News Department Bapuji Essay Competition Result Announced ಶ್ವೇತಾ, ಗೌಸಿಯಾ, ಲಕ್ಷ್ಮಿ, ಬನಶಂಕರಿ, ಸಿದ್ಧಾರೂಢ, ಭೀಮಾಶ್ರೀ, ಜಾನಕಿ, ಚೈತ್ರಾ, ಶೋಭಾಗೆ ಬಹುಮಾನ ಕೊಪ್ಪಳ ಅಕ್ಟೋಬರ್ 01 (ಕರ್ನಾಟಕ ವಾರ್ತೆ): ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ತಿಳಿಸಿದ್ದಾರೆ.ಮಹಾತ್ಮ ಗಾಂಧೀಜಿಯರ …
Read More »ಮಾದಪ್ಪನ ಭಕ್ತರ ಸೇವೆಯಲ್ಲಿ ಅಭಿವೃದ್ಧಿ ಪ್ರಾಧಿಕಾರ ಸದಾ ಮುಂದಿದೆ:ಕಾರ್ಯದರ್ಶಿ ಎ ಇ ರಘು ಮಾಹಿತಿ
Development Authority is always ahead in the service of Madappa’s devotees: Secretary AE Raghu informs ವರದಿ :ಬಂಗಾರಪ್ಪ .ಸಿ .ಹನೂರು :ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಅಮವಾಸ್ಯೆ ಪ್ರಯುಕ್ತ ದಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ವಿವಿಧ ಬಣ್ಣದ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಸನ್ನಿಧಾನ. ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಇಂದಿನಿಂದ ದಸರಾ …
Read More »ವಾಲ್ಮೀಕಿ ಜಯಂತಿ ಆಚರಿಸುವ ಸಲುವಾಗಿ ಪೂರ್ವಭಾವಿ ಸಭೆ ಆಯೋಜಿಸಿದ ಶಾಸಕ ಎಮ್ ಆರ್ ಮಂಜನಾಥ್ .
MLA M R Manjanath organized a preliminary meeting to celebrate Valmiki Jayanti. ವರದಿ :ಬಂಗಾರಪ್ಪ ಸಿ .ಹನೂರು : ನಮ್ಮನಾಡು ಕಂಡ ಶ್ರೇಷ್ಠರಲ್ಲಿ ವಾಲ್ಮೀಕಿ ಮಹರ್ಷಿಗಳು ಸಹ ಒಬ್ಬರು ಅಂತಹವರ ಜಯಂತಿ ಆಚರಣೆ ಕುರಿತು ಇಂದು ಪೂರ್ವಭಾವಿಯಾಗಿ ಸಭೆಯನ್ನು ಕರೆಯಲಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಸಮುದಾಯಗಳ ಸಹಕಾರದೊಂದಿಗೆ ಮಹನಿಯರ ಜನ್ಮದಿನಾಚರಣೆ ಮಾಡುವುದು ಒಳಿತು ಅಂತಹವರ ದಿನಾಚರಣೆ ಮಾಡುವುದು ನಮ್ಮೆಲ್ಲರ ಸೌಭಾಗ್ಯವೆ ಸರಿ ಎಂದು …
Read More »ಕವಲೂರಿನಲ್ಲಿ : ರಸ್ತೆಗಳನ್ನು ದುರಸ್ಥಿ ಮಾಡುವಂತೆ ಮಹಿಳಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ
In Kavaloor: Women’s union protest to repair roads,,, ವರದಿ : ಪಂಚಯ್ಯ ಹಿರೇಮಠ,ಕೊಪ್ಪಳ : ತಾಲೂಕಿನ ಕವಲೂರು ಗ್ರಾಮದಿಂದ ವಿವಿಧ ಮಾರ್ಗಗಳಿಗೆ ಸಂಪರ್ಕಿಸುವ ರಸ್ತೆಗಳು ಸುಮಾರು ವರ್ಷಗಳಿಂದ ದುರಸ್ಥಿ ಕಾಣದೇ ಇರುವದನ್ನು ಖಂಡಿಸಿ ಇಂದು ಕವಲೂರು ಗ್ರಾಮವನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಗಿದೆ ಎಂದು ಶ್ರೀ ಕಲ್ಪವೃಕ್ಷ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಮಹಿಳಾ ಒಕ್ಕೂಟದ ಅಧ್ಯಕ್ಷೆ ಗಂಗಮ್ಮ ಹೇಳಿದರು. ಮಂಗಳವಾರ ಬೆಳಗ್ಗೆ ಆರಂಭವಾದ ಪ್ರತಿಭಟನೆಯು ಗ್ರಾಮದ …
Read More »ನುಡಿ ನಮನ ಕಾರ್ಯಕ್ರಮದಲ್ಲಿ ದಿ ಚಂದ್ರಶೇಖರ್ಅವರನ್ನು : ಹಸಿರು ಹೊನಲು ಸೇವಾ ಸಂಸ್ಥೆಯತಂಡಸ್ಮರಿಸಿದರು
The Chandrasekhar was remembered in the Nudi Namana program by the team of the Green Honalu Seva Institute ಕೊಟ್ಟೂರು : ಪಟ್ಟಣದ ಗಂಗೋತ್ರಿ ಶಾಲೆಯಲ್ಲಿ ಹಸಿರು ಹೊನಲು ಸೇವಾ ಸಂಸ್ಥೆ ವತಿಯಿಂದ ಭಾನುವಾರದಂದು ಇತ್ತೀಚಿಗೆ ನಿಧನ ಹೊಂದಿದ ದಿವಂಗತ ಚಂದ್ರಶೇಖರ್ ಅವರಿಗೆ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಗಂಗೋತ್ರಿ ಶಾಲೆಯ ಮುಖ್ಯಸ್ಥರಾದ ಚಟ್ರಿ ಕಿ ಬಸವರಾಜ್ ಹಾಗೂ ಹಸಿರು ಹೊನಲು …
Read More »ಸಾರ್ವಜನಿಕರು ಕಂಗಾಲು :ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ದರ್ಬಾರ್.?
The public is sad: Town Panchayat Chief Officer Darbar.? ಇಲ್ಲಿಯ ಪಟ್ಟಣ ಪಂಚಾಯಿತಿ ಕಚೇರಿಗೆ ಬರುವ ಸಾರ್ವಜನಿಕರು ಅಲೆದಾಟ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಸಂಜೆ 4.30ಕ್ಕೆ ಕಾಣಬೇಕು ಎಂದು ಬಂದ ಸಾರ್ವಜನಿಕರಿಗೆ ದರ್ಪ ಅಹಂಕಾರ ತೊ ತೋರಿಸುವ ಇಂತಹ ಅಧಿಕಾರಿ ಮತ್ತು ಜನಪ್ರತಿನಿಧಿಗಳ ಅವ್ಯವಹಾರಗಳು ಹೊರ ಬೀಳುತ್ತೆ ಎಂಬುವ ಭೀತಿ ಎದುರಾಗಿದೆ.ಆರ್ ಟಿ ಐ ಕಾರ್ಯಕರ್ತ ಮಂಜುನಾಥ್ ಹೇಳಿದರು. ವರದಿ:ಕೊಟ್ರೇಶ.ಬಿ ಕೊಟ್ಟೂರು ಪಟ್ಟಣ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುವ …
Read More »ವೈದ್ಯ ಸೇವಾರತ್ನ ಪ್ರಶಸ್ತಿ ಪುರಸ್ಕೃತರಾದ ಡಾ.ಶರಣ ಬಸವರಾಜ ದೇವರಡ್ಡಿ ಅವರಿಗೆ ವನಸಿರಿ ಫೌಂಡೇಶನ್ ವತಿಯಿಂದ ಸನ್ಮಾನ
Vaidya Sevaratna awardee Dr. Sharan Basavaraja Devaradi felicitated by Vanasiri Foundation ಇತ್ತೀಚೆಗೆ ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ಕರ್ನಾಟಕ ಪ್ರೆಸ್ ಕ್ಲಬ್ ಪ್ರಧಾನ ಸಮಾರಂಭದಲ್ಲಿ ಸಿಂಧನೂರಿನ ಕೊಪ್ಪಳ ಗವಿಸಿದ್ದೇಶ್ವರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಶರಣಬಸವರಾಜ ದೇವರಡ್ಡಿ ಇವರಿಗೆ ವೈದ್ಯ ಸೇವಾರತ್ನ ಪ್ರಶಸ್ತಿ ನೀಡಿಗೌರವಿಸಲಾಯಿತು.ಈ ಪ್ರಶಸ್ತಿ ಪಡೆದ ಡಾ.ಶರಣಬಸವರಾಜ ದೇವರೆಡ್ಡಿ ಪಾಟೀಲ ಇವರಿಗೆ ಇಂದು ವನಸಿರಿ ಫೌಂಡೇಶನ್ ವತಿಯಿಂದ ಸಿಂಧನೂರಿನಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ …
Read More »ಮುಗಿಲು ಸೇರಿದ ಮಳೆ, ಬಾಡುತ್ತಿದೆ ಬೆಳೆ! ಬೇಸಿಗೆಯಂತೆ ಬಿಸಿಲು ಉರಿಯುತ್ತಿದೆ
The rain is coming, the crop is withering! The sun is burning like summer ಮಾನ್ವಿ : ತಾಲೂಕಿನದ್ಯಂತ ಕಳೆದ ತಿಂಗಳು ಕೆಲ ದಿನ ಸುರಿದ ಮಳೆರಾಯ ಈಗ ಕಣ್ಮರೆಯಾಗಿ ಬೆಳೆ ಅನಾವೃಷ್ಟಿಯಿಂದ ಒಣಗುತ್ತಿದ್ದು ರೈತರಿಗೆ ನಷ್ಟದ ಭೀತಿ ಎದುರಾಗಿದೆ. ಭೂಮಿಯಲ್ಲಿ ತೆವಾಂಶ ಕೊರತೆ, ಮುಗಿಲಿನತ್ತ ಮುಖ ಮಾಡಿದ ರೈತರು ಕಳೆದ ತಿಂಗಳು ಸ್ವಲ್ಪ ಮಟ್ಟಿಗೆ ಸುರಿದ ಹುದ್ದೆ ಮಳೆ ತಿಂಗಳ ಬಳಿಕ ಕೈಕೊಟ್ಟು ರಣಬಿಸಿಲಿನಿಂದ …
Read More »ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ; ಕುರಿಗಾಹಿಗಳಿಗೆ ಗುರುತಿನ ಚೀಟಿಗೆ ಅರ್ಜಿ ಆಹ್ವಾನ
Sheep and Wool Development Corporation; Invitation to apply for identity card for herdsmen ರಾಯಚೂರು,,:- ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2024-25ನೇ ಸಾಲಿನಲ್ಲಿ ಸಂಚಾರಿ ಕುರಿಗಾಹಿಗಳಿಗೆ ಅಥವಾ ವಲಸೆಕುರಿಗಾರರಿಗೆ ಗುರುತಿನ ಚೀಟಿ ವಿತರಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯ ಅರ್ಹ ಕುರಿಗಾಹಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯಲ್ಲಿರುವ ಕನಿಷ್ಠ 20 ಕುರಿ ಅಥವಾ ಮೇಕೆಗಳನ್ನು ಹೊಂದಿರುವ ಅರ್ಹ ಸಂಚಾರಿ ಕುರಿಗಾರರು ಅಥವಾ ವಲಸೆ ಕುರಿಗಾರರು …
Read More »ಅ.5 ರಂದು ನಡೆಯುವ ಸ್ವಾಭಿಮಾನ ಬೃಹತ್ ಸಮಾವೇಶಕ್ಕೆ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ: ಹಂಪಯ್ಯನಾಯಕ
Chief Minister to participate in Swabhimana grand convention on 5th: Hampaiyanayaka ಮಾನ್ವಿ: ಪಟ್ಟಣದ ರಾಯಚೂರು ರಸ್ತೆಯಲ್ಲಿನ ಬಯಲು ಜಾಗದಲ್ಲಿ ಕಾಂಗ್ರೇಸ್ ಪಕ್ಷದಿಂದ ನಡೆಯುವ ಸ್ವಾಭಿಮಾನ ಬೃಹತ್ ಸಮಾವೇಶ ಕಾರ್ಯಕ್ರಮದ ವೇದಿಕೆ ನಿರ್ಮಾಣಕ್ಕೆ ಶಾಸಕ ಹಂಪಯ್ಯನಾಯಕ ಪಕ್ಷದ ಹಿರಿಯ ಮುಖಂಡರೊಂದಿಗೆ ಸ್ಥಳ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆ.5 ರಂದು ಬೆ.11 ಕ್ಕೆ ಪಟ್ಟಣಕ್ಕೆ ಆಗಮಿಸಲಿದ್ದಾರೆ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಪಂಚ ಗ್ಯಾರಂಟಿಗಳನ್ನು …
Read More »