Former MLA Paranna Munavalli participated in Shri Raghavendra Swamy's Grand Rathotsava ಗಂಗಾವತಿ.. 12. ಮಂತ್ರಾಲಯದ ಶ್ರೀ ರಾಘವೇಂದ್ರ ಮಹಾಸ್ವಾಮಿಗಳವರ 354ನೆಯ ಆರಾಧನಾ ಮಹೋತ್ಸವದ ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ ಭಕ್ತಿಯಿಂದ ಮಂಗಳವಾರದಂದುಜರಗಿತು.ಶ್ರೀಮಠದ ಆವರಣದಿಂದ ಹೊರಟ ರಥೋತ್ಸವ ಶ್ರೀ ನಗರೇಶ್ವರ ದೇವಸ್ಥಾನದವರೆಗೆ ಆಗಮಿಸಿ ಮರಳಿತು. ಈ ಸಂದರ್ಭದಲ್ಲಿ ರಾಜಮಾರ್ಗ ಉದ್ದಕ್ಕೂ ಭಕ್ತರು ಉತ್ತತ್ತಿ ನಾಣ್ಯಗಳನ್ನು ಸಮರ್ಪಿಸಿ ಆರತಿಯನ್ನು ಬೆಳಗಿ ತಮ್ಮ ಭಕ್ತಿ ಭಾವವನ್ನು ವ್ಯಕ್ತಪಡಿಸಿದರು. ರಥೋತ್ಸವದ ರಾಜಮಾರ್ಗದ …
Read More »ಚಿರಿಬಿ ಮೂಗಬಸವೇಶ್ವರ ಸ್ವಾಮಿಯ ರಥೋತ್ಸವ ನಡೆಯುವುದೋ ಇಲ್ಲವೋ ಎಂಬ ಅನುಮಾನ ?
Doubts about whether the chariot festival of Chiribi Mugabasaveshwara Swamy will take place or not ? ಕೊಟ್ಟೂರು :ಹದಿನೇಳು ವರ್ಷಗಳ ನಂತರ ಚಿರಿಬಿ ಮೂಗಬಸವೇಶ್ವರ ಸ್ವಾಮಿಯ ರಥೋತ್ಸವ ನಡೆಯುವುದೋ ಇಲ್ಲವೋ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ. ಜಾತ್ರೆಯ ಪ್ರಯುಕ್ತ ಚಿರಿಬಿ ಗ್ರಾಮಸ್ಥರ ಸಭೆಯನ್ನು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ಈ ಸಭೆಯಲ್ಲಿ ಚಿರಿಬಿ ಗ್ರಾಮಸ್ಥರು ಹಾಜರಾಗಿ, ಮೂಗಬಸವೇಶ್ವರ ದೇವಸ್ಥಾನವು ಚಿರಿಬಿ …
Read More »ಗಂಗಾವತಿ:ವಕ್ಫ್ ಕಾಯ್ದೆಗೆ ವಿರೋಧಿಸಿ ಬೃಹತ್ ಸಮಾವೇಶ
Gangavathi: Huge rally against Waqf Act ಗಂಗಾವತಿ:ವಕ್ಫ್ ಕಾಯ್ದೆಗೆ ವಿರೋಧವಾಗಿ ಗಂಗಾವತಿ ತಾಲೂಕು ಕ್ರೀಡಾಂಗಣದಲ್ಲಿ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಆಶ್ರಯದಲ್ಲಿ “ವಕ್ಫ್ ಉಳಿಸಿ – ಸಂವಿಧಾನ ರಕ್ಷಿಸಿ” ಬೃಹತ್ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಹಲವು ಮುಸ್ಲಿಂ ಮುಖಂಡರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ವಕ್ಫ್ ಆಸ್ತಿಗಳನ್ನು ಸಂರಕ್ಷಿಸಲು ಹಾಗೂ ಸಂವಿಧಾನಿಕ ಹಕ್ಕುಗಳನ್ನು ಕಾಪಾಡಲು ಒಗ್ಗೂಡಬೇಕೆಂದು ಕರೆ ನೀಡಿದರು. ಗಂಗಾವತಿ …
Read More »ಕೃಷಿ ಹೊಂಡದಲ್ಲಿ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಬಿದ್ದು ಮೃತ
Two children die after accidentally falling into agricultural pond ಸಾಂದರ್ಭಿಕ ಚಿತ್ರ ಕುಷ್ಟಗಿ : ಜಮೀನೊಂದರ ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಅಸುನೀಗಿದ ಧಾರುಣ ಘಟನೆ ತಾಲೂಕಿನ ಬಿಜಕಲ್ ಗ್ರಾಮದ ಹೊರವಲಯ ಸೋಮವಾರ ಮದ್ಯಾಹ್ನ ನಡೆದಿದ ಗ್ರಾಮದ ಮಲ್ಲಮ್ಮ ತಂದೆ ನೀಲಪ್ಪ ತೆಗ್ಗಿನಮನಿ (11) ಮತ್ತು ಶ್ರವಣಕುಮಾರ ತಂದೆ ಸಂಗಪ್ಪ ತೆಗ್ಗಿನಮನಿ (8) ಮೃತಪಟ್ಟ ಮಕ್ಕಳು ಎಂದು ಗುರುತಿಸಲಾಗಿದೆ. ಜಮೀನಿಗೆ ಕುಟುಂಬ ಸದಸ್ಯರೊಂದಿಗೆ ತೆರಳಿದ್ದ …
Read More »ಡಾ. ವಿಷ್ಣುವರ್ಧನ್ ಸ್ಮಾರಕ ದ್ವಂಸ ಖಂಡಿಸಿ, ಮತ್ತು ನೂತನ ಸ್ಮಾರಕ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ
Dr. Vishnuvardhan’s memorial condemned, and appeal to the Chief Minister to build a new memorial ಗಂಗಾವತಿ:11 ಡಾ.ವಿಷ್ಣುವರ್ಧನ್ ಅವರ ಸ್ಮಾರಕ ದ್ವಂಸ ಮಾಡಿದ್ದನ್ನು ಖಂಡಿಸಿ, ಮತ್ತು ನೂತನ ಸ್ಮಾರಕ ನಿರ್ಮಿಸಲು ಮಾನ್ಯ ಮುಖ್ಯಮಂತ್ರಿಗಳು ಸಿದ್ದರಾಮಯ್ಯನವರಿಗೆ ಗಂಗಾವತಿ ವಿಷ್ಣುವರ್ಧನ್ ಅಭಿಮಾನಿಗಳ ಬಳಗದಿಂದ ತಹಸೀಲ್ದಾರ್ ಮೂಲಕ ಮನವಿ ಪತ್ರವನ್ನು ಸಲ್ಲಿಸಿದರು.ಕನ್ನಡ ಚಲನಚಿತ್ರ ರಂಗದ ಮೇರು ನಟ ಹಾಗೂ ಕನ್ನಡಿಗರ ಮನೆ-ಮನೆಗಳಲ್ಲಿ ಮನೆ ಮಾಡಿರುವ ಅಭಿನಯ ಭಾರ್ಗವ ಕಲಿಯುಗದ …
Read More »ಢಣಾಪೂರದಲ್ಲಿ ಶ್ರಾವಣ ಮಾಸದ ಹಾಲುಮತ ಧರ್ಮ ಜಾಗೃತಿ ಸಭೆ.
Milk religion awareness meeting during the month of Shravan in Dhanapur. *ಲಿಂಗ ಬೇಧ ಮಾಡದೇ ಮಕ್ಕಳಿಗೆ ಶಿಕ್ಷಣ ಕೊಡಿಸಿ :ಸಿದ್ದರಾಮಾನಂದ ಪುರಿ ಸ್ವಾಮೀಜಿ.*ಹಾಲುಮತ ಕುರು ಸಮಾಜದ ಮಹಿಳೆಯರು ಧೈರ್ಯಶಾಲಿ, ಸಾಹಸಿಗಳು*ಗಿಡನೆಟ್ಟು ಬೆಳಸಿದರೆ 85 ಲಕ್ಷ ಜೀವರಾಶಿಗಳಿಗೆ ನೆರವಾದಂತೆ ಗಂಗಾವತಿ: ಪಾಲಕರು ಲೀಮಗಬೇಧ ಮಾಡದೇ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಸ್ವಾವಲಂಭಿಗಳನ್ನಾಗಿ ಮಾಡಬೇಕೆಂದು ರೇವಣಸಿದ್ದೇಶ್ವರ ಮಹಾಸಂಸ್ಥಾನ ಕಾಗಿನೆಲೆ ಕನಕಗುರು ಪೀಠದ ಕಲಬುರ್ಗಿ ಶಾಖಾಮಠದ ಪೂಜ್ಯ ಸಿದ್ದರಾಮಾನಂದ …
Read More »ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್
ವರದಿ : ಬಂಗಾರಪ್ಪ ಸಿ .ಚಾಮರಾಜನಗರ ;ಹುಟ್ಟು ಹಬ್ಬವನ್ನು ಸಮಾಜದಲ್ಲಿ ಮಾದರಿಯಾಗುವಂತೆ ಜಿಲ್ಲಾ ಎಸ್ಟಿ ಮೋರ್ಚಾ ಜಿಲ್ಲಾದ್ಯಕ್ಷ ಚಂದ್ರಶೇಖರ್ ರವರ 33 ನೇ ಹುಟ್ಟುಹಬ್ಬವನ್ನು ಅವರ ಗೆಳೆಯರ ಬಳಗದಿಂದ ಅನಾಥಶ್ರಮದಲ್ಲಿ ಇಂದು ಸರಳವಾಗಿ ಆಚರಿಸಲಾಯಿತು. ನಗರದ ಆಶ್ರಯ ವೃದ್ದಾಶ್ರಮದಲ್ಲಿಂದು ವೃದ್ದರಿಗೆ ಸಿಹಿ ಊಟ ನೀಡುವ ಮೂಲಕ ಚಂದ್ರಶೇಖರ್ ರವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಚಂದ್ರಶೇಖರ್ ಗೆಳೆಯರ ಬಳಗದ ಮಲ್ಲು, ರಾಜೇಶ್, ನಾಗೇಶ್, ವಿಶ್ವ, ಮಂಜಣ್ಣ, ಪ್ರಶಾಂತ್, ಅರ್ಜುನ ,ಚೇತು, …
Read More »ವೀರ ಗಂಡುಗಲಿ ಕುಮಾರರಾಮನ ಜಯಂತಿ ನಿಮಿತ್ಯಕನ್ನಡದ ಕಡುಗಲಿ ವೀರ ಕಂಪಿಲರಾಯನ ಸರ್ಕಲ್ ಉದ್ಘಾಟನೆ
On the occasion of the birth anniversary of Veera Gandugali Kumararaman, the Kannada Kadugali Veera Kampilarayana Circle was inaugurated ಕಾರಟಗಿ : ವಿಜಯನಗರ : ಜಿಲ್ಲೆ ಕಮಲಾಪುರ ಶ್ರೀ ರಾಮನಗರದಲ್ಲಿ “ವಿಜಯ ವಿಠ್ಠಲ ದೇವಸ್ಥಾನದ ತಿರುವಿನಲ್ಲಿ ವಿಜಯನಗರ ಸಾಮ್ರಾಜ್ಯದ ಮೂಲ ಹಂಪೆಯ ಸಂಸ್ಥಾಪನಾಚಾರ್ಯ ಕರ್ನಾಟಕ ರತ್ನ ಸಿಂಹಾಸನಾಧಿಶ್ವರ ಕನ್ನಡದ ಕಡುಗಲಿ ವೀರ ಕಂಪಿಲರಾಯನ ಸರ್ಕಲ್ ಉದ್ಘಾಟನೆ ಮಾಡಲಾಯಿತು”,ಪರನಾರಿ ಸಹೋದರಶ್ರೀ ಗಂಡುಗಲಿ ಕುಮಾರರಾಮನ ಜಯಂತಿಯ …
Read More »ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ:
Special puja program at Sri Trimbakeshwar Temple: ಗಂಗಾವತಿ:11 ನಗರದಲ್ಲಿರುವ ಆನೆಗೊಂದಿ ರಸ್ತೆಯಲ್ಲಿ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ರುದ್ರ ಅಭಿಷೇಕ ಮತ್ತು ಪ್ರಸಾದ ವ್ಯವಸ್ಥೆ ಮಾಡಲಾಯಿತು. ಸನಾತನ ಹಿಂದೂ ಧರ್ಮದ ಪರಂಪರೆ ಮುಂದುವರೆಯುವುದಕ್ಕೆ ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಮ್ಮ ಸಮಾಜ ಮತ್ತು ಪಂಚಪೀಠ ಮಠಾಧೀಶರು ನಡೆಸಿಕೊಡುವ ಹಾದಿಯಲ್ಲಿ ನಾವು ಇಂದು ಶ್ರಾವಣ ಮಾಸದ ಪ್ರಯುಕ್ತ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಸಮಾಜದ ವತಿಯಿಂದ ಸೇರಿ ಪರಮಾತ್ಮನ ಸೇವೆಗೆ …
Read More »ಇಶ್ರತ್ಬೇಗಂ ಗೆ ಡಾಕ್ಟರೇಟ್ ಪದವಿ
Ishrat Begum gets doctorate degree ಸಿಂಧನೂರು : ಸರ್ಕಾರಿ ಮಹಾವಿದ್ಯಾಲಯ ಸಿಂಧನೂರು ಕಂಪ್ಯೂಟರ್ ಸೈನ್ಸ್ ವಿಭಾಗದ ಸಹ ಪಾಧ್ಯಾಪಕರಾದ ಇಶ್ರತ್ ಬೇಗಂ ಅವರಿಗೆ ಮಂಗಲಯಾತನ್ ವಿಶ್ವವಿದ್ಯಾಲಯ ಅಲಿಗರ್ ಉತ್ತರಪ್ರದೇಶದಿಂದ ಡಾಕ್ಟರೇಟ್ ಪದವಿ ಪ್ರಧಾನ ಮಾಡಿದೆ, ಅವರು ಡಿಸೈನ್ ಅಂಡ್ ಡೆವಲಪ್ಮೆಂಟ್ ಆಫ್ ಸಾಪ್ಟವೇರ್ ಪ್ರೇಮವರ್ಕ್ ಟ ಇಂಪ್ಯೂವ್ ಡ್ಯೂಮನ್ ಕಂಪ್ಯೂಟರ್ ಇಂಟರಾಕ್ಷನ್ ಎಂಬ ವಿಷಯದ ಮೇಲೆ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು ಅವರಿಗೆ 2025 ಜುಲೈನಲ್ಲಿ ದೊರೆತ ಡಾಕ್ಟರೇಟ್ ಪದವಿಗೆ …
Read More »