Laborer dies due to electrocution ಕೊಪ್ಪಳ : ಕುಕನೂರು ತಾಲೂಕಿನ ಶಿರೂರು ಗ್ರಾಮದ ಉಮೇಶ ಕಪಾಲಿ ಇವರ ಮನೆ ಕಟ್ಟಡ ಕಾಮಗಾರಿಗೆ ದಿ.21ರಂದು ಬೆಳಗ್ಗೆ 11 ಗಂಟೆಗೆ ಕೂಲಿ ಕೆಲಸಕ್ಕೆ ತೆರಳಿದ್ದ ಲಕ್ಷ್ಮಣ (28) ರಾಮಪ್ಪ ಪೂಜಾರ ಎನ್ನುವ ಯುವಕನಿಗೆ ವಿದ್ಯುತ್ ತಗಲಿ ಸಾವನ್ನಪ್ಪಿದ ಘಟನೆ ಜರುಗಿದೆ. ಘಟನೆ ವಿವರ : ಎಂದಿನಂತೆ ಶಿರೂರು ಗ್ರಾಮದ ಉಮೇಶ ಕಪಾಲಿ ಇವರ ಮನೆ ಕಟ್ಟಡ ಕಾಮಗಾರಿಯ ಆರ್.ಸಿ.ಸಿ ಹಾಕುವ ಸಂದರ್ಭದಲ್ಲಿ …
Read More »ಬಾಕಿತೆರಿಗೆಪಾವತಿಸದಿದ್ರೆ ಕಾನೂನು ಕ್ರಮ- ಲಕ್ಷ್ಮೀದೇವಿ ಎಚ್ಚರಿಕೆ
Legal action if arrears are not paid – Lakshmidevi warns ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಗಂಗಾವತಿ : ತಾಲೂಕಿನ 18 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಣ್ಣ ಮತ್ತು ದೊಡ್ಡ ಕೈಗಾರಿಕಾ ವಲಯಗಳು ಸೇರಿ ಒಟ್ಟು 490 ಮಾಲೀಕರು ಕಳೆದ ಮೂರು ವರ್ಷದಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತ್ವರಿತವಾಗಿ ತೆರಿಗೆ ಪಾವತಿಸಲು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಸೂಚಿಸಿದ್ದಾರೆ. ತಾಲೂಕಿನ ವಿವಿಧ ಗ್ರಾಮ ಪಂಚಾಯತ್ …
Read More »ತೆರಿಗೆಪಾವತಿಮಾಡದಿದ್ದವರ ಸ್ವತ್ತುಗಳ ಜಪ್ತಿ ಹರಾಜು ಪ್ರಕ್ರಿಯೇ,,
Auction process of confiscation of assets of non-tax payers. ಕುಕನೂರು : ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಸತಿ, ವಾಣಿಜ್ಯ ಕೈಗಾರಿಕೆ ಹಾಗೂ ಇನ್ನಿತರೇ ಆಸ್ತಿ ತೆರಿಗೆ ಕಟ್ಟದೇ ಇರುವ ಆಸ್ತಿ ಮಾಲೀಕರ ಚರ ಸ್ವತ್ತುಗಳ ಜಪ್ತಿ, ಹಾಗೂ ಹರಾಜು ಪ್ರಕ್ರಿಯೇ ಕೈಗೊಂಡು ತೆರಿಗೆ ವಸೂಲಿ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ಅಧಿನಿಯಮ 1993ರ ಪ್ರಕರಣ 200ರನ್ವಯ ಜಿಲ್ಲಾ ಪಂಚಾಯತ್ …
Read More »ಪ್ರಾಥಮಿಕ ಶಾಲಾ ಮಕ್ಕಳಿಗೆ ಗಣಿತ ಸ್ಪರ್ಧಾ ಚಟುವಟಿಕೆ
Math competition activity for primary school children ತಿಪಟೂರು: ಶಿಕ್ಷಣ ಫೌಂಡೇಶನ್ನ ಮಾರ್ಗದರ್ಶನದೊಂದಿಗೆ ಗಣಿತ ಕಲಿಕಾ ಆಂದೋಲನದ ಮೂಲಕ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ ಶಾಲಾ ಮಕ್ಕಳ ಗಣಿತ ಸ್ಪರ್ಧಾ ಸಮಾರೋಪ ಸಮಾರಂಭವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗಾಯತ್ರಿಮೈಲಾರಸ್ವಾಮಿ ಉದ್ಘಾಟಿಸಿ ಮಾತನಾಡುತ್ತಾ ಮಕ್ಕಳು ನಿತ್ಯ ಶ್ರಮವಹಿಸಿ ಅಭ್ಯಾಸಮಾಡಿ ಇಂಥ ಹಲವು ಸ್ಪರ್ಧಾ ಚಟುವಟಿಕೆಗಳಲ್ಲಿ ಭಾಗವಹಿಸಿ ಜೀವನದಲ್ಲಿ ಯಶಸ್ವಿಯಾಗಬೇಕೆಂದರು.ಮಖ್ಯಅತಿಥಿಗಳಾಗಿ ಭಾಗವಹಿಸಿದ್ದ ಗ್ರಂಥಪಾಲಕ ಪಿ ಶಂಕರಪ್ಪ ಬಳ್ಳೇಕಟ್ಟೆ ರವರು ಮಾತನಾಡಿ …
Read More »ನರೇಗಾ ಯೋಜನೆಯ ವೈಯಕ್ತಿಕ ಸೌಲಭ್ಯ ಪಡೆದುಕೊಳ್ಳಿ-ಮಹಾಂತಗೌಡ ಪಾಟೀಲ್ ಸಲಹೆ
Avail Personal Benefit of Narega Scheme- Mahantagowda Patil Advice ವೈಯಕ್ತಿಕ ಕಾಮಗಾರಿಗಳ ಆದೇಶ ಪ್ರತಿ ವಿತರಣಾ ಅಭಿಯಾನ ಗಂಗಾವತಿ : ರೈತಾಪಿ ವರ್ಗದವರು ನರೇಗಾ ಯೋಜನೆಯ ವೈಯಕ್ತಿಕ ಕಾಮಗಾರಿಗಳ ಸೌಲಭ್ಯ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ತಾಪಂ ಸಹಾಯಕ ನಿರ್ದೇಶಕರಾದ (ಗ್ರಾ.ಉ.) ಮಹಾಂತಗೌಡ ಪಾಟೀಲ್ ಅವರು ಹೇಳಿದರು. ತಾಲೂಕಿನ ಜಂಗಮರ ಕಲ್ಗುಡಿ ಗ್ರಾಪಂ ಕಾರ್ಯಾಲಯದಲ್ಲಿ ನರೇಗಾ ಯೋಜನೆಯ 2024-25 ನೇ ಸಾಲಿನ ವೈಯಕ್ತಿಕ ಫಲಾನುಭವಿಗಳಿಗೆ ಆಯೋಜಿಸಿದ್ದ ಕಾಮಗಾರಿ …
Read More »ಬಾಕಿತೆರಿಗೆಪಾವತಿಸದಿದ್ರೆ ಕಾನೂನು ಕ್ರಮ-ತಾಪಂಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಎಚ್ಚರಿಕೆ
Lakshmidevi warns of legal action if arrears are not paid ಗಂಗಾವತಿ : ತಾಲೂಕಿನ 18 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಣ್ಣ ಮತ್ತು ದೊಡ್ಡ ಕೈಗಾರಿಕಾ ವಲಯಗಳು ಸೇರಿ ಒಟ್ಟು 490 ಮಾಲೀಕರು ಕಳೆದ ಮೂರು ವರ್ಷದಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತ್ವರಿತವಾಗಿ ತೆರಿಗೆ ಪಾವತಿಸಲು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಸೂಚಿಸಿದ್ದಾರೆ. ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಬರುವ …
Read More »ಶಿಕ್ಷಣದಿಂದ ಬಡತನ ನಿರ್ಮೂಲನೆ ಸಾಧ್ಯ : ಅರ್ಜುನ್ ದೇವಯ್ಯ
Poverty can be eradicated through education: Arjun Devaiah ವರದಿ : ಪಂಚಯ್ಯ ಹಿರೇಮಠ, ಕೊಪ್ಪಳ : ಪ್ರತಿಯೊಬ್ಬರು ಉನ್ನತ ಶಿಕ್ಷಣ ಹೊಂದಿದಾಗ ಮಾತ್ರ ದೇಶದಲ್ಲಿ ಬಡತನ ನಿರ್ಮೂಲನೆ ಮಾಡಲು ಸಾಧ್ಯ ಎಂದು ಏಶಿಯನ್ ಗೇಮ್ಸ್ ಬಂಗಾರ ಪದಕ ವಿಜೇತರು, ಏಕಲವ್ಯ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅರ್ಜುನ್ ಮಹಾದೇವಯ್ಯ ಹೇಳಿದರು. ಅವರು ಕುಕನೂರು ಪಟ್ಟಣದ ವಿದ್ಯಾಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡ ಯಲಬುರ್ಗಾ ಹಾಗೂ ಕುಕನೂರು ತಾಲೂಕುಗಳ …
Read More »ಅಧಿಕಾರಿಗಳಪರಿವೀಕ್ಷಣೆ:ಅಶೋಕಸ್ವಾಮಿ ಹೇರೂರ ಸ್ವಾಗತ.
Inspection of Officers: Welcome to Ashokaswamy Heroor. ಗಂಗಾವತಿ:ಮಾಧ್ಯಮಗಳ ವರದಿಗಳನ್ನು ಆಧರಿಸಿ, ಗಂಗಾವತಿ ನಗರದ ಔಷಧ ವ್ಯಾಪಾರಿ ಮಳಿಗೆಗಳ ಪರಿವೀಕ್ಷಣೆ ನಡೆಸಿದ ಬಳ್ಳಾರಿ ವಿಭಾಗದ ಉಪ ಔಷಧ ನಿಯಂತ್ರಕರ ನೇತೃತ್ವದ ಸಹಾಯಕ ಔಷಧ ನಿಯಂತ್ರಕರ ತಂಡದ ಕಾರ್ಯವನ್ನು ನಾನು ಸ್ವಾಗತಿಸುತ್ತೇನೆ ಎಂದು ಕೊಪ್ಪಳ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮತ್ತು ರಾಜ್ಯದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಹೇಳಿದ್ದಾರೆ. ಇದರಿಂದ ಸಾರ್ವಜನಿಕರ ಅನುಮಾನ,ಮಾಧ್ಯಮಗಳ ಅಪಾದನೆ ಮತ್ತು ಔಷಧ ವ್ಯಾಪಾರಿಗಳ …
Read More »ತುರ್ವಿಹಾಳ್: ಪಟ್ಟಣ ಪಂಚಾಯತಿಯಿಂದ ಸ್ವಚ್ಛತೆಯೇ ಸೇವೆ ಕಾರ್ಯಕ್ರಮ.
Turvihal: Cleanliness is a service program by the town panchayat. ಸಿಂಧನೂರು : ಸೆ 20 ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್ (ನಗರ) -2.0 ಯೋಜನೆಯಡಿ “ಸ್ವಚ್ಛತೆಯೇ ಸೇವೆ 2024 ಎಂಬ ಕಾರ್ಯಕ್ರಮದಡಿಯಲ್ಲಿ ಪಟ್ಟಣ ಪಂಚಾಯತ್ ಕಾರ್ಯಲಯ ತುರ್ವಿಹಾಳ ದಲ್ಲಿ ಸ್ವಚ್ಛತೆಯೇ ಸೇವೆ ಅಡಿಯಲ್ಲಿ ಶ್ರಮಧಾನ ನಡೆಯಿತು. ತಾಲೂಕಿನ ಪಟ್ಟಣ ಪಂಚಾಯತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದ ಅಡಿಯಲ್ಲಿ “ಸ್ವಚ್ಛತೆಯೇ ಸೇವೆ” ಸ್ವಚ್ಛತಾ ಕಾರ್ಯಕ್ರಮವನ್ನು ಸಂತೆ …
Read More »ಜಿಲ್ಲಾ ಅಮೇಚುರ್ ನೆಟ್ಬಾಲ್ ಅಸೋಸಿಯೇಷನ್ಗೆ ಆಯ್ಕೆ
Elected to District Amateur Netball Association ಕೊಪ್ಪಳ: ಕರ್ನಾಟಕ ಅಮೇಚುರ್ ನೆಟ್ಬಾಲ್ ಅಸೋಷಿಯೇಷನ್ ಕೊಪ್ಪಳ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷ ಅಶ್ಫಕ್ ಅಹ್ಮದ್ ಮತ್ತು ಪ್ರಧಾನ ಕಾರ್ಯದರ್ಶಿ ಗಿರೀಶ್ ಸಿ. ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿದ್ದು, ನೆಟ್ಬಾಲ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಕರ್ನಾಟಕ ಒಲಿಂಪಿಕ್ ಅಸೋಷಿಯೇಷನ್ ಸಂಯೋಜನೆ ಹೊಂದಿರುವ ರಾಜ್ಯಮಟ್ಟದ ಸಂಸ್ಥೆಯನ್ನು ಜಿಲ್ಲೆಯಲ್ಲಿ ಬೆಳೆಸಲು, ಕ್ರೀಡೆಯಲ್ಲಿ ಸಾಧನೆ ಮಾಡಲು ನೂತನ ಸಮಿತಿ …
Read More »