Breaking News

Tag Archives: kalyanasiri News

ಶಿಕ್ಷಕ, ವಿದ್ಯಾರ್ಥಿಗಳ ಸಂಬಂಧವರ್ಣಿಸಲಾರದು

The relationship between teacher and students is indescribable ಕನಕಗಿರಿ: ಶಿಕ್ಷಕ ಹಾಗೂ ವಿದ್ಯಾರ್ಥಿಗಳ ನಡುವಿನ‌ ಸಂಬಂಧವನ್ನು ವರ್ಣಿಸಲು ಸಾಧ್ಯವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ‌ ರಾಮಚಂದ್ರಪ್ಪ ತಿಳಿಸಿದರು.ಇಲ್ಲಿನ‌ ಸರ್ಕಾರಿ‌ ಕಿರಿಯ ಪ್ರಾಥಮಿಕ ದ್ಯಾಮವ್ವನಗುಡಿ ಶಾಲೆಯ 2010ನೇ ಸಾಲಿನ 5ನೇ ತರಗತಿ ವಿದ್ಯಾರ್ಥಿಗಳು ಶುಕ್ರವಾರ ಆಯೋಜಿಸಿದ್ದ ಗುರುವಂದನೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಸನ್ಮಾನ, ಸ್ನೇಹ ಸಮ್ಮಿಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ‌ ದೊರೆಯುತ್ತಿದೆ, ಪಾಲಕರು …

Read More »

ಮಂಡ್ಯಕುರುಬರಹಾಸ್ಟೆಲ್ ಮೇಲಿನದಾಳಿ,ಸಿಎಂ ಸಿದ್ದು ವಿರುದ್ಧ ಅವಾಚ್ಯ ಹೇಳಿಕೆಖಂಡಿಸಿಪ್ರತಿಭಟನೆ

Attack on Mandyakurubara Hostel, protest against CM Siddu’s unspoken statement ಗಂಗಾವತಿ: ಮಂಡ್ಯ ನಗರದಲ್ಲಿ ಹನುಮ ಧ್ವಜ ವಿಚಾರವಾಗಿ ಜರುಗಿದ ಪ್ರತಿಭಟನೆ ವೇಳೆ ಕುರುಬರ ಹಾಸ್ಟೆಲ್ ಮೇಲಿನ ದಾಳಿ, ಶ್ರೀ ಕನಕದಾಸರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ಲೇಕ್ಸ್ ಹರಿದು ಹಾಕಿದ ಘಟನೆ ಹಾಗೂ ಸಂಸದ ಅನಂತಕುಮಾರ ಹೆಗಡೆ ಸಿದ್ದರಾಮಯ್ಯನರನ್ನು ಮಗನೇ ಎಂದು ನಿಂದಿಸಿದ್ದನ್ನು ಖಂಡಿಸಿ ಶ್ರೀ ಕನಕದಾಸ ತಾಲೂಕ ಕುರುಬರ ಸಂಘ,ಶ್ರೀಬೀರಲಿಂಗೇಶ್ವರ ಕ್ಷೇಮಾಭಿವೃದ್ಧಿ ಸಂಘ, ಶ್ರೀ ಕನಕದಾಸ …

Read More »

ಕೂಲಿಕಾರರಿಂದ ಕೇಕ್ ಕತ್ತರಿಸುವ ಮೂಲಕ ನರೇಗಾ ದಿವಸ್ ಆಚರಣೆ

Narega Divas celebration with cake cutting by laborers ಆರೋಗ್ಯ ಶಿಬಿರ, ಮತದಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಆರೋಗ್ಯ ಶಿಬಿರದ ಸೌಲಭ್ಯ ಪಡೆದುಕೊಳ್ಳಿ ತಾಪಂ ಸಹಾಯಕ ನಿರ್ದೇಶಕರಾದ (ಗ್ರಾ.ಉ) ಸಂತೋಷ ಕುಮಾರ್ ಹತ್ತರಕಿ ಸಲಹೆ ಗಂಗಾವತಿ : ತಾಲೂಕಿನ ಹೇರೂರು ಗ್ರಾಪಂ ವ್ಯಾಪ್ತಿಯ ಕೂಲಿಕಾರರು ಕೆಲಸ ನಿರ್ವಹಿಸುವ ಕಲಕೇರಿ ಕೆರೆ ಹೂಳೆತ್ತುವ ಸ್ಥಳದಲ್ಲಿ ಶುಕ್ರವಾರ ನರೇಗಾ ದಿವಸ್ ಆಚರಣೆಯನ್ನು ಕೂಲಿಕಾರರಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಕೂಲಿಕಾರರಿಗೆ ಆರೋಗ್ಯ …

Read More »

ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕರಿಸುವಸಲುವಾಗಿಯೇ ಆಯೋಗದ ಅಧ್ಯಕ್ಷರ ಅವಧಿ ಒಂದು ತಿಂಗಳುವಿಸ್ತರಣೆ-ಮುಖ್ಯಮಂತ್ರಿಸಿದ್ದರಾಮಯ್ಯ

Extension of term of commission chairman by one month to receive report of backward classes commission – Chief Minister Siddaramaiah ಬೆಂಗಳೂರು, ಫೆ, 1; ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆದ ಜಾತಿ ಜನಗಣತಿ ವರದಿಯನ್ನು ಸ್ವೀಕರಿಸಿಯೇ ತೀರುತ್ತೇವೆ. ವರದಿಯಲ್ಲಿ ಏನಾದರೂ ತಪ್ಪು – ಒಪ್ಪುಗಳಿದ್ದರೆ ಅದನ್ನು ಸರಿಪಡಿಸುತ್ತೇವೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕತಿ …

Read More »

ವಚನ ಸಾಹಿತ್ಯ ರಕ್ಷಕ ಮಡಿವಾಳಮಾಚಿದೇವರ ಜಯಂತೋತ್ಸವ

Jayanthotsava of Vachana Sahitya Rakshak Madiwala Machideva ತಿಪಟೂರು : 12ನೇ ಶತಮಾನದ ಬಸವಾದಿ ಶಿವ ಶರಣರಲ್ಲಿ ಅಗ್ರಗಣ್ಯ ದಂಡನಾಯಕನಾಗಿ ವಚನ ಸಾಹಿತ್ಯ ಸಂಪತ್ತನ್ನು ಉಳಿಸಿದ ಶ್ರೇಷ್ಠ ಕೀರ್ತಿ ಶ್ರೀ ಮಡಿವಾಳ ಮಾಚಿದೇವರಿಗೆ ಸಲ್ಲುತ್ತದೆ , ಕಡು ಕಾಯಕಕ್ಕೆ ಹೆಸರಾಗಿ ಭವಿಗಳ ವಸ್ತ್ರಗಳನ್ನು ಮಡಿ ಮಾಡದೆ ವೀರ ಹೋರಾಟ ನಡೆಸಿದ ಮಹಾನ್ ಸಾಧಕರಲ್ಲಿ ಮಡಿವಾಳ ಮಾಚಿದೇವರು ಪ್ರಪ್ರಥಮರುಎಂದು ಜನಪ್ರಿಯ ಶಾಸಕರಾದ ಶ್ರೀ ಷಡಾಕ್ಷರಿ ಅವರು ತಾಲೂಕು ಕಛೇರಿ ಆವರಣದಲ್ಲಿ …

Read More »

ನಮ್ಮ ನಾಡಿಗೆ ಸುತ್ತುರು ಮಠದ ಕೊಡುಗೆ ಅನನ್ಯ : ಮಾಜಿ ಶಾಸಕಿ ಪರಿಮಳ ನಾಗಪ್ಪ

The contribution of Sattur Math to our nation is unique: Ex-MLA Parimana Nagappa. ವರದಿ : ಬಂಗಾರಪ್ಪ ಸಿ ಹನೂರು . ಹನೂರು: ನಾಡಿನ ಸಂಸ್ಕೃತಿ ಪರಂಪರೆಯನ್ನು ಬಿಂಬಿಸುವ ಸುತ್ತೂರು ಶ್ರೀ ಶಿವರಾತ್ರೀಶ್ವರ ಜಾತ್ರೆಯು ಫೆ. 6 ರಿಂದ 11 ರವರೆಗೆ ಐದು ದಿನಗಳ ವಿಜೃಂಭಣೆಯಿಂದ ನಡೆಯಲಿದ್ದು, ಹಲವು ವೈಶಿಷ್ಟ್ಯ ಒಳಗೊಂಡ ಜಾತ್ರೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಮಾಜಿ ಶಾಸಕರು ಹಾಗೂವೀರಶೈವ ಮಹಾಸಭಾ ಮಹಿಳಾ ಘಟಕದ …

Read More »

ಬೆಂಗಳೂರಿನಲ್ಲಿ ಅಮ್ಮಾಜೇಶ್ವರಿ (ಕೊಟ್ಟಲಗಿ) ಏತ ನೀರಾವರಿ 2ನೇ ಹಂತದ ಯೋಜನೆ ಕೈಗೊಳ್ಳುವ ಕುರಿತು ಮಾಜಿ ಡಿಸಿಎಂ, ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ

Former DCM, MLA Hon’ble Mr. Lakshman No. about the implementation of 2nd phase of Ammajeshwari (Kottalagi) Eta Irrigation Project in Bangalore. A meeting of officials led by Savadi ಅಥಣಿ : ತಾಲೂಕಿನ ಪೂರ್ವ ಭಾಗದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಅಮ್ಮಾಜೇಶ್ವರಿ (ಕೊಟ್ಟಲಗಿ) ಏತ ನೀರಾವರಿಯ 2ನೇ ಹಂತದ ಕಾಮಗಾರಿ ಕೈಗೊಳ್ಳುವ ಕುರಿತು ಬೆಂಗಳೂರಿನ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ …

Read More »

ಬಸಾಪಟ್ಟಣ: ವಿಕಲಚೇತನರ ಸಮನ್ವಯ ಗ್ರಾಮ ಸಭೆ

Basapatna: Coordinating Gram Sabha of the Handicapped ಗಂಗಾವತಿ: ವಿಕಲಚೇತನರಿಗೆ ಅನುಕೂಲಕ್ಕಾಗಿ ಸರಕಾರದ ವಿವಿಧ ಯೋಜನೆಗಳನ್ನು ಜಾರಿ ಮಾಡಿದ್ದು, ಯೋಜನೆ ಸದುಪಯೋಗ ಪಡೆದಕೊಳ್ಳಿ ಎಂದು ಗ್ರಾ.ಪಂ ಅಧ್ಯಕ್ಷ ಆಂಜನೇಯ ಹೇಳಿದರು. ತಾಲೂಕಿನ ಬಸಾಪಟ್ಟಣ ಗ್ರಾಮ ಪಂಚಾಯತಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವಿಕಲಚೇತನರಿಗೆ ಸರಕಾರದಿಂದ ಸಾಲ ಸೌಲಭ್ಯ, ಸಲರಣೆ ವಿತರಣೆ, ಬೈಕ್ ವಿತರಣೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಇದರ ಉಪಯೋಗವನ್ನು …

Read More »

ಮನೆಯ ಸುತ್ತಲೂ ಸ್ವಚ್ಚತೆ ಕಾಪಾಡಿ, ಡೆಂಗ್ಯೂ ಜ್ವರ ಭಯ ಬಿಡಿ ಡಾ.ರಮೇಶ ಕರೆ

Maintain cleanliness around the house, stop fear of dengue fever, call Dr. Ramesh ಗಂಗಾವತಿ.01: ಮನೆಯ ಸುತ್ತಲೂ ಸ್ವಚ್ಚತೆ ಕಾಪಾಡಿ, ಡೆಂಗ್ಯೂ ಜ್ವರ ಭಯ ಬಿಡಿ ಎಂದು   ವೈಧ್ಯಾಧಿಕಾರಿ ಡಾ.ರಮೇಶ ಹೇಳಿದರು . ಅಂಬೇಡ್ಕರ್ ನಗರದ  ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡೆಂಗ್ಯೂ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈಡಿಸ್ ಈಜೀಪ್ಟ್ ಎಂಬ ಸೋಂಕಿತಗೊಂಡ ಸೊಳ್ಳೆ ಕಚ್ಚುವಿಕೆಯಿಂದ ಡೆಂಗ್ಯೂ ಜ್ವರ ಬರುತ್ತದೆ ಈ ಸೊಳ್ಳೆ ಆರೋಗ್ಯ …

Read More »

ಗಂಗಾವತಿ ನಗರ ಠಾಣೆಯಲ್ಲಿ  ತೆರೆದ ಮನೆ ಕಾರ್ಯಕ್ರಮ

Open House Program at Gangavati Nagar Station ಗಂಗಾವತಿ ‌,1: ಇಂದು ನಗರ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಎಂಬ ಕಾರ್ಯಕ್ರ ಮವನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ಮಾತನಾಡಿದ ಗಂಗಾವತಿ ನಗರ  ಠಾಣೆಯ ಪಿಐ ಪ್ರಕಾಶ ಮಾಳಿ ಶ್ರೀ ರಾಘವೇಂದ್ರ ಪಬ್ಲಿಕ್  ಶಾಲಾ ಮಕ್ಕಳಿಗೆ ಶಾಲಾ ಹಂತದಲ್ಲಿ ದೇಶಭಕ್ತಿ ಮೂಡಿಸುವ ಸಲುವಾಗಿ ಈ ಒಂದು ತೆರೆದ ಮನೆ ಕಾರ್ಯಕ್ರಮದ ಉದ್ದೇಶ ಎಂದು ಮಕ್ಕಳಿಗೆ ಸಲಹೆ ಮತ್ತು ನೇಮ ಪಾಲನೆ ಬಗ್ಗೆ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.