Nameplate of re-established farmers association in Alambadi village ವರದಿ : ಬಂಗಾರಪ್ಪ .ಸಿ .ಹನೂರು :ಗಡಿಯಂಚಿನ ಅಲಂಬಾಡಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಗ್ರಾಮ ಘಟಕದ ನಾಮಫಲಕ ಹಾಗೂ ಅರಣ್ಯ ಇಲಾಖೆ ನಡುವೆ ಉಂಟಾಗಿದ್ದ ಗೊಂದಲದ ಸ್ಥಳಕ್ಕೆ ರೈತ ಸಂಘದ ಚಾಮರಾಜನಗರ ಜಿಲ್ಲಾ ಘಟಕ ಉಪಾಧ್ಯಕ್ಷ ಗೌಡೇಗೌಡ ಭೇಟಿನೀಡಿ ಮತ್ತೆ ತಮ್ಮ ರೈತ ಸಂಘದ ನಾಮ ಫಲಕವನ್ನು ಅಳವಡಿಸಲು ಯಶಸ್ವಿಯಾದರು. ಅಲಂಬಾಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
Read More »*ವಿಜಯದಶಮಿ ಪ್ರಯುಕ್ತ ಕ್ರಿಕೆಟ್ ಆಯೋಜಿಸಿದ ಕೆಪಿಎಸ್ ಪತ್ರಕರ್ತರು ಪ್ರಥಮ ಬಾರಿಯಲ್ಲಿ ಅತ್ತ್ಯುತ್ತಮ ಗೆಲುವು ಸಾಧಿಸಿದ ಕೆಪಿಎಸ್ ತಂಡ *
*KPS team won first time by KPS journalists who organized cricket on the occasion of Vijayadashami ಕೊಟ್ಟೂರು: ವಿಜಯದಶಮಿಯ ಪ್ರಯುಕ್ತ ಕರ್ನಾಟಕ ಪತ್ರಕರ್ತರ ಸಂಘದ ತಾಲ್ಲೂಕು ಘಟಕ ಕ್ರಿಕೆಟ್ ಆಯೋಜಿಸಲಾಗಿತ್ತು. ಒಟ್ಟು ೧೦ ತಂಡಗಳು ಭಾಗವಹಿಸಿದ್ದವು. ಅಂತಿಮ ಪಂದ್ಯದ ಸೆಣಸಾಟಕ್ಕಾಗಿ ಹಳೆ ಕೊಟ್ಟೂರು ಮತ್ತು ಶಿಕ್ಷಕರ ಎ ತಂಡ ಸೆಮಿಫೈನಲ್ನಲ್ಲಿ ಹಣಾಹಣಿಯಾಗಿ ಹಳೆ ಕೊಟ್ಟೂರು ತಂಡ ಫೈನಲ್ಗೆ ಲಗ್ಗೆಯಿಟ್ಟಿತು. ನಂತರ ಆರೋಗ್ಯ ಇಲಾಖೆ ತಂಡ …
Read More »ಜನರ ಸಮಸ್ಯೆ ಆಲಿಸಲು ಅಭಯಹಸ್ತ ಕಾರ್ಯಕ್ರಮ
Abhayahasta program to listen to people’s problems ಗಂಗಾವತಿ : ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ತ್ವರಿತವಾಗಿ ಸಮಸ್ಯೆ ಬಗೆಹರಿಸಲು ಅಭಯಹಸ್ತ ಕಾರ್ಯಕ್ರಮ ನಿರಂತರವಾಗಿ ಮಾಡಲಾಗುತ್ತಿದೆ ಎಂದುಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಅವರು ಹೇಳಿದರು. ತಾಲೂಕಿನ ಚಿಕ್ಕಜಂತಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ …
Read More »ಸಚಿವರಿಂದ ಭಾರತ್ ನಿರ್ಮಾಣ ಸೇವಾ ಕೇಂದ್ರ ಉದ್ಘಾಟನೆ
Bharat Nirman Seva Kendra inaugurated by the Minister ಗಂಗಾವತಿ : ತಾಲೂಕಿನ ಚಿಕ್ಕಜಂತಗಲ್ ಗ್ರಾಮದಲ್ಲಿ ನಿರ್ಮಾಣಗೊಂಡ ಭಾರತ್ ನಿರ್ಮಾಣ ಸೇವಾ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯ ಅರಿವು ಕೇಂದ್ರವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಅವರು ಉದ್ಘಾಟನೆ ಸೋಮವಾರ ನೆರವೇರಿಸಿದರು. ಉದ್ಯೋಗ ಖಾತರಿ ಯೋಜನೆಯ 28 ಲಕ್ಷ …
Read More »ರಾಜಿ ರಹಿತ ಮನೋಭಾವದ ಉಗ್ರಪ್ಪ ಶೋಷಿತರ ಧ್ವನಿ-ಮುಖ್ಯಮಂತ್ರಿ ಸಿದ್ದರಾಮಯ್ಯ
Chief Minister Siddaramaiah is the voice of the oppressed, an uncompromising extremist “ಸಮರ್ಥ ಜನನಾಯಕ ವಿ.ಎಸ್.ಉಗ್ರಪ್ಪ” ಪುಸ್ತಕ ಬಿಡುಗಡೆ ಬೆಂಗಳೂರು ,ಅಕ್ಟೋಬರ್ 06: ಸಂವಿಧಾನ,ಕಾನೂನಿನ ಸ್ಪಷ್ಟ ಮತ್ತು ಆಳವಾದ ಜ್ಞಾನ ಹೊಂದಿರುವ ವಿ.ಎಸ್.ಉಗ್ರಪ್ಪ ವಿಧಾನ ಪರಿಷತ್ತು ಹಾಗೂ ಲೋಕಸಭೆಯಲ್ಲಿ ಶೋಷಿತರ ಧ್ವನಿಯಾಗಿ ಸಮರ್ಥವಾಗಿ ಕಾರ್ಯನಿರ್ವಸಿ,ಸಂವಿಧಾನದ ಆಶಯಗಳ ಸಾಕಾರಕ್ಕೆ ಶ್ರಮಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗುಲ್ಬರ್ಗಾ ವಿವಿ ಕಲಬುರ್ಗಿ, ಮಾನ್ವಿಯ ಬೈಲಮರ್ಚೇಡ ಗ್ರಾಮದ ಅಮೂಲ್ಯ ಪ್ರಕಾಶನವು …
Read More »೭೬,೮೫,೮೯ ಮತ್ತು ೯೨ ಕಾಲುವೆಗಳಿಗೆ ಸಮರ್ಪಕವಾಗಿ ಗೇಜ್ ನಿರ್ವಹಣೆಮಾಡುವುದಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ
Request to the Chief Minister to take measures for adequate gauge maintenance of canals 76, 85, 89 and 92. ಮಾನ್ವಿ: ಪಟ್ಟಣದಲ್ಲಿ ಶನಿವಾರ ತಾಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡುವುದಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಾರತೀಯ ಜನತಾ ಪಾರ್ಟಿ ವತಿಯಿಂದ ತಾಲೂಕಿನ ವಿವಿಧ ಸಮಸ್ಯೆಗಳನ್ನು ಪರಿಹಾರಿಸುವಂತೆ ಮಾಜಿ ಶಾಸಕ ಗಂಗಾಧರ ನಾಯಕ ಮನವಿ ಸಲ್ಲಿಸಿ ಮಾತನಾಡಿ ತುಂಗಭದ್ರ ಎಡದಂಡೆ ಕಾಲುವೆಯ ಉಪಕಾಲುವೆಗಳಾದ …
Read More »ಮಾನ್ವಿ ಮತ್ತು ಸಿರವಾರ ಅಂದಾಜು 450 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ದಿಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ
Chief Minister laid foundation stones for various development works at an estimated cost of Rs 450 crores at Manvi and Sirwara ಮಾನ್ವಿ ಮತ್ತು ಸಿರವಾರ ಅಂದಾಜು 450 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ಮಾನ್ವಿ: ಪಟ್ಟಣದ ರಾಯಚೂರು ರಸ್ತೆಯಲ್ಲಿ ತಾಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ರಾಜ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ …
Read More »ಕಲಿಕಾ ಟ್ರಸ್ಟ್ ಗೊಂಡ ಬಾಳ ವತಿಯಿಂದ ದಸರಾ ಚಳಿಗಾಲ ಶಿಬಿರ ಉದ್ಘಾಟನೆ
Inauguration of Dussehra Winter Camp by Kalika Trust Gondaba ಕೊಪ್ಪಳ:ತಾಲೂಕಿನ ಹಳೆ ಗೊಂಡಬಾಳದಲ್ಲಿ ದಸರಾ ಚಳಿಗಾಲ ಶಿಬಿರವು ಮಕ್ಕಳಲ್ಲಿ ಉತ್ಸಾಹದ ಚಟುವಟಿಕೆಗಳು,ಕತೆ, ಡ್ರಾಯಿಂಗ್,ಕ್ರಾಫ್ಟ್, ಗ್ರಾಮರ್, ಪ್ರಭಂದ ಓದು, ಇವುಗಳ ಮೂಲಕ ಮಕ್ಕಳಲ್ಲಿ ಕ್ರಿಯಾಚಿಂತನೆ ಮೂಡುವಲ್ಲಿ ಟಾಟಾ ಟ್ರಸ್ಟ್ ಉತ್ತಮ ಕೆಲಸ ಮಾಡುತ್ತದೆ ಎಂದು ಉಪನ್ಯಾಸಕರಾದ ಶ್ರೀ ಆನಂದ್ ಅವರು ತಿಳಿಸಿದರು. ನಂತರ ಶ್ರೀ ಬಸನಗೌಡ ಸರ್ ಮಾತನಾಡಿ ಈ ಶಿಬಿರ ಮಕ್ಕಳಲ್ಲಿ ಉತ್ಸಾಹ ಕಲಿಕೆ ಗಣಿತದ ಚಟುವಟಿಕೆಗಳು …
Read More »ನಾಗರಹುಣಿಸೆ ಆಯ ತಪ್ಪಿ ಗುಂಡಿಗೆ ಬಿದ್ದ ಬೈಕ್ ಸವಾರ.
A biker missed a cobra and fell into a pothole. ಗುಡೇಕೋಟೆ:- ಕೂಡ್ಲಿಗಿ ತಾಲೂಕಿನ ರಾಜ್ಯ ಹೆದ್ದಾರಿ ನಾಗರಹುಣಿಸೆ ಗ್ರಾಮದಲ್ಲಿ ಎದುರಿಗೆ ಬರುವ ಬೈಕಿಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಆಯ ತಪ್ಪಿ ರಸ್ತೆಯ ಪಕ್ಕದಲ್ಲಿ ಇದ್ದ ಗುಂಡಿಗೆ ಬೈಕ್ ಸಮೇತ ಬಿದ್ದಿದ್ದಾನೆ.ಬೈಕ್ ಸವಾರನಿಗೆ ಯಾವುದೇ ಅಪಾಯ ಆಗಿಲ್ಲ ಎಂದು ತಿಳಿದು ಬಂದಿದೆ. ಗುಡೇಕೋಟೆ ಹೋಬಳಿ ಸೇರಿದಂತೆ ಕೂಡ್ಲಿಗಿ ತಾಲೂಕಿನಾದ್ಯಂತ ಶುಕ್ರವಾರ ಸುರಿದ ಭಾರಿ ಮಳೆಗೆ …
Read More »ದಸರಾ ಹಬ್ಬದ ಪ್ರಯುಕ್ತ ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ಪ್ರಥಮ ಬಾರಿಗೆ ಕ್ರಿಕೇಟ್ ಟೂರ್ಲಿಮೆಂಟ್ ಪ್ರಾರಂಭ
On the occasion of Dussehra festival, the Karnataka Journalists Association has launched the first cricket tournament ಕೊಟ್ಟೂರು : ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕರ್ನಾಟಕ ಪತ್ರಕರ್ತರ ಸಂಘ (ರಿ) ಕೊಟ್ಟೂರು ತಾಲೂಕು ಘಟಕ ದಸರಾ ಹಬ್ಬದ ಪ್ರಯುಕ್ತ ಕೊಟ್ಟೂರಿನ ವಿವಿದ ಇಲಾಖೆಗಳ ಕ್ರಿಕೇಟ್ ಪಂಧ್ಯಗಳನ್ನು ಅಯೋಜಿಸಲಾಗಿತ್ತು. ಶನಿವಾರ ಬೆಳಿಗ್ಗೆ ೧೦-೩೦ ಕ್ಕೆ ನಿವೃತ್ತಿ ಶಿಕ್ಷಕ ವಿ.ಎನ್.ಹಟ್ಟಿ ಯವರು ಕ್ರಿಕೇಟ್ ಪಂದ್ಯಗಳಿಗೆ ಜ್ಯೋತಿ ಬೆಳಗಿಸುವುದರ ಮೂಲಕ …
Read More »