Breaking News

Tag Archives: kalyanasiri News

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ತಹಶೀಲ್ದಾರ ಮನಗೂಡುಮುಖಾಂತರ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಿದರು.

Belgaum District Athani Taluk Tehsildar Managudumukhantar also submitted a request to the District Collector. ಅಥಣಿ : ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಬಗ್ಗೆ ಪ್ರತಿಭಟನೆ ಮಾಡುವ ಕುರಿತು. ಕರ್ನಾಟಕ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ 6 ತಿಂಗಳಿನಿಂದ ಹಿಂದೂ ಸಂಘಟನೆಗಳು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಕಿರುಕುಳ.ಸುಳ್ಳು ಮೊಕದ್ದಮೆ.ಜೈಲ್ ವಾಸ ನಿರಂತರ ನಡೆಯುತ್ತಿದೆ. ಪೊಲೀಸ್ ಇಲಾಖೆ ದುರ್ಬಳಕೆ ಮಾಡಿಕೊಂಡು ದ್ವೇಷದ …

Read More »

ಸಂಗಮೇಶ ಎನ್ ಜವಾದಿ ರವರಿಗೆ ರಾಜ್ಯೋತ್ಸವ ಪ್ರಶಸ್ತಿ.

Rajyotsava Award to Sangamesh N Javadi. ಬೀದರ: ಕಲ್ಯಾಣ ಕರ್ನಾಟಕದ ಹೆಮ್ಮೆಯ ಸಾಹಿತಿಗಳು, ಸಂವೇದನಾಶೀಲ ಬರಹಗಾರರು , ವೈಚಾರಿಕ ಚಿಂತಕರು, ಅಂಕಣಕಾರರು, ಪತ್ರಕರ್ತರು, ಸಂಘಟಕರು , ಪರಿಸರ ಸಂರಕ್ಷಕರು, ಹೋರಾಟಗಾರರು, ಸಾಂಸ್ಕೃತಿಕ ಸಂಘಟಕರಾದ ಶರಣ ಶ್ರೀ ಸಂಗಮೇಶ ಎನ್ ಜವಾದಿ ಅವರಿಗೆ ಗುಲಬರ್ಗಾ ವಿಶ್ವವಿದ್ಯಾಲಯದಿಂದ  ಕೊಡುಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಗೊಂಡಿರುವುದಕ್ಕೆ ಬಹಳ ಸಂತಸವಾಗಿದೆ ಎಂದು ಜವಾದಿಯವರ ಅಭಿಮಾನಿ ಬಳಗದ ಅಧ್ಯಕ್ಷ ಬಸವರಾಜ ಮಂಕಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ …

Read More »

ನಮ್ಮ ಅಂಗನವಾಡಿ ರೇಡಿಯೋ ವಿಶೇಷ ಕಾರ್ಯಕ್ರಮ : ಶುಭಹಾರೈಸಿದ ತಿಪ್ಪಣ್ಣ ಸಿರಸಗಿ

Our Anganwadi Radio Special Program: Greetings from Tippanna Sirasagi ಗಂಗಾವತಿ, ಜನವರಿ 10;ಗಂಗಾವತಿ ನಗರದ 30ನೇ ವಾರ್ಡಿನಲ್ಲಿರುವ ಗ್ರಾಮೀಣ ಭಾರತಿ 90.4ಎಫ್‌ ಎಂ ರೇಡಿಯೋ ನಿಲಯದಲ್ಲಿ ಜನವರಿ 09 ರಂದು ಮದ್ಯಾಹ್ನ 12 ಗಂಟೆಗೆ ʼನಮ್ಮ ಅಂಗನವಾಡಿʼ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕುರಿತಾದ 2ನೇ ಸಂಚಿಕೆಯ ಕಾರ್ಯಕ್ರಮ ಇದಾಗಿತ್ತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೊಪ್ಪಳ …

Read More »

ವೆಂಕಟೇಶ ಈಡಿಗೇರ್ ಕೆ.ಆರ್.ಪಿ ಗಂಗಾವತಿ ತಾಲೂಕ ಅಧ್ಯಕ್ಷರಾಗಿ ನೇಮಕ

ಗಂಗಾವತಿ.09:ಇತ್ತೀಚಿಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಮೊದಲನೇ ಹಂತದ ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳನ್ನು ನೇಮಿಸಲಾಯಿತು, ರಾಜ್ಯ ಉಪಾಧ್ಯಕ್ಷ ಮನೋಹರಗೌಡ ಹೇರೂರು ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ಅಧ್ಯಕ್ಷ ಸಂಗಮೇಶ ಬಾದವಡಿಗಿ ಇವರ ನೇತೃತ್ವದಲ್ಲಿ ಪದಾಧಿಕಾರಿಗಳ ಸಮಯದಲ್ಲಿ  ಆಯ್ಕೆಯ ಗಂಗಾವತಿ ತಾಲೂಕು ಅಧ್ಯಕ್ಷರನ್ನಾಗಿ ವೆಂಕಟೇಶ ಈಡಿಗೇರ್   ಆದೇಶ ಹೊರಡಿಸಿದ್ದಾರೆ.  ಸಂಸ್ಥಾಪಕ ರಾಜ್ಯಾಧ್ಯಕ್ಷ ಗಾಲಿ ಜನಾರ್ದನ ರೆಡ್ಡಿಯವರ ಸೂಚನೆಯ ಮೇರೆಗೆ ವೆಂಕಟೇಶ್ ಈಡಿಗೇರ್ ಗಂಗಾವತಿ ತಾಲೂಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.  ಈ ವೇಳೆ …

Read More »

ಇಲಕಲ್ ನಗರಾಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ನಗರಸಭೆಗೆ ಆಯ್ಕೆಯಾದನಾಮನಿರ್ದೇಶಕ ಸದಸ್ಯರಗೆ ಗೌರವ ಸತ್ಕಾರ

Honorary treat to the nominee members elected to the Municipal Council by Ilkal Nagarbhivardhri Pracha Samiti ಇಲಕಲ್,ಜ9 ಮಂಗಳವಾರ ದಿನದಂದು ಇಲಕಲ್ ನಗರಾಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ನಗರಸಭೆಗೆ ಆಯ್ಕೆಯಾದ 5ಜನ ನಾಮನಿರ್ದೇಶಕ ಸದಸ್ಯರಗೆ ಗೌರವಿಸಿ ಸತ್ಕರಿಸಿ ಸನ್ಮಾನಿಸಲಾಯಿತು, ನಾಮ ನಿರ್ದೇಶನ ಸದಸ್ಯರಾದ ರಾಧಶ್ಯಾಮ್ ದರಕ್,, ಮಲ್ಲು ಮಡಿವಾಳರ,, ಯಲ್ಲಪ್ಪ ರಾಜಾಪುರ,, ಪಂಪಣ್ಣ ಮಾಗನೂರ,, ಮತ್ತು ಅಬ್ದುಲ್ ರಜಾಕ ಹಳ್ಳಿ,, ಸನ್ಮಾನ ಸ್ವೀಕರಿಸಿದ್ದರು ಕಾರ್ಯಕ್ರಮದಲ್ಲಿ …

Read More »

ಗಂಗಾವತಿ ಯಿಂದ ಅಯೋಧ್ಯಾ ಶ್ರೀರಾಮ ಮಂದಿರಕ್ಕೆ ಹೋಗಿ ಬರಲು ರೈಲ್ವೆ ಸೌಲಭ್ಯ ಒದಗಿಸು ಮಾಜಿ ಶಾಸಕರ ಪರಣ್ಣ ಮುನವಳ್ಳಿಯವರಿಗೆ ಮನವಿ ಸಲ್ಲಿಸಿದರು

He submitted a request to former MLA Paranna Munavalli to provide railway facility to go from Gangavati to Ayodhya Sri Rama Mandir. ಗಂಗಾವತಿ,9:ಹನುಮನುದಿಸಿದ ನಾಡು ಎಂದು ಪ್ರಖ್ಯಾತಗೊಂಡಿರುವ ಗಂಗಾವತಿ ತಾಲೂಕ ಕಾತ್ಮಕವಾಗಿ ಅಂಜನಾದ್ರಿಯಿಂದ ಅಯೋಧ್ಯಾ ಶ್ರೀರಾಮ ಮಂದಿರಕ್ಕೆ ಹೋಗಿ ಬರಲು ರೈಲ್ವೆ ಸೌಲಭ್ಯ ಒದಗಿಸಲು ಮಾಜಿ ಶಾಸಕರ ಪರಣ್ಣ ಮುನವಳ್ಳಿಯವರಿಗೆ ಮನವಿ ಸಲ್ಲಿಸಿದರು. ಭಾರತೀಯರ ಬಹುದೊಡ್ಡ ಕನಸ್ಸಾದ ಅಯೋಧ್ಯಾದಲ್ಲಿ ಶ್ರೀರಾಮ ಮಂದಿರ …

Read More »

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ-ದೊಡ್ಡನಗೌಡಪಾಟೀಲ್

BJP’s victory in the next Lok Sabha elections is certain – Doddan Gowda Patil ಬೆಂಗಳೂರು: ಏಪ್ರಿಲ್-ಮೇನಲ್ಲಿ ಘೋಷಣೆ ಆಗಲಿರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲೂ ಭಾರತೀಯ ಜನತಾ ಪಾರ್ಟಿಯಿಂದ ಸ್ಪರ್ಧಿಲಿರುವ ಎಲ್ಲ ಅಭ್ಯರ್ಥಿಗಳು ವಿಜಯಶಾಲಿಗಳಾಗಲಿದ್ದಾರೆ. ಮುಂದಿನ ಪ್ರಧಾನಮಂತ್ರಿ ಮತ್ತೆ ನರೇಂದ್ರ ಮೋದಿ ಆಗಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ದೊಡ್ಡನಗೌಡ ಪಾಟೀಲ್ ಭರವಸೆ ವ್ಯಕ್ತಪಡಿಸಿದರು. ವಿಧಾನಸೌಧದ ಉತ್ತರ ಗೇಟ್ …

Read More »

ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಹಾಗೂ ನೀರಾವರಿ ಸಚಿವರಾದಉಪಮುಖ್ಯಮಂತ್ರಿಡಿ.ಕೆಶಿವಕುಮಾರ್ ರಾಜೀನಾಮೆಗೆ ಸುರೇಶ್ ಗೌಡ ಒತ್ತಾಯ

Suresh Gowda demanded the resignation of Agriculture Minister N Cheluvarayaswamy and Irrigation Minister Deputy Chief Minister DK Shivakumar ಕಾವೇರಿ ಕ್ರಿಯಾ ಸಮಿತಿಯ ವತಿಯಿಂದ 63ನೇ ದಿನವೂ ಕೂಡ ಪ್ರತಿಭಟನೆಯನ್ನು ಮುಂದುವರಿಸಲಾಯಿತು, ಈ ದಿನದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದಂತಹ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ವರಕುಡು ಕೃಷ್ಣೇಗೌಡರು ಮಾತನಾಡಿ, ದುರ ಆಡಳಿತ ಸರ್ಕಾರ ಎಂದು ಛಿಮಾರಿ ಹಾಕುತ್ತ, ಬರಗಾಲದಲ್ಲಿ 1700 ಕ್ಯೂ ಸಿಕ್ಸ್ …

Read More »

ಬಸವಣ್ಣನವರನ್ನು ಕರ್ನಾಟಕದಸಾಂಸ್ಕೃತಿಕ ನಾಯಕ’ನೆಂದು ಘೋಷಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದವರು

A petition was submitted to Chief Minister Siddaramaiah to declare Basavanna as the Cultural Leader of Karnataka ಬೆಂಗಳೂರು, 8: ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೊರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್ ನಲ್ಲಿ ಇಟ್ಟು ತರ‍್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು …

Read More »

ರೈತರ ಜಮಿನಿಗೆ ದಾಳಿ ನೀಡುತ್ತಿರುವ ಆನೆಗಳು ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ದ ರೈತರ ಆಕ್ರೋಶ

The elephants attacking the farmers’ land is the anger of the farmers against the officials of the forest department. ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಕ್ಷೇತ್ರ ವ್ಯಾಪ್ತಿಯಪಚ್ಚೆದೊಡ್ಡಿಯ ಗ್ರಾಮದಲ್ಲಿ ಮತ್ತೆ ಮತ್ತೆ ರೈತರು ಬೆಳೆದ ಬೆಳೆಗಳ ಮೇಲೆ ಆನೆಗಳು ದಾಳಿಯ ಆರ್ಭಟ ಆರ್ಭಟ ಮುಂದುವರಿಸಿದ್ದು ಇದರಿಂದ ರೈತರು ಕಂಗಲಾಗಿದ್ದಾರೆ.ದಾಳಿಗೊಳಗಾದ ರೈತರ ಜಮಿನು ಹನೂರು ತಾಲೂಕು ಸೂಳೇರಿಪಾಳ್ಯ ಗ್ರಾಮ ಪಂಚಾಯತಿಯಪಚ್ಚೆ ದೊಡ್ಡಿ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.