಟಿ ಫಂಕ್ಷನ್ ಹಾಲ್ …

Read More »

ಅ15ಕ್ಕೆ ದಿ ರಾಜಾ ವಸಂತ ನಾಯಕ ರವರ ನುಡಿನಮನ

A speech by The Raja Vasant Nayaka to A15 ಮಾನ್ವಿ : ಇತ್ತೀಚೆಗೆ ನಿಧನರಾದ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು ಮತ್ತು ಪರಿಸರ ಪ್ರೇಮಿ ದಿ ರಾಜಾ ವಸಂತ ನಾಯಕ ಇವರ ಅವರ ಸ್ಮರಣಾರ್ಥವಾಗಿ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ರಾಗಾ ಕರೂಕೆ ಸ್ಟುಡಿಯೋದ ವ್ಯವಸ್ಥಾಪಕರಾದ ದೀಪಾ ಶ್ರೀ ರವರು ತಿಳಿಸಿದರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದೇ ಅಗಸ್ಟ್ 15ರಂದು …

Read More »

ಪ.ಜಾತಿ ಪ.ಪಂಗಡ ವಿದ್ಯಾರ್ಥಿ ಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಲು ದವಿ ಪರಿಷತ್ ಆಗ್ರಹ.

Davi Parishad demands to distribute textbooks to P. caste and P. sect students. ಮಾನ್ವಿ : ಶೈಕ್ಷಣಿಕ ತಿಂಗಳುಗಳು ಆರಂಭವಾದ ತಕ್ಷಣವೇ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ ಮಾಡುವಂತೆ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಸಮಿತಿಯಿಂದ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ನಂತರ ತಾಲ್ಲೂಕು ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷರಾದ ಬಂಡೆಗುರು ಕರೆರಗುಡ್ಡ ಮಾತನಾಡಿ ಸರ್ಕಾರವು ವಿದ್ಯಾರ್ಥಿಗಳ …

Read More »

ವಣಗೇರಿ ಟೋಲ್: ಅಗ್ನಿ ಅವಘಡ

Vangeri Toll: Agni Avaghada ಕುಷ್ಟಗಿ ತಾಲೂಕಿನ ವಣಗೇರಿ ಟೋಲ್ ಪ್ಲಾಜಾದಲ್ಲಿ ದಿನಾಂಯಕ 12 ರ ಬೆಳೆಗ್ಗೆ 10:02 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹತ್ತಿ ಉರಿಯತೊಡಗಿದೆ ನಂತರ ಟೋಲ್ ಸಿಬ್ಬಂದಿಯವರು ಅಗ್ನಿಶಾಮಕ ಕೇಂದ್ರಕ್ಕೆ ಕರೆ ಮಾಡಿದ್ದಾರೆ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಅರಿಸಲಾಗಿದೆ. ಯಾವುದೇ ಪ್ರಾಣಹಾನಿಗಳು ಸಂಭವಿಸಿಲ್ಲ. ಈ ಬೆಂಕಿ ಅವಘಡದಿಂದ ಟೋಲ್ ಪಾಜಾ ದಲ್ಲಿನ 10 ಲೋಡ್ ಸೆಲ್ಸ್, 01 …

Read More »

ಕೇಂದ್ರ ಸರ್ಕಾರದ ತಂಡದಿಂದ ನರೇಗಾ ಕಾಮಗಾರಿಗಳ ಪರಿಶೀಲನೆ

Inspection of NREGA works by Central Government Team A ರಾಯಚೂರು,ಆ.೧೨,():- ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಮತ್ತು ಹೊಸ್ಸಳ್ಳಿ ಇ.ಜೆ ಆಯ್ದಗ್ರಾಮ ಪಂಚಾಯತಿಗಳಲ್ಲಿ ಅನುಷ್ಠ್ಠಾನಗೊಂಡ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ನರೇಗಾ ಮಾರ್ಗಸೂಚಿಗಳನ್ವಯ ಹಾಗೂ ಪಾರದರ್ಶಕವಾಗಿ ಅನುಷ್ಟಾನÀಗೊಳಿಸಲಾಗಿದೆಯೇ ಎಂಬುದರ ಬಗ್ಗೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಅಧಿಕಾರಿಗಳಾದ ಸಂತೋಶ ಕುಮಾರ್ ತಿವಾರಿ, ತಂಡದ ನಿರ್ದೇಶಕರು, ಹಾಗೂ ರಾಬರ್ಟ್ ರಿಚರ್ಡ್ ಎಕ್ಸ್, ಯೋಜನಾಧಿಕಾರಿ (ನರೇಗಾ) ಅವರು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.