Breaking News

Tag Archives: kalyanasiri News

ಬಸವದಳದ ವೀರೇಶ ರಡ್ಡಿ ಇವರ ತಂದೆ ಶ್ರೀ ಯಂಕಣ್ಣ ಅಸರಡ್ಡಿ ನಿಧನ

Veeresh Ruddy of Basavadal whose father Sri Yankanna Asardy passed away ಗಂಗಾವತಿ ರಾಷ್ಟ್ರೀಯ ಬಸವದಳದ ಕಾರ್ಯದರ್ಶಿ ಶರಣ ವೀರೇಶ ರಡ್ಡಿ ಇವರ ತಂದೆ ಶ್ರೀ ಯಂಕಣ್ಣ ಅಸರಡ್ಡಿ ಇವರು ಸೋಮವಾರ ರಾತ್ರಿ 9 ಗಂಟೆಗೆ ಲಿಂಗೈಕ್ಯರಾಗಿದ್ದಾರೆ. 24-9-2023,ಮಂಗಳವಾರ 1ಗಂಟೆಗೆ ಹಿರೆ ಜಂತಕಲ್ಲ್ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ಜರುಗುವುದು ಎಂದು ಕುಟುಂಬದವರು ತಿಳಿದಿದ್ದಾರೆ. ರಾಷ್ಟ್ರೀಯ ಬಸವದಳ, ಬಸವ ಕೇಂದ್ರ,ಸಂತಾಪ ವ್ಯಕ್ತ ಪಡಿಸಿದ್ದಾರೆ.

Read More »

ಬಸವದಳದ ವೀರೇಶ ರಡ್ಡಿ ಇವರ ತಂದೆ ಶ್ರೀ ಯಂಕಣ್ಣ ಅಸರಡ್ಡಿ ನಿಧನ

Veeresh Ruddy of Basavadal whose father Sri Yankanna Asardy passed away ಗಂಗಾವತಿ ರಾಷ್ಟ್ರೀಯ ಬಸವದಳದ ಕಾರ್ಯದರ್ಶಿ ಶರಣ ವೀರೇಶ ರಡ್ಡಿ ಇವರ ತಂದೆ ಶ್ರೀ ಯಂಕಣ್ಣ ಅಸರಡ್ಡಿ ಇವರು ಇಂದು ಸೋಮವಾರ ರಾತ್ರಿ 9 ಗಂಟೆಗೆ ಲಿಂಗೈಕ್ಯರಾಗಿದ್ದಾರೆ. 24-9-2023,ಮಂಗಳವಾರ 1 ಗಂಟೆಗೆ ಹಿರೆ ಜಂತಕಲ್ಲ್ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ಜರುಗುವುದು ಎಂದು ಕುಟುಂದವರು ತಿಳಿದಿದ್ದಾರೆ. ರಾಷ್ಟ್ರೀಯ ಬಸವದಳ, ಬಸವ ಕೇಂದ್ರ,ಸಂತಾಪ ವ್ಯಕ್ತ ಪಡಿಸಿದ್ದಾರೆ

Read More »

ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿ ಸಭೆಗೆ ಮಾಹಿತಿಯೊಂದಿಗೆ ಹಾಜರಾಗಲು ಅಧಿಕಾರಿಗಳಿಗೆ ಸೂಚನೆ

Notice to officers to attend SC-ST Welfare Committee meeting with information ಕೊಪ್ಪಳ ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಸೆಪ್ಟೆಂಬರ್ 26ರಂದು ನಿಗದಿಯಾದ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸಭೆಗೆ ಕೊಪ್ಪಳ ಜಿಲ್ಲೆಯ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ …

Read More »

ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಕ್ಕೆ ಅರ್ಜಿ ಆಹ್ವಾನ

Application Invitation for Rented Building for Dormitories ಕೊಪ್ಪಳ ಸೆಪ್ಟಂಬರ್ 23 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕೊಪ್ಪಳ ನಗರಕ್ಕೆ ಹೊಸದಾಗಿ ಮಂಜೂರಾಗಿರುವ 100 ಸಂಖ್ಯಾಬಲದ ಎರಡು (2) ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳ ನಿರ್ವಹಣೆಗಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಬಾಡಿಗೆ ಕಟ್ಟಡ ಒದಗಿಸಲು ಇಚ್ಚೆಯುಳ್ಳ ಕಟ್ಟಡದ ಮಾಲೀಕರು ಅಗತ್ಯ ಮಾಹಿತಿಯೊಂದಿಗೆ ಸೆಪ್ಟಂಬರ್ 27ರ ಸಂಜೆ 5.30 ರೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಿದೆ …

Read More »

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Dr. BR Ambedkar Development Corporation invites applications for various projects ಕೊಪ್ಪಳ ಸೆಪ್ಟಂಬರ್ 23 (ಕರ್ನಾಟಕ ವಾರ್ತೆ): 2024 -25 ನೇ ಸಾಲಿನ ಡಾ.ಬಿ.ಅರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ವಿವಿಧ ಯೋಜನೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಉದ್ಯಮಶೀಲತಾ ಅಭಿವೃದ್ಧಿ ಯೋಜನೆ : ಬ್ಯಾಂಕ್ ಸಾಲ 20 ರಷ್ಟು ಸಹಾಯಧನ ಅಥವಾ ಗರಿಷ್ಟ 1 ಲಕ್ಷ ರೂ ಘಟಕ ವೆಚ್ಚ 70 ರಷ್ಟು ಸಹಾಯಧನ ಅಥವಾ ಗರಿಷ್ಟ …

Read More »

ಸೆ.26ರಿಂದ ನಾನಾ ಬೇಡಿಕೆ ಈಡೇರಿಕೆಗೆ ಅನಿರ್ಧಾಷ್ಠಾವಧಿ ಮುಷ್ಕರ,,ತಹಸೀಲ್ದಾರರಿಗೆ ಗ್ರಾಮ ಆಡಳಿ ಅಧಿಕಾರಿಗಳ ಮನವಿ,,

Indefinite strike for fulfillment of various demands from September 26.Appeal of village administration officials to tehsildar. ವರದಿ : ಪಂಚಯ್ಯ ಹಿರೇಮಠ,ಕೊಪ್ಪಳ : ಸೆ.26ರಿಂದ ನಾನಾ ಬೇಡಿಕೆ ಈಡೇರಿಕೆಗಾಗಿ ಅನಿರ್ಧಾಷ್ಠಾವಧಿ ಮುಷ್ಕರ ಮಾಡಲಾಗುವುದು ಎಂದು ಕುಕನೂರು ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ತಾಲೂಕ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಸದಸ್ಯರು ಮನವಿ ಸಲ್ಲಿಸಿದರು. ಈ ಕುರಿತು ಮಾತನಾಡಿದ ಸಂಘದ ತಾಲೂಕಾಧ್ಯಕ್ಷ ಸುರೇಶ ಕ್ಯಾದಗುಂಪಿ, ಗ್ರಾಮ ಆಡಳಿತ …

Read More »

ಸಂಘದ ಕಾರ್ಯದ ಬಗ್ಗೆ ನಿರ್ದೇಶಕ ಸುಭಾಷಚಂದ್ರ ತಿಪ್ಪಶೆಟ್ಟಿ ಮೆಚ್ಚುಗೆ

Appreciation of director Subhaschandra Thippashetti for the work of the association ಗಂಗಾವತಿ ; ರೈತರು ತೆಗೆದುಕೊಂಡ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿದ್ದರಿಂದ ನಮ್ಮ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘವು 10,50,554 ರೂಪಾಯಿ ಲಾಭಗಳಿಸಲು ಸಹಾಯಕವಾಗಿದೆ ಎಂದು ಸಂಘದ ನಿರ್ದೇಶರಾದ ಸುಭಾಷ್ ಚಂದ್ರ ತಿಪ್ಪಶೆಟ್ಟಿ ಅವರು ಹೇಳಿದರು ಅವರು ತಾಲೂಕಿನ ಮರಳಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮತ ಇದರ 73ನೇ ವಾರ್ಷಿಕ …

Read More »

ಜಾಫ್ನಾ ಅಂತರರಾಷ್ಟ್ರೀಯ ಚಲನಚಿತ್ರ ಉತ್ಸವ: ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿಗೆ ಜೀವಮಾನದ ವಿಶೇಷ ಸಾಧನೆ ಪ್ರಶಸ್ತಿ ಗೌರವ

Jaffna International Film Festival: Distinguished Director Girish Kasaravalli honored with Lifetime Achievement Award ಶ್ರೀಲಂಕಾ: ಸೆ.23: ಪ್ರಸಿದ್ಧ ಭಾರತೀಯ ಚಲನಚಿತ್ರ ನಿರ್ದೇಶಕ ಮತ್ತು ರಾಷ್ಟ್ರಪ್ರಶಸ್ತಿ ವಿಜೇತರಾದ ಪದ್ಮಶ್ರೀ ಪುರಸ್ಕೃತ ಗಿರೀಶ್ ಕಾಸರವಳ್ಳಿ ಅವರಿಗೆ ಇತ್ತೀಚೆಗೆ ಶ್ರೀಲಂಕಾದಲ್ಲಿ ನಡೆದ ಜಾಫ್ನಾ ಅಂತರರಾಷ್ಟ್ರೀಯ ಚಲನಚಿತ್ರ ಉತ್ಸವದ 10ನೇ ಆವೃತ್ತಿಯಲ್ಲಿ ವಿಶೇಷ ಜೀವಮಾನದ ಸಾಧನೆ ಪ್ರಶಸ್ತಿ ನೀಡಲಾಯಿತು. ಈ ಪ್ರಶಸ್ತಿಯನ್ನು ಉತ್ಸವದ ನಿರ್ದೇಶಕ ಅನೋಮಾ ರಾಜಕಾರುಣಾ ಅವರು ಜಾಫ್ನಾ ಸಾಂಸ್ಕೃತಿಕ …

Read More »

ಅಂಗನವಾಡಿ ಮೇಲ್ಛಾವಣಿ ಕುಸಿತ : 4 ಮಕ್ಕಳಿಗೆ ಘಾಯ,,

Anganwadi roof collapse: 4 children injured ವರದಿ : ಪಂಚಯ್ಯ ಹಿರೇಮಠ.ಕೊಪ್ಪಳ : ಮೇಲ್ಛಾವಣಿ ಕುಸಿದು ಬಿದ್ದು ನಾಲ್ಕು ಮಕ್ಕಳು ಗಾಯಗೊಂಡ ಘಟನೆ ಗಂಗಾವತಿಯ ಮೆಹಬೂನ್ ನಗರದ 07ನೇ ವಾರ್ಡಿನ 11ನೇ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ನಡೆದಿದೆ. ಗಾಯಗೊಂಡ ಮಕ್ಕಳನ್ನು ಅಮನ್, ಮನ್ವಿತ್, ಮರ್ದಾನ್,‌ ಸುರಕ್ಷಾ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಅಂಗನವಾಡಿ ಕೇಂದ್ರದಲ್ಲಿ 20 ಕ್ಕೂ ಹೆಚ್ಚು ಮಕ್ಕಳು ಆಟವಾಡುತ್ತಿದ್ದರು. ನಗರಸಭೆಯ ಅಧ್ಯಕ್ಷ ಮೌಲಾಸಾಬ್, ವಾರ್ಡ್ ಸದಸ್ಯಮನೋಹರಸ್ವಾಮಿ, ಸಿಡಿಪಿಓ …

Read More »

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ : ಹಮಾಲಿ ಕಾರ್ಮಿಕರ ಪ್ರತಿಭಟನೆ,,,

To fulfill various demands: Porter workers protest,,, ವರದಿ : ಪಂಚಯ್ಯ ಹಿರೇಮಠಕೊಪ್ಪಳ : ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ರಾಜ್ಯದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕುಕನೂರು ತಾಲೂಕ ಹಮಾಲಿ ಕಾರ್ಮಿಕ ಸಂಘದ ಅಧ್ಯಕ್ಷ ನಿಂಗಪ್ಪ ಗೊರ್ಲೆಕೊಪ್ಪ ಹೇಳಿದರು. ಅವರು ಕುಕನೂರು ಪಟ್ಟಣದ ವೀರಭದ್ರಪ್ಪ ವೃತ್ತದಲ್ಲಿ ಪ್ರತಿಭಟನಾ ನಿರತರನ್ನುದ್ದೇಶಿಸಿ ಮಾತನಾಡಿ ನಮ್ಮ ಬೇಡಿಕೆಗಳು ಈ ರೀತಿಯಾಗಿದ್ದು : ಅಸಂಘಟಿತ ಕಾರ್ಮಿಕರ ಸಹಜ ಮರಣಕ್ಕೂ 1 …

Read More »