Breaking News

Tag Archives: kalyanasiri News

ಶಿವರಾಯ್ ಸಿಂದಗಿ ಅವರಿಗೆ ಪಿಎಚ್.ಡಿ ಪ್ರದಾನ

Shivroy Sindagi awarded Ph.D ಬೆಂಗಳೂರು: ಡಿ.08: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಮುಖಂಡ ಹಾಗೂ ಸಂಶೋಧನಾ ವಿದ್ಯಾರ್ಥಿ ಶಿವರಾಯ್ ಸಿಂದಗಿ ಅವರಿಗೆ ಪಿಎಚ್.ಡಿ ಪದವಿ ಗೌರವ ನೀಡಲಾಗಿದೆ. ವಿವಿಯ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಪ್ರೊ. ವಿಜಯಲಕ್ಷ್ಮಿ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎ ರಿ-ಲುಕ್ ಅಟ್ ಪೆಸೆಂಟ್ ಅಪ್ರೈಸಿಂಗ್ಗ್ಸ್ ಇನ್ ಕರ್ನಾಟಕ ಡ್ಯೂರಿಂಗ್ 19th ಸೆಂಚುರಿ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು …

Read More »

ಶರಣರ ಸರಳ ಜೀವನ

Simple life of Saran ಆಸೆ ಎಂಬುದು ಅರಸಂಗಲ್ಲದೆ ಶಿವ ಭಕ್ತರಿಗುಂಟೇನಯ್ಯ ರೋಷವೆಂಬುದು ಯಮದೂತರಿಗಲ್ಲದೆ ಅಜಾತರಿಗುಂಟೆನಯ್ಯ ಈ ಸಕ್ಕಿಯಾಸೆ ನಿಮಗೇಕಯ್ಯ ಈಶ್ವರನೊಪ್ಪ ಮಾರಯ್ಯಪ್ರಿಯ ಅಮರೇಶ್ವರ ಲಿಂಗಕ್ಕೆ ದೂರ ಮಾರಯ್ಯ ಪ್ರಿಯ ಅಮರೇಶ್ವರ ಲಿಂಗಕ್ಕೆ ದೂರ ಮಾರಯ್ಯ ಆಯ್ದಕ್ಕಿ ಲಕ್ಕಮ್ಮನವರು ಗಂಡನಿಗೆ ಹೇಳುತ್ತಾರೆ. ಆಸೆ ಎಂಬುದು ಅರಸರಿಗೆ ಇರಬೇಕೆ ಹೊರತು ಶಿವಭಕ್ತರಿಗಿರಬಾರದು. ಅಜಾತರಾದವರಿಗೆ ರೋಷವಿರಬಾರದು. ಒಂದು ದಿನ ಮಾರಯ್ಯ ಪ್ರತಿನಿತ್ಯ ಐದು ತರುವ ಅಕ್ಕಿಗಿಂತ ಹೆಚ್ಚಿನ ಅಕ್ಕಿಯನ್ನು ತಂದಿರುತ್ತಾನೆ. ಅದಕ್ಕಾಗಿ ಲಕ್ಕಮ್ಮ …

Read More »

ನರಳುವವಂಗೆ ಕಡುರೋಗ: ಸರ್ವಜ್ಞ ವಾಣಿ

A chronic disease for the afflicted: omniscient voice ನರಳುವವಂಗೆ ಕಡುರೋಗ ಮೊರೆವಂಗೆ ರಾಗವು|ಬರೆವಂಗೆ ಓದು ಬರುವಂತೆ| ಸಾಧಿಪಗೆಬರದುದು ಒಂದುಂಟೇ ಸರ್ವಜ್ಞ|| ವಿವರಣೆ:ನರಳುವವಂಗೆ ಕಡುರೋಗ:ಯಾರು ಯಾವಾಗಲೂ ನನಗೆ ಹುಷಾರಿಲ್ಲ, ನನ್ನ ಆರೋಗ್ಯ ಸರಿ ಇಲ್ಲ, ಮೈ ಕೈ ನೋವು, ಅಂತ ಈ ರೀತಿ ಯಾರು ನರಳುತ್ತಿರುತ್ತಾರೋ ಅವರಿಗೆ ಸದಾ ಕಾಲ ರೋಗ ಬರುತ್ತದೆ. ಅವರ ದೇಹ ಮತ್ತು ಮನಸ್ಸುಗಳೆರಡೂ ದುರ್ಬಲ(weak)ಆಗುತ್ತವೆ. ದೇಹ ಮತ್ತು ಮನಸ್ಸು ಬಹು ದೊಡ್ಡ ಸಂಪತ್ತು. …

Read More »

ಎಸ್. ಕೆ. ಎನ್. ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿ ವಿಶ್ವ ಏಡ್ಸ್ ದಿನ ಕಾರ್ಯಕ್ರಮ

S. K. N. World AIDS Day Program at G Govt First Class College ಗಂಗಾವತಿ: ಎಸ್. ಕೆ. ಎನ್. ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿಯ ರೆಡ್ ರಿಬ್ಬನ್ ಕ್ಲಬ್ ಮತ್ತು ಎನ್ಎಸ್ಎಸ್ ಹಾಗೂ ಕಾಲೇಜಿನ ಆಂತರಿಕ ಭರವಸೆ ಕೋಶ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ ಮತ್ತು ಉದ್ಘಾಟಕರಾಗಿ ಆಗಮಿಸಿದ ಶಿವಾನಂದ ನಾಯಕ ಆಪ್ತ ಸಮಾಲೋಚಕರು …

Read More »

ಕೊಪ್ಪಳ ಜಿಲ್ಲೆ ಕಂದಾಯ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು : ಚಂದ್ರಪ್ಪ ನಾಯಕ

Appropriate legal action should be taken against Koppal District Revenue Officers: Chandrappa Nayaka ನವಲಿ ಹೋಬಳಿ ಕಂದಾಯ ನಿರೀಕ್ಷಕರಾದ ಹನುಮಂತಪ್ಪರವರು ಎರಡು ತಿಂಗಳಗಳಿಂದ ನವಲಿ ಹೋಬಳಿಯ ಯಾವುದೇ ಹಳ್ಳಿಗಳಿಗೆ ಭೇಟಿ ನೀಡಿರುವುದಿಲ್ಲ. ಹಾಗೂ ನವಲಿ ಹೋಬಳಿಯ ಕಛೇರಿಗೆ ಒಮ್ಮೆಯೂ ಬಂದಿರುವುದಿಲ್ಲ. ಇದರ ಬಗ್ಗೆ ಕೇಳಿದರೆ ನಿಮ್ಮ ಕೆಲಸ ಏನಿದ್ದರೂ ತಹಶೀಲ್ ಕಛೇರಿಗೆ ಬರಬೇಕು ನಾನು ನವಲಿ ಬರಲು ಸಮಯವಿಲ್ಲ ಎಂದು ಉತ್ತರವನ್ನು ನೀಡುತ್ತಿದ್ದಾರೆ. ಅಲ್ಲದೇ ಉಪ-ತಹಶೀಲ್ದಾರರಿಗೆ …

Read More »

ತಿಪಟೂರು -ಗ್ರಾಮೀಣ ಮಹಿಳಾ ಆರೋಗ್ಯ ಕೇಂದ್ರಗಳಿಗೆ ವರ್ಷದ ಸಂಭ್ರಮ

Tipaturu – A celebration of the year for rural women’s health centers ತಿಪಟೂರು : ಗ್ರಾಮೀಣ ಮಹಿಳೆಯರಿಗೆ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ಸದುದ್ದೇಶದಿಂದ ಪ್ರಾರಂಭವಾಗಿರುವ ನಮ್ಮ ಆರೋಗ್ಯ ಕೇಂದ್ರಗಳಿಗೆ ಇಂದಿಗೆ ಒಂದು ವರ್ಷದ ಸಂಭ್ರಮ ತಾಲ್ಲೂಕಿನ ಹಾಲ್ಕುರಿಕೆ ಗ್ರಾಮದಲ್ಲಿ ಮೊದಲ ಬಾರಿಗೆ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲಾಯಿತು. ನಂತರ ಕೆ.ಬಿ ಕ್ರಾಸ್ ನಲ್ಲಿ ಇನ್ನೊಂದು ಆರೋಗ್ಯ ಕೇಂದ್ರದ ಘಟಕವನ್ನು ಆರಂಭಿಸಲಾಯಿತು. ಈ ಎರಡು ಘಟಕಗಳು ನೂರಾರು …

Read More »

ಡಿ.9ರೊಳಗೆ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಗ್ರೇಡ್ 2 ತಹಸೀಲ್ದಾರರಾದ ಶ್ರೀ ಮಹಾಂತಗೌಡರ ಹೇಳಿಕೆ

Statement of Shri Mahant Gowda, Grade 2 Tehsildar to register name in voter list by December 9 ಗಂಗಾವತಿ : ಸಮೀಪದ ಎಸ್ ಕೆಎನ್ ಜಿ ಕಾಲೇಜಿನಲ್ಲಿ ಜಿಲ್ಲಾಡಳಿತ ಕೊಪ್ಪಳ, ಜಿಲ್ಲಾ ಪಂಚಾಯತ್ ಕೊಪ್ಪಳ, ತಾಲೂಕು ಆಡಳಿತ ಗಂಗಾವತಿ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹೊಸ ಮತದಾರರ ನೋಂದಣಿ ಹಾಗೂ ಪರಿಷ್ಕರಣೆ ಕುರಿತು ಗ್ರೇಡ್ 2 ತಹಸೀಲ್ದಾರರಾದ ಮಹಾಂತಗೌಡರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿಗಳಿಗೆ ಗುರುವಾರ ಮಾಹಿತಿ …

Read More »

ಅಂಬೇಡ್ಕರವರ 67ನೇ ಪರಿನಿಬ್ಬಾಣಕಾರ್ಯಕ್ರಮ

Ambedkar’s 67th Parinibbana program ಸುಳ್ಯ:ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಗ್ರಾಮ ಸಮಿತಿ ವತಿಯಿಂದ ಅಂಬೇಡ್ಕರವರ 67ನೇ ಪರಿನಿಬ್ಬಾಣ ಕಾರ್ಯಕ್ರಮ ಗ್ರಾಮ ಸಮಿತಿಯ ಅಧ್ಯಕ್ಷರಾದ ಹರೀಶ್ ಮೇನಾಲ ಮನೆಯಲ್ಲಿ ನಡೆಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪರಿಶಿಷ್ಟ ಪಂಗಡ ಯುವ ನಾಯಕ ಪ್ರಕಾಶ್ ಕಲ್ಲಗುಡ್ಡೆ.ಕ್ಯಾಂಡಲ್ ಬೆಳಗಿಸಿದರು. ಸುಂದರ ಮೇನಾಲ ಅಂಬೇಡ್ಕರ್ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿದರು. ಸಂಘಟನೆಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ ಪಲ್ಲತ್ತಡ್ಕ ಉಪಸ್ಥಿತರಿದ್ದರು. ಸಂಘಟನೆಯ ಸದಸ್ಯರಾದ ,ಕುಶಾಲಪ್ಪ,ಅಶೋಕ, ಸಿಂಗ ,ಶ್ರೀಮತಿ …

Read More »

ನವಲಿಯಲ್ಲಿ ಕನ್ನಡ ಯಾತ್ರೆಯಸಂಭ್ರಮಅದ್ದೂರಿ ಮೆರವಣಿಗೆ, ಗಮನ ಸೆಳೆದ ಸಾಮೂಹಿಕ ನೃತ್ಯ

Kannada yatra celebration in Navali with grand procession, mass dance that attracted attention ಕನಕಗಿರಿ ಸಮೀಪದ ನವಲಿ ಗ್ರಾಮದಲ್ಲಿ ಕನ್ನಡ ಜ್ಯೋತಿ ಯಾತ್ರೆಯ ಮೆರವಣಿಗೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಮ್ಮ ಅವರು ಬುಧವಾರ ಚಾಲನೆ ನೀಡಿದರು ಕನಕಗಿರಿ: ಸುವರ್ಣ ಕನ್ನಡ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯ ಮೆರವಣಿಗೆ ಸಮೀಪದ ನವಲಿ ಗ್ರಾಮದಲ್ಲಿ ಬುಧವಾರ ಅದ್ದೂರಿಯಾಗಿ ನಡೆಯಿತು. ರಥಯಾತ್ರೆ ಬರುತ್ತಿರುವ ಹಿನ್ನೆಲೆಯಲ್ಲಿ ಕಾರಟಗಿ-ಕನಕಗಿರಿ ರಸ್ತೆಯ …

Read More »

ಯುವ ಉತ್ತೇಜನ ಸೇನಾ ಪಡೆ ಗಂಗಾವತಿ ತಾಲೂಕು ಘಟಕದಿಂದ ತಹಸಿಲ್ದಾರ್ ಕಚೇರಿ ಎದುರುಗಡೆ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ

Protest with students from Yuva Uttejan Sena Pade Gangavati Taluk unit opposite Tehsildar office. ಗಂಗಾವತಿ:ಅತಿಥಿ ಉಪನ್ಯಾಸಕರು ತಮ್ಮ  ಬೇಡಿಕೆಗಳ ಈಡೇರಿಕೆಗಾಗಿ 23/11/2023 ರಿಂದ ತರಗತಿಗಳನ್ನು ಬಹಿಷ್ಕರಿಸಿ ಮುಷ್ಕರವನ್ನು ಕೈಗೊಂಡಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಮತ್ತು ಪಠ್ಯೇತರ ಚಟುವಟಿಕೆಗಳು ನಡೆಯದ ಕಾರಣ ರಾಜ್ಯದ ಸುಮಾರು 2,35000ಹೆಚ್ಚು ಬಡ ಮತ್ತು ಪ್ರತಿಭಾವಂತ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹಾಗೂ |ಆರ್ಥಿಕವಾಗಿ ಸಮಸ್ಯೆ ಉದ್ದವವಾಗಿದೆ. ರಾಜ್ಯದ 430 …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.