The service of civic workers to beautify the town is invaluable President Kavali Shivappa Nayaka ಕೂಡ್ಲಿಗಿ:ಪೌರ ಕಾರ್ಮಿಕರ ಸೇವೆ ಅತ್ಯಮೂಲ್ಯವಾಗಿದ್ದು, ಸಾರ್ವಜನಿಕರು ಸಹ ಸಹಕಾರ ಮಾಡಿದಲ್ಲಿ ಸ್ವಚ್ಚ ಹಾಗೂ ಸುಂದರ ಪಟ್ಟಣವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ ತಿಳಿಸಿದರು. ಪಟ್ಟಣದ ಪಪಂ ಕಚೇರಿ ಆವರಣದಲ್ಲಿ ಸೋಮವಾರ ಪಪಂ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪೌರ …
Read More »ಮೊಬೈಲ್ ತಂತ್ರಾಂಶಗಳಿಂದ ಕೆಲಸ ಮಾಡಲಾಗದು ಕಂದಾಯ ಇಲಾಖೆ ಅಧಿಕಾರಿಗಳಿಂದ ವಿರೋಧಿಸಿ ಮನವಿ
Complaint against revenue department officials as mobile software cannot work ಕೂಡ್ಲಿಗಿ:ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದ ಪದಾಧಿಕಾರಿಗಳು ಮೊಬೈಲ್ ಆ್ಯಪ್ ಮತ್ತು ವೆಬ್ ಅಪ್ಲಿಕೇಶನ್ ಮೂಲಕ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡು ಗ್ರೇಡ್ 2 ತಹಸೀಲ್ದಾರ್ ವಿ.ಕೆ.ನೇತ್ರಾವತಿ ಮುಖಾಂತರ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದರು. ಕಂದಾಯ ಇಲಾಖೆ ಅಭಿವೃದ್ಧಿ ಪಡಿಸಿರುವ ಸುಮಾರು 17 ಕ್ಕೂ ಹೆಚ್ಚು …
Read More »ಚಿತ್ರನಟ ಡಾ”ವಿಷ್ಣುವರ್ಧನ್ ಹುಟ್ಟು ಹಬ್ಬ ಆಚರಣೆ
Film actor Dr. Vishnuvardhan’s birthday celebration ಕಾನ ಹೊಸಹಳ್ಳಿ :- ಸಮೀಪದ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ, ವಿಷ್ಣು ಸೇನಾ ಸಮಿತಿ ಯಿಂದ ಡಾ”ವಿಷ್ಣುವರ್ಧನ್ ರವರ ಹುಟ್ಟು ಹಬ್ಬ ಆಚರಿಸಲಾಯಿತು.ಚಿಕ್ಕಜೋಗಿಹಳ್ಳಿ ಗ್ರಾಮದ ಕೊಟ್ಟೂರು ಕ್ಷೇತ್ರದ ಮಾಜಿ ಶಾಸಕರಾದ ಕೆ.ವಿ.ರವೀಂದ್ರನಾಥ್ ಬಾಬುರವರು ಮಾತನಾಡಿ, ಇಂತಹ ರಸ ಮಂಜರಿಯಂತಹ ಕಾರ್ಯಕ್ರಮದ ಜೊತೆಗೆ. ವಿ.ಸೇ.ಸಮಿತಿಯವರು ರೈತರಿಗೆ ವಿದ್ಯಾರ್ಥಿಗಳಿಗೆ ನೆರವಾಗುವಂತಹ, ಹಾಗೂ ರೈತರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಆಯೋಜಿಸಕೆಂದರು. ಯುವ ಪೀಳಿಗೆ ಡಾ”ವಿಷ್ಣುವರ್ಧನ್ ರವರ ಆದರ್ಶಗಳನ್ನು ಪಾಲಿಸಬೇಕು, ಈ …
Read More »ರಾಯಚೂರು ಸ್ವಾಮೀಜಿಯಿಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ
ಮೂರು ದಿನಗಳಿಂದ ಪೊಲೀಸ್ ಠಾಣೆಗೆ ಅಲೆದಾಡಿ ಸುಸ್ತಾದ ಮಹಿಳೆ Raichur Swamiji accuses woman of sexual assault ರಾಯಚೂರು: ತಾಲ್ಲೂಕಿನ ಸುಲ್ತಾನಪುರ ಸ್ವಾಮೀಜಿಯು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ರಾಯಚೂರು ತಾಲೂಕಿನ ಸುಲ್ತಾನಪೂರ ಗ್ರಾಮದಲ್ಲಿಆಂದ್ರಪ್ರದೇಶದ ಮೂಲದ ಕರ್ನೂಲ್ ಜಿಲ್ಲೆಯ ಬಲಗಂಪಲ್ಲಿ ಗ್ರಾಮದ ಮಹೇಶ್ವರಿ ಗಂಡ ನರಸಿಂಹ ಎಂಬ ಮಹಿಳೆ ಕಳೆದ ಕೆಲ ವರ್ಷಗಳಿಂದ ಸುಲ್ತಾನಪುರದಲ್ಲಿ ವಾಸವಾಗಿ ದ್ದಳು. ನೆರೆ ಸಂಭಂಧಿಕರ ಮೂಲಕ ತನ್ನ ಸ್ವಾಮೀಜಿಯ …
Read More »ಅಂಧಕಾರದಲ್ಲಿದ್ದ ಬಾಳಿಗೆ ಹೊಸ ಬೆಳಕು ನೀಡಿದ ಶಿಬಿರ ಕಾನಾಮಡುಗು ಐಮುಡಿ ಶ್ರೀಗಳು
Camp Kanamadugu Aimudi Mr. gave new light to Bali which was in darkness ಕೂಡ್ಲಿಗಿ: ಹೆತ್ತವರನ್ನು ರಕ್ಷಣೆ ಮಾಡುವುದು ಮಕ್ಕಳ ಧರ್ಮ, ಪ್ರಜೆಗಳ ರಕ್ಷಣೆ ಮಾಡುವುದು ರಾಜನ ಧರ್ಮ, ಭಕ್ತರ ರಕ್ಷಣೆ ಮಾಡುವುದು ಗುರುಗಳ ಧರ್ಮ, ಆದರೆ ಬಡವರ, ದೀನ ದಲಿತರ ಹಾಗೂ ಇಂತಹ ಕುಡುಕರನ್ನು ಸರಿದಾರಿಗೆ ತರುವ ಕೆಲಸ ಮಾಡುವುದಿದ್ದರೆ ಅದು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಮಾತ್ರ ಸಾಧ್ಯ ಎಂದು ಕಾನಾಮಡುಗು ದಾಸೋಹ …
Read More »ರಾಜ್ಯ ಸರ್ಕಾರ ಒಳಮೀಸಲಾತಿ ನೀಡಲಿಸಂಸದ ಗೋವಿಂದ ಕಾರಜೋಳ
Govinda Karajola of Parliament should give internal reservation to the state government ಕಾನ ಹೊಸಹಳ್ಳಿ: ಹೊಸಹಳ್ಳಿ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ಇರುವಗಾಣಿಗರ ಸಮುದಾಯ ಭವನದ ಮುಂಭಾಗದಲ್ಲಿ ಚಿತ್ರದುರ್ಗದ ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ ಇವರು ಚಿತ್ರದುರ್ಗ ಮಾರ್ಗದಿಂದ ಸಂಚರಿಸುವ ಮಾರ್ಗದ ಮಧ್ಯ ಕಾನ ಹೊಸಹಳ್ಳಿ ಹೋಬಳಿ ವ್ಯಾಪ್ತಿಯ ದಲಿತ ಮುಖಂಡರು ಭೇಟಿಯಾಗಿ ಒಳ ಮೀಸಲಾತಿ ಬಗ್ಗೆ ಚರ್ಚೆ ನಡೆಸಿದರು. ನಂತರ ಮಾತನಾಡಿದ …
Read More »ಗುಡುಗಿ, ಸಿಡಿಲು ಸಹಿತ ಮಳೆಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ವ್ಯಕ್ತಿಗಳು ಮೃತ
Four persons were killed by lightning while working in the field during thunder and lightning rain. ಯಾದಗಿರಿ :ನಿನ್ನೆ ಸಂಜೆ) ಸುರಿದ ರಾಜ್ಯದ ಹಲವೆಡೆ ಉತ್ತಮ ಗುಡುಗಿ, ಸಿಡಿಲು ಸಹಿತ ಮಳೆಯಿಂದಾಗಿದೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ವ್ಯಕ್ತಿಗಳು ಮೃತಪಟ್ಟ ಘಟನೆ ಜೀನಕೆರೆ ತಾಂಡದಲ್ಲಿ ನಡೆದಿದೆ.ಹೌರು ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ಬಳಿಯ ಜಮೀನಿನಲ್ಲಿ ಘಟನೆ ನಡೆದಿದೆ. ಸಿಡಿಲಿಗೆ ನೇನು(18), ಚೇನು(22), …
Read More »ವಾರಾಂತ್ಯದ ರಜಾ ದಿನಗಳಲ್ಲೂ ನೋಂದಣಿ ಕಚೇರಿ ಕೆಲಸ
Registration office work on weekends and holidays as well ಬೆಂಗಳೂರು: ಸುಗಮ ಆಡಳಿತ ನೀಡುವ ಭಾಗವಾಗಿ ಅಕ್ಟೋಬರ್ 21 ರ ನಂತರ ನೋಂದಣಿ ಕಚೇರಿಗಳು ಶನಿವಾರ-ರವಿವಾರ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ದುಡಿಯುವ ಮಧ್ಯಮ ವರ್ಗದ ಜನ ವಾರದ ದಿನಗಳಲ್ಲಿ ತಮ್ಮ ಕೆಲಸಗಳನ್ನು ಬಿಟ್ಟು ನೋಂದಣಿ ಕಚೇರಿಗಳಿಗೆ ಆಗಮಿಸುವುದು ಕಷ್ಟ. ಅಲ್ಲದೆ, ನೋಂದಣಿಗಾಗಿ ಹೊರ ರಾಜ್ಯದಿಂದ ಆಗಮಿಸುವವರಿಗೂ ಅನಾನುಕೂಲ ಉಂಟಾಗುತ್ತಿದೆ. …
Read More »ಆದಿ ಜಾಂಬವ ಪರಿಶಿಷ್ಟ ಜಾತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಮತ್ತು ಪತ್ರಕರ್ತರಿಗೆ ಸನ್ಮಾನ
Adi Jambava Scheduled Caste Multipurpose Cooperative Society felicitates students and journalists ತಿಪಟೂರು: ಆದಿ ಜಾಂಬವ ಪರಿಶಿಷ್ಟ ಜಾತಿ ವಿವಿಧೋದ್ದೇಶ ಸಹಕಾರ ಸಂಘ( ನಿ) ತಿಪಟೂರು ಮತ್ತು ತುರುವೇಕೆರೆ ಸಂಘದವತಿಯಿಂದ ನಡೆದ 10ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ 80% ಅಂಕಗಳಿಗಿಂತ ಅಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಮತ್ತು ಪತ್ರಕರ್ತರಿಗೆ ಸನ್ಮಾನವನ್ನು ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು …
Read More »ಅಂಗನವಾಡಿ ಕಾರ್ಯಕರ್ತೆ,ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
Application Invitation for the post of Anganwadi Worker, Assistant ಸಿಂಧನೂರು,ಸೆ.24 – ತಾಲೂಕಿನ ಶಿಶು ಅಭಿವೃದ್ಧಿ ಸಿಂಧನೂರು ಯೋಜನಯಡಿ ಖಾಲಿ ಇರುವ 01 ಅಂಗನವಾಡಿ ಕಾರ್ಯಕರ್ತೆ ಹುದ್ದೆ ಹಾಗೂ 04 ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳೆಯರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧನೂರು ಲಿಂಗನಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು. ಸೋಮಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಕಾಪುರ ಕ್ಯಾಂಪಿನ ಅಂಗನವಾಡಿ ಕೇಂದ್ರದ ಅಂಗನವಾಡಿ …
Read More »