For construction of clean drinking water plant in government land: Green Sena appeal ಮಾನ್ವಿ :ತಾಲೂಕಿನ ಉಟಕನೂರು ಗ್ರಾಮದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಬೇರೆ ಕಡೆ. ಇರುವ ಸರಕಾರಿ ಸ್ಥಳದಲ್ಲಿ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರುಉಟಕನೂರು ಗ್ರಾಮದಲ್ಲಿ …
Read More »ಗೋರ್ಕಲ್ ಗ್ರಾಮದಲ್ಲಿ ಅಂತರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿಯಲ್ಲಿ ಕ್ಷೇತ್ರೋತ್ಸವ
Field Festival under International Food Security Project in Gorkal village ಮಾನ್ವಿ: ತಾಲೂಕಿನ ಗೋರ್ಕಲ್ ಗ್ರಾಮದಲ್ಲಿನ ರೈತ ಪರಮೇಶಪ್ಪ ರವರ ಜಮೀನಿನಲ್ಲಿ ತಾಲೂಕು ಕೃಷಿ ಇಲಾಖೆ ಹಾಗೂ ಕುರ್ಡಿ ರೈತ ಸಂಪರ್ಕ ಕೇಂದ್ರ ವತಿಯಿಂದ ೨೦೨೪-೨೫ ನೇ ಸಾಲಿನ ಅಂತರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿಯಲ್ಲಿ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಕುರ್ಡಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಡಾ.ಶಿವಶಂಕರ್ ಮಾತನಾಡಿ ರೈತರು ಸುಧಾರಿತ ಕೃಷಿಯನ್ನು ಕೈಗೊಂಡಾಗ ಮಾತ್ರ ಕೃಷಿ …
Read More »ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಸ್ವೀಕರಿಸಿದತಹಸೀಲ್ದಾರ್ ರಾಜುಪಿರಂಗಿ
Tehsildar Rajupirangi who received the best revenue officer award ಮಾನ್ವಿ: ರಾಜ್ಯ ಸರಕಾರದ ಕಂದಾಯ ಅಯುಕ್ತಾಲಯ ವತಿಯಿಂದ ಬೆಂಗಳೂರು ವಿಕಾಸ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಭೈರೆಗೌಡರವರು ೨೦೨೪ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಯನ್ನು ತಾಲೂಕಿನ ತಹಸೀಲ್ದಾರ್ ರಾಜು ಪಿರಂಗಿ ಹಾಗೂ ನಂದಿಹಾಳ ಹಾಗೂ ಕುರ್ಡಿ ಗ್ರಾಮ ಆಡಳಿತಾಧಿಕಾರಿಗಳಾದ ಅಮರೇಶ ರವರಿಗೆ ವಿತರಿಸಿದರು.
Read More »ಬಸವನಗೌಡ ಪಾಟೀಲ್ ಯತ್ನಾಳ್ರವರ ಶಾಸಕ ಸ್ಥಾನವನ್ನು ರದ್ದು ಪಡಿಸುವಂತೆ ಮನವಿ
Petition to cancel the MLA seat of Basavanagowda Patil Yatnal ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಜಿಲ್ಲಾ ಟಿಪ್ಪು ಸುಲ್ತಾನ್ ಸಂಘ ತಾಲೂಕು ಘಟಕದ ವತಿಯಿಂದ ರಾಜ್ಯಪಾಲರಿಗೆ ಉಪತಹಸೀಲ್ದಾರ್ ವಿರುಪಣ್ಣರವರ ಮೂಲಕ ತಾಲೂಕು ಘಟಕದ ಅಧ್ಯಕ್ಷರಾದ ಖಲೀಲ್ ಖುರೇಶಿ ಮನವಿ ಸಲ್ಲಿಸಿ ಮಾತನಾಡಿ ಸೇ.೧೯ ರಂದು ಮುಧೋಳ್ ನಗರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಿಜಾಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಜರತ್ ಟಿಪ್ಪುಸುಲ್ತಾನ್ ರವರ ಚರಿತ್ರೆಯನ್ನು ತ್ಯಾಗ, …
Read More »ಸಮಾಜ ಸದೃಢವಾಗಲು ಒಗ್ಗಟ್ಟು ಅಗತ್ಯ: ನಾಗೇಶಕುಮಾರ
Unity is necessary for a strong society: Nagesh Kumar ಗಂಗಾವತಿ: ನಮ್ಮಲ್ಲಿರುವ ವೈಮನಸ್ಸು ಬಿಟ್ಟಾಗ ಮಾತ್ರ ಸಮಾಜ ಬೆಳೆಯುತ್ತದೆ. ಸಮಾಜ ಸದೃಢವಾಗಿ ಬೆಳೆಯಬೇಕಾದರೆ ನಾವೆಲ್ಲರೂ ಒಗ್ಗಟ್ಟಾಗಬೇಕಿದೆ ಎಂದು ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ನಾಗೇಶಕುಮಾರ ಹೇಳಿದರು.ತಾಲೂಕಿನ ವಡ್ಡರಹಟ್ಟಿ ಗ್ರಾಮದ ಉಳ್ಳಿಡಗ್ಗಿಯಲ್ಲಿರುವ ಶ್ರೀ ಬನ್ನಿಮಹಾಂಕಾಳಮ್ಮ ದೇವಸ್ಥಾನದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ವಿಶ್ವಕರ್ಮ ಜಯಂತೋತ್ಸವ ಹಾಗೂ ಸಮಿತಿಯ ೩ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, …
Read More »ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದಜನರ ಶ್ರೇಯೋಭಿವೃದ್ಧಿಗಾಗಿ ಗ್ಯಾರಂಟಿಯೋಜನೆಗಳು ಜಾರಿ: ಸಂಸದರಾದ ಕೆ.ರಾಜಶೇಖರ ಹಿಟ್ನಾಳ
Interaction with beneficiaries of guarantee schemes Implementation of guarantee schemes for people’s career development: MP K. Rajasekhara Hitna ಕೊಪ್ಪಳ ಸೆಪ್ಟೆಂಬರ್ 27 (ಕರ್ನಾಟಕ ವಾರ್ತೆ): ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ ಅವರು ಸೆ.27ರಂದು ಕೊಪ್ಪಳ ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡುಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾದರು.ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸೆ. 27ರಂದುಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ ವತಿಯಿಂದ ನಡೆದ …
Read More »ಕುಂಚಿ ಕೊರವರ ಸಂಘಟನೆಗೆ ಹುಲಿಗಿ ಘಟಕದ ಅಧ್ಯಕ್ಷರಾಗಿ ಪನ್ನ ಗಂಗಪ್ಪ ಆಯ್ಕೆ
Panna Gangappa was selected as the president of Huligi unit of Kunchi Korava organization ಹುಲಿಗಿ: ಕುಂಚಿ ಕೊರವರ ಸಂಘಟನೆಗೆ ಕೊಪ್ಪಳ ಜಿಲ್ಲಾ ಗಂಗಾವತಿ ತಾಲೂಕಿನ ಹುಲಿಗಿ ಘಟಕದ ಅಧ್ಯಕ್ಷ ,ಉಪಾಧ್ಯಕ್ಷ ,ಪದಾಧಿಕಾರಿಗಳ ನೇಮಕ ಆಯ್ಕೆ ಪ್ರಕ್ರಿಯೆ ನಡೆಯಿತು. ಕೊಪ್ಪಳ ,ಬಳ್ಳಾರಿ,ವಿಜಯನಗರ,ಜಿಲ್ಲೆಗಳ ಉಸ್ತುವಾರಿಯ ಕೆ ಕೊಟ್ರೇಶ್ ಕೊಟ್ಟೂರು ಆದೇಶದಂತೆ ಗಂಗಾವತಿ ವೆಂಕಟೇಶ್ ನೇತೃತ್ವದಲ್ಲಿ ಗಂಗಾವತಿ ತಾಲೂಕಿನ ಹುಲಿಗಿ ಘಟಕ ರಚನೆ ಮಾಡಲಾಯಿತು. 26.09.2024 ಗುರುವಾರ ರಂದು …
Read More »ಪತ್ರಕರ್ತರ ಮೂಗಿಗೆ ತುಪ್ಪ ಹಚುವ ಕೆಲಸ ಮಾಡಿದೆ ರಾಜ್ಯ ಸರ್ಕಾರ. ಡಾ.ಭಾಸ್ಕರ್ ಆಕ್ರೋಶ
The state government has worked to rub the noses of journalists. Dr. Bhaskar is outraged ತಿಪಟೂರು . ದಿನಾಂಕ 26/09/24 ಗುರುವಾರ ಕರ್ನಾಟಕ ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ 2024.25 ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿಸಿದ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವಿತರಿಸುವ ಬಗ್ಗೆ ಆದೇಶವನ್ನು ಹೊರಡಿಸಲಾಗಿದ್ದು ಇದರಲ್ಲಿ ಬಹುತೇಕ ಶೇಕಡ …
Read More »ಗ್ರಾಮಆಡಳಿತಾಧಿಕಾರಿಗಳು ಕೆಲಸಗಳನ್ನ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿಮುಷ್ಕರ
The village administrators went on an indefinite strike by stopping work ಕೂಡ್ಲಿಗಿ :ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶ ಮೇರಿಗೆ ರಾಜ್ಯಾದಂತ್ಯ ಗುರವಾರ ನಡೆದ ಗ್ರಾಮ ಆಡಳಿತಾ ಧಿಕಾರಿಗಳ ಅನಿರ್ದಿಷ್ಟಾ ವಧಿ ಮುಷ್ಕರ ಹಿನ್ನಲೆ ಕೂಡ್ಲಿಗಿ ಆಡಳಿತ ಸೌಧ ಮುಂದೆ ಪೆಂಡಾಲ್ ಹಾಕಿಸಿ ಕೊಂಡು ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗಿಯಾಗಿದ ಗ್ರಾಮ ಆಡಳಿತಾಧಿಕಾರಿ ಸಂಘದ ತಾಲೂಕು ಅಧ್ಯಕ್ಷರಾದ ಎನ್. …
Read More »ಪತ್ರಕರ್ತರ ಉಚಿತ ಬಸ್ ಪಾಸ್ಅವೈಜ್ಞಾನಿಕ : ಮಲ್ಲಿಕಾರ್ಜುನ್ ಬಂಗ್ಲೆ,
Free bus pass for journalists is unscientific: Mallikarjun Bangle ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ರಾಜ್ಯ ಸರಕಾರ ಗ್ರಾಮೀಣ ಪತ್ರಕರ್ತರಿಗೆ ಗುರವಾರದಂದು ನೀಡಿರುವ ಉಚಿತ ಬಸ್ ಪಾಸ್ ಜಾರಿ ಅವೈಜ್ಞಾನಿಕವಾದ ಆದೇಶವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಖಂಡನೆ ವ್ಯಕ್ತಪಡಿಸಿದರು. ಬಂಗ್ಲೆಯವರು ನಮ್ಮ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ ರಾಜ್ಯದ 200 ತಾಲೂಕುಗಳಲ್ಲಿ ಕೆಲಸ ಮಾಡುವ ತಾಲೂಕ ಮಟ್ಟದ ಪತ್ರಕರ್ತರಿಗೆ …
Read More »