Breaking News

Tag Archives: kalyanasiri News

ನೆಮ್ಮದಿಯ ಜೀವನಕ್ಕೆ ಪರಿಸರ ಸಂರಕ್ಷಣೆ ಅತ್ಯಗತ್ಯ…. ರಾಜು ಬಳಗಾನೂರ

Environmental protection is essential for a peaceful life. Raju Balaganur ಸಿಂಧನೂರು ನಗರದ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಇಂದು 11ಸಸಿಗಳನ್ನು ನೆಡುವ ಮೂಲಕ ವನಸಿರಿ ಫೌಂಡೇಶನ್ ಮಸ್ಕಿ ತಾಲೂಕ ಅದ್ಯಕ್ಷರಾದ ರಾಜು ಬಳಗಾನೂರ ಅವರು ತಮ್ಮ ಹುಟ್ಟು ಹಬ್ಬವನ್ನು ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಆಚರಿಸಿಕೊಂಡರು. ಸಸಿನೆಟ್ಟು ನೀರುಣಿಸಿ ಮಾತನಾಡಿ ಪರಿಸರದ ಸಂರಕ್ಷಣೆ ಎಂಬುದು ನಮ್ಮೆಲ್ಲರ ಜವಾಬ್ದಾರಿ ಮಾತ್ರವಲ್ಲದೆ …

Read More »

ಶಂಕರ ಮಠದ ಶಾರದಾ ದೇಗುಲದಲ್ಲಿ ಸೌಂದರ್ಯ ಲಹರಿ ಪಾರಾಯಣ

Soundarya Lahari Parayana in Sharada Temple of Sankara Mutt ಗಂಗಾವತಿ, ಸೌಂದರ್ಯ ಲಹರಿ ಪಾರಾಯಣ ಸಂಪನ್ನ ಗಂಗಾವತಿ, ನಗರ ಶಂಕರ ಮಠದ ಶಾರದಾ ದೇಗುಲದಲ್ಲಿ ಕಳೆದ ನವಂಬರ್ ಮೂರರಿಂದ ಆರಂಭಗೊಂಡ ಸೌಂದರ್ಯ ಲಹರಿ ಪಾರಾಯಣ ಗುರುವಾರದ ರಂದು ಸಂಪನ್ನಗೊಂಡಿದೆ, ಈ ಸಂದರ್ಭದಲ್ಲಿ ಧರ್ಮದ ಶ್ರೀ ನಾರಾಯಣರಾವ್ ಮಾತನಾಡಿ ಧಾರ್ಮಿಕ ಆಚರಣೆಗಳಿಂದ ಮನಸ್ಸಿಗೆ ನೆಮ್ಮದಿ ಸುಖ ಶಾಂತಿ, ದೊರೆಯುತ್ತದೆ ಜಗದ್ಗುರು ಶ್ರೀ ಶಂಕರಾಚಾರ್ಯ ರಚಿಸಿದ ಸೌಂದರ್ಯ ಲಹರಿ ಪಾರಾಯಣದಿಂದ …

Read More »

ದಿನಾಂಕ 23 ರಂದು ಬಾಗಲಕೋಟೆಯ ಜಗದ್ಗುರುಸಿದ್ದರಾಮೇಶ್ವರ ಶಿರಾ ಮಂಟಪದ ಶೀಲನ್ಯಾಸ ಗುರು ಕುಟೀರ ಉದ್ಘಾಟನೆ

Inauguration of Sheelnyasa Guru Cottage of Jagadgurusiddarameshwara Shira Mandap, Bagalkot on 23 ಗಂಗಾವತಿ 8 ನವೆಂಬರ್ 23ರಂದು ಬಾಗಲಕೋಟೆಯ ಶ್ರೀ ಜಗದ್ಗುರು ಶ್ರೀ ಸಿದ್ದ ರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ ಬಾಗಲಕೋಟೆಯಲ್ಲಿ ಲಿಂಗೈಕ್ಯ ಶ್ರೀ ಶರಣಬಸವ ಸ್ವಾಮಿ ಸ0 ಸ್ಮರಣ ಮಹೋತ್ಸವ ಗದ್ದುಗೆ ಶಿಲಾಮಂಟಪದ ಶಿಲನ್ಯಾಸ ಗುರು ಕುಟೀ ರ ಉದ್ಘಾಟನೆ ಚಲುಗಲಿದೆ ಎಂದು ಕೊಪ್ಪಳ ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ಗಾಳೆಪ್ಪ ಭೋವಿ ಹೇಳಿದರು …

Read More »

ವಿಶ್ವ ಬ್ಯಾಂಕಿನ ಸಾಲದ ನೆರವಿನಿಂದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸುವ ಸರ್ಕಾರದ ನಿರ್ಧಾರ ಕುರಿತು ಎಐಡಿಎಸ್ಓ ಜಿಲ್ಲಾ ಸಂಚಾಲಕರಾದ ಗಂಗರಾಜ ಅಳ್ಳಳ್ಳಿ ಹೇಳಿಕೆ

AIDSO District Convener Gangaraja Allalli’s statement on the government’s decision to upgrade government engineering colleges with the help of World Bank loans ಕೊಪ್ಪಳ: ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಮೇಲೆ ವಿಶ್ವ ಬ್ಯಾಂಕಿನ ಸಾಲದ ಹೊರೆ ಹೇರಬೇಡಿ, ಜನರ ತೆರಿಗೆ ಹಣದಿಂದ ಈ ಸಂಸ್ಥೆಗಳನ್ನು ನಡೆಸಿ ಎಂದು ಎಐಡಿಎಸ್ಓ ಜಿಲ್ಲಾಸಂಚಾಲಕ . ಗಂಗರಾಜ ಅಳ್ಳಳ್ಳಿ,ಹೇಳಿದರು. ರಾಜ್ಯದ ಬಜೆಟ್ ನಿಂದ ಅನುದಾನ ನಿಗದಿಪಡಿಸಿ ಸರ್ಕಾರಿ …

Read More »

ಕೆರೆ ಹೂಳೆತ್ತುವಸ್ಥಳದಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಶಿಬಿರ

Health checkup camp for Narega laborers at lake dredging site ಅರೋಗ್ಯ ಶಿಬಿರದ ಸದುಪಯೋಗ ಪಡೆಯಿರಿ ಚಿಕ್ಕಬೆಣಕಲ್ ಗ್ರಾಪಂ ಅಧ್ಯಕ್ಷರಾದ ಶಿವಮೂರ್ತಿ ಯಾದವ್ ಹೇಳಿಕೆ ಗಂಗಾವತಿ : ತಾಲೂಕಿನ ಚಿಕ್ಕಬೆಣಕಲ್ ಗ್ರಾಪಂ ವ್ಯಾಪ್ತಿಯ ಕೂಲಿಕಾರರು ಗಡ್ಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ ಶಿಬಿರ ಬುಧವಾರ ನಡೆಸಲಾಯಿತು. ಗ್ರಾಪಂ ಅಧ್ಯಕ್ಷರಾದ ಶಿವಮೂರ್ತಿ ಯಾದವ್ ಅವರು ಮಾತನಾಡಿ, ನಾವು ಆರೋಗ್ಯವಾಗಿದ್ದರೆ ಮಾತ್ರ ನಮ್ಮ ಕುಟುಂಬ …

Read More »

ಉಚಿತ ನವೋದಯ ತರಬೇತಿಕಾರ್ಯಕ್ರಮವನ್ನು ಉದ್ಘಾಟಿಸಿ

Inaugurate a free Renaissance training programme ಕನಕಗಿರಿ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ‌ ನೀಡಲಾಗುತ್ತಿದೆ ಪಾಲಕರು ತಮ್ಮ‌ ಮಕ್ಕಳಿಗೆ ಸರ್ಕಾರಿ ಶಾಲೆಗಳಿಗೆ ಕಳಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ ತಿಳಿಸಿದರು.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಉಚಿತ ನವೋದಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ನವೋದಯ, ಮೊರಾರ್ಜಿ ದೇಸಾಯಿ ವಸತಿ ಶಾಲೆ …

Read More »

ಮ.ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿವರ್ಗಾವಣೆಮಾಡದಂತೆಜಿಲ್ಲಾಧಿಕಾರಿಗಳಿಗೆ ಮನವಿ

Appeal to the District Officers not to transfer the secretary of M. Betta Authority ವರದಿ :ಬಂಗಾರಪ್ಪ ಸಿ ಹನೂರು .ಹನೂರು:ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಸಮೀಪದ ಡ್ಯಾಮ್‌ನಲ್ಲಿ ಶ್ರೀ ಕ್ಷೇತ್ರ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳ ಗಮನಕ್ಕೆ ಬಾರದೆ ಕಾಮಗಾರಿ ನಡೆಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರನ್ನು ವರ್ಗಾವಣೆ ಮಾಡದೆ …

Read More »

ಮಾದಪ್ಪನ ಭಕ್ತರಲ್ಲಿ ಭಕ್ತರಾದ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ.

Among Madappa’s devotees was Saraswati, the secretary of the authority. ವರದಿ: ಬಂಗಾರಪ್ಪ ಸಿ ಹನೂರು.ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿಭಕ್ತರ ಜೊತೆಯಲ್ಲಿಯೇ ಮಾದಪ್ಪನ ಭಕ್ತರಾಗಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿರವರು ಮಾದಪ್ಪನ ಪ್ರಸಾದ ಸೇವಿಸಿದರು.ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರುಪರ ಮಾಡುವ ಸ್ಥಳ ಪರಿಶೀಲನೆಗೆಪ್ರಾಧಿಕಾರದ ಕಾರ್ಯದರ್ಶಿಗಳು ತೆರಳಿದ್ದವೇಳೆ, ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಗ್ರಾಮದ ನಿವಾಸಿಗಳು ನೀವು ನಮ್ಮ ಜೊತೆಯಲ್ಲಿ ಊಟ …

Read More »

ಮಲೆ ಮಹದೇಶ್ವರ ಸ್ವಾಮಿದೇಗುಲಹುಂಡಿಯಲ್ಲಿ 28 ದಿನದಲ್ಲಿ ಎರಡು ಕೋಟಿಗೂ ಹೆಚ್ಚಿನ ಹಣ ಸಂಗ್ರಹ

More than two crore money collected in 28 days in Male Mahadeshwar Swamy Temple Hundi ವರದಿ :ಬಂಗಾರಪ್ಪ ಸಿ.ಹನೂರು :ನಂಬಿದವರನ್ನು ಮಾದಪ್ಪ ಎಂದಿಗೂ ಕೈಬಿಡುವುದಿಲ್ಲ ಎಂಬ ನಂಬಿಕೆಯಿಂದ ಭಕ್ತರು ಸಲ್ಲಿಸುವ ಕಾಣಿಕೆ ಹಣವನ್ನು ಇಂದು ಎಣಿಕೆ ಮಾಡಲಾಯಿತು. ಕರ್ನಾಟಕದ ನೆಲದಲ್ಲಿ ಐತಿಹಾಸಿಕ ಹಿನ್ನೆಲೆ ಇರುವ ದೇಗುಲಗಳ ಪೈಕಿ ಮಹದೇಶ್ವರ ಬೆಟ್ಟ ಮೊದಲ ಸ್ಥಾನ ಪಡೆಯುತ್ತದೆ ಎಂಬ ಪ್ರತೀತಿ ಇದೆ. ಕರ್ನಾಟಕ ಮಾತ್ರವಲ್ಲ, ನೆರೆ ರಾಜ್ಯ …

Read More »

ನೀರಿನಸಮಸ್ಯೆಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿಕಂದಾಯಸಚಿವ ಕೃಷ್ಣ ಬೈರೇಗೌಡ

Finance Minister Krishna Byre Gowda takes precautions to prevent water problems ಕಂದಾಯ ಸಚಿವರಾಧ ಕೃಷ್ಣ ಬೈರೇಗೌಡ ಅವರಿಂದ ಪ್ರಗತಿ ಪರಿಶೀಲನಾ ಸಭೆ ಕೊಪ್ಪಳ ನವೆಂಬರ್ 07 (ಕರ್ನಾಟಕ ವಾರ್ತೆ): ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನವೆಂಬರ್ 7ರಂದ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಜಿಲ್ಲಾ ಪಂಚಾಯತಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.