Breaking News

Tag Archives: kalyanasiri News

ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯದೇವಸ್ಥಾ ದ ಉಂಡಿಯಲ್ಲಿ ರೂ 20,36,465/-ಸಂಗ್ರಹ

20,36,465/- collected in Undi of Sri Anjaneyadevastha at Anjanadri hill. ಗಂಗಾವತಿ,14: ಆನೆಗುಂದಿ (ಚಿಕ್ಕರಾಂಪುರ) ಅಂಜನಾದ್ರಿ ಬೆಟ್ಟ ದ ಶ್ರೀ ಆಂಜನೇಯ ದೇವಸ್ಥಾನ ಇಂದು ದಿ. 14/12/2023 ರಂದು ಮಾನ್ಯ ಶ್ರೀ ವಿಶ್ವನಾಥ ಮೂರಡಿ ಗ್ರೇಡ್ -1 ತಹಶೀಲ್ದಾರರು ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ. 04-11-2023 ರಿಂದ 14-12-2023 ರವರೆಗೆ ಒಟ್ಟು 41 ದಿನಗಳ ಅವಧಿಯಲ್ಲಿ) …

Read More »

ಅಥಣಿ ಜಿಲ್ಲೆಯಾದರೆ ಅಭಿವೃದ್ಧಿಸಾದ್ಯ- ಮಹೇಶ್ ಮ್ ಶರ್ಮಾ

If Athani district becomes a development tool – Mahesh M Sharma ಅಥಣಿ ಜಿಲ್ಲೆ ಆಗಬೇಕೆಂದು ಬಹಳ ದಿನದ ಬೇಡಿಕೆ ಅಭಿವೃದ್ಧಿಗಳಾಗಬೇಕು ಎನ್ನುವುದು ಬಹಳ ದಿನಗಳ ಬೇಡಿಕೆ ಅಥಣಿಯಲ್ಲಿ ಕೆರೆ ಅಭಿವೃದ್ಧಿ ರೈಲ್ವೆ ನಿಲ್ದಾಣ ಪುರಸಭೆಯಿಂದ ನಗರಸಭೆಯಾಗಿ ಆರಂಭ ಟ್ರಾಫಿಕ್ ಸಮಸ್ಯೆ ವಿಮಾನ ನಿಲ್ದಾಣ ಅಥಣಿ ತಾಲೂಕಿನಲ್ಲಿ ಒಂಬತ್ನೆ ಮತ್ತು 10ನೇ ತರಗತಿವರೆಗೆ ಸರ್ಕಾರಿ ಪ್ರೌಢಶಾಲೆ ಆರಂಭ ಜಿಲ್ಲಾ ಕಚೇರಿಗಳು ಆರಂಭ ಮೂಲಭೂತ ಸೌಕರ್ಯಗಳು ರಸ್ತೆ ಅಭಿವೃದ್ಧಿ …

Read More »

ವಾಲಿಬಾಲ್: ಭೂಮಿಕ ರಾಮಣ್ಣ ಇಂದರಗಿ ರಾಷ್ಟçಮಟ್ಟಕ್ಕೆ ಆಯ್ಕೆ

Volleyball: Bhumika Ramanna selected for national level today ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂದರಗಿ ಗ್ರಾಮದ ಬಾಲಕಿ ಭೂಮಿಕ ರಾಮಣ್ಣ ವಣಗೇರಿ ಈ ಬಾಲಕಿ ೧೪ ವರ್ಷ ವಯೋಮಿತಿಯೊಳಗಿನ ವಾಲಿಬಾಲ್ ಪಂದ್ಯಾವಳಿಗಾಗಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಕೊಪ್ಪಳ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಭ್ಯಾಸ ಮಾಡುತ್ತಿದ್ದು, ಮೈಸೂರಿನಲ್ಲಿ ಜರುಗಿದ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಒಡಿಸ್ಸಾದ ಭುವನೇಶ್ವರದಲ್ಲಿ ಡಿಸೆಂಬರ್ ೨೨ ರಿಂದ ೨೬ …

Read More »

ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪೋಷಕರ ಸಭೆ .

Bandli Government Senior Primary School Parents Meeting. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಕ್ಷೇತ್ರ ವ್ಯಾಪ್ತಿಯ ಬಂಡಳ್ಳಿ ಶಾಲೆಯ ಶಿಕ್ಷಕರು,ಮಕ್ಕಳು ಪೋಷಕರನ್ನು ಹೂ ನೀಡುವುದರೊಂದಿಗೆ ಬರಮಾಡಿಕೊಂಡು. ಗಿಡಕ್ಕೆ ನೀರೆರೆಯುವುದರ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಮಕ್ಕಳ ಕಲಿಕೆಯನ್ನು ಉತ್ತಮಗೊಳಿಸುವ ಸಂಬಂಧ ಶಿಕ್ಷಕರು ಪೋಷಕರು ಹಾಗೂ ಇಲಾಖೆಯ ಪಾತ್ರ ಕುರಿತಾಗಿ ಇದೆ ವೇಳೆ ಸಂವಾದವನ್ನು ಏರ್ಪಡಿಸಲಾಗಿತ್ತು… ಕಾರ್ಯಕ್ರಮದ ಉದ್ದೇಶ ಕುರಿತು ಪ್ರಾಸ್ತಾವಿಕ ನುಡಿಯನ್ನು …

Read More »

ಬಿಜೆಪಿ ಕಚೇರಿ ಬದಲಾವಣೆ ನಿರ್ಧಾರ ಇಲ್ಲಯುವಮೋರ್ಚಾ ಅಧ್ಯಕ್ಷ ವೆಂಕಟೇಶ ಹೇಳಿಕೆ

BJP office change decision Illyuvamorcha president Venkatesh’s statement ಗಂಗಾವತಿ,12:ನಗರದ ಈಗ ಇರುವ ಬಿಜೆಪಿ ಕಾರ್ಯಾಲವನ್ನು ಬದಲಾವಣೆ ಮಾಡಬೇಕೆಂದು ಪಕ್ಷದ ಮುಖಂಡ ರವಿ ಬಸಾಪಟ್ಟಣ ಹೇಳಿಕೆ ನೀಡಿದ್ದಾರೆ. ಇದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಆದರೆ ಕಚೇರಿಯನ್ನು ಬದಲಾವಣೆ ಮಾಡುವ ನಿರ್ಧಾರ ಪಕ್ಷದಲ್ಲಿ ಆಗಿಲ್ಲ. ಮತ್ತು ಕಚೇರಿ ಬದಲಾವಣೆ ಮಾಡಬೇಕೆಂದು ಹೇಳಿಕೆ ನೀಡಿರುವವರು ಮೊದಲು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಯುವ ಮೋರ್ಚಾ ನಗರ ಅಧ್ಯಕ್ಷ ವೆಂಕಟೇಶ ಕೆ ಹೇಳಿದ್ದಾರೆ. …

Read More »

ಬಿ.ಇಡಿ ವಿದ್ಯಾರ್ಥಿಗಳಿಗೆ ಆಂತರಿಕ ಅಂಕ ಕೊಡಲು ಬಳ್ಳಾರಿ ವಿ‌ವಿ ನಿರ್ಬಂಧ ಆದೇಶವನ್ನು ವಾಪಸ್ಸು ಪಡೆಯಲು ಅಗ್ರಹಿಸಿ ಎಸ್ ಎಫ್ ಐ ಬೃಹತ್ ಪ್ರತಿಭಟನೆ

SFI staged massive protest demanding withdrawal of Bellary VV restriction order to give internal marks to B.ED students . ಬಳ್ಳಾರಿ ವಿವಿ ವ್ಯಾಪ್ತಿಯ ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಯ ಬಿ.ಇಡಿ ಪ್ರಥಮ ಹಾಗು ದ್ವಿತೀಯ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಪ್ರಶಿಕ್ಷಣಾರ್ಥಿಗಳಿಗೆ ಬಳ್ಳಾರಿಯ ವಿಜಯನಗರ ಶ್ರೀ ಕ್ರಷ್ಣದೇವರಾಯ ವಿಶ್ವವಿಧ್ಯಾಲಯದ ಪರೀಕ್ಷಾ ವಿಭಾಗದ ಕುಲಸಚಿವರು ದಿನಾಂಕ;06-12-2023ರಂದು ತನ್ನ ಅದೀನದಲ್ಲಿ ಬರುವ ಬಿ.ಇಡಿ ಕಾಲೇಜುಗಳಿಗೆ ಆಂತರಿಕ ಅಂಕಗಳ …

Read More »

ಶ್ರೀ ಶಾರದಾಂಬೆಗೆ ಕಾರ್ತಿಕೋತ್ಸವದಸಂಭ್ರಮ

Kartikotsava celebration for Mr. Sharadambe ಗಂಗಾವತಿ,,,12, ಪ್ರತಿಯೊಬ್ಬ ವ್ಯಕ್ತಿ ಸನ್ಮಾರ್ಗದಿಂದ ಧಾರ್ಮಿಕ ಆಚರಣೆಗಳು ಪೂರಕವಾಗಿದ್ದು ಅಜ್ಞಾನ ಅಂದಕಾರ ಮೂಢನಂಬಿಕೆಗಳಿಂದ ಹೊರಬರಲು ಕಾರ್ತಿಕ ದೀಪೋತ್ಸವ ಅತ್ಯಂತ ಸಹಕಾರಿಯಾಗಿದೆ ಎಂದು ಶಂಕರ ಮಠದ ಹಿರಿಯ ಸದಸ್ಯರಾದ ರಾಘವೇಂದ್ರ ರಾವ್ ಅಳ ವಂಡಿಕರ ಹೇಳಿದರು,, ಅವರು ನಗರದ ಶಂಕರ ಮಠದ ಶ್ರೀ ಶಾರದಾಂಬ ದೇಗುಲದಲ್ಲಿ ಶ್ರಾವಣ ಮಾಸದ ಕಡೆ ಸೋಮವಾರ ದಂದು ಕಾರ್ತಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, ಶೃಂಗೇರಿ ಪೀಠದ ಜಗದ್ಗುರುಗಳಾದ ಶ್ರೀ …

Read More »

ಜಿಲ್ಲೆಯಾಗಲು ಅಥಣಿ ಅರ್ಹ

Athani deserves to be a district ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ರಾಜ್ಯದಲ್ಲಿಯ ದೊಡ್ಡ ತಾಲೂಕುಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತ್ಯಂತ ದೊಡ್ಡ ಜಿಲ್ಲೆಯಾಗಿದ್ದು, ಸುಮಾರು 18 ಶಾಸಕರು, ಇಬ್ಬರು ಸಂಸದರು, ಇಬ್ಬರು ರಾಜ್ಯಸಭಾ ಸದಸ್ಯರನ್ನು ಹೊಂದಿದ್ದು, ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿದೆ. ಜಿಲ್ಲೆಯನ್ನು ವಿಭಜನೆ ಮಾಡಿ ಅಥಣಿಯನ್ನು ಜಿಲ್ಲಾ ಕೇಂದ್ರ ವಾಗಬೇಕು.ಅಥಣಿಯೂ ಜಿಲ್ಲೆಯಾಗಲು ಎಲ್ಲ ಅರ್ಹತೆ ಹೊಂದಿದೆ. ಅಥಣಿಯಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ, 5 ಸಕ್ಕರೆ ಕಾರ್ಖಾನೆಗಳು, …

Read More »

ಮಹಾಶರಣೆಗುಡ್ಡಾಪುರದ ಶ್ರೀದಾನಮ್ಮ ದೇವಿ

Sridanamma Devi of Mahasharane Guddapur ಮಹಾ ಮಹಿಮಳಾದ ದಾನಮ್ಮದೇವಿ ಹುಟ್ಟಿದ್ದು; ಈಗಿನ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಉಮರಾಣಿ ಎಂಬ ಸಣ್ಣ ಗ್ರಾಮದಲ್ಲಿ ಇದು, ಕರ್ನಾಟಕದ ವಿಜಯಪುರದಿಂದ ಉತ್ತರಕ್ಕೆ ಇಪ್ಪತ್ತು ಮೈಲಿ ದೂರದಲ್ಲಿದೆ. ಇವರ ಮೊದಲಿನ ಹೆಸರು ಲಿಂಗಮ್ಮ ಎನ್ನುವುದು. ಬಸವಣ್ಣನವರ ಸಮಕಾಲೀನಳಾದ ಈ ಮಹಿಮಳು ಜೀವಿಸಿದ್ದ ಕಾಲ ಹನ್ನೆರಡನೆ ಶತಮಾನವೇ ಆಗಿದೆ. ಲಿಂಗಮ್ಮ; ತನ್ನ ಸುತ್ತಮುತ್ತಲಿನ ಜಾತಿ, ಧರ್ಮ, ಲಿಂಗ,ಬಡತನ ಸಿರಿವಂತಿಕೆ ಮೊದಲಾದ ಭೇದ ಭಾವಗಳು …

Read More »

ಡಿ.16ಕೆ.ಆರ್.ಪೇಟೆಯಲ್ಲಿ ಸ್ವರ್ಣ ಪುರಸ್ಕಾರ: ಸ್ವರ್ಣ ಟೀವಿ ಮುಖ್ಯಸ್ಥ ಕಬ್ಬನಹಳ್ಳಿ ಶಂಭು

D. 16 Golden Award in KR Pete: Golden TV Head Kabbanahalli Shambhu *ಕೆ.ಆರ್.ಪೇಟೆ ವರದಿ: ಮಂಡ್ಯ ಜಿಲ್ಲೆಯಸ್ವರ್ಣ ವಾಹಿನಿಯ “ಸ್ವರ್ಣ ಪುರಸ್ಕಾರ ಸಾಂಸ್ಕೃತಿಕ ಸಂಭ್ರಮ”ಕಾರ್ಯಕ್ರಮವು ಇದೇ ಡಿ.16ರಂದು ಕೆ.ಆರ್.ಪೇಟೆ ಪಟ್ಟಣದ ಬಿಜಿಎಸ್ ಶಾಲೆಯ ಆವರಣದಲ್ಲಿ ಅದ್ದೂರಿ ವರ್ಣರಂಜಿತ ವೇದಿಕೆಯಲ್ಲಿ ನಡೆಯಲಿದೆ ಎಂದು ಸ್ವರ್ಣ ವಾಹಿನಿಯ ಮುಖ್ಯಸ್ಥ ಕಬ್ಬನಹಳ್ಳಿ ಶಂಭು ತಿಳಿಸಿದರು. ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆ ಮಾಡಿ ಮಾತನಾಡಿ ತಾಲ್ಲೂಕಿನ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.