Breaking News

Tag Archives: kalyanasiri News

ಶೆಟ್ಟಿಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಭವನ ಶಂಕುಸ್ಥಾಪನೆ

Foundation stone laying of Ambedkar Bhawan in Shettihalli village. ತಿಪಟೂರು:ಶೆಟ್ಟಿಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಭವನ ಶಂಕುಸ್ಥಾಪನೆ. ಶಾಸಕರಾದ ಕೆ.ಷಡಕ್ಷರಿ . ತಿಪಟೂರು ತಾಲೂಕು ಶೆಟ್ಟಿಹಳ್ಳಿ ಗ್ರಾಮದಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಭವನ ಗುದ್ದಲಿ ಪೂಜೆ ನೆರವರಿಸಿ ಮಾತನಾಡಿ ಅಂಬೇಡ್ಕರ್ ಭವನ ಕಟ್ಟಿಕೊಂಡು ಸಾರ್ವಜನಿಕವಾಗಿ ಉಪಯೋಗಿಸಿಕೊಳ್ಳಿ ಈ ಗ್ರಾಮ ನನಗೆ ಹೊಸದೇನಲ್ಲ, ಪರಿಶಿಷ್ಟ ಜಾತಿ ಜನಾಂಗಕ್ಕೆ ಉಪಯುಕ್ತವಾಗುವಂತೆ ನೀವು ಕೇಳಿರುವ 50 ಮನೆ ನಿವೇಶನವನ್ನು ನಾನು ಪ್ರಾಮಾಣಿಕವಾಗಿ ಕಾನೂನು …

Read More »

ರಸ್ತೆ ಕಾಮಗಾರಿ ವಿಳಂಬ ಸವಾರರಿಗೆಕಿರಿಕಿರಿಜನಪ್ರತಿನಿಧಿಗಳ ನಿರ್ಲಕ್ಷ-ಎಎಪಿಮುಖಂಡಹರೀಶ್ ಆರೋಪ.

AAP leader Harish accuses MPs of neglecting road works, causing annoyance to commuters. ಚಾಮರಾಜನಗರ,: ಪ್ರಸಿದ್ಧ ಯಾತ್ರ ಸ್ಥಳಕ್ಕೆ ಸಂಚಾರಿಸುವ ಮಹದೇಶ್ವರಬೆಟ್ಟದ ರಸ್ತೆಯಲ್ಲಿ ಪಗತಿಯಲ್ಲಿರುವ ಕಿರು ಸೇತುವೆ ಕಾಮಗಾರಿಗಳು ಮಂದಾಗತಿಯಲ್ಲಿ ಸಾಗುತ್ತಿರುವುದರಿಂದ ಕಬ್ಬಿಣ ಸರಳುಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಇದರಿಂದ ದಿನ ನಿತ್ಯ ಸಂಚಾರ ಮಾಡುವ ನೂರಾರು ವಾಹನಗಳ ಸವಾರರಿಗೆ ಬಹಳಷ್ಟು ತೊಂದರೆಯಾಗುತ್ತಿದ್ದು.ಮಾದಪ್ಪನ ಬೆಟ್ಟಕ್ಕೆ ತೆರಳುವ ಎಲ್ಲೇಮಾಳ ಮತ್ತು ಹನೂರು ಮಾರ್ಗ ಮಧ್ಯೆ ಕಾಮಗಾರಿ ಪಗತಿಯಲ್ಲಿರುವ …

Read More »

ಕೋರೆಗಾವ್: ಸಿಕೆ ಮರಿಸ್ವಾಮಿ ನೇತೃತ್ವದಲ್ಲಿ ಪಂಜಿನ ಮೆರವಣೆಗೆ

Koregaon: Flag procession led by CK Mariswamy ಗಂಗಾವತಿ : ದಲಿತ ಸಂಘರ್ಷ ಸಮಿತಿ (ಭೀಮವಾದ) ಕೊಪ್ಪಳ ಜಿಲ್ಲಾ ಘಟಕದಿಂದ ನಗರದ ಗಾಂಧಿವೃತ್ತದಲ್ಲಿ ಜಿಲ್ಲಾಧ್ಯಕ್ಷ ಸಿ,ಕೆ ಮರಿಸ್ವಾಮಿ ಬರಗೂರು ಅವರ ನೇತೃತ್ವದೊಂದಿಗೆ ದಲಿತ ಸಮುದಾಯಗಳ ಸ್ವಾಭಿಮಾನದ ಸಂಕೇತವಾದ ೨೦೬ನೇ ಭೀಮ ಕೋರೆಗಾವ್ ವಿಜಯೋತ್ಸವದ ಆಚರಣೆ ನಡೆಸಲಾಯಿತು.ನಂತರ ಪಂಜಿನ ಮೆರವಣೆಗೆಯು ಗಂಗಾವತಿಯ ಗಾಂಧಿ ವೃತ್ತದಿಂದ, ಬಸವಣ್ಣ ಸರ್ಕಲ್ ಮಾರ್ಗವಾಗಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಯವರೆಗೆ ಬೃಹತ್ ಪಂಜಿನ …

Read More »

ಕಾಂಗ್ರೆಸ್ ಪಕ್ಷ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆತೆಗೆದುಕೊಳ್ಳುತ್ತದೆ:ಸಚಿವ ಕೆ ವೆಂಕಟೇಶ್

Congress party takes all communities into confidence: Minister K Venkatesh. ವರದಿ : ಬಂಗಾರಪ್ಪ ಸಿ ಹನೂರು.ಹನೂರು: ನಾವು ಯಾವ ಸಮುದಾಯ ಓಲೈಕೆಮಾಡುತ್ತಿಲ್ಲ, ನಾವು ಕೂಡ ಹಿಂದೂಗಳೇ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ವೆಂಕಟೇಶ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಹಿಂದೂ ಕರಸೇವಕರನ್ನುಬಂಧಿಸಿರು ವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡುತ್ತಿದೆ. ಜನರನ್ನು ಮೆಚ್ಚಿಸಲು ಏನೇನೋ ಮಾಡುತ್ತಿದ್ದಾರೆ. …

Read More »

ಗಿಣಿಗೇರ ಗ್ರಾಮದಲ್ಲಿ ಡಾ. ಬಳಿ ಆರ್ ಅಂಬೇಡ್ಕರ್ ಯುವಕ ಸಂಘದ 206ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಅಂಗವಾಗಿ ಬೈಕ್ ರಾಲಿ ಮಾಡಲಾಯಿತು.

Dr. in Ginigera village. A bike rally was organized as part of the 206th Bhima Koregaon Victory Day of BR Ambedkar Yuvaka Sangh. ಕೊಪ್ಪಳ: ತಾಲೂಕು ಗಿಣಿಗೇರಾ  ಗ್ರಾಮದಲ್ಲಿ ಇಂದು ಡಾ. ಬಿಆರ್ ಅಂಬೇಡ್ಕರ್ ಯುವಕ ಸಂಘದ  ಸರ್ವ ಸದಸ್ಯರಿಂದ 206ನೇ ಭೀಮಾ ಕೋರೆಗಾಂವ್  ವಿಜಯೋತ್ಸವವನ್ನು ಸರ್ವಸದಸ್ಯರಿಂದ ಬೈಕ್ ರಾಲಿ ಮುಖಾಂತರ ಡಾ ಬಿ ಆರ್ ಅಂಬೇಡ್ಕರ್ ಸರ್ಕಲ್ದಿಂದ ಪ್ರಮುಖ ಬೀದಿಗಳಲ್ಲಿ …

Read More »

ಹದಿಹರೆಯದವರ ಸಮಸ್ಯೆಗಳ ಕುರಿತಾಗಿ ಡಾ. ಅಕ್ಬರಸಾಬ್ ಅವರುಎನ್.ಎಸ್.ಎಸ್. ಕ್ಯಾಂಪಿನಲ್ಲಿ ಆಪ್ತ ಸಮಾಲೋಚನೆ.

Dr. on adolescent problems. Akbarsaab N.S.S. Intimate counseling at camp. ಗಂಗಾವತಿ: ಗಂಗಾವತಿ ಸರ್ಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕ ಶ್ರೀ ಅಕ್ಬರ್‌ಸಾಬ್ ಅವರು ಸ್ವಚ್ಛತೆ ಮತ್ತು ಆರೋಗ್ಯದ ಅರಿವು ಕಾರ್ಯಕ್ರಮದಲ್ಲಿ ಹದಿಹರೆಯದವರ ಸಮಸ್ಯೆಗಳ ಕುರಿತಾಗಿ ಮಾತನಾಡಿದರು.ಅವರು ಜನೇವರಿ-೦೧ ರಂದು ಗಂಗಾವತಿ ತಾಲೂಕಿನ ಬಸವನದುರ್ಗ ಗ್ರಾಮದಲ್ಲಿ ನಡೆಯುತ್ತಿರುವ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್.ಎಸ್/ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಂವಾದ ಮಾಡುತ್ತಾ, ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ …

Read More »

ಜ.೦೮ಕ್ಕೆಕ.ರಾ.ಪ್ರಾ.ಕೃ.ಕೂ. ಸಂಘದಿಂದ ರಾಜ್ಯದಾದ್ಯಂತಪ್ರತಿಭಟನೆಕೃಷಿ ಕೂಲಿಕಾರರಿಗೆ ೨೦೦ ದಿನ ಕೆಲಸ, ರು. ೬೦೦ ಕೂಲಿ ನೀಡಿ: ಚಂದ್ರಪ್ಪ ಹೊಸ್ಕೇರಾ

J. 08 Kkeka. Ra. Pr. 200 days work for protesting agricultural laborers across Coasta state, Rs. 600 Wages: Chandrappa Hoskera ಗಂಗಾವತಿ: ಬರ ಆವರಿಸಿರುವ ಹಿನ್ನಲೆಯಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದ್ದು, ೨೦೦ ದಿನ ಉದ್ಯೋಗ ಖಾತ್ರಿ ಕೆಲಸ ಹಾಗು ದಿನಗೂಲಿ ೬೦೦ ರುಗೆ ಹೆಚ್ಚಿಸಿ, ಬರಪರಿಹಾರ ಒದಗಿಸಲು ಆಗ್ರಹಿಸಿ ಜನೆವರಿ ೦೮ ರಂದು ರಾಜ್ಯದಾದ್ಯಂತ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ …

Read More »

ಪತ್ರಕರ್ತರುಅಸಂಘಟಿತ ಕೂಲಿ ಕಾರ್ಮಿಕರ ಕಾರ್ಡ್ಮಾಡಿಸಿಕೊಳ್ಳಲು : ಕ ಪ ಸಂ ಅಧ್ಯಕ್ಷ ಬಂಗಾರಪ್ಪ ಮನವಿ

Journalists to get card of unorganized laborers: KPA president Bangarappa appeals. ವರದಿ: ಬಂಗಾರಪ್ಪ ಸಿ ಹನೂರು .ಹನೂರು :ಸರ್ಕಾರವು ಪತ್ರಕರ್ತರು ಅಸಂಘಟಿತ ವಲಯದಲ್ಲಿ ಕಾರ್ಯನಿರ್ವಹಿಸುವುದರಿಂದ ಯಾವುದೇ ಭದ್ರತೆಯಿರುವುದಿಲ್ಲ ಇದನ್ನೇಲ್ಲ ಮನಗಂಡ ಸರ್ಕಾರವು ಇಂತಹ ಯೋಜನೆಯನ್ನು ಜಾರಿಗೆ ತಂದಿರುತ್ತದೆ ಅದ್ದರಿಂದ ಎಲ್ಲಾ ಪತ್ರಕರ್ತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಪತ್ರಕರ್ತರ ಸಂಘದ ಹನೂರು ಘಟಕದ ಅಧ್ಯಕ್ಷರಾದ ಬಂಗಾರಪ್ಪ ತಿಳಿಸಿದರು.ಹನೂರು ಪಟ್ಟಣದ ಕಾರ್ಮಿಕ ಇಲಾಖೆಯ ವತಿಯಿಂದ ಉಚಿತವಾಗಿ …

Read More »

ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಎಸ್ಯುಸಿಐ(ಕಮ್ಯುನಿಸ್ಟ್ ) ಪಕ್ಷದಿಂದಸಹಿಸಂಗ್ರಹಆಂದೋಲನ.

A collective movement by the SUCI (Communist) Party against the burning issues of the people ಕೊಪ್ಪಳ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ, ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಕರೆಯ ಮೇರೆಗೆ ದೇಶ ವ್ಯಾಪಿ ಸಹಿ ಸಂಗ್ರಹ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಕೊಪ್ಪಳದ ಕನಕದಾಸ ವೃತ್ತದಲ್ಲಿ ಸಹಿ ಸಂಗ್ರಹ ಆಂದೋಲನಕ್ಕೆ ಚಾಲನೆ …

Read More »

ಕಾವೇರಿ ಕ್ರಿಯಾ ಸಮಿತಿಯ ವತಿಯಿಂದ 57ನೇ ದಿನವೂ ಕೂಡ ಪ್ರತಿಭಟನೆ

57th day of protest by Cauvery Action Committee ಕಾವೇರಿ ಕ್ರಿಯಾ ಸಮಿತಿಯ ವತಿಯಿಂದ 57ನೇ ದಿನವೂ ಕೂಡ ಪ್ರತಿಭಟನೆಯನ್ನು ಮುಂದುವರಿಸಲಾಯಿತು. ಈ ದಿನದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದಂತಹ ಮೆಲ್ಲಹಳ್ಳಿ ಮಹಾದೇವ ಸ್ವಾಮಿಯವರು ರಾಜ್ಯದಲ್ಲಿ ಮಳೆ ಇಲ್ಲದೆ ಕೃಷ್ಣರಾಜ ಸಾಗರ ಸೇರಿದಂತೆ ಎಲ್ಲಾ ಅಣೆಕಟ್ಟೆಗಳಲ್ಲಿ ನೀರು ಖಾಲಿಯಾಗಿದ್ದು, ಈಗಾಗಲೇ ಕೃಷಿಗೆ ನೀರಿಲ್ಲದೆ ಅಕ್ಕಿಯ ಬೆಲೆ ಜಾಸ್ತಿಯಾಗಿದ್ದು ಬೆಂಗಳೂರು ಮೈಸೂರು ಸೇರಿದಂತೆ ಕುಡಿಯುವ ನೀರಿನ ಅಭಾವ ಶುರುವಾಗಿದ್ದು ಈ ಕೂಡಲೇ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.