Breaking News

Tag Archives: kalyanasiri News

ಪೊಲೀಸರ ತಾರತಮ್ಯಕ್ಕೆ ಶ್ರೀಕಾಂತಖಂಡನೆಮಾಜಿ ಶಾಸಕರಿಗೆ ಎಸ್ಕಾರ್ಟ್: ಮೂರ್ತಿ ಕಳ್ಳತನಕ್ಕೆ ಮೌನ

Srikanta condemns police discrimination Escort for former MLA: Silence on idol theft ಗಂಗಾವತಿ:ತಾಲೂಕಿನ ಪಂಪಾಸರೋವರ ಬಳಿ ಆಂಜನೇಯ ಮೂರ್ತಿ ಕಳ್ಳತನವಾಗಿ ನಾಲ್ಕು ದಿನವಾಗುತ್ತಿದ್ದರೂ ಗಂಗಾವತಿ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೇ ಮೌನವಹಿಸಿದ್ದಾರೆ. ಆದರೆ ಇಲಾಖೆಯ ನಿಯಮ ಉಲ್ಲಂಘಿಸಿ ಮಾಜಿ ಶಾಸಕರಿಗೆ ಎಸ್ಕಾರ್ಟ್ ವಾಹನದ ಮೂಲಕ ಭಾರಿ ಭದ್ರತೆ ನೀಡುತ್ತಾ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಹಿಂದು ಜಾಗರಣಾ ವೇದಿಕೆ ಪ್ರಾಂತ ಪ್ರಮುಖ ಶ್ರೀಕಾಂತ ಹೊಸಕೇರಿ ಆಕ್ರೋಶ …

Read More »

SSLC ಮಕ್ಕಳಿಗಾಗಿ ಗ್ರಾಮೀಣ ಭಾರತಿ 90. 4ಎಫ್.ಎಮ್‌. ನಲ್ಲಿ ರೇಡಿಯೋ ಪಾಠಗಳ ಯಶಸ್ವಿ ಪ್ರಸಾರ; ಶಾಲಾ ಮಕ್ಕಳಿಂದ ಉತ್ತಮ ಪ್ರತಿಕಿಯೆ

Grameen Bharati for SSLC Children 90. 4F.M. Successful broadcast of radio lessons in; Good feedback from school children ಗಂಗಾವತಿ ಫೆ. 06:ಇಂದು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ 10ನೇ ತರಗತಿಯ ಫಲಿತಾಂಶ ಸುಧಾರಣೆ ಕಾರ್ಯಾಗಾರದಲ್ಲಿ ರೇಡಿಯೋ ಪಾಠ ಕಾರ್ಯಕ್ರಮವನ್ನು ಗ್ರಾಮೀಣ ಭಾರತಿ 90.4ಎಫ್ಎಂ ನ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು ಇಂದು ಕನ್ನಡ ವಿಷಯದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಜಯಶ್ರೀ ಹಕ್ಕಂಡಿ, ಕರೇಗೌಡ ಬಿಳೆ ಮತ್ತು ಬಸವರಾಜ್ …

Read More »

ಜಂಗಮರ್ ಕಲ್ಗುಡಿಗೆ ಜಿಪಂ ಸಿಇಓ ಭೇಟಿ ವಿವಿಧ ಕಾಮಗಾರಿಗಳ ಪರಿಶೀಲನೆ

JPM CEO visits Jangamar Kalgudi to inspect various works ಗಂಗಾವತಿ ತಾಲೂಕಿನ ಜಂಗಮರ್ ಕಲ್ಗುಡಿ ಗ್ರಾಮ ಪಂಚಾಯತ್ ಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಸೋಮವಾರ ಬೆಳಗ್ಗೆ 8.30 ಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಗ್ರಾಮದ ಒಂದನೇ ವಾರ್ಡ್ ಗೆ ಜಿಪಂ ಸಿಇಓ ಅವರು ಭೇಟಿ ನೀಡಿ ಪ್ರಗತಿ ಹಂತದಲ್ಲಿ ಇರುವ ಚರಂಡಿ ಕಾಮಗಾರಿ, ಸ್ಮಶಾನದ ಸ್ಥಳ, ಆಸ್ಪತ್ರೆ, …

Read More »

ಅಯೋಧ್ಯೆರಾಮಮಂದಿರದೇವಸ್ಥಾನದಕೆತ್ತನೆಯಲ್ಲಿ ಗಂಗಾವತಿಯ ಶಿಲ್ಪಕಲಾವಿದಪ್ರಶಾಂತ ಸೋನಾರ್

Sculptor of Gangavati in Ayodhya Ram Mandir temple carving Tranquil sonar ಗಂಗಾವತಿ: ಅಯೋಧ್ಯೆ ರಾಮಮಂದಿರವು ಮುಂದಿನ ಜನೇವರಿ-೨೦೨೪ ರಲ್ಲಿ ಉದ್ಘಾಟನೆಗೊಳ್ಳಲಿದ್ದು, ದೇವಸ್ಥಾನದ ನಿರ್ಮಾಣ ಹಾಗೂ ಕಂಬಗಳ ಕಸೂತಿ ಕಲೆ ಭರದಿಂದ ಸಾಗುತ್ತಿದೆ. ಅದರ ಪ್ರಯುಕ್ತ ನಮ್ಮ ಗಂಗಾವತಿಯ ಸ್ಥಳೀಯ ಶಿಲ್ಪ ಕಲಾವಿದ ಪ್ರಶಾಂತ ಸೋನರ್ ಅವರು ಅಯೋಧ್ಯೆ ರಾಮಮಂದಿರ ದೇವಸ್ಥಾನದ ನಿರ್ಮಾಣದಲ್ಲಿ ಶಿಲ್ಪಿಕಲಾವಿದರಾಗಿ ಆಯ್ಕೆಯಾಗುವ ಮೂಲಕ ಅಯೋಧ್ಯೆಗೆ ತೆರಳಿರುವುದು ಗಂಗಾವತಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಉಪನ್ಯಾಸಕರಾದ …

Read More »

ಪ್ರತಿ ಸಮುದಾಯಕ್ಕೂ ಸಂಘಟನೆಗಳೆ ಶಕ್ತಿಯಾಗಿವೆ : ಶಾಸಕ ಎಂ.ಆರ್ಮಂಜುನಾಥ್.

Organizations are the strength of every community: MLA MR Manjunath. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ನಾವು ಆಚರಿಸುತ್ತಿರುವ ವಾಲ್ಮೀಕಿ ಜಯಂತಿ ಭೂಮಿಯ ಮೇಲೆ ನಾವು ಇರುವವರೆಗೂ ಅವರ ಗ್ರಂಥ ಹಜರಾಮರವಾಗಿದೆ ,ಈ ಸಮುದಾಯವು ಸಹ ಇತರೆ ಸಮುದಾಯಗಳಂತೆ ಮುಖ್ಯ ವಾಹನಿಗೆ ಬರಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದರು . ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದಿಂದ ಆಯೋಜಿಸಲಾಗಿದ್ದ ವಾಲ್ಮೀಕಿ ಜಯಂತಿ …

Read More »

ಮುಂಬಡ್ತಿ ಪಡೆದ ಷರೀಫ್ ಗೆ ಅಬ್ದುಲ್ ರೆಹಮಾನ್ ರಿಂದ ಸನ್ಮಾನ

Appreciation from Abdul Rahman to promoted Sharif ಯಲಬುರ್ಗಾ.ನ.5.: ಅರಣ್ಯ ಇಲಾಖೆಯಲ್ಲಿ ಅರಣ್ಯ ಪಾಲಕ ಹುದ್ದೆಯಿಂದ ಉಪ ವಲಯ ಅರಣ್ಯಾಧಿಕಾರಿ ಹುದ್ದೆಗೆ ಮುಂಬಡ್ತಿ ಹೊಂದಿದ ಷರೀಫ್ ಕೊತ್ವಾಲ ಅವರಿಗೆ ಯಲಬುರ್ಗಾ ಪಟ್ಟಣದಲ್ಲಿ ಜೆ.ಕೆ ಎಂಟರ್ ಪ್ರೈಜಸ್ ಮಾಲಕರಾದ ಅಬ್ದುಲ್ ರೆಹಮಾನ್ ಎ ಜರಕುಂಟಿ ಅವರು ಸನ್ಮಾನಿಸಿದರು.ಬಳಿಕ ಈ ಕುರಿತಂತೆ ಅಬ್ದುಲ್ ರೆಹಮಾನ್ ಅವರು ಮಾತನಾಡಿ ಅರಣ್ಯ ಇಲಾಖೆಯಲ್ಲಿ ಸುಮಾರು ವರ್ಷಗಳ ಕಾಲ ಅರಣ್ಯ ಪಾಲಕರಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು …

Read More »

ಭಾರತ ದೇಶದ ಶ್ರೇಷ್ಠ ಕ್ರೀಡಾಪಟು ವಿರಾಟ್ ಕೊಹ್ಲಿ ಅವರ ಹುಟ್ಟು ಹಬ್ಬದ ಅಂಗವಾಗಿ ಸಸಿ ನೆಟ್ಟ ವನಸಿರಿ ತಂಡ

Vanasiri team planted saplings as part of India’s great sportsman Virat Kohli’s birthday ಸಿಂಧನೂರು: ತಾಲೂಕಿನ ಮಲ್ಲಾಪೂರ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಸಿರಿ ಫೌಂಡೇಶನ್ ಹಾಗೂ ಹಳೆಯ ವಿದ್ಯಾರ್ಥಿಗಳಿಂದ ಭಾರತ ದೇಶದ ಹೆಮ್ಮೆಯ ಕ್ರೀಡಾಪಟುಗಾರರಾದ ವಿರಾಟ್ ಕೊಹ್ಲಿ ಅವರ ಹುಟ್ಟು ಹಬ್ಬದ ಅಂಗವಾಗಿ ಸಸಿನೆಡುವ ಕಾರ್ಯಕ್ರಮ ಹಾಗೂ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಭಾರತದ ಶೇಷ್ಠ ಕ್ರಿಕೆಟ್ ಆಟಗಾರ ವಿರಾಟ್ ಕೋಹ್ಲಿ ಅವರ …

Read More »

ಗ್ರಾಮ ಪಂಚಾಯಿತಿ ನೌಕರರು ನಡೆಸುವ ಬೆಂಗಳೂರು ಚಲೋ ಚಳುವಳಿಗೆ ಬೆಂಬಲ ಕೊಟ್ಟ ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು

Journalist and activist Basavaraju supported the Bengaluru Chalo movement run by Gram Panchayat employees ಬೆಳಗಾವಿ : ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಪಂಚಾಯಿತಿ ನೌಕರರು ಇದೇ ನವೆಂಬರ್ 7 ರಂದು ಕನಿಷ್ಠ ವೇತನ ನಿಗದಿ ಹಾಗೂ ಪಿಂಚಣಿಗಾಗಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜಧಾನಿ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಬೃಹತ್ ಮೆರವಣಿಗೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. …

Read More »

ನ.05 ರಂದು ಕಾರಟಗಿ ನೂತನ ಬಸ್ ನಿಲ್ದಾಣ ಲೋಕಾರ್ಪಣೆಸಮಾರಂಭ

Inauguration ceremony of Karatagi new bus stand on November 05 ಕೊಪ್ಪಳ ನವೆಂಬರ್ 04 (ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ಕಾರಟಗಿಯ ನೂತನ ಬಸ್ ನಿಲ್ದಾಣ ಉದ್ಘಾಟನಾ/ಲೋಕಾರ್ಪಣೆ ಹಾಗೂ ಅಪಘಾತ/ಅಪರಾಧ ರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣಾ ಸಮಾರಂಭವನ್ನು ನವೆಂಬರ್ 05 ರಂದು ಬೆಳಿಗ್ಗೆ 11 ಗಂಟೆಗೆ ಕಾರಟಗಿ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ …

Read More »

ಜಿಲ್ಲಾಧಿಕಾರಿಗಳಕಾರ್ಯಾಲಯ:ವಿದ್ಯಾವಂತ ನಿರುದ್ಯೋಗಸ್ಥರಿಂದ ಅರ್ಜಿ ಆಹ್ವಾನ

District Collector’s Office: Application Invitation from Educated Unemployed ಕೊಪ್ಪಳ ನವೆಂಬರ್ 04 (ಕರ್ನಾಟಕ ವಾರ್ತೆ): ಜಿಲ್ಲೆಯ 32 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ-1 ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಗ್ರಾಮ-1 ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಸಕ್ತ ವಿದ್ಯಾವಂತ ನಿರುದ್ಯೋಗಸ್ಥರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಗಂಗಾವತಿ ತಾಲ್ಲೂಕಿನ ಹೊಸಕೇರಾ, ವೆಂಕಟಗಿರಿ, ಬಸಾಪಟ್ನ, ಹೆರೂರು ಗ್ರಾಮ ಪಂಚಾಯತಿಗಳಲ್ಲಿ, ಕನಕಗಿರಿ ತಾಲ್ಲೂಕಿನ ನವಲಿ, ಚಿಕ್ಕಡನಕನಕಲ್, ಮುಸಲಾಪುರ ಗ್ರಾಮ ಪಂಚಾಯತಿಗಳಲ್ಲಿ, …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.