Breaking News

Tag Archives: kalyanasiri News

ದೇಶಕ್ಕೆ ಮತ್ತೋಮ್ಮೆ ಮೋದಿಪ್ರಧಾನಿಯಾಗಲು ಚಾಮರಾಜನಗರಕ್ಕೆ ನನ್ನ ಗೆಲುವು ಅವಶ್ಯಕ – ಎಸ್ ಬಾಲರಾಜ್

My victory in Chamarajanagar is necessary for Modi to become the Prime Minister of the country again. S Balraj. ವರದಿ :ಬಂಗಾರಪ್ಪ ಸಿಹನೂರು ;ನಮ್ಮ ದೇಶಕ್ಕೆ ಮತ್ತೋಮ್ಮೆ ನರೇಂದ್ರಮೋದಿಯವರು ಫ್ರಧಾನಿಯಾಗುವುದು ದೇಶಕ್ಕೆ ಅನಿವಾರ್ಯವಾಗಿದೆ ಎಂದು ಚಾಮರಾಜನಗರ ಲೋಕ ಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿಯಾದ ಎಸ್.ಬಾಲರಾಜ್ ತಿಳಿಸಿದರು .ಹನೂರು ಪಟ್ಟಣದ ಹೊರವಲಯದಲ್ಲಿರುವ ಶ್ರೀ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ …

Read More »

ಎಸ್.ಸಿ., ಎಸ್.ಟಿ. ದೌರ್ಜನ್ಯ ನಿಯಂತ್ರಣ ಜಾಗೃತಿಮತ್ತುಉಸ್ತುವಾರಿ ವಿಭಾಗ ಮಟ್ಟದ ಸಮಿತಿಗೆನಾಮನಿರ್ದೇಶಿತ ಸದಸ್ಯರಾಗಿ ವೀರೇಶ ವಕೀಲರು ಈಳಿಗನೂರು ಆಯ್ಕೆ.

SC, ST Viresh Vakil Eliganoor has been selected as a nominated member for Atrocity Control Awareness and Supervision Divisional Level Committee. ಗಂಗಾವತಿ: ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ನಿಯಮಗಳು ೧೯೯೫ ರ ನಿಯಮ ೧೭ ರೀತ್ಯಾ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ, ಸಮಿತಿಯ ಅಧ್ಯಕ್ಷರಾದ ಮತ್ತು ಕೊಪ್ಪಳ ಜಿಲ್ಲೆಯ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗತ್ತಿ …

Read More »

ಕೋಲಾರ ಕ್ಷೇತ್ರದಲ್ಲಿ ಡಿ.ಎಸ್. ವೀರಯ್ಯ ಅವರಿಗೆ ಟಿಕೆಟ್ ನೀಡಿ – ದಲಿತ ಒಕ್ಕೂಟ ಆಗ್ರಹ

D.S. in Kolar constituency. Give ticket to Veeriah – Dalit Union Demands ಬೆಂಗಳೂರು, ಮಾ, 21; ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಂಯುಕ್ತ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ದಲಿತ ಸಮುದಾಯದ ಹಿರಿಯ ಮುಖಂಡ, ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಅವರಿಗೆ ಟಿಕೆಟ್ ನೀಡಬೇಕೆಂದು ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಕ್ಕೂಟ ಬಿಜೆಪಿ ಹೈಕಮಾಂಡ್ ಗೆ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

Read More »

ಜೆ.ಡಿ.ಎಸ್ ಪಕ್ಷದ ಕೊಪ್ಪಳ ಜಿಲ್ಲಾ ರೈತ ವಿಭಾಗದ ನೂತನ ಅಧ್ಯಕ್ಷರಾಗಿ ಬಸವರೆಡ್ಡಿ ಕೇಸರಹಟ್ಟಿ ನೇಮಕ

Basavareddy Kesarhatti has been appointed as the new president of Koppal District Farmers Division of JDS Party . ಗಂಗಾವತಿ: ಸುಮಾರು ವರ್ಷಗಳಿಂದ ಜೆ.ಡಿ.ಎಸ್ ಪಕ್ಷದಲ್ಲಿ ಎಲೆಮರಿ ಕಾಯಿಯಂತೆ ದುಡಿದು, ಪ್ರಾಮಾಣಿಕವಾಗಿ, ನಿಷ್ಠೆಯಿಂದ ಪಕ್ಷದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ನನ್ನನ್ನು ಗುರುತಿಸಿ ಪಕ್ಷದಲ್ಲಿ ಕೊಪ್ಪಳ ಜಿಲ್ಲೆಯ ರೈತ ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ಬಸವರೆಡ್ಡಿ ಕೇಸರಹಟ್ಟಿ ಸಂತಸ ವ್ಯಕ್ತಪಡಿಸಿದರು.ರೈತ ಕುಟುಂಬದಿAದ ಬಂದ ನನಗೆ ಜೆ.ಡಿ.ಎಸ್ ಪಕ್ಷದ …

Read More »

ಗಂಗಾವತಿಯ ಕುವೆಂಪು ಬಡಾವಣೆ, ಸಿದ್ದಾಪುರ ಬಡಾವಣೆ, ಜಯನಗರ, ಸತ್ಯನಾರಾಯಣಪೇಟೆ ಏರಿಯಾಗಳಿಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿ, ಔಟ್‌ಪೋಸ್ಟ್ ತೆರೆಯಲು ಒತ್ತಾಯ.

Increased police security in Kuvempu Barangay, Siddapur Barangay, Jayanagar, Satyanarayanapet areas of Gangavati and forced to open outpost. ಗಂಗಾವತಿ: ನಗರದ ಕುವೆಂಪು ಬಡಾವಣೆ, ಸಿದ್ದಾಪುರ ಬಡಾವಣೆ, ಜಯನಗರ, ಸತ್ಯನಾರಾಯಣಪೇಟೆ ಸೇರಿದಂತೆ ಪ್ರತಿಷ್ಠಿತ ಏರಿಯಾಗಳ ನಿವಾಸಿಗಳು ಕಳೆದ ಹಲವು ದಿನಗಳಿಂದ ಮನೆಗಳ್ಳರ, ದರೋಡೆಕೋರರ, ಸಮಾಜಘಾತುಕ ಕೃತ್ಯವನ್ನು ಎಸಗುವ ಹಾಗೂ ರಸ್ತೆ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿರುವ ಜನರುಗಳಿಂದ ತೊಂದರೆ ಅನುಭವಿಸಲಾಗುತ್ತಿದ್ದಾರೆ ಎಂದು ಕುವೆಂಪು ಬಡಾವಣೆಯ ನಿವಾಸಿ …

Read More »

ಜಿಲ್ಲಾ ವಿಶ್ವಕರ್ಮ ಸಮಾಜದಪದಾಧಿಕಾರಿಗಳಪದಗ್ರಹಣಸಮಾರಂಭ.

Inauguration ceremony of office bearers of District Vishwakarma Samaj. ಗಂಗಾವತಿ: ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿರುವ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಭಾನುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ನಾಗೇಶ ಕುಮಾರ ಕಂಸಾಲ ತಿಳಿಸಿದ್ದಾರೆ.ಭಾನುವಾರ ಬೆಳಗ್ಗೆ ಹನ್ನೊಂದು ಗಂಟೆಗೆ ಹೊಸಳ್ಳಿ ರಸ್ತೆಯಲ್ಲಿರುವ ಮೌನೇಶ್ವರ ನಗರದ ಗಾಯತ್ರಿ ವಿಶ್ವಕರ್ಮ ಮೌನೇಶ್ವರ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಶ್ವಕರ್ಮ ಸಮಾಜದ ಜಿಲ್ಲಾ …

Read More »

ಕೊಪ್ಪಳ ತಾಲೂಕ ಗ್ಯಾರಂಟಿ ಕಮಿಟಿ : ಆದೇಶ ಪತ್ರ ಕೊಟ್ಟ ಎಡಿಸಿ

Koppal Taluk Guarantee Committee: ADC issued order letter ಕೊಪ್ಪಳ: ಕರ್ನಾಟಕ ಸರಕಾರದ ಬಹುಮುಖ್ಯ ಸಮಾಜಮುಖಿ ಯೋಜನೆಯಾದ ಗ್ಯಾರಂಟಿ ಸ್ಕೀಂಗಳ ಸಮರ್ಪಕ ಅನುಷ್ಠಾನಕ್ಕೆ ಸರಕಾರೇತರ ಸಮಿತಿ ರಚನೆ ಮಾಡಿದ್ದು ಮೂರು ಹಂತದ ಕಮಿಟಿಯಲ್ಲಿ ಕೊಪ್ಪಳ ತಾಲೂಕ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿ ಹೊರಡಿಸಿದ ಆದೇಶ ಪ್ರತಿಯನ್ನು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಸದಸ್ಯರಿಗೆ ಕೊಟ್ಟರು.ನಗರದ ಜಿಲ್ಲಾಡಳಿತ ಭವನದ ತಮ್ಮ ಕಛೇರಿಯಲ್ಲಿ ಮುನಿರಾಬಾದಿನ ಮಾಜಿ ತಾಲೂಕ ಪಂಚಾಯತಿ ಅಧ್ಯಕ್ಷ ಬಾಲಚಂದ್ರ ಸ್ಯಾಮ್ಯುಯೇಲ್ …

Read More »

ವಯಸ್ಕರಿಗೆ ಕಲಿಕೆ ಮುಸ್ಸಂಜೆಯಲ್ಲಿ ಬೆಳಕು ಗೋಚರಿಸಿದಂತೆ : ವಿ.ಆರ್.ಬಸವರಾಜ್

Learning for adults is like light in the twilight : VR Basavaraj ಗಂಗಾವತಿ: ವಯಸ್ಸಾದವರಿಗೆ ಶಿಕ್ಷಣ ಕಲಿಸಿದರೆ ಮುಪ್ಪಾವಸ್ಥೆಯಲ್ಲಿ ದೃಷ್ಟಿ ಗೋಚರಿಸಿದಂತಾಗುತ್ತದೆ ಎಂದು ಜಿಎಸ್‌ಎಸ್‌ಎಸ್ ಸಂಸ್ಥೆಯ ಮುಖ್ಯಸ್ಥರಾದ ವಿ.ಆರ್.ಬಸವರಾಜು ತಿಳಿಸಿದರು.ಅವರು ನಗರದ ಟೀರ‍್ಸ್ ಕಾಲೋನಿಯಲ್ಲಿರುವ ಏಫ್ರೇತ್ ಚರ್ಚಲ್ಲಿ ಹೈದ್ರಬಾದ್ ಮೂಲಕ ರಿರೈಟ್ ಸಂಸ್ಥೆ ಹಾಗು ಗಂಗಾವತಿಯ ಶರೂನ್ ಸಂಪೂರ್ಣ ಸುವಾರ್ತ ಸಂಘ ಕೊಪ್ಪಳ ಸಹಯೋಗದಲ್ಲಿ ವಯಸ್ಸಾದವರಿಗೆ ಶಿಕ್ಷಣ ನೀಡುವ ಕುರಿತು ತರಬೇತಿ ಕಾರ್ಯಗಾರ ಸಮಾರೋಪದಲ್ಲಿ ಮಾತನಾಡಿದರು.ರಾಜ್ಯದ …

Read More »

ಚಾಲಕರಿಗೆಸರಕಾರದಿಂದ ಸೌಲಭ್ಯ ಒದಗಿಸಲು ಶ್ರಮಿಸುವೆ:ಜಿ.ನಾರಾಯಣಸ್ವಾಮಿ

Government will work hard to provide facilities to drivers: G Narayanaswamy ಗಂಗಾವತಿ: ಪ್ರತಿಯೊಬ್ಬ ಚಾಲಕರು ವಾಹನ ಚಲಾಯಿಸುವಾಗ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಹಾಗೂ ಕಡ್ಡಾಯವಾಗಿ ಇನ್ಸೂರೆನ್ಸ್, ದಾಖಲಾತಿ ಹೊಂದಿರಬೇಕು ಎಂದು ಕರ್ನಾಟಕ ಚಾಲಕರ ಒಕ್ಕೂಟದ ರಾಜ್ಯಾಧ್ಯಕ್ಷ ಜಿ.ನಾರಾಯಣಸ್ವಾಮಿ ಹೇಳಿದರು. ತಾಲೂಕಿನ ಬಸಾಪಟ್ಟಣ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಚಾಲಕರ ಒಕ್ಕೂಟದ ತಾಲೂಕಾ ಘಟಕ ಉದ್ಘಾಟನೆ ಹಾಗೂ ಚಾಲಕರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಚಾಲಕರಿಗೆ ಅವರದ್ದೇ ಆದ ಜವಾಬ್ದಾರಿ …

Read More »

ಕಾಮಗೆರೆ ಸಮೀಪದಲ್ಲಿ ಮಲ ತ್ಯಾಜ್ಯನಿರ್ವಹಣಾ ಘಟಕವನ್ನುನಿರ್ಮಿಸಲು ಗುದ್ದಲಿಪೂಜೆನೆರವರಿಸಿದ ಶಾಸಕ ಎಮ್ ಆರ್ ಮಂಜುನಾಥ್

MLA M R Manjunath helped Gudali Pooja to build a faecal waste management unit near Kamagere. ವರದಿ : ಬಂಗಾರಪ್ಪ ಸಿ .ಹನೂರು :ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಕೊಂಗರಳ್ಳಿ ಸಮೀಪದಲ್ಲಿಸುಮಾರು‌ 70ಲಕ್ಷ ರೂ ವೆಚ್ಚದಲ್ಲಿ ಮಲ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ಶಾಸಕರಾದ ಎಮ್ ಆರ್ ಮಂಜುನಾಥ್ ನೆರವೆರಿಸಿದರು.ಕಾಮಗೆರೆ ಸಮೀಪದ ಕೊಂಗರಳ್ಳಿಯಲ್ಲಿ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿದ ನಂತರಮಾತನಾಡಿದ ಶಾಸಕರು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.