Govt needs to make some changes in Excise Department: MLA MR Manjunath ವರದಿ : ಬಂಗಾರಪ್ಪ .ಸಿ.ಹನೂರು:ಇಂದಿನ ಕಾಲಘಟ್ಟದಲ್ಲಿ ನಮ್ಮ ಸ್ವಾಸ್ಥ್ಯ ಸಮಾಜಕ್ಕೆ ಮದ್ಯ ಮಾರಾಟ ಕಂಟಕವಾಗಿರುವುದರಿಂದ ಸರ್ಕಾರವು ಅಬಕಾರಿ ಇಲಾಖೆಯಲ್ಲಿ ಕೆಲವು ಪರ್ಯಾಯ ಮಾರ್ಪಡುಗಳನ್ನು ಮಾಡಬೇಕಾಗಿದೆ ಎಂದು ಶಾಸಕರಾದ ಎಂ.ಆರ್.ಮಂಜುನಾಥ್ ಅಭಿಪ್ರಾಯಪಟ್ಟರು.ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಹನೂರು ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ ಮತ್ತು …
Read More »ಶಾಸಕರ ದಕ್ಷತೆಗೆ ದಂಗಾಗಿ ಅವರ ವಿರುದ್ಧ ಮಾತನಾಡುತ್ತಿದ್ದಾರೆ : ಜ್ಯೋತಿ ತಿರುಗೇಟು
Rebelling against efficiency of MLAs and speaking against them: Jyoti Rakhetu ಕೊಪ್ಪಳ : ರಾಜ್ಯದಲ್ಲಿ ಗ್ಯಾರಂಟಿ ಕಾಂಗ್ರೆಸ್ ಸರಕಾರ ಬಂದು ನುಡಿದಂತೆ ನಡೆಯುತ್ತಿದೆ, ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವದನ್ನು ಕಂಡು ವಿರೋಧ ಪಕ್ಷಗಳು ಫೇಕ್ ಪ್ರತಿಭಟನೆ ಮೂಲಕ ದಾರಿತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಗ್ಯಾರಂಟಿ ಸಮಿತಿ ಸದಸ್ಯರು, ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ ಅವರು ತಿರುಗೇಟು ನೀಡಿದ್ದಾರೆ.ಅವರು ಬಿಜೆಪಿ ಜೆಡಿಎಸ್ ಮುಖಂಡರು ನೀಡಿದ ಹೇಳಿಕೆ ಮತ್ತು …
Read More »ಕೃಷಿ ವಿವಿ ಆವರಣದಲ್ಲಿ ಗೋಕಾಕ್ ಚಳುವಳಿಯ ಹಿನ್ನೋಟ –ಮುನ್ನೋಟ
Background of Gokak Movement in Agricultural University Campus – Prospect ರಾಯಚೂರು : ಕನ್ನಡ ಸಂಸ್ಕೃತಿ ಇಲಾಖೆ , ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತದಿಂದ ಹಮ್ಮಿಕೊಂಡಿರುವ ಗೋಕಾಕ್ ಚಳುವಳಿಯ ಹಿನ್ನೋಟ – ಮುನ್ನೋಟ ಕಾರ್ಯಕ್ರಮವಿಂದು ಕೃಷಿ ವಿವಿ ಆವರಣದಲ್ಲಿ ಜರುಗಿತು.ಈವೇದಿಕೆಯ ಕಾರ್ಯಕ್ರಮವು ಸಿಎಂ ಸಿದ್ಧರಾಮಯ್ಯನವರು ಆಗಮಿಸುತ್ತಿದ್ದಂತೆ ಕಾರ್ಯಕ್ರಮವು ಆರಂಭವಾಯಿತು. ತದನಂತರದಲ್ಲಿ ವೇದಿಕೆಯ ವೇಳೆ ನಾಡಗೀತೆಯ ಮೂಲಕ ಕಾರ್ಯಕ್ರಮವು ಆರಂಭವಾಯಿತು. ಈ ವೇಳೆ ಮುಖ್ಯಮಂತ್ರಿ ಆದಿಯಾಗಿ …
Read More »ಗುಡೇಕೋಟೆ;ಮಳೆಗೆ ಕೊಚ್ಚಿ ಹೋದ ಕೆ.ರಾಯಪುರ ರಸ್ತೆ
Gudekote; K. Raipur road washed away by rain ಗುಡೇಕೋಟೆ: ರಾತ್ರಿ ಪೂರಾ ಸುರಿದ ಭಾರಿ ಮಳೆಗೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಹೋಬಳಿ ವ್ಯಾಪ್ತಿಯ ಅಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ಕೆ.ರಾಯಪುರ ಗ್ರಾಮದಿಂದ ಅಪ್ಪಯ್ಯನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿಕೊಂಡು ಹೋಗಿದೆ. ರಸ್ತೆ ಕೊಚ್ಚಿಕೊಂಡು ಹೋಗಿದ್ದರಿಂದ ಪ್ರಯಾಣಿಕರು ಪ್ರಯಾಣ ಮಾಡಲು ಪರದಾಡುವಂತಾಗಿದೆ.ಕೆ.ರಾಯಪುರ ಗ್ರಾಮದಿಂದ ಅಪ್ಪಯ್ಯನಹಳ್ಳಿ ಗುಡೇಕೋಟೆಗೆ ಹೋಗಲು ಇದೇ ರಸ್ತೆ ಮೂಲಕವೇ ಹೆಚ್ಚು ವಾಹನಗಳು ಸಂಚಾರ ಮಾಡುತ್ತಿದ್ದವು. ಇದೀಗ …
Read More »ಸಿಂಧನೂರು ದಸರಾ ಉತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ
Sindhnoor Dussehra festival program launched by Chief Minister ಹಬ್ಬಗಳನ್ನು ಜಾತಿ, ಧರ್ಮಗಳನ್ನು ಮೀರಿ ಆಚರಣೆ ಮಾಡಿ; ಮುಖಮಂತ್ರಿ ಸಿದ್ದರಾಮಯ್ಯ ರಾಯಚೂರು,ಅ.04,(ಕರ್ನಾಟಕ ವಾರ್ತೆ):- ಸಿಂಧನೂರಿನ ಎಲ್ಲ ಜನ. ಎಲ್ಲ ಪಕ್ಷದವರು ಸೇರಿ ದಸರಾ ಆಚರಣೆ ಮಾಡುತ್ತಿದ್ದು, ಇದು ನನಗೆ ಬಹಳ ಸಂತೋಷವಾಗಿದೆ. ದಸರಾ ಮಹೋತ್ಸವದಲ್ಲಿ ಎಲ್ಲ ಜನಾಂಗದವರು ಭಾಗವಹಿಸಬೇಕು.ಇದಕ್ಕೆ ಯಾವ ಧರ್ಮ, ಭಾಷೆ, ಮತ್ತೊಂದು ಮಗದೊಂದು ಬೇಕಿಲ್ಲ. ಹಾಗಾಗಿ ಇವತ್ತು ಸುಮಾರು 2 ಕಿಮೀ ಸೌಹಾರ್ಧ ನಡಿಗೆಯನ್ನ ಮಾಡಿದಾರೆ. …
Read More »ಚತುಷ್ಪಥರಸ್ತೆನಿರ್ಮಾಣ ಕಾಮಗಾರಿಯಶಂಕುಸ್ಥಾಪನೆ
Foundation stone of four-lane road construction work *ಕ ಕ ಖಾಲಿ ಹುದ್ದೆಗಳ ಭರ್ತಿಗೆ ಘೋಷಣೆ, ಮೊಟ್ಟ ಮೊದಲ ಬಾರಿಗೆ ಸಿಂಧನೂರಿನಲ್ಲಿ ಕಲ್ಯಾಣ ದಸರಾ ಉತ್ಸವ ಉದ್ಘಾಟಿಸಿದ – ಸಿ ಎಂ ಸಿಂಧನೂರು: ಸೆ 5 ಮೊಟ್ಟ ಮೊದಲ ಬಾರಿಗೆ ಆರಂಭಿಸಲಾದ ವೈಭವದ ಸಿಂಧನೂರು ದಸರಾ ಉತ್ಸವವನ್ನು ಸನ್ಮಾನ್ಯಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ,ಸಿಂಧನೂರು ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ಶುಕ್ರವಾರ ದಂದು ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖಮಂತ್ರಿಗಳಿಂದ …
Read More »ಮೈಸೂರು ದಸರಾ ಕವಿಗೋಷ್ಠಿಗೆ ಅಂಜಲಿ ಬೆಳಗಲ್ ಆಯ್ಕೆ
Anjali Belgal selected for Mysore Dussehra Poetry Festival ಹೊಸಪೇಟೆ: ಇಲ್ಲಿನ ಅಂಗನವಾಡಿ ಕೇಂದ್ರದ ಶಿಕ್ಷಕಿ, ಬಂದೂಕು ಹಿಡಿದ ಕೈಗಳು ಕೃತಿಯ ಖ್ಯಾತ ಲೇಖಕಿ, ಕವಯಿತ್ರಿ ಅಂಜಲಿ ಬೆಳಗಲ್ ಅವರು ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲು ಆಯ್ಕೆಯಾಗಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ ಪಂಚ ಕಾವ್ಯೋತ್ಸವ ಕವಿಗೋಷ್ಠಿಗೆ ಅಂಜಲಿ ಬೆಳಗಲ್ ಆಯ್ಕೆಯಾಗಿದ್ದು ಕನ್ನಡ ಪರ ಸಂಘಟನೆಗಳು, ಕನ್ನಡ ಸಾಹಿತ್ಯ ಪರಿಷತ್ ಮತ್ತು …
Read More »ಸಿಎಂಸಿದ್ಧರಾಮಯ್ಯರವರು ರಾಜೀನಾಮೆ ಏಕೆ ಕೊಡಬೇಕು ? ಅವರ ರಾಜೀನಾಮೆ ಅವಶ್ಯಕತೆ ಕರ್ನಾಟಕ ರಾಜ್ಯದ ಜನತೆಗೆಇಲ್ಲ.ಪರಶುರಾಮ್ ಕೆರೆಹಳ್ಳಿ
Why should CM Siddaramaiah resign? The people of Karnataka state do not need his resignation. Parasuram Kerehalli ಕೊಪ್ಪಳ: ಮಾನ್ಯ ಸಿದ್ದರಾಮಯ್ಯನವರ ಮೇಲೆ ವಿನಾಕಾರಣ ಬಿಜೆಪಿ ದ್ವೇಷದ ರಾಜಕಾರಣ ಮಾಡಿ ಸರಿಯಾಗಿ ಸರ್ಕಾರದಲ್ಲಿ ಆಡಳಿತ ಮಾಡುವುದಕ್ಕೆ ಬಿಡದೆ ತೊಂದರೆಯನ್ನು ಕೊಡುತ್ತದೆ. ಇದು ಖಂಡನಿಯ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಮಾಧ್ಯಮ ವಕ್ತಾರ ಪರಶುರಾಮ ಕೆರೆಹಳ್ಳಿ. ಈ ರಾಜ್ಯದ ಸಮಸ್ತ ನಾಗರಿಕರಿಗೆ ಮತ್ತು ಎಲ್ಲಾ …
Read More »ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್
Supreme Court Chief Justice DY Chandrachud ವರದಿ : ಬಂಗಾರಪ್ಪ .ಸಿ.ಚಾಮರಾಜನಗರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಂದು ಕುಟುಂಬಸಮೇತರಾಗಿ ಬಿಳಿಗಿರಿರಂಗನ ಬೆಟ್ಟ ಮತ್ತು ಹರಳುಕೋಟೆ ಆಂಜನೇಯ ಸನ್ನಿಧಿಗೆ ಭೇಟಿ ನೀಡಿದರು. ಯಳಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾಸ್ಥಳವಾದ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥ ಸ್ವಾಮಿಗೆ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಚನೆ ಮಾಡಿಸಿದರು. ಬಳಿಕ, ಬಿಳಿಗಿರಿರಂಗನ ಬೆಟ್ಟದಿಂದ ಕೆ.ಗುಡಿಗೆ ಆಗಮಿಸಿ ಅರಣ್ಯ ಸೌಂದರ್ಯ ವೀಕ್ಷಿಸಿದರು.ಬಿಳಿಗಿರಿರಂಗನ ಬೆಟ್ಟ, ಹರಳುಕೋಟೆ …
Read More »ಬಳಗೇರಿ ಬುದ್ದಿಮಾಂದ್ಯ ಮಕ್ಕಳ ನಿವಾಸಕ್ಕೆ : ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಭೇಟಿ,,,
Civil Judge Rangaswamy visits Balageri Home for mentally retarded children ವರದಿ : ಪಂಚಯ್ಯ ಹಿರೇಮಠ,ಕೊಪ್ಪಳ : ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬಳಗೇರಿ ಗ್ರಾಮದ ಕೇರಿಯ ಬಡ ಕುಟುಂಬದ ಹನುಮಪ್ಪ ಹನುಮವ್ವ ದಂಪತಿಯ ಮೂವರು ಮಕ್ಕಳು ಬುದ್ದಿ ಮಾಂಧ್ಯರಾಗಿದ್ದು ಈ ವಿಷಯವನ್ನರಿತ ಯಲಬುರ್ಗಾ ಸಿವಿಲ್ ನ್ಯಾಯಾಧೀಶ ಜೆ. ರಂಗಸ್ವಾಮಿ ಅವರು ಗುರುವಾರ ಬಳಗೇರಿ ಗ್ರಾಮದ ಹನುಮಪ್ಪ ಇವರ ನಿವಾಸಕ್ಕೆ ಭೇಟಿ ನೀಡಿ ಮಕ್ಕಳನ್ನು ವಿಕ್ಷೀಸಿದರು. ಈ …
Read More »