Breaking News

Tag Archives: kalyanasiri News

ತುಂಗಭದ್ರಾ ಮತ್ತು ನಾರಾಯಣಪೂರು ನಾಲೆಗಳ ಜ್ವಲಂತ ಸಮಸ್ಯೆ ಬಗ್ಗೆ ಡಿಸಿಎಂ ಹಾಗೂಜಲಸಂಪನ್ಮೂಲ ಸಚಿವರಿಂದ ಉಡಾಫೆ ಹೇಳಿಕೆ ಖಂಡನೀಯ- ಚಾಮರಸ ಮಾಲಿ ಪಾಟೀಲ್.

DCM and Water Resources Minister condemns the burning issue of Tungabhadra and Narayanapur canals – Chamarasa Mali Patil. ರಾಯಚೂರು,ಸೆ.24- ತುಂಗಭದ್ರಾ ಹಾಗೂ ನಾರಾಯಣಪೂರು ಕಾಲುವೆಗಳ ಜ್ವಲಂತ ಸಮಸ್ಯೆಗಳ ಬಗ್ಗೆ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅಸಡ್ಡೆ ತೋರಿ ಉಡಾಫೆ ಹೇಳಿಕೆ ನೀಡಿದ್ದು ಖಂಡನೀಯ ವೆಂದು ರಾಜ್ಯ ರೈತ ಸಂಘ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ …

Read More »

ಕೊಪ್ಪಳ ನೆಟ್‌ಬಾಲ್ ಅಸೋಸಿಯೇಷನ್ ಲೋಗೊ ಬಿಡುಗಡೆ

Koppal Netball Association Logo Release ಕೊಪ್ಪಳ: ಕೊಪ್ಪಳ ನೆಟ್‌ಬಾಲ್ ಅಸೋಸಿಯೇಷನ್ ಲೋಗೊವನ್ನು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಮೊದಲ ಸೀನಿಯರ್ ಮಿಕ್ಸೆಡ್ ನೆಟ್‌ಬಾಲ್ ಚಾಂಪಿಯನ್‌ಶಿಪ್ ವೇದಿಕೆಯಲ್ಲಿ ರಾಜ್ಯ ಪದಾಧಿಕಾರಿಗಳು ಬಿಡುಗಡೆಗೊಳಿಸಿದರು.ಮೊದಲ ಬಾರಿಗೆ ಬೆಂಗಳೂರಿನ ಪ್ರತಿಷ್ಠಿತ ಗ್ಲೋಬಲ್ ಅಕಾಡಮಿ ಆಫ್ ಟೆಕ್ನಾಲಜಿಯ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕೊಪ್ಪಳ ನೆಟ್‌ಬಾಲ್ ಅಸೋಸಿಯೇಷನ್ ಲೋಗೊವನ್ನು ಬಿಡುಗಡೆಗೊಳಿಸಿದ ನೆಟ್‌ಬಾಲ್ ಫೆಡರೇಷನ್ ಆಫ್ ಇಂಡಿಯಾದ ಉಪಾಧ್ಯಕ್ಷ ಗಿರೀಶ ಸಿ. ಅವರು, ರಾಜ್ಯದಲ್ಲಿ ನೆಟ್‌ಬಾಲ್ ಆಟವನ್ನು ಬೆಳೆಸುವ …

Read More »

ಪ್ರತಿಭಾನ್ವಿತ ರ್ಯಾಂಕ್ ವಿಜೇತಬಡವಿದ್ಯಾರ್ಥಿನಿ ಇಂಜಿನಿಯರಿಂಗ್ ಪ್ರವೇಶಕ್ಕೆ ಅಡ್ಡಿಯಾದ ಕೆಇಎ ಪೀಜ್.ನೆರವಿಗೆ ಮನವಿ.

A poor girl who won a meritorious rank was a hindrance to engineering admissions. KEA appeals for help. ಗಂಗಾವತಿ: ಪ್ರತಿಭಾನ್ವಿತ ರಾಂಕ್ ವಿಜೇತ ಬಡ ವಿದ್ಯಾರ್ಥಿ ನಿಗೆ ಇಂಜಿನಿಯರಿಂಗ್ ಕಾಲೇಜ್ ಪ್ರವೇಶಕ್ಕೆ ಫೀಸ್ ಹೊಂದಿಸಲಾಗದೆ ಪರದಾಡುವ ಸ್ಥಿತಿ ಬಂದಿದ್ದು ದಾನಿಗಳು ನೆರವಾಗಲು ಮನವಿ.ಗಂಗಾವತಿ ನಗರದ ಲಕ್ಷ್ಮಿ ಕ್ಯಾಂಪಿನ ಕೆ ಪಲ್ಲವಿ ತಂದೆ ಪಕೀರಪ್ಪ ಎಂಬ ವಿದ್ಯಾರ್ಥಿನಿ ತಾಲೂಕಿನ ಶ್ರೀರಾಮನಗರದ ಎಕೆಆರ್‌ಡಿ ಕಾಲೇಜಿನಲ್ಲಿ ದ್ವಿತೀಯ …

Read More »

ಅಂಗನವಾಡಿಕೇಂದ್ರದ ಮೇಲ್ಚಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಂಭೀರ ಗಾಯ

Four children were seriously injured after the roof of the Anganwadi center collapsed ಗಂಗಾವತಿ: ನಗರದ ೭ನೇ ವಾರ್ಡ್ನ ೧೧ನೇ ಅಂಗನವಾಡಿ ಕೇಂದ್ರದಲ್ಲಿ ಮೇಲ್ಚಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಈ ಕಟ್ಟಡ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರ ಮತ್ತು ಗುತ್ತಿಗೆ ನೀಡಿದ ನಗರಸಭೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಸಿಪಿಐಎಂಎಲ್ ಲಿಬರೇಶನ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ವಿಜಯ ದೊರೆರಾಜು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.ಇಂದು ನಗರದ ೭ನೇ …

Read More »

ಬಿಜೆಪಿ ಶಾಸಕ ಮುನಿರತ್ನಂ ಶಾಸಕ ಸ್ಥಾನದಿಂದ ಅನರ್ಹ ಗೊಳಿಸಿ ಗಡಿಪಾರು ಮಾಡಿ ಪರಶುರಾಮ್ ಕೆರೆಹಳ್ಳಿ

BJP MLA Muniratnam disqualified from MLA post and exiled Parasuram Kerehalli ಕೊಪ್ಪಳ: ಹೆಣ್ಣು ಮಕ್ಕಳ ಬಗ್ಗೆ ಕೀಳಾಗಿ ಮಾತನಾಡಿರುವ ಹಾಗೂ ದಲಿತರ ಬಗ್ಗೆ ಜಾತಿ ನಿಂದನೆ ಮಾಡಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೂಡಲೇ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ,ಗಡಿಪಾರು ಮಾಡಬೇಕೆಂದು ಕೊಪ್ಪಳ ಕಾಂಗ್ರೆಸ್ಸಿನ ಕೆ.ಪಿ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಮಾಧ್ಯಮ ವಕ್ತಾರ ಪರಶುರಾಮ ಕೆರೆಹಳ್ಳಿ ಪತ್ರಿಕೆಗೆ ತಿಳಿಸಿದ್ದಾರೆ. ಬಿ.ಜೆ.ಪಿ ಯ ಶಾಸಕರಾದ ಮುನಿಯಪ್ಪ ನಾಯ್ಡು …

Read More »

ಸ್ಥಳೀಯವಾಗಿ ಕೇಲವೊಂದಿಷ್ಟು ರೈತರ ಬೇಡಿಕೆಗಳನ್ನು ಬಗೆ ಹರಿಸಲಾಗುವುದು : ಕಾರ್ಯದರ್ಶಿ ಗುರುಸ್ವಾಮಿ ಎಸ್. ಗುಡಿ

The demands of some farmers will be addressed locally: Secretary Guruswami S. Goody ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ಸ್ಥಳೀಯವಾಗಿ ಕೇಲವೊಂದು ರೈತರ ಬೇಡಿಕೆಗಳನ್ನು ಬಗೆ ಹರಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಗುರುಸ್ವಾಮಿ ಎಸ್. ಗುಡಿ ರೈತರಿಗೆ ತಿಳಿಸಿ ಮನ ಒಲಿಸಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರು ಹಮ್ಮಿಕೊಂಡ ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಎಚ್ …

Read More »

ರೈತರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ : ರೈತ ಮುಖಂಡ ದೇವಪ್ಪ

Farmer leader Devappa warns of fierce struggle if farmers’ demands are not met ಕೊಪ್ಪಳ : ಕುಕನೂರಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸುಮಾರು ನೂರಾರು ವರ್ತಕರಿದ್ದು ಹಲವಾರು ಗೋದಾಮುಗಳಿದ್ದರು 25 ವರ್ಷಗಳಿಂದಲೂ ರೈತರ ಯಾವುದೇ ವ್ಯಾಪಾರ ವಹಿವಾಟುಗಳು ಇಲ್ಲಿ ನಡೆಯುತ್ತಿಲ್ಲಾ ಎಂದು ರೈತ ಮುಖಂಡ ದೇವಪ್ಪ ಸೋಬಾನದ ಆಕ್ರೋಶ ವ್ಯಕ್ತ ಪಡಿಸಿದರು. ಅವರು ಕುಕನೂರು ಪಟ್ಟಣದಲ್ಲಿ ಮಂಗಳವಾರದಂದು ಕರ್ನಾಟಕ ರೈತ ಸಂಘ ಹಸಿರು ಸೇನೆಯಿಂದ ವಿವಿಧ …

Read More »

ಬಳಗೇರಿ ಹಳ್ಳಕ್ಕೆ ಟಿಪ್ಪರ್ ಪಲ್ಟಿ : ಚಾಲಕ ಪ್ರಾಣಾಪಾಯದಿಂದ ಪಾರು,,

ಕೊಪ್ಪಳ : ಕುಕನೂರು ತಾಲೂಕು ಬಳಗೇರಿ ಗ್ರಾಮದ ಮರಳು ಪಾಯಿಂಟ್ ನಿಂದ ಮರುಳು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಒಂದು ಬಳಗೇರಿ ಹಳ್ಳದ ಮೇಲೆ ಬರುತ್ತಿದ್ದ ಸಂದರ್ಭದಲ್ಲಿ ಪಲ್ಟಿಯಾದ ಘಟನೆ ಮಂಗಳವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಜರುಗಿದೆ ಎನ್ನಲಾಗಿದೆ. ಬಳಗೇರಿಯ ಹಳ್ಳದ ಬಳಿ ಇರುವ ಮರುಳು ಪಾಯಿಂಟ್ ನಿಂದ 12ಟನ್ ಮರುಳು ತುಂಬಿದ ಟಿಪ್ಪರ ಬಳಗೇರಿಯಿಂದ ಹಿರೇವಂಕಲಕುಂಟಕ್ಕೆ ಹೋಗುತ್ತಿದ್ದ ವೇಳೆ ಹಳ್ಳದ ಮೇಲೆ ಹೋಗುವ ಸಂದರ್ಭದಲ್ಲಿ ಹಳ್ಳ ಕುಸಿದದರಿಂದ ಟಿಪ್ಪರ್ …

Read More »

ಗಣೇಶನನ್ನು ವಿಸರ್ಜಿಸಿ ಮನೆಗೆ ಬರುವಾಗ ರಸ್ತೆ ಅಪಘಾತದಲ್ಲಿ ಯುವಕ ಸಾವು

A young man died in a road accident while returning home after worshiping Ganesha ಗಂಗಾವತಿ: ಗಣೇಶನನ್ನು ವಿಸರ್ಜಿಸಿ ಮನೆಗೆ ಬರುವಾಗ ರಸ್ತೆ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ತಾಲೂಕಿನ ಬಸಾಪಟ್ಟಣ ರಸ್ತೆಯ ಕೆ ಎಲ್ ಇ ಕಾಲೇಜ್ ಬಳಿ ಸೋಮವಾರ ಮಧ್ಯರಾತ್ರಿ ನಡೆದಿದೆ ನವೀನ್ ಕುಮಾರ್ (೨೭) ಎಂಬ ಯುವಕ ನಗರದ ಉಪ್ಪಾರ ಓಣಿಯ ಭಗಿರಥದಲ್ಲಿ ವೃತ್ತದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನನ್ನು ವಿಸರ್ಜನೆ ಮಾಡಿ ಬೈಕ್ …

Read More »

ರಾಜಾಜಿನಗರದ ಇಎಸ್‌ಐಸಿ ವೈದ್ಯಕೀಯ ಕಾಲೇಜಿನಲ್ಲಿ ವಿಶ್ವ ರೋಗಿಗಳ ಸುರಕ್ಷತಾ ದಿನ ಆಚರಣೆ

World Patient Safety Day celebration at ESIC Medical College, Rajajinagar ಬೆಂಗಳೂರು, ಸೆ,೨೪; ಬೆಂಗಳೂರಿನ ರಾಜಾಜಿನಗರದ ಇಎಸ್‌ಐಸಿ ವೈದ್ಯಕೀಯ ಕಾಲೇಜಿನಲ್ಲಿ ವಿಶ್ವ ರೋಗಿಗಳ ಸುರಕ್ಷತಾ ದಿನಾಚರಣೆ ಆಯೋಜಿಸಲಾಗಿತ್ತು. ರೋಗಿಗಳ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಜಾಥಾಗೆ ವೈದ್ಯಕೀಯ ಕಾಲೇಜಿನ ಡೀನ್ ಡಾ.ಆರ್.ಸಂಧ್ಯಾ ಚಾಲನೆ ನೀಡಿದರು.ನರ್ಸಿಂಗ್ ವಿದ್ಯಾರ್ಥಿಗಳು ಒಳಗೊಂಡಂತೆ ಸಿಬ್ಬಂದಿ ಜಾಥ ಮೂಲಕ ರಾಜಾಜಿನಗರ ಮತ್ತಿತರೆ ಪ್ರದೇಶಗಳಲ್ಲಿ ಸಂಚರಿಸಿ ಜನರಲ್ಲಿ ಚಿಕಿತ್ಸೆಯಲ್ಲಿ ಸುರಕ್ಷಿತ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಿದರು.ಈ …

Read More »