Breaking News

Tag Archives: kalyanasiri News

ಪುರಾಣಗಳಿಂದ ಜನರಲ್ಲಿ ಸಂಸ್ಕಾರ, ಸಂಸ್ಕೃತಿವೃದ್ಧಿಯಾಗುತ್ತದೆ – ಹನುಮಂತಪ್ಪ ಅಂಡಗಿ

Mythology develops people’s rites and culture – Hanumanthappa Andagi ಕೊಪ್ಪಳ : ಪುರಾಣಗಳಿಂದ ಜನರಲ್ಲಿ ಸಂಸ್ಕಾರ ಬೆಳೆಯುತ್ತದೆ, ಜನರಲ್ಲಿ ಸಂಸ್ಕಾರ, ಸಂಸ್ಕೃತಿ, ಜ್ಞಾನ ವೃದ್ಧಿಯಾಗುತ್ತದೆ. ಮನುಷ್ಯ ಯಾವಾಗಲೂ ಪುರಾಣ, ಪುಣ್ಯ ಕಥೆಗಳನ್ನು ಕೇಳುತ್ತಿರಬೇಕು. ಇದರಿಂದ ಆಧ್ಯಾತ್ಮದ ಅನುಭವವಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಇನ್ನೂ ನಿರೀಕ್ಷಿತ ಪ್ರಮಾಣದಲ್ಲಿ ಶೈಕ್ಷಣಿಕ ಪ್ರಗತಿ ಆಗದೆ ಇರುವುದು ನೋವಿನ ಸಂಗತಿ. ಶಿಕ್ಷಣದಿಂದ ಮಾತ್ರ ಗ್ರಾಮ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಆದ್ದರಿಂದ ಪಾಲಕರು ಕಡ್ಡಾಯವಾಗಿ ತಮ್ಮ …

Read More »

ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ವೇಳಾಪಟ್ಟಿ ಪ್ರಕಟ

Schedule announced for inclusion of name in voter list of Karnataka North East Graduate Constituency ಕೊಪ್ಪಳ ಅಕ್ಟೋಬರ್ 16 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದ ದಿನಾಂಕ: 09.08.2023 ರ ಪತ್ರದನ್ವಯ, ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಲಾಗುತ್ತಿರುವುದರಿಂದ, ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18 ರಲ್ಲಿ ಹೊಸದಾಗಿ ಅರ್ಜಿಯನ್ನು ಸಲ್ಲಿಸಲು ನಿರ್ದೇಶನವಿರುವುದರಿಂದ ಅರ್ಹ …

Read More »

ವಿಜಯ ದಶಮಿ ಅಂಗವಾಗಿ ಕಲ್ಯಾಣ ಕ್ರಾಂತಿ ಸಂಸ್ಮರಣ ಕಾರ್ಯಕ್ರಮ ಪ್ರಾರಂಭ

Kalyan Kranti commemoration program started as part of Vijaya Dashami ಗಂಗಾವತಿ,16: ರವಿವಾರ ವಿಜಯ ದಶಮಿ ಅಂಗವಾಗಿ ಕಲ್ಯಾಣ ಕ್ರಾಂತಿ ಸಂಸ್ಮರಣ ಕಾರ್ಯಕ್ರಮದ ಮೊದಲ ದಿನ ಗುರು ಬಸವಣ್ಣನವರ ಪೂಜೆ ಪ್ರಾರ್ಥನೆ, ಹಾಗೂ ಉಪನ್ಯಾಸ ಕಾರ್ಯಕ್ರಮ, ಶ್ರೀನಿವಾಸ ಭಾವಿಕಟ್ಟೆ ಇವರ ಮನೆಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು, ಈ ದಿನದ ಉಪನ್ಯಾಸವನ್ನು ರಾಷ್ಟ್ರೀಯ ಬಸವ ದಳದ ನಿಕಟಪೂರ್ವ ಕಾರ್ಯದರ್ಶಿಗಳಾದ ಶರಣ ಲಿಂಗಪ್ಪ ತಟ್ಟಿ ಶರಣರು ನೀಡಿದರು ಈಕಾರ್ಯಕ್ರಮದಲ್ಲಿ ರಾಷ್ಟ್ರೀಯ …

Read More »

ಸಫಾಯಿಕರ್ಮಚಾರಿಗಳ ಜಿಲ್ಲಾಮಟ್ಟದ ವಿಜಿಲೆನ್ಸ್ ಸಮಿತಿ ಸಭೆ

District Level Vigilance Committee Meeting of Safai Karmacharis ಕೊಪ್ಪಳ ಅಕ್ಟೋಬರ್ 14 (ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಫಾಯಿ ಕರ್ಮಚಾರಿಗಳ ಜಿಲ್ಲಾಮಟ್ಟದ ವಿಜಿಲೆನ್ಸ್ ಸಮಿತಿ ಸಭೆ ನಡೆಯಿತು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಸಫಾಯಿ ಕರ್ಮಚಾರಿಗಳಿಗೆ ವೈದ್ಯಕೀಯ ವೆಚ್ಚ ಮಂಜೂರು ಮಾಡುವುದು ಮತ್ತು ಅರ್ಹ ಪೌರ ಕಾರ್ಮಿಕರಿಗೆ ದಫೇದಾರ ಹುದ್ದೆಗೆ ಮುಂಬಡ್ತಿ ನೀಡುವ ಪ್ರಕ್ರಿಯೆಯನ್ನು ವಿಳಂಬಕ್ಕೆ ಅವಕಾಶವಿಲ್ಲದ ಹಾಗೆ …

Read More »

ಶರಣ ವಿಜಯೋತ್ಸವ ನಾಡಹಬ್ಬ, ಹುತಾತ್ಮ ದಿನಾಚರಣೆ ಕ್ಷಣಗಣನೆ ಆರಂಭ

Surrender Victory Nadahabba, Martyr’s Day Commencement Commencement ಅಕ್ಟೋಬರ್ 15 ರಿಂದ ಅ. 25 ವರೆಗೆ ಪ್ರತಿನಿತ್ಯ ಕಾರ್ಯಕ್ರಮ. ಬಸವಾದಿ ಶರಣರ ಪಾವನ ಭೂಮಿ ಬಸವಕಲ್ಯಾಣದ ಭವ್ಯವಾದ ಹರಳಯ್ಯನವರ ಗವಿ ಮಹಾಮನೆಯ ಆವರಣದಲ್ಲಿ ವಿಜಯೋತ್ಸವ ನಾಡಹಬ್ಬಕಾರ್ಯಕ್ರಮ ಕ್ಷಣಗಣನೆ ಆರಂಭಕ್ಕೆ ಸಾಕ್ಷಿಯಾಗಲಿದೆ.ಪೂಜ್ಯ ಡಾ.ಗಂಗಾಂಬಿಕೆ ಅಕ್ಕನವರನೇತೃತ್ವದಲ್ಲಿ ಅಕ್ಟೋಬರ್ 15 ರಿಂದ ಪ್ರಾರಂಭವಾಗಿ ಅ.24 ವರೆಗೆ ನಿರಂತರವಾಗಿ ಸಾಗಿ ಬರಲಿದೆ. ಈಹತ್ತು ದಿವಸಗಳ ಕಾಲ ಅತ್ಯಂತ ಶಿಸ್ತು ಬದ್ಧ, ಅರ್ಥಪೂರ್ಣ, ವೈಜ್ಞಾನಿಕ, ವೈಚಾರಿಕತೆ …

Read More »

ಜಮಾಪುರ ಪ್ರಾಚಾರ್ಯರ ಅಶ್ಲೀಲ ನಡವಳಿಕೆ ಹಾಗೂ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಖಂಡಿಸಿ ಮನವಿ

Petition condemning Jamapur principal’s obscene behavior and violence against students ಕಾರಟಗಿ,ಜಮಾಪುರ ಪ್ರಾಚಾರ್ಯರ ಅಶ್ಲೀಲ ನಡವಳಿಕೆ ಹಾಗೂ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಿರುವ ಕುರಿತು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಿದ್ದಾಪುರ-ಜಮಾಪುರ ಗ್ರಾಮದ ಶಾಲೆಯ ವಿದ್ಯಾರ್ಥಿಗಳಾದ ನಾವುಗಳು ನಿಮ್ಮಲ್ಲಿ SFI ಸಂಘಟನೆ ಮೂಲಕ ಮನವಿ ಸಲ್ಲಿಸುವುದೇನೆಂದರೆ ವಸತಿ ನಿಲಯದಲ್ಲಿ ಅನೇಕ ಮೂಲಭೂತ ಸೌಲಭ್ಯಗಳ ಕೊರತೆ ಮಧ್ಯೆ ಶಿಕ್ಷಣ ಪಡೆಯುತ್ತಿದ್ದೇವೆ, ದಿನನಿತ್ಯ ಊಟದಲ್ಲಿ ಹುಳಗಳು ಬರುತ್ತಿದ್ದವು ಇದನ್ನು SFI …

Read More »

ಅ.15 ರಿಂದ 23 ರವರೆಗೆ ಹುಲಿಗೆಮ್ಮ ದೇವಿ ದಸರಾ ಮಹೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳು

Various programs as part of Huligemma Devi Dasara Mahotsav from 15th to 23rd ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಧಾರ್ಮಿಕ ದತ್ತಿ ಇಲಾಖೆಯ ಹುಲಿಗೆಮ್ಮ ದೇವಿ ದೇವಸ್ಥಾನದ ವತಿಯಿಂದ ಅಕ್ಟೋಬರ್ 15 ರಿಂದ 23 ರವರೆಗೆ ದಸರಾ ಮಹೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಅಕ್ಟೋಬರ್ 15 ರಂದು ಸಾಯಂಕಾಲ 06.30 ಗಂಟೆಗೆ ಘಟಸ್ಥಾಪನೆ ಅಂಗವಾಗಿ ದೇವಸ್ಥಾನದ ಭಜಂತ್ರಿಯವರಿAದ ಮಂಗಲವಾದ್ಯ ಕಾರ್ಯಕ್ರಮ, ಅ.16 ರಂದು ಸಂಜೆ …

Read More »

ಕರ್ನಾಟಕ ಡಿ.ಎಸ್.ಟಿ-ಪಿಹೆಚ್.ಡಿಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Karnataka D.S.T.-Ph. Discipline Salary ApplicationInvitation ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಜ್ಞಾನ ಮತ್ತು ಇಂಜಿನಿಯರಿAಗ್‌ನಲ್ಲಿ ಪಿಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನಕ್ಕಾಗಿ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ವಿಜ್ಞಾನ ಮತ್ತು ಇಂಜಿನಿಯರಿAಗ್‌ನಲ್ಲಿ ಪಿಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ …

Read More »

ಕಿರುಸಾಲಯೋಜನೆಯಡಿಬೀದಿಬದಿವ್ಯಾಪಾರಿಗಳಿಂದ ಅರ್ಜಿ ಆಹ್ವಾನ

Application invited from street vendors for micro loan scheme ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವಂತಹ ಬೀದಿಬದಿ ವ್ಯಾಪಾರಿಗಳಿಗೆ ಕಿರುಸಾಲ ಯೋಜನೆಯಡಿ ಬ್ಯಾಂಕಿನ ಮುಖಾಂತರ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ, ಕಾರಟಗಿ, ಯಲಬುರ್ಗಾ, ಕನಕಗಿರಿ, ತಾವರಗೇರಾ, ಕುಕನೂರು ಮತ್ತು ಭಾಗ್ಯನಗರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವಂತಹ ಹಾಲು ಮಾರಾಟ …

Read More »

ಅ.17 ರಂದು ಉದ್ಯೋಗ ಮೇಳ

Job fair on A.17 ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 17 ರಂದು ಬೆಳಿಗ್ಗೆ 10.30 ರಿಂದ 2.00 ಗಂಟೆಯವರೆಗೆ ಗಂಗಾವತಿಯ ಸರ್ಕಾರಿ ಇಂಜಿನೀಯರಿಂಗ್ ಕಾಲೇಜ್‌ನಲ್ಲಿ ಜಾಬ್‌ಫೇರ್ ಆಯೋಜಿಸಲಾಗಿದೆ.ಈ ಜಾಬ್‌ಫೇರ್‌ನಲ್ಲಿ ನೆಕ್ಸ್ಸ್ ಇಂಡಿಯಾ ಮೈಸೂರು, ಸ್ವಮಾನ್ ಫೈನಾನ್ಸ್ ಗಂಗಾವತಿ, ಅಡ್ಯಾಕೊ ಕೋಲಾರ ಇವರು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಅಭ್ಯರ್ಥಿಗಳಿಗೆ ಉಚಿತ ಪ್ರವೇಶವಿರುತ್ತದೆ. …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.