Breaking News

Tag Archives: kalyanasiri News

ಸೆ.16ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

Dialogue meeting of electricity consumers on September 16 ಕೊಪ್ಪಳ ಸೆಪ್ಟೆಂಬರ್ 15 (ಕರ್ನಾಟಕ ವಾರ್ತೆ): ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕೊಪ್ಪಳ ಕಾರ್ಯ ಮತ್ತು ಪಾಲನಾ ವಿಭಾಗದಿಂದ ವಿದ್ಯುತ್ ಗ್ರಾಹಕರ ಸಂವಾದ ಸಭೆ ಸೆಪ್ಟೆಂಬರ್ 16ರಂದು ಕೊಪ್ಪಳ, ಮುನಿರಾಬಾದ್ ಹಾಗೂ ಯಲಬುರ್ಗಾದಲ್ಲಿ ಏರ್ಪಡಿಸಲಾಗಿದೆ.ವಿದ್ಯುತ್‌ಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ಮೇಲಾಧಿಕಾರಿಗಳ ನಿರ್ದೇಶನದನ್ವಯ ಹಾಗೂ ಸ್ಟ್ಯಾಂಡರ್ಡ್ ಆಫ್ ಪರ್ಫಾಮೇನ್ಸ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಅಧೀಕ್ಷಕ ಅಭಿಯಂತರರು, …

Read More »

ತಿಪಟೂರು -ಆರೋಗ್ಯ ಸಖಿಯರಿಗೆ ನೇಮಕಾತಿ ಪತ್ರ ಹಾಗೂ ಐ.ಡಿ ಕಾರ್ಡ್ ವಿತರಣೆ.

Tipaturu – Appointment letter and ID card distribution to health workers. ತಿಪಟೂರು -ಆರೋಗ್ಯ ಸಖಿಯರಿಗೆ ನೇಮಕಾತಿ ಪತ್ರ ಹಾಗೂ ಐ.ಡಿ ಕಾರ್ಡ್ ವಿತರಣೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಶಶಿಧರ್ (ಟೂಡಾ)ತಾಲ್ಲೂಕಿನ ಮಹಿಳೆಯರಿಗೆ ಉತ್ತಮ ಆರೋಗ್ಯ ನೀಡುವ ಉದ್ದೇಶದಿಂದ ನಮ್ಮ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಮುಂದಿನ ದಿನಗಳಲ್ಲಿ ತಾಲ್ಲೂಕಿನಾದ್ಯಂತ ಪ್ರಾರಂಭ ಮಾಡುವ ಆಶಯ ಹೊಂದಿದ್ದೇವೆ ಹಾಗೂ ಮಹಿಳೆಯರಿಗೆ ದೈಹಿಕ‌ ಸ್ತ್ರೀರೋದ ಸಮಸ್ಯೆಗಳ ಜತೆಗೆ …

Read More »

ಮಕ್ಕಳ ಬಾಳಲ್ಲಿ ಬೆಳಕಿನ ಹಾದಿ ತೋರಿದ ಗ್ರಾಪಂ ಆಡಳಿತ

Gramam administration has shown a path of light in the lives of children ಪ್ರಜಾಪ್ರಭುತ್ವ ದಿನದಂದು ಶಾಲೆ ಬಿಟ್ಟ ಮೂರು ಮಕ್ಕಳನ್ನು ಪುನಃ ಜ್ಞಾನ ದೇಗುಲಕ್ಕೆ ಸೇರಿಸಿದ ಶ್ರೀರಾಮನಗರ ಗ್ರಾಪಂ ಆಡಳಿತ ಮಂಡಳಿ, ಅಧಿಕಾರಿಗಳು ಗಂಗಾವತಿ : ತಾಲೂಕಿನ ಶ್ರೀರಾಮನಗರದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಶಾಲೆ ಬಿಟ್ಟ ಮೂರು ಹೆಣ್ಣು ಮಕ್ಕಳನ್ನು ಪುನಃ ಶಾಲೆಗೆ ಅಡ್ಮಿಷನ್ ಮಾಡುವ ಮೂಲಕ ಮಕ್ಕಳ ಬಾಳಿಗೆ ಬೆಳಕಿನ ಹಾದಿ ತೋರಿ …

Read More »

ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರಅವಿರೋಧಆಯ್ಕೆ

Ashokaswamy Heroor, president of the Koppal District Chamber of Commerce and Industry, was elected unopposed ಪ್ರತಿ ಸ್ಪರ್ಧಿ ನಾಮ ಪತ್ರ ಹಿಂತೆಗೆತ:ಅಶೋಕಸ್ವಾಮಿ ಹೇರೂರ ಆಯ್ಕೆ , ಘೋಷಣೆ ಮಾತ್ರ ಬಾಕಿ. ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ,ಬೆಂಗಳೂರು ಈ ಸಂಸ್ಥೆಯ ವ್ಯವಸ್ಥಾಪಕ ಮಂಡಳಿ ಸದಸ್ಯತ್ವ ಸ್ಥಾನಕ್ಕೆ ಸ್ಪರ್ದಿಸಿದ್ದ ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ …

Read More »

ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ: ಜಿಲ್ಲೆಯಲ್ಲಿ ಯಶಸ್ವಿ

Global Reading of the Preamble of the Constitution of India: Successful in the district ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆಯ ಸಂದೇಶ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರಿಂದ ಬೋಧನೆ ವಿದ್ಯಾರ್ಥಿಗಳು, ಸಾರ್ವಜನಿಕರು ಉತ್ಸಾಹದಿಂದ ಭಾಗಿ ಕೊಪ್ಪಳ ಸೆಪ್ಟೆಂಬರ್ 15 (ಕರ್ನಾಟಕ ವಾರ್ತೆ): ಭಾರತ ಸಂವಿಧಾನದ ಆಶಯವನ್ನು ಮತ್ತು ರೂಪುಗೊಳ್ಳಬೇಕಾದ ಭಾರತದ ಪರಿಕಲ್ಪನೆಯನ್ನು ಮುಂದಿಡುವ ಭಾರತ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮವು …

Read More »

ಕಟ್ಟಿಗೆ ಚುಚ್ಚಿ ಕಣ್ಣು ಗುಡ್ಡೆ ಹೊರಬಂದಿದ್ದ ಬಾಲಕಿಯ ಕಣ್ಣುಗಳನ್ನು ಸಂರಕ್ಷಿಸಿದ ವೈದ್ಯರು

A doctor saved the eyes of a girl whose eye ball had come out after piercing a stick. ಗಂಗಾವತಿ:ಕಟ್ಟಿಗೆ ಚುಚ್ಚಿ ಕಣ್ಣು ಗುಡ್ಡೆ ಹೊರಬಂದಿದ್ದ ಕಣ್ಣನ್ನು ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಶಾಶ್ವತವಾಗಿ ಎರಡು ಕಣ್ಣಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದ ಬಾಲಕಿಗೆ ಹೊಸ ಬೆಳಕನ್ನು ನೀಡುವಲ್ಲಿ ನಗರದ ಖ್ಯಾತ ನೇತ್ರ ತಜ್ಞ ಡಾ.ಮಹಾಂತೇಶ ಪಟ್ಟಣಶೆಟ್ಟಿ ಯಶಸ್ವಿಯಾಗಿದ್ದಾರೆ.ತಾಲೂಕಿನ ವಿರೂಪಾಪೂರ ಗಡ್ಡಿ ನಿವಾಸಿ ನಾಗರಾಜ ಇವರ ಪುತ್ರಿ …

Read More »

ನಗರಸಭೆಯಆಸ್ತಿಗಳನ್ನುವಶಪಡಿಸಿಕೊಳ್ಳಬೇಕೆಂದು ಒತ್ತಾಯಿಸಿ ಎ ಐ ಟಿ ಯು,ಸಿ ತಾಲೂಕ ಸಮಿತಿಯಿಂದಪ್ರತಿಭಟನೆ

Protest by AITU, C Taluk Committee demanding confiscation of municipal properties ಗಂಗಾವತಿ 14, ಕೋಟ್ಯಾಂತರ ರೂಪಾಯಿ ಮೌಲ್ಯದ ನಗರ ಸಭೆಗೆ ಸಂಬಂಧಿಸಿದ ಆಸ್ತಿಗಳನ್ನು ಕೆಲವು ಪಟ್ಟ ಭದ್ರ ಹಿತಾಸಕ್ತಿಗಳು ವಶಪಡಿಸಿಕೊಂಡಿದ್ದು ಅವುಗಳನ್ನು ಕೆಲವು ಗೊಳಿಸುವುದರ ಮೂಲಕ ನಗರ ಸಭೆ, ಕಂದಾಯ ಇಲಾಖೆ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು ಮುಂದಾಗಬೇಕೆಂದು, ಒತ್ತಾಯಿಸಿ ಎ ಐ ಟಿ ಯುಸಿ ತಾಲೂಕ ಸಮಿತಿಯ ನೇತೃತ್ವದಲ್ಲಿ ಗುರುವಾರದಂದು ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಬೃಹತ್ …

Read More »

ಕಸವಿಲೇವಾರಿಪ್ರತಿಯೊಬ್ಬರ ಜವಾಬ್ದಾರಿ-ಕುಷ್ಟಗಿ ತಾಪಂ ಸಹಾಯಕ ನಿರ್ದೇಶಕರು,ಸಂಪನ್ಮೂಲವ್ಯಕ್ತಿಗಳಾದಹನುಮಂತಗೌಡ ಪೊಲೀಸ್ ಪಾಟೀಲ್ ಹೇಳಿಕೆ

Garbage disposal is everyone’s responsibility- Kushtagi Tapam Assistant Director, Resource Persons Hanumantha Gowda Police Patil Statement ಗಂಗಾವತಿ : ತಾಲೂಕು ಪಂಚಾಯತಿ ಮಂಥನ ಸಭಾಂಗಣದಲ್ಲಿ ತಾಲೂಕು ಪಂಚಾಯತಿ ಗಂಗಾವತಿ, ಕನಕಗಿರಿ, ಕಾರಟಗಿ ವತಿಯಿಂದ ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಯೋಜನೆಯಡಿ ಆಯೋಜಿಸಿದ್ದ ಘನ ತ್ಯಾಜ್ಯ ನಿರ್ವಹಣೆಯ ಪ್ರಮಾಣಿತ ಕಾರ್ಯಾಚರಣೆಯ ವಿಧಾನ ಹಾಗೂ ಮೇಲುಸ್ತುವಾರಿ ಸಮಿತಿ ತರಬೇತಿ ಕಾರ್ಯಾಗಾರಕ್ಕೆ ತಾ.ಪಂ ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಅವರು …

Read More »

ವಿಜಯನಗರ: ಔಷಧ ಪರೀಕ್ಷಕರಿಂದ ಪೊಲೀಸ್ ಠಾಣೆಗೆ ದೂರು.

Vizianagaram: Complaint from drug tester to police station. ವಿಜಯನಗರ ಜಿಲ್ಲೆ:(ಹೊಸಪೇಟೆ) ಬಳ್ಳಾರಿ ವಿಭಾಗದ ತನಿಖಾ ದಳದ ಮತ್ತು ಬಳ್ಳಾರಿ ವೃತ್ತದ ಸಹಾಯಕ ಔಷಧ ನಿಯಂತ್ರಕರ ಕಚೇರಿ-2 ರ ಔಷಧ ಪರಿವೀಕ್ಷಕ ಸಚಿನ್ ತಮ್ಮ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಕಾರಣಕ್ಕಾಗಿ ನಕಲಿ ವೈಧ್ಯನೊಬ್ಬನ ಮೇಲೆ ಎಫ಼್.ಐ.ಆರ್. ದಾಖಲಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಡೆಮ್ ಗ್ರಾಮದಲ್ಲಿ ನಕಲಿ ವೈಧ್ಯ ನಿಪುಣ ಎಂಬಾತ ನಕಲಿ ವೈದ್ಯಕೀಯದ ಜೊತೆಗೆ ಅಲೋಪತಿ ಔಷಧ …

Read More »

ಅನಧಿಕೃತ ಮಧ್ಯದ ಅಂಗಡಿಗಳ ತೆರಿವಿಗೆ,, ಹಾಗೂ, ಎಂ ಅರಪಿ, ಗಿಂತ ಹೆಚ್ಚಿನ ದರದಲ್ಲಿ ಮಾರಾಟ ತಡೆಯಲು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮನವಿ,

Karnataka Dalit Sangharsh Committee appeals to tax unauthorized middlemen shops, and to stop sales at rates higher than MPA. ಗಂಗಾವತಿ:13, ಗಂಗಾವತಿ ಕಾರ್ಟಿಗಿ ಹಾಗೂ ಕನಕಗಿರಿ, ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ, ಅನಧಿಕೃತ ಮಧ್ಯ ಮಾರಾಟ, ಹೆಗ್ಗಿಲ್ಲದೆ ಸಾಗುತ್ತಿದೆ, ಕಿರಾಣಿಯಲ್ಲಿ ಪಾನ್ ಬೇಡ ಅಂಗಡಿ, ಕಡೆಗಳಲ್ಲಿ ಅನಧಿಕೃತ ಮಧ್ಯ ಮಾರಾಟ ಜರುಗುತ್ತಿದ್ದು ಸಂಪೂರ್ಣ ಕಡಿವಾಣ ಹಾಕಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.