Breaking News

Tag Archives: kalyanasiri News

ಗಡಿ ಗ್ರಾಮಗಳಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ ಶ್ಲಾಘನೀಯ : ಶಾಸಕ ಎಂ.ಆರ್ ಮಂಜುನಾಥ್

Celebration of Kannada Rajyotsava in border villages is commendable: MLA MR Manjunath ವರದಿ :ಬಂಗಾರಪ್ಪ ಸಿ ಹನೂರು.ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ಪಿ.ಜಿ ಪಾಳ್ಯ ಗ್ರಾಮದಲ್ಲಿ ವಾಹನ ಚಾಲಕರು ಮತ್ತು ಮಾಲೀಕರ ಒಕ್ಕೂಟ ವತಿಯಿಂದ 50ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಶಾಸಕ ಎಮ್ ಆರ್ ಮಂಜುನಾಥ್ ಆಚರಣೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕನ್ನಡ ಆಚರಣೆಯನ್ನು …

Read More »

ಸಾವಳಗಿಹೋಬಳಿಯಲ್ಲಿ ಘಮ್ಮೇನ್ನುತ್ತಿರುವ ಗಾಂಜಾ

Savalagi sizzling ganja in the hobli ಸಾವಳಗಿ: ಸಾವಳಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಕಾನೂನ ಬಾಹಿರ ಚಟುವಟಿಕೆಗಳು. ರಾಜಾರೋಷವಾಗಿ ಕಾನೂನು ಕಣ್ಣಿಗೆ ಮಣ್ಣೇರಚಿ ಸಾಮಾನ್ಯ ಜನರ ಬದುಕು ಹಾಳುಗುತ್ತಿದ್ದರು ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ಸಾರ್ಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಸಾವಳಗಿ ಹೋಬಳಿಯಲ್ಲಿ ಮುಗ್ದ ವಿದ್ಯಾರ್ಥಿಗಳ ಗಾಂಜಾ, ಕಳ್ಳಬಟ್ಟಿ ಸಾರಾಯಿ ಹಾಗೂ ಶೇಂದಿ ಸೇವನೆಯಿಂದ ಬೆಳಗ್ಗಿನಿಂದ ಸಂಜೆಯವರೆಗೆ ನಶೆಯ ಅಮಲಿನಲ್ಲಿ ತೇಲಾಡುತ್ತಿದ್ದು. ಇದರಿಂದ ಅವರ ಅಮೂಲ್ಯವಾದ ಭವಿಷ್ಯ ಹಾಳಾಗುತ್ತಿದೆ …

Read More »

ತಿಪಟೂರು:ಮಾತೃಭಾಷೆ ಎಂಬ ಕಲ್ಪನೆ ಕೇವಲ ಮಾತಿನಲ್ಲಿರದೆ ಮನಸಿನ ಭಾವನೆ ಯಲ್ಲಿರಬೇಕು – ಡಾ.ರುದ್ರಮುನಿಸ್ವಾಮೀಜಿ.

Tipaturu: The idea of ​​mother tongue should not only be in the words but in the feeling of the mind – Dr. Rudramuniswameeji. ತಿಪಟೂರು ಕನ್ನಡ ಭಾಷೆಯು ಸುಮಾರು ನಾಲ್ಕು ಸಾವಿರ ವರ್ಷಗಳ ಹಿಂದಿನ ಇತಿಹಾಸ ಹೊಂದಿದ್ದು ಇಂತಹ ಸುಧೀರ್ಘ ಇತಿಹಾಸ ಹೊಂದಿರುವ ಕನ್ನಡ ಭಾಷೆಯು ಕೇವಲ ಜನಗಳ ನಡುವೆ ಆಡು ಭಾಷೆಯಾಗಿ ಉಳಿಯದೆ ಮನಸ್ಸಿನ ಭಾಷೆಯಾಗಿ ಉಳಿಯಬೇಕು ಆಗ ಮಾತ್ರ …

Read More »

ಪರಶುರಾಮ ಮಾಸ್ತರ ಮಲ್ಲಾಪುರಹಾರ್ಮೋನಿಯಂ ಕಲಾವಿದರು ಇವರಿಂದಗಂಗಾವತಿ ನಗರದಲ್ಲಿ ಯಶಸ್ವಿ ಜಾನಪದ ಕಾರ್ಯಕ್ರಮ

A successful folk program in Gangavati city by Parasurama Master Mallapur Harmonium artists ಗಂಗಾವತಿ: ಪರಿಸರ ಸೇವಾ ಟ್ರಸ್ಟ್ ಗಂಗಾವತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ಸೋಮವಾರ ಗಂಗಾವತಿ ನಗರದ ಜಯನಗರದ ತಾಯಮ್ಮದೇವಿ ದೇವಸ್ಥಾನದ ಆವರಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಸದರಿ ಕಾರ್ಯಕ್ರಮದಲ್ಲಿ ಖ್ಯಾತ ಹಾರ್ಮೋನಿಯಂ ಕಲಾವಿದರಾದ ಪರಶುರಾಮ ಮಾಸ್ತರ ಮಲ್ಲಾಪುರ ಇವರು ಜಾನಪದ ಕಾರ್ಯಕ್ರಮ ನಡೆಸಿಕೊಟ್ಟರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ …

Read More »

ಸಮ್ಮೇಳನದಸರ್ವಾಧ್ಯಕ್ಷ ಡಾ.ಅಭಿಷೇಕ ಸ್ವಾಮಿಗೆ ಅಧಿಕೃತ ಆಹ್ವಾನ.

Official invitation to Dr. Abhishek Swamy, President of the conference. ಗಂಗಾವತಿ:ಎರಡನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ಅಭಿಷೇಕಸ್ವಾಮಿ ಹೇರೂರ ಅವರಿಗೆ ಆದಿತ್ಯವಾರ ಅಧಿಕೃತ ಆಹ್ವಾನ ನೀಡಲಾಯಿತು. ನಗರದ ಲಿಟಲ್ ಹಾರ್ಟ್ಸ್ ಶಾಲೆಯಲ್ಲಿ ನವೆಂಬರ್-30 ರಂದು ಗುರುವಾರ ಹಮ್ಮಿಕೊಳ್ಳಲಾಗಿರುವ ಈ ಸಮ್ಮೇಳನ,ಕೊಪ್ಪಳ-ರಾಯಚೂರ ರಸ್ತೆಯ ಎ.ಪಿ.ಎಮ್.ಸಿ.ಆವರಣದ ಶ್ರೀ ಚನ್ನಬಸವ ಸ್ವಾಮಿ ಮಂದಿರದಿಂದ ಸರ್ವಾಧ್ಯಕ್ಷರ ಮೆರವಣಿಗೆಯ ಮೂಲಕ ಆರಂಭವಾಗುತ್ತದೆ. ಸ್ಥಬ್ದ ಚಿತ್ರಗಳು,ಮಕ್ಕಳ ನೃತ್ಯ, ವಾದ್ಯಗಳೊಂದಿಗೆ ಪ್ರಾರಂಭವಾಗುವ ಮೆರವಣಿಗೆ ಲಿಟಲ್ …

Read More »

ಫ಼ಾರ್ಮಸಿಪದವೀಧರರಿಗೆಮಾತ್ರಸೌಲಭ್ಯದೊರೆಯಲಿ.

Only pharmacy graduates should get the facility. ಗಂಗಾವತಿ:ಫ಼ಾರ್ಮಸಿ ಪದವೀಧರರಿಗೆ ಸರಕಾರಿ ನೌಕರರಿಗಳು ಬಹಳ ವಿರಳ, ಹೀಗಾಗಿ ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯಗಳು ದೊರೆಯಬೇಕು ಎಂದು ಸುವರ್ಣ ಕರ್ನಾಟಕ ಔಷಧ ವ್ಯಾಪಾರಿಗಳ ಮತ್ತು ವಿತರಕರ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತು ರಾಜ್ಯ ಕಾನೂನು ಘಟಕದ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅಭಿಪ್ರಾಯ ಪಟ್ಟಿದ್ದಾರೆ. ಶುಕ್ರವಾರ ನಗರ ಸೇ೦ಟ್ ಫ಼ಾಲ್ಸ್ ಕಾಲೇಜ್ ಆಫ್ ಫ಼ಾರ್ಮಸಿಯ ಹಳೇ ವಿಧ್ಯಾರ್ಥಿಗಳ ಬಿಳ್ಕೊಡುಗೆ ಮತ್ತು ಹೊಸ …

Read More »

ಧರ್ಮದಮಾರಾಟಗಾರರ ಎಡಬಿಡಂಗಿತನದ ಅನಾವರಣ:ಸಾಣೇಹಳ್ಳಿ ಶ್ರೀಗಳ ಲೇಖನ

Unveiling the Clumsiness of Apostates: Article by Sanehalli Shri “ಕೆಲವರು ತಮ್ಮ ಪತ್ರಿಕೆಯ ಪ್ರಸಾರ ಹೆಚ್ಚಿಸಿಕೊಳ್ಳಲು ಜನಪರ ಕಾಳಜಿಯ, ವೈಚಾರಿಕ ಚಿಂತನೆಯ, ಇದ್ದದ್ದನ್ನು ಇದ್ದ ಹಾಗೆ ಹೇಳುವ ವ್ಯಕ್ತಿಗಳ ಮುಖಕ್ಕೆ ಮಸಿಬಳಿಯಲು ಹೇಸುವುದಿಲ್ಲ..” “ನಮ್ಮ ಗುರುಗಳು ಏನೇ ಮಾಡಿದರೂ ಶರಣರ ಆಶಯ ಬಿಟ್ಟು ಮಾಡಿದವರಲ್ಲ. ಊರಿನಲ್ಲಿ ಏನಾದರೂ ಕಾರ್ಯ ಮಾಡುವಾಗ ಗಣಪತಿ ಪೂಜೆಯಿಂದ ಮಾಡುತ್ತೀರಿ. ಗಣಪತಿ ನಮ್ಮ ಸಂಸ್ಕೃತಿ ಅಲ್ಲ. ಆದರೂ ಆ ಪರಂಪರೆಯನ್ನು ಬಹಳ ಜನರು …

Read More »

ನೆಮ್ಮದಿಯ ಜೀವನಕ್ಕೆ ಪರಿಸರ ಸಂರಕ್ಷಣೆ ಅತ್ಯಗತ್ಯ…. ರಾಜು ಬಳಗಾನೂರ

Environmental protection is essential for a peaceful life. Raju Balaganur ಸಿಂಧನೂರು ನಗರದ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಇಂದು 11ಸಸಿಗಳನ್ನು ನೆಡುವ ಮೂಲಕ ವನಸಿರಿ ಫೌಂಡೇಶನ್ ಮಸ್ಕಿ ತಾಲೂಕ ಅದ್ಯಕ್ಷರಾದ ರಾಜು ಬಳಗಾನೂರ ಅವರು ತಮ್ಮ ಹುಟ್ಟು ಹಬ್ಬವನ್ನು ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಆಚರಿಸಿಕೊಂಡರು. ಸಸಿನೆಟ್ಟು ನೀರುಣಿಸಿ ಮಾತನಾಡಿ ಪರಿಸರದ ಸಂರಕ್ಷಣೆ ಎಂಬುದು ನಮ್ಮೆಲ್ಲರ ಜವಾಬ್ದಾರಿ ಮಾತ್ರವಲ್ಲದೆ …

Read More »

ಶಂಕರ ಮಠದ ಶಾರದಾ ದೇಗುಲದಲ್ಲಿ ಸೌಂದರ್ಯ ಲಹರಿ ಪಾರಾಯಣ

Soundarya Lahari Parayana in Sharada Temple of Sankara Mutt ಗಂಗಾವತಿ, ಸೌಂದರ್ಯ ಲಹರಿ ಪಾರಾಯಣ ಸಂಪನ್ನ ಗಂಗಾವತಿ, ನಗರ ಶಂಕರ ಮಠದ ಶಾರದಾ ದೇಗುಲದಲ್ಲಿ ಕಳೆದ ನವಂಬರ್ ಮೂರರಿಂದ ಆರಂಭಗೊಂಡ ಸೌಂದರ್ಯ ಲಹರಿ ಪಾರಾಯಣ ಗುರುವಾರದ ರಂದು ಸಂಪನ್ನಗೊಂಡಿದೆ, ಈ ಸಂದರ್ಭದಲ್ಲಿ ಧರ್ಮದ ಶ್ರೀ ನಾರಾಯಣರಾವ್ ಮಾತನಾಡಿ ಧಾರ್ಮಿಕ ಆಚರಣೆಗಳಿಂದ ಮನಸ್ಸಿಗೆ ನೆಮ್ಮದಿ ಸುಖ ಶಾಂತಿ, ದೊರೆಯುತ್ತದೆ ಜಗದ್ಗುರು ಶ್ರೀ ಶಂಕರಾಚಾರ್ಯ ರಚಿಸಿದ ಸೌಂದರ್ಯ ಲಹರಿ ಪಾರಾಯಣದಿಂದ …

Read More »

ದಿನಾಂಕ 23 ರಂದು ಬಾಗಲಕೋಟೆಯ ಜಗದ್ಗುರುಸಿದ್ದರಾಮೇಶ್ವರ ಶಿರಾ ಮಂಟಪದ ಶೀಲನ್ಯಾಸ ಗುರು ಕುಟೀರ ಉದ್ಘಾಟನೆ

Inauguration of Sheelnyasa Guru Cottage of Jagadgurusiddarameshwara Shira Mandap, Bagalkot on 23 ಗಂಗಾವತಿ 8 ನವೆಂಬರ್ 23ರಂದು ಬಾಗಲಕೋಟೆಯ ಶ್ರೀ ಜಗದ್ಗುರು ಶ್ರೀ ಸಿದ್ದ ರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ ಬಾಗಲಕೋಟೆಯಲ್ಲಿ ಲಿಂಗೈಕ್ಯ ಶ್ರೀ ಶರಣಬಸವ ಸ್ವಾಮಿ ಸ0 ಸ್ಮರಣ ಮಹೋತ್ಸವ ಗದ್ದುಗೆ ಶಿಲಾಮಂಟಪದ ಶಿಲನ್ಯಾಸ ಗುರು ಕುಟೀ ರ ಉದ್ಘಾಟನೆ ಚಲುಗಲಿದೆ ಎಂದು ಕೊಪ್ಪಳ ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ಗಾಳೆಪ್ಪ ಭೋವಿ ಹೇಳಿದರು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.