Breaking News

Tag Archives: kalyanasiri News

ಬೂದಗುಂಪಾ-ಬಳ್ಳಾರಿ ರಾಜ್ಯ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸಲು ಚೇಂಬರ್ ಆಫ್ ಕಾಮರ್ಸ್ ಒತ್ತಾಯ

Chamber of Commerce insists on upgradation of Boodagumpa-Bellari State Highway. ಗಂಗಾವತಿ: ಕೊಪ್ಪಳ ಜಿಲ್ಲೆಯ ಬೂದಗುಂಪಾ ಕ್ರಾಸ್ ನಿಂದ ಗಂಗಾವತಿ-ಬಳ್ಳಾರಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕೆಂದು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಕೇಂದ್ರ ಸರಕಾರಕ್ಕೆ ಪತ್ರ ಬರೆದು ಒತ್ತಾಯಿಸಿದೆ. ಕೊಪ್ಪಳ ತಾಲೂಕಿನ ಬೂದಗುಂಪಾ ಕ್ರಾಸ್ ನಿಂದ (ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50 ರಿಂದ) ಗಂಗಾವತಿ-ಕಂಪ್ಲಿ-ಕುಡಿತಿನಿ ಮೂಲಕ (ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 67) …

Read More »

ಪುಟ್ಟರಂಗಶೆಟ್ಟರಶಿಪಾರಸುಪತ್ರಕ್ಕೆಸಾರ್ವಜನಿಕರಿಂದ ವ್ಯಾಪಕ ಟೀಕೆ

Widespread criticism from the public for Puttarangashetta’s recommendation letter. ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಕಾರ್ಯದರ್ಶಿ ಹುದ್ದೆಗೆ ಈಗಾಗಲೆ ಕಾರ್ಯನಿರ್ವಹಿಸುತ್ತಿರುವ ಸರಸ್ವತಿಯವರ ಕಾರ್ಯವೈಕರಿಗೆ ಭಕ್ತಾಧಿಗಳಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಅಲ್ಲದೆ ದೇವಾಲಯದ ನಡೆಯುವ ಹಲವು ಕಾಮಗಾರಿಗಳಿಗೂ ಸಹ ಇವರು ತಮ್ಮ ಅಧಿಕಾರದಾವಧಿಯಲ್ಲಿ ಉತ್ತಮ ಗುಣಮಟ್ಟಕ್ಕೆ ಆದ್ಯತೆ ಕೊಟ್ಟಿದ್ದಾರೆ ಸಾಲದೆಂಬಂತೆ ಭಕ್ತರ ಜೊತೆಯಲ್ಲಿಯೆ ಭಕ್ತರಾಗಿ …

Read More »

ಕರ್ನಾಟಕದಲ್ಲಿ ಎಲ್ಲಾ ವ್ಯವಹಾರಗಳು ಕನ್ನಡದಲ್ಲೇ ಆಗಬೇಕು. ಆವಾಗ ರಾಜ್ಯೋತ್ಸವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಶಿಕ್ಷಕಿ ಅಶ್ಫ್ರುನ್ನಿಸ ಬೇಗ್

All business in Karnataka should be done in Kannada. Teacher Ashfrunnisa Baig says that then the Rajyotsava will have its true meaning ಚಾಮರಾಜನಗರ: ಕರ್ನಾಟಕದಲ್ಲಿ ಎಲ್ಲಾ ವ್ಯವಹಾರಗಳು ಕನ್ನಡದಲ್ಲೇ ಆಗಬೇಕು. ಆವಾಗ ರಾಜ್ಯೋತ್ಸವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಶಿಕ್ಷಕಿ ಅಶ್ಫ್ರುನ್ನಿಸ ಬೇಗ್ ತಿಳಿಸಿದರು.ಚಾಮರಾಜನಗರ ತಾಲೂಕಿನ ಕಾಗಲವಾಡಿಯ ಟಿ ಎಸ್ ಸುಬ್ಬಣ್ಣ ಪ್ರೌಢಶಾಲೆಯಲ್ಲಿ, ಜೆ ಎಸ್ ಬಿ ಪ್ರತಿಷ್ಠಾನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ …

Read More »

ಆರ್ ನರೇಂದ್ರರಿಗೆ ಅಭಿಮಾನಿಗಳಿಂದ ಸನ್ಮಾನ

Ār narēndrarige abhimānigaḷinda sanmāna.R Narendra is honored by his fans. ವರದಿ :ಬಂಗಾರಪ್ಪ ಸಿ ಹನೂರು .ಹನೂರು : ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ಆರ್ ನರೇಂದ್ರ ರವರಿಗೆ ಕರ್ನಾಟಕ ಸರ್ಕಾರದಿಂದ ಸಹಕಾರ ರತ್ನ ಪ್ರಶಸ್ತಿ ನೀಡಿರುವುದರಿಂದ ಕ್ಷೇತ್ರಾದ್ಯಂತ ಹಲವು ಗ್ರಾಮಗಳಿಂದ ಆಗಮಿಸಿದ ಅಭಿಮಾನಿಗಳು ತಮ್ಮ ನೆಚ್ಚಿನ ಶಾಸಕರಿಗೆ ಸನ್ಮಾನಿಸಿದ ಸಂದರ್ಭದಲ್ಲಿ .ಇದೇ ಸಮಯದಲ್ಲಿ ಮಾತನಾಡಿದ ಆರ್ ನರೇಂದ್ರರವರು ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ವಹಿಸಿ …

Read More »

ಪಟ್ಟಣಪಂಚಾಯಿತಿಯಿದ ಅರ್ಜಿ ಆಹ್ವಾನ

Town Panchayat invites applications ಕನಕಗಿರಿ: ಸ್ವಚ್ಚ ಭಾರತ್ ಮಿಷನ್ (ನಗರ) 2.0 ಅಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಒಟ್ಟು 75 ವೈಯಕ್ತಿಕ ಶೌಚಾಲಯಗಳ ಗುರಿ ನೀಡಲಾಗಿದೆ ಎಂದು ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ತಿಳಿಸಿದ್ದಾರೆ. ಪಟ್ಟಣದ ವ್ಯಾಪ್ತಿಯಲ್ಲಿ ವೈಯಕ್ತಿಯ ಶೌಚಾಲಯಗಳನ್ನು ಹೊಂದದಿರುವ ಫಲಾನುಭವಿಗಳು ತಮ್ಮ ಸ್ವಂತ ಜಾಗದಲ್ಲಿ ನಿರ್ಮಿಸಿಕೊಳ್ಳಲು ಸಹಾಯ ಧನ ನೀಡಲಾಗುತ್ತಿದೆ.ಜಾತಿ ಆದಾಯ ಪ್ರಮಾಣ ಪತ್ರ., ಆಧಾರ್ ಕಾರ್ಡ್., ಪಡಿತರ ಚೀಟಿ., ಬ್ಯಾಂಕ್ ಪಾಸ್ ಪುಸ್ತಕ, …

Read More »

ನವೆಂಬರ್ 23ರಿಂದ ವಿಕಸಿತ ಭಾರತ ಸಂಕಲ್ಪ ಯಾತ್ರಾ – ಸರಕಾರದ ಯೋಜನೆಗಳ ಮಾಹಿತಿ ಕಾರ್ಯಕ್ರಮ

Vikasita Bharat Sankalpa Yatra from November 23 – Information Program on Govt ಗಂಗಾವತಿ:ಸರಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ದೊರೆತು ಸಮಾಜದಲ್ಲಿ ಬದಲಾವಣೆ ಕಾಣುವ ನಿಟ್ಟಿನಲ್ಲಿ ಜನರಿಗೆ ಮಾಹಿತಿ ಒದಗಿಸುವ ಜಾಗೃತಿ ಕಾರ್ಯಕ್ರಮದ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕೆಂದು ಬೆಂಗಳೂರು ನಬಾರ್ಡ್ ಅಧಿಕಾರಿಗಳಾದ ಟಿ. ಸುರೇಶ ರವರು ಇಂದು ಹೊಸಕೇರಾ ಗ್ರಾಮದ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿದರುಗ್ರಾಮೀಣ ಭಾಗದಲ್ಲಿ ಇನ್ನೂ …

Read More »

ನಾನು, ನಾವು ಎಂದಾಗ ಸಮಾಜದ ಅಭಿವೃದ್ಧಿ ಸಾಧ್ಯ : ಡಾ|| ಅಭಿನವ ಮಲ್ಲಿಕಾರ್ಜುನ ಶ್ರೀ

Development of society is possible when I, we are: Dr|| Abhinava Mallikarjuna Mr ತಿಪಟೂರು : ನಾನು, ನನ್ನದು, ನನ್ನಿಂದಲೇ ಸಮಾಜ ಎನ್ನುವ ಹಮ್ಮ ಬಿಟ್ಟು ನಾವು, ನಮ್ಮದು ಎಂದಾಗ ಸಮಾಜದ ಅಭಿವೃದ್ಧಿ ಸಾಧ್ಯವೆಂದು ಕುಪ್ಪೂರು ತಮ್ಮಡಿಹಳ್ಳಿಯ ಡಾ|| ಅಭಿನವ ಮಲ್ಲಿಕಾರ್ಜುನದೇಶೀಕೇಂದ್ರ ಸ್ವಾಮೀಜಿಗಳು ಕರೆನೀಡಿದರು.ತಾಲ್ಲೂಕಿನ ಬೆಳಗರಹಳ್ಳಿಯ ಶ್ರೀ ಬಸವೇಶ್ವರ ಸ್ವಾಮಿಯವರ ನೂತನ ಶಿಲಾದೇಗುಲ ಪ್ರವೇಶ, ಮತ್ತು ಶ್ರೀ ಬಸವೇಶ್ವರ ಶಿಲಾವಿಗ್ರಹ ಪ್ರತಿಷ್ಠಾಪನೆ ಹಾಗೂ ಶಿಖರ ಕಲಶ …

Read More »

ಹಲವು ಗ್ರಾಮಗಳ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಬೇಟಿ ನೀಡಿ ಪರಿಶೀಲನೆ

MLA M.R. Manjunath inspected the ration fair price shops in many villages. ವರದಿ :ಬಂಗಾರಪ್ಪ ಸಿ ಹನೂರು .ಹನೂರು : ತಾಲೂಕು ವ್ಯಾಪ್ತಿಯ ಮಾರ್ಟಳ್ಳಿ ನ್ಯಾಯಬೆಲೆ ಅಂಗಡಿ ಸೇರಿದಂತೆ ಇನ್ನಿತರೆಡೆ ಶಾಸಕ ಎಂಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಸ್ಥರಿಗೆ ನಿಗದಿತ ಸಮಯಕ್ಕೆ ಪಡಿತರ ನೀಡುತ್ತಿರುವ ಬಗ್ಗೆ ಮತ್ತು ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಪಡಿತರ ಹಣದ ವಿವರವನ್ನು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು …

Read More »

ನಮ್ಮ ಚಾಮರಾಜನಗರ ಜಿಲ್ಲೆ ಜಾನಪದ ಸಾಹಿತ್ಯದ ತವರೂರು : ಕವಿ ಶಾಂತರಾಜು

Our Chamarajanagar district is the birthplace of folk literature: poet Shantraju ಚಾಮರಾಜನಗರ ತಾಲೂಕಿನ ಬಾಗಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.ಚಾಮರಾಜನಗರ ಜಿಲ್ಲೆ ಚಲನಶೀಲ ನಾಡು. ಪ್ರಪಂಚದಲ್ಲೇ ಎರಡನೇ ಅತಿದೊಡ್ಡ ಮತ್ತು ಹೆಚ್ಚಿನ ಜಾನಪದ ಸಾಹಿತ್ಯ ಪ್ರಕಾರಗಳನ್ನು ಕೊಟ್ಟ ಜಿಲ್ಲೆ ನಮ್ಮದು. ಅವು ಶ್ರೀ ಮಲೆಮಹದೇಶ್ವರ, ಶ್ರೀ ಮಂಟೇಸ್ವಾಮಿ …

Read More »

ಶ್ರೀಕನಕದಾಸರ ಜಯಂತ್ಯುತ್ಸವ ಅದ್ದೂರಿ ಆಚರಣೆ ನಿರ್ಧಾರ

Srikanakadasa’s Jayantyutsava grand celebration decision… ಗಂಗಾವತಿ: ದಾಸ ಸಾಹಿತ್ಯಕ್ಕೆ ವಿಶೇಷ ಕೊಡುವ ನೀಡಿ ಜಾತಿ ವ್ಯವಸ್ಥೆ ವಿರುದ್ಧ ಸಾಹಿತ್ಯದ ಮೂಲಕ ಹೋರಾಟ ನಡೆಸಿದ್ದ ಶ್ರೀ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಶಾಲಾ ಕಾಲೇಜು ಮಕ್ಕಳು ಸಮಾಜದ ಸಂಘ ಸಂಸ್ಥೆಗಳ ಪದಾದಿಕಾರಿಗಳು ಕಾರ್ಯಕರ್ತರು ಪಾಲ್ಗೊಳ್ಳುವ ಮೂಲಕ ಅದ್ದೂರಿ ಆಚರಣೆಗೆ ಸಹಕರಿಸುವಂತೆ ಗ್ರೇಡ್ ೨ ತಹಸೀಲ್ದಾರ್ ಮಹಾಂತಗೌಡ ಹೇಳಿದರು.ಅವರು ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶ್ರೀ ಕನಕದಾಸರ ಜಯಂತ್ಯುತ್ಸವದ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.