Breaking News

Tag Archives: kalyanasiri News

ಡಿಸೆಂಬರ್-೦೯ ರ ೨ನೇ ರಾಜ್ಯ ಸಮಾವೇಶದ ಪೋಸ್ಟರ್ ಬಿಡುಗಡೆ

2nd State Convention Poster Released Dec-09 ಗಂಗಾವತಿ: ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಾರ್ಟಿಯ ೨ನೇ ರಾಜ್ಯ ಸಮ್ಮೇಳನವು ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಡಿಸೆಂಬರ್ ೦೯ ಮತ್ತು ೧೦ ರಂದು ನಡೆಯಲಿದ್ದು, ಸಮ್ಮೇಳನದ ಪೋಸ್ಟರ್‌ನ್ನು ಇಂದು ಗಂಗಾವತಿ ನಗರದ ಗಾಂಧಿ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು ಎಂದು ಪಕ್ಷದ ಕೊಪ್ಪಳ ಜಿಲ್ಲಾ ಕಾರ್ಯದರ್ಶಿಯಾದ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದರು.ದುಡಿಯುವ ವರ್ಗಗಳ ಪರ ಕೆಲಸ ಮಾಡುವ ಕಮ್ಯುನಿಸ್ಟ್ ಪಾರ್ಟಿಯ ೨ನೇ …

Read More »

ವಿಶಿಷ್ಟ ಬರಹ ಹಾಗೂ ಮಹಾಕಾವ್ಯ ಕೃತಿಗಳನ್ನು ರಚಿಸಿ ಜಗತ್ತಿಗೆ. ನೀಡಿದಂತಹ ಕೊಡುಗೆ ಕನಕದಾಸರಿಗೆ ಸೇರಿದ್ದು : ಶಾಸಕ ಎಂ.ಆರ್ ಮಂಜುನಾಥ್ ಅಭಿಮತ

Create unique writing and epic works for the world. Such contribution belongs to Kanakadasari : MLA M.R. Manjunath Abhimata ಹನೂರು : ಪಟ್ಟಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕನಕದಾಸರ ಜಯಂತಿಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದ ಶಾಸಕರುಕನಕದಾಸರು ರಚಿಸಿದ ಸಾವಿರಾರು ಕೃತಿಗಳು ಕೀರ್ತನೆಗಳ ಮೂಲಕ ಸಂಗೀತ ಜಗತ್ತಿಗೆ ನೀಡಿದಂತ ಕೊಡುಗೆ ಅಪಾರವಾದದ್ದು .ಕನಕದಾಸರು …

Read More »

ಅರುಣಕುಮಾರ ಎ.ಜಿಯವರಿಗೆ ವಿ.ಎಸ್.ಕೆ ವಿವಿಯಿಂದ ಪಿಎಚ್.ಡಿ ಪದವಿ

Arun Kumar Aji has a PhD degree from VSK University ಕೊಪ್ಪಳ;- ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕಳೆದ ಹತ್ತು ವರ್ಷಗಳಿಂದ ಇಂಗ್ಲೀಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅರುಣಕುಮಾರ ಎ.ಜಿಯವರಿಗೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ದೊರಕಿದೆ. ‘ಎ ಸ್ಟಡಿ ಆಫ್ ಪೋಸ್ಟ್ಕಲೋನಿಯಲ್ ಡಿಸ್ಕರ್ಸಿವ್ ಸ್ಟಾçಟಜಿಸ್ ಇನ್ ದ ಫಿಕ್ಷನ್ ಆಫ್ ಭಾರತಿ ಮುಖರ್ಜಿ’ ಎಂಬ ವಿಷಯದ ಮೇಲೆ ಮಹಾಪ್ರಬಂಧ ಮಂಡಿಸಿದ್ದರು. …

Read More »

ಸ್ವಾಭಿಮಾನಿ ಶರಣ ದಲ್ಲಿ ಭಾಗವಹಿಸಲು ಕರೆ.

Call to participate in Swabhimani Sharan. ಸ್ವಾಭಿಮಾನಿ ಶರಣ ಜರಗುವ ಸ್ಥಳ ಹೂವನೂರು, ಕೂಡಲ ಸಂಗಮ ಕ್ರಾಸ್, ತಾ।। ಹುನಗುಂದ ಜಿ। ಬಾಗಲಕೋಟೆ ಕರ್ನಾಟಕ ರಾಜ್ಯ ದಿನಾಂಕ: 2024, ಜನವರಿ 13 ರಿಂದ 15ರ ವರೆಗೆ ಕರ್ನಾಟಕ ರಾಜ್ಯದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಸುಕ್ಷೇತ್ರದಲ್ಲಿ ವಿಶ್ವದ ಪ್ರಥಮ ಮಹಿಳಾ ಮಹಾಜಗದ್ಗುರುಗಳು ಹಾಗೂ ಧರ್ಮ ಕ್ರಾಂತಿಯ ಧೀರಯೋಗಿಯಾಗಿರುವ ಪ್ರವಚನ ಪಿತಾಮಹ ಪೂಜ್ಯ ಶ್ರೀ ಮಹಾಜಗದ್ಗುರು ಲಿಂಗಾನಂದ ಮಹಾಸ್ವಾಮಿಗಳವರು …

Read More »

ಕರವೇ ಸ್ವಾಭಿಮಾನಿ ಸೇನೆ ವತಿಯಿಂದ ಕನ್ನಡ ರಾಜ್ಯೋತ್ಸವ

Kannada Rajyotsava by Karave Swabhimani Sena ಯಲಬುರ್ಗಾ : ತಾಲೂಕಿನ ಮಂಡಲಮರಿ ಗ್ರಾಮದ ಸಹಿಪ್ರಾ ಶಾಲೆಯಲ್ಲಿ ಕರವೇ ಸ್ವಾಭಿಮಾನಿ ಸೇನೆ ವತಿಯಿಂದ ಕನ್ನಡ ರಾಜ್ಯೋತ್ಸವ ವವು ಮಂಗಳವಾರಅದ್ದೂರಿಯಾಗಿ ಆಚರಿಸಲಾಯಿತು. ಮಂಡಲಮರಿ ಕ್ರಾಸ್ ನಿಂದ ಕನ್ನಡ ಮಾತೆ ಶ್ರೀಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ಅದ್ದೂರಿಯಾಗಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೂಲಕ ಶಾಲೆಗೆ ಬಂದು ತಲುಪಿತು. ಮೆರವಣಿಗೆಯಲ್ಲಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಯುವಕರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಶ್ರೀಧರಮುರಡಿ ಮಠದ ಬಸವಲಿಂಗ …

Read More »

ಭಾರತದ ಸ್ವಾತಂತ್ರ್ಯ ಚಳುವಳಿಯಷ್ಟೇ ಕರ್ನಾಟಕದ ಏಕೀಕರಣ ಚಳುವಳಿಯು ರೋಚಕ ಮತ್ತುಭಾವನಾತ್ಮಕವಾದುದು : ನಾಗಮಲ್ಲಪ್ಪ ಎಂ ಅರಕಲವಾಡಿ

Karnataka’s unification movement is as exciting and emotional as India’s freedom movement: Nagamallappa M Arakalawadi ಚಾಮರಾಜನಗರ ತಾಲೂಕಿನ ಅರಕಲವಾಡಿಯ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.ಶತ ಶತಮಾನಗಳ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಕನ್ನಡ ನಾಡು-ನುಡಿ, ಇತಿಹಾಸದ ಯಾವ ಕಾಲಘಟ್ಟದಲ್ಲಿಯೂ ಒಂದೇ ಪ್ರಭುತ್ವಕ್ಕೆ ಒಳಪಟ್ಟಿರಲಿಲ್ಲ. ರಾಷ್ಟ್ರಕೂಟರ …

Read More »

ಗಂಗಾವತಿಯ ಟಿ.ಎಂ.ಎ.ಇ ಶಿಕ್ಷಣ ಮಹಾವಿದ್ಯಾಲಯದ ಯೋಗಸ್ಪರ್ಧೆಯಲ್ಲಿಪ್ರಶಿಕ್ಷಣಾರ್ಥಿ ವಿ.ವಿ ತಂಡದಿಂದ ಆಯ್ಕೆ.

praśikṣaṇārthi vi.Vi taṇḍadinda āyke.In the yoga competition of TMAE School of Education, Gangavati Trainees selected from the team of V.V. ಇತರಗಂಗಾವತಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ ವತಿಯಿಂದ ನಡೆದ ೨೦೨೩-೨೪ನೇ ಸಾಲಿನ ಯೋಗ ಸ್ಪರ್ಧೆಯಲ್ಲಿ ಗಂಗಾವತಿ ನಗರದ ಟಿ.ಎಂ.ಎ.ಇ. ಶಿಕ್ಷಣ ಮಹಾವಿದ್ಯಾಲಯ ಪ್ರಶಿಕ್ಷಣಾರ್ಥಿ ಕಾವ್ಯ ಅರಳಿಕಟ್ಟಿಮಠ ಇವರು ವಿ.ವಿ ತಂಡದಿAದ ಆಯ್ಕೆಯಾಗಿದ್ದು, ಇವರು ಮುಂದಿನ ಡಿಸೆಂಬರ್ ೦೧ ರಿಂದ ೦೪ ರವರೆಗೆ …

Read More »

2024 ನೇ ಸಾಲಿನ ಕೂಡಲ ಸಂಗಮದಲ್ಲಿ ನಡೆಯುವ 37 ನೇ ಶರಣ ಮೇಳ ಪ್ರಚಾರ

37th Sharan Mela campaign to be held at Kudala Sangam in 2024 ಯಲಬುರ್ಗ:2024 ಜನೆವರಿ 12 ರಿಂದ 14 ರ ವರೆಗೆ ಕೂಡಲ ಸಂಗಮದಲ್ಲಿ ನಡೆಯುವ 37 ನೇ ಶರಣಮೇಳ ಪ್ರಚಾರಾರ್ಥವಾಗಿ ಪರಮ ಪೂಜ್ಯ ಡಾ।। ಮಾತೆ ಗಂಗಾದೇವಿ ಬಸವ ಧರ್ಮಪೀಠದ ದ್ವಿತೀಯ ಮಹಿಳಾ ಜಗದ್ಗುರುಗಳು ಇವರು, ರಾಷ್ಟ್ರೀಯ ಬಸವ ದಳದ ಸಂಘಟಕರು ಶರಣ ಬಸವನಗೌಡ ಪೋಲಿಸ್ ಪಾಟೀಲ್ ನಿವೃತ್ತ ಪಿ ಎಸ್ ಐ ಇವರ …

Read More »

ಹೇಮಗುಡ್ಡ ಗ್ರಾಮದ ಉಗ್ರನರಸಿಂಹಸ್ಮಾರಕದ ಬಳಿ ಶ್ರಮದಾನ

Shramadana near the Ugranarasimha memorial in Hemagudda village ಪಾರಂಪರಿಕ ತಾಣಗಳ ರಕ್ಷಣೆ, ನಮ್ಮ ಹೊಣೆ ತಾಪಂ ಇಓ ಲಕ್ಷ್ಮೀದೇವಿ ಹೇಳಿಕೆ ಗಂಗಾವತಿ : ತಾಲೂಕಿನ ಹೇಮಗುಡ್ಡ ಗ್ರಾಮದಲ್ಲಿ ಪುರಾತತ್ವ ಸರ್ವೇಕ್ಷಣ ಇಲಾಖೆ, ರಾಜ್ಯ ಪುರಾತತ್ವ ವಸ್ತು ಸಂಗ್ರಹಾಲಯಗಳು ಹಾಗೂ ಪರಂಪರಾ ಇಲಾಖೆ ಮೈಸೂರು, ಜಿಲ್ಲಾಡಳಿತ ಕೊಪ್ಪಳ, ತಾಲೂಕು ಆಡಳಿತ, ತಾ.ಪಂ. ಗಂಗಾವತಿ ಹಾಗೂ ಗ್ರಾಪಂ ಚಿಕ್ಕಬೆಣಕಲ್ ಸಹಯೋಗದಲ್ಲಿ ಪಾರಂಪರಿಕ ಸ್ಮಾರಕಗಳ ಸಂರಕ್ಷಣೆ ಮತ್ತು ಸ್ವಚ್ಛತಾ ಅಭಿಯಾನ ಅಂಗವಾಗಿ …

Read More »

ಶ್ರೀ ಕುಮಾರಸ್ವಾಮಿ, ಪಾರ್ವತಿದೇವಿ ದೇವಸ್ಥಾನದ ಪರಿಸರ ಸಂರಕ್ಷಣೆಮತ್ತುಯುನೆಸ್ಕೋ(UNESCO) ಪಟ್ಟಿಯಲ್ಲಿ ಸೇರ್ಪಡೆಗೆ ಒತ್ತಾಯಿಸಿ ಸಹಿ ಸಂಗ್ರಹಅಭಿಯಾನ.

Mr. Kumaraswamy, Signature collection campaign demanding environmental protection and inclusion of Parvathi Devi temple in the UNESCO list. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಶ್ರೀ ಕುಮಾರಸ್ವಾಮಿ ಮತ್ತು ಪಾರ್ವತಿದೇವಿಯ ದೇಗುಲಗಳು 6 ಮತ್ತು 7ನೇ ಶತಮಾನದ ಬಾದಾಮಿ ಚಾಲುಕ್ಯರು ಮತ್ತು ರಾಷ್ಟ್ರಕೂಟರಿ ‘ಆಳ್ವಿಕೆಯಲ್ಲಿ ನಿರ್ಮಾಣಗೊಂಡಿವೆ. ಸಮುದ್ರ ಮಟ್ಟದಿಂದ ಸುಮಾರು 3500 ಅಡಿಎತ್ತರದಲ್ಲಿರುವ ಈ ದೇವಸ್ಥಾನ ಸ್ವಾಮಿಮಲೈ ಅರಣ್ಯ ಪ್ರದೇಶದಗಿರಿಯಲ್ಲಿದ್ದು ಐತಿಹಾಸಿಕ, ಪ್ರಾಚೀನ, ಧಾರ್ಮಿಕ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.