Breaking News

Tag Archives: kalyanasiri News

ಗಂಗಾವತಿಯಲ್ಲಿ ಒಂದು ವಿಶೇಷ ಸರಕಾರಿ ಶಾಲೆ,ನಲಿ ಕಲಿ ಪೀಠೋಪಕರಣಗಳ ಅನಾವರಣ ಕಾರ್ಯಕ್ರಮ

A special government school in Gangavati,Nali Kali furniture launch event ಗಂಗಾವತಿ: ತಾಲ್ಲೂಕಿನ ವಿರುಪಾಪುರದ ಹೆಚ್.ಆರ್.ಜಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜುಲೈ-೨೪ ರಂದು ನಲಿ ಕಲಿ ಪೀರೋಪಕರಣ ಮತ್ತು ಕಲಿಕೋಪಕರಣಗಳ ಅನಾವರಣವನ್ನು ಮುನಿರಾಬಾದ್ ಡೈಯಟ್‌ನ ಹಿರಿಯ ಉಪನ್ಯಾಸಕರಾದ ಶ್ರೀಯುತ ಸೋಮಶೇಖರ್‌ಗೌಡ ಪಾಟೀಲ್ ರವರು ಮಾಡಿದರು ಎಂದು ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಹಕ್ಕಂಡಿ ಪ್ರಕಟಣೆಯಲ್ಲಿ ತಿಳಿಸಿದರು.ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸೋಮಶೇಖರಗೌಡ ಪಾಟೀಲ್‌ರವರು, ‘ಶಿಕ್ಷಕರು ಮಕ್ಕಳ ಕಲಿಕೆಗೆ …

Read More »

ಶಾಲಾ ಮಕ್ಕಳಿಗೆ ಊಟದ ತಟ್ಟೆ ಹಾಗೂ ಲೋಟಗಳ ವಿತರಣೆ

Distribution of lunch plates and cups to school children ಗಂಗಾವತಿ: ಕರ್ನಾಟಕ ಮೂಲದ ಶ್ರೀ ಪ್ರತೀಕ್ ಬದಾಮಿ, ಇಂಜಿನಿಯರ್ ಅಭಿಯಂತರರು (ಅಮೇರಿಕಾ) ಇವರು ಇತ್ತೀಚೆಗೆ ಗಂಗಾವತಿ ತಾಲೂಕಿನ ಬಂಡಿಬಸಪ್ಪಕ್ಯಾAಪಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬಿಸಿ ಊಟ ಹಾಗೂ ಕ್ಷೀರ ಭಾಗ್ಯ ಯೋಜನೆಯ ಅನುಕೂಲಕ್ಕಾಗಿ ೨೫ ಊಟದ ತಟ್ಟೆ ಹಾಗೂ ೨೫ ಲೋಟಗಳನ್ನು ದೇಣಿಗೆಯಾಗಿ ನೀಡಿದ್ದಾರೆ ಎಂದು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಲಿಂಗರಾಜ ಪ್ರಕಟಣೆಯಲ್ಲಿ ತಿಳಿಸಿದರು.ಈ ಸಂದರ್ಭದಲ್ಲಿ …

Read More »

ಬೀದಿ ಬದಿ ವ್ಯಾಪಾರಸ್ಥರು ಪಿಎಂ ಯೋಜನೆ ಸದುಪಯೋಗ ಪಡೆದುಕೊಳ್ಳಿ : ಕಾಳೇಶ,,

Street traders take advantage of PM scheme: Kalesh ವರದಿ : ಪಂಚಯ್ಯ ಹಿರೇಮಠ,,,ಕೊಪ್ಪಳ : ಬೀದಿ ಬದಿ ವ್ಯಾಪಾರಸ್ಥರಿಗೆ ದೀನ ದಯಾಳು ಯೋಜನೆಯಡಿಯಲ್ಲಿ ಸಾಲ ಸೌಲಭ್ಯಗಳನ್ನು ನೀಡುತ್ತಿದ್ದು ಪ್ರತಿಯೋಬ್ಬ ವ್ಯಾಪಾರಸ್ಥರು ಇದರ ಸದುಪಯೋಗವನ್ನು ಪಡೆದುಕೊಂಡು ತಮ್ಮ ವ್ಯಾಪಾರ, ಉದ್ಯೋಗಗಳನ್ನು ಉನ್ನತಿಕರಿಸಲು ಮುಂದಾಗಬೇಕು ಎಂದು ಕುಷ್ಟಗಿ ಸರಸ್ವತಿ ಮಹಿಳಾ ಸಂಘದ ಸದಸ್ಯ ಕಾಳೇಶ ಹೇಳಿದರು.ಜಿಲ್ಲಾಳಿತ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕೊಪ್ಪಳ ಮತ್ತು ಕುಕನೂರು ಪಟ್ಟಣ ಪಂಚಾಯತಿ …

Read More »

ಫಿಜಿಯೋಥೆರಪಿಸ್ಟ್ ಮತ್ತು ಆಯಾ ಹುದ್ದೆಗೆ ಅರ್ಜಿ ಆಹ್ವಾನ

Application Invitation for Physiotherapist and respective post     ಗಂಗಾವತಿ:  2024-25 ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಹಾಗೂ ಸಮನ್ವಯ ಶಿಕ್ಷಣ ಶೀರ್ಷಿಕೆಯಡಿ ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆ ನೀಡಲು ಫಿಜಿಯೋಥೆರಪಿಸ್ಟ್ ಹುದ್ದೆಗೆ ಹಾಗೂ ಶಾಲಾ ಸಿದ್ಧತೆ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಆಯಾ ಹುದ್ದೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು 26 ಜುಲೈ 2024 ರ ಒಳಗಾಗಿ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ …

Read More »

ಗ್ಯಾರಂಟಿ ಯೋಜನೆಗಳ ಅಧ್ಯಕ್ಷರ ನೇತೃತ್ವದಲ್ಲಿ ಮುಖ್ಯ ಮಂತ್ರಿ ಶ್ರೀ ಸಿದ್ದ ರಾಮಯ್ಯಾವರಿಗೆ ಸನ್ಮಾನ

Chief Minister Shri Sidda Ramaiah was felicitated under the Chairmanship of Guarantee Schemes ಬೆಂಗಳೂರು: ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್, ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್. ಎಂ. ರೇವಣ್ಣ ಅವರನ್ನು ಕೊಪ್ಪಳ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್ ನೇತೃತ್ವದಲ್ಲಿ ಸನ್ಮಾನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಗೊಳಿಸಲು …

Read More »

ಹನೂರು: ಪಟ್ಟಣದಲ್ಲಿ ವಿಶ್ವಮಾನವ ಒಕ್ಕಲಿಗರ ಸಂಘದ ವತಿಯಿಂದ ಶ್ರೀ ನಾಡಪ್ರಭುಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮವಿಜೃಂಭಣೆಯಿಂದ ಜರುಗಿತು.

Hanur: Sri Nada Prabhu Kempegowda’s 515th birth anniversary program organized by Vishwamanava Okkaligar Sangh was celebrated with great pomp in the town. ವರದಿ: ಬಂಗಾರಪ್ಪ ,ಸಿ .ಹನೂರು :ಪಟ್ಟಣದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ನಾಡಪ್ರಭು ಕೆಂಪೇಗೌಡ ವೃತ್ತದಲ್ಲಿ ಕೆಂಪೇಗೌಡ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಬೆಳ್ಳಿರಥದಲ್ಲಿ ಕೂರಿಸಲಾಗಿದ್ದ ಶ್ರೀ ನಾಡಪ್ರಭು ಕೆಂಪೇಗೌಡ ಪುತ್ತಳಿಗೆ ಆದಿಚುಂಚನಗಿರಿ ಮೈಸೂರು ಶಾಖಾ ಮಠದ …

Read More »

ಅಂಗನವಾಡಿ ಪ್ರವೇಶೋತ್ಸವಕ್ಕೆ ಜಿಲ್ಲಾ ನಿರೂಪಣಾಧಿಕಾರಿ ಗಂಗಪ್ಪ ಚಾಲನೆ….

District Narrator Gangappa Drives to Anganwadi Entrance Festival… ಗಂಗಾವತಿ,25:ನಗರದ ಹಿರೇಜಂತಕಲ್ ಬಸವ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಲಿಕೆ ಟಾಟಾ ಟ್ರಸ್ಟ್ ಸಹಯೋಗದಲ್ಲಿ2024 -25ರ ಸಾಲಿನ ಪ್ರವೇಶ ಆರಂಭಕ್ಕೆ ಕೇಂದ್ರದ ಜಿಲ್ಲಾ ನಿರೂಪಣಾಧಿಕಾರಿ ಗಂಗಪ್ಪ ಅವರು ಬುಧವಾರದಂದು ಚಾಲನೆ ನೀಡಿದರು ಬಳಿಕ ಮಾತನಾಡಿದ ಗಂಗಪ್ಪ ಅವರು ಶಾಲೆಗೆ ಹೊರಟರೇ ಮಗು ದೇಶಕ್ಕೆ ಅದವೇ ನಗು, ವಿದ್ಯಾರ್ಥಿ ಜೀವನಕ್ಕೆ ಅಂಗನವಾಡಿ ಈ ಹಿನ್ನೆಲೆಯಲ್ಲಿ ಪಾಲಕರು …

Read More »

ದಲಿತರನ್ನ ಸಾಗುವಳಿ ಜಮೀನಿನಿಂದ ಒಕ್ಕಲೆಬ್ಬಿಸಿಲು ಯತ್ನ ಮುಖಂಡರ ಆಕ್ರೋಶ.

Outrage of the leaders of the attempt to evict the Dalits from the cultivated land. ತಿಪಟೂರು: ತಾಲ್ಲೋಕಿನ ಮರಿಸಿದ್ದಯ್ಯನಪಾಳ್ಯ ಗ್ರಾಮದಲ್ಲಿ ಸಾಗುವಳಿ ಮಾಡಿ ಜೀವನ ನಡೆಸುತ್ತಿರುವ ದಲಿತರನ್ನ ಪಟ್ಟಭದ್ರಹಿತಾಸ್ತಿಗಳು ಒಕ್ಕಲೆಬ್ಬಿಸಲು, ನಿರಂತರವಾಗಿ ಪ್ರಯತ್ನಿಸುತ್ತಿರುವುದನ್ನ ಖಂಡಿಸಿ ಕರ್ನಾಟಕ ಭೀಮ್ ಸೇವೆ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿನ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಭೀಮ್ ಸೇನೆ …

Read More »

ತುಂಗಭದ್ರಾ ಭರ್ತಿಗೆ ಮೂರೇ ಅಡಿ ಬಾಕಿ,,,6 ದಿನದಲ್ಲಿ ಹರಿದು ಬಂತು 54 ಟಿಎಂಸಿ ನೀರು, ಈಗ ಎಷ್ಟಿದೆ ನೀರು?

ತುಂಗಭದ್ರಾ ಭರ್ತಿಗೆ ಮೂರೇ ಅಡಿ ಬಾಕಿ,,,6 ದಿನದಲ್ಲಿ ಹರಿದು ಬಂತು 54 ಟಿಎಂಸಿ ನೀರು, ಈಗ ಎಷ್ಟಿದೆ ನೀರು? ಮುಖ್ಯಾಂಶಗಳು,,,,1) ಮೂರು ರಾಜ್ಯಗಳ ಜೀವನಾಡಿ ತುಂಗಭದ್ರಾ ಜಲಾಶಯ ಭರ್ತಿಗೆ ಇನ್ನೂ ಕೇವಲ ಮೂರೇ ಅಡಿ ಬಾಕಿ. 2) ಕಳೆದ ವರ್ಷ ಮಳೆ ಕೊರತೆಯಿಂದ ಡ್ಯಾಂ ಭರ್ತಿಯಾಗದೆ ಸಂಕಷ್ಟದಲ್ಲಿ ಅಚ್ಚುಕಟ್ಟು ಪ್ರದೇಶದ ರೈತರು ಖುಷ್‌. 3) 105.788 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ ಇದೆ 93.463 ಟಿಎಂಸಿ ನೀರು 4) …

Read More »

ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಟಿಸಿಎಲ್ ಮುಂದೆ ಕನ್ನಡ, ದಲಿತಪರ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು, ಜು, 24; ರಾಜ್ಯಕ್ಕೆ ಬೆಳಕು ನೀಡುವ ಕೆಪಿಟಿಸಿಎಲ್ ನಲ್ಲಿ ಗುತ್ತಿಗೆದಾರರ ಬಾಕಿ ಪಾವತಿಗೆ ಕಮೀಷ್ ಪಡೆಯುತ್ತಿರುವ ಭ್ರಷ್ಟರ ವಿರುದ್ಧ ತಕ್ಷಣವೇ ಕ್ರಮ ಕೈಗೊಂಡು ಗುತ್ತಿಗೆದಾರರ ಹಿತ ರಕ್ಷಣೆ ಮಾಡಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟ, ಕಾರ್ಮಿಕ ಸಂಘಟನೆಗಳ ಒಕ್ಕೂಟ ಮತ್ತು ಕನ್ನಡ ಪರ ಸಂಘಟನೆಗಳ ಮುಖಂಡರು ಕಾವೇರಿ ಭವನದ ಕೆಪಿಟಿಸಿಎಲ್ ಮುಂಭಾಗ ಪ್ರತಿಭಟನೆ ನಡೆಸಿದವು.ಸಾಮಾಜಿಕ ಮತ್ತು ಅರ್.ಟಿ.ಐ ಕಾರ್ಯಕರ್ತ ಶ್ರೀನಾಥ್, ಬಿವಿಎಸ್ ರಾಜ್ಯಾಧ್ಯಕ್ಷ ಹರಿರಾಮ್, ಕರ್ನಾಟಕ ದಲಿತ ಸಂಘಟನೆಗಳ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.