Breaking News

Tag Archives: kalyanasiri News

ಇಂದು ಮುಂಜಾನೆ ಸುರಿದ ಮಳೆ ಗಾಳಿಗೆ ರಸ್ತೆಯ ಅಡ್ಡಲಾಗಿ ಬಿದ್ದ ಮರದ ಕೊಂಬೆ.

A branch of a tree fell across the road in the early morning rain. ತಿಪಟೂರು ನಗರದ ಅರಸೀಕೆರೆ ಹೆದ್ದಾರಿಯ ರಸ್ತೆಗೆ ಅಡ್ಡಲಾಗಿ ಬಿದ್ದ ಮರದ ಕೊಂಬೆ. ಮರದ ಕೊಂಬೆ ಬೀಳುತ್ತಿದ್ದಂತೆ ಕ್ಷಣಾರ್ಧದಲ್ಲೇ ಪಾಸಾದ ಕಾರು. ಸ್ವಲ್ಪ ಸಮಯಗಳ ಕಾಲ ವಾಹನಗಳು ಓಡಾಡಲು ಸಮಸ್ಯೆ ಎದುರಾಯಿತು. ತಿಪಟೂರಿನ ನಗರದ ರಸ್ತೆಯ ಪಕ್ಕದಲ್ಲಿರುವ ಮರಗಳು ಕೊಂಬೆಗಳು ಬೀಳುವ ಸ್ಥಿತಿಯಲ್ಲಿದ್ದು. ವಾಹನ ಸವಾರರು ಅಪಾಯದಂಚಿನಲ್ಲಿ ಓಡಾಡುವ ಪರಿಸ್ಥಿತಿ ಎದುರಾಗಿದೆ. …

Read More »

ಶ್ರೀ ಸೇವಾಲಾಲ್ ಮಹಾರಾಜ್ ಕಟ್ಟಡ ಕಾರ್ಮಿಕ ಸಂಘದಿಂದ. ಆರೋಗ್ಯ ಶಿಬಿರ, ಮೇಷನ್ ಕಿಟ್ಗಳನ್ನು ವಿತರಣೆ.

Shri Sevalal Maharaj from the Building Workers’ Union. Health camp, distribution of medical kits. ಗಂಗಾವತಿ: ಇದು ನಗರದ ವಿರುಪಪುರ್ ತಾಂಡದಲ್ಲಿಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದಶ್ರೀ ಸೇವಾಲಾಲ್ ಮಹಾರಾಜ್ ಕಟ್ಟಡ ಕಾರ್ಮಿಕ ಸಂಘದ ಸಯೋಗದೊಂದಿಗೆ.. ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಭಿತರಿಗೆ… ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತ್ತು.. ಶ್ರೀ ಸೇವಾಲಾಲ್ ಮಹಾರಾಜ್ ಕಟ್ಟಡ …

Read More »

ಸಚಿವ ತಂಗಡಗಿ ಭೇಟಿಮಾಡಿದಗಂಗಾವತಿಯ ಪೌರಕಾರ್ಮಿಕರು

Gangavathi’s civic workers met with Minister Tangadgi ಗಂಗಾವತಿ: ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿಯವರನ್ನು ಇಂದು ಕಾರಟಗಿಯಲ್ಲಿನ ಅವರ ನಿವಾಸದಲ್ಲಿ ಗಂಗಾವತಿ ನಗರಸಭೆಯ ಪೌರಕಾರ್ಮಿಕರು ಭೇಟಿಮಾಡಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಲಾಯಿತು ಎಂದು ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘದ ಗಂಗಾವತಿ ತಾಲೂಕಾ ಅಧ್ಯಕ್ಷರಾದ ಮಾಯಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರಾಜ್ಯದಲ್ಲಿನ ೨೪೦೦೫ ನೇರಪಾವತಿ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ರಾಜ್ಯಸರ್ಕಾರ ಈ ಹಿಂದಿನ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ, ಈ …

Read More »

ಕಲ್ಪತರು ನಾಡಲ್ಲಿ ಚರಂಡಿಅವ್ಯವಸ್ಥೆ.ಜನರ ಜೀವದ ಜೊತೆ ಚೆಲ್ಲಾಟ ವಾಡುತ್ತಿದ್ದಾರ ನಗರ ಸಭೆ ಅಧಿಕಾರಿಗಳು

Sewerage chaos in Kalpataru. Municipal council officials are playing with people’s lives. ತಿಪಟೂರು : ಕಲ್ಪತರು ನಾಡು ತಿಪಟೂರು ನಗರ ಅಂದ್ರೆ ಶೈಕ್ಷಣಿಕವಾಗಿ ಬೆಳೆಯುತ್ತಿರುವ ತಾಲೂಕು ಅಂತಾಲೇ ಹೆಸರುವಾಸಿ. ಇಲ್ಲಿ ತಲೆಎತ್ತಿರುವ ಶೈಕ್ಷಣಿಕ ಸಂಸ್ಥೆಗಳಿಂದಾಗಿ ಇಂದು ಶಿಕ್ಷಣ ಕ್ಷೇತ್ರದಲ್ಲಿ ತನ್ನದೆ ಆದ ಹೆಸರು ಮಾಡಿದೆ. ಇಡೀ ರಾಜ್ಯಕ್ಕೆ ತೆಂಗನ್ನು ಸರಬರಾಜು ಮಾಡುವ ತಾಲೂಕಿನಲ್ಲಿ ತಿಪಟೂರು ಮುಖ್ಯಪಾತ್ರವಹಿಸುತ್ತದೆ. ಇಂತಹ ನಗರವನ್ನು ಜಿಲ್ಲೆಯನ್ನಾಗಿ ಮಾಡಿ ಅನ್ನೋ ಕೂಗು ಕೂಡ …

Read More »

ಒಳ್ಳೆಯ ಹುಡುಗ ಸಂತೋಷ್….! ಸಾವಿನ ಸುದ್ದಿಕೇಳಿದುಃಖವಾಯಿತು

Good boy Santosh….! Saddened to hear the news of his death ಸಂತೋಷ್ ಸಾವಿನ ಸುದ್ದಿ ಕೇಳಿ ದುಃಖವಾಯಿತು. ಈ ಹಿಂದೆ ಬಳ್ಳಾರಿಯಲ್ಲಿ ಬೇರೆ ಚಾನಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ನಾನಾಗ ಜನಶ್ರೀ ನ್ಯೂಸ್ ಮತ್ತು ಸ್ವರಾಜ್ ಎಕ್ಸ್ಪ್ರೆಸ್ ನಲ್ಲಿ ಅಖಂಡ ಬಳ್ಳಾರಿ ಜಿಲ್ಲೆಯ ವರದಿಗಾರನಾಗಿದ್ದೆ. ಸಂತೋಷ್ ತುಂಬಾ ಕ್ಯೂಟ್ ಮತ್ತು ಕೆಲಸದಲ್ಲಿ ಸದಾ ಜಾಗೃತಾವಸ್ಥೆಯಲ್ಲಿರುತ್ತಿದ್ದ. ನನ್ನೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುತ್ತಿದ್ದ. ಎಲ್ಲ ವಿಷಯಗಳನ್ನೂ ಹಂಚಿಕೊಳ್ಳುತ್ತಿದ್ದ. ಆ …

Read More »

ಟಗರು ಸರ್ಕಾರದಲ್ಲಿ ಕುರಿಮತ್ತುದನಗಾಹಿಗಳಿಗೆ ರಕ್ಷಣೆ ಇಲ್ಲ

There is no protection for sheep and cattle herders in the Ram government. ಎಂ.ವಿ.ಜೋಷಿ ಕೊಪ್ಪಳ: ಪಂಚ ಗ್ಯಾರಂಟಿಗಳ ಮೂಲಕ ರಾಜ್ಯದ ಮನೆ ಮನೆಯಲ್ಲೂ ಜನಪ್ರಿಯತೆ ಪಡೆದಿರುವ ಟಗರು ಸರ್ಕಾರದಲ್ಲಿ ಕುರಿ ಮತ್ತು ದನಗಾಹಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ರಾಸುಗಳ ಸಂರಕ್ಷಕರು ಮತ್ತು ಕೃಷಿಕರು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ತಾಲೂಕಿನ ಶಹಪುರ ಗ್ರಾಮದ ಮಲ್ಲಪ್ಪ ಕುರಿ, ಹನುಮಂತ ಕೋಮಲಾಪುರ, ಹನುಮಂತ ಬೂದಿಹಾಳ ಮತ್ತು ನಾಗಪ್ಪ ಕುರಿ …

Read More »

ಸನಾತನ ರಾಷ್ಟ್ರದ ಶಂಖನಾದಮಹೋತ್ಸವಕ್ಕೆ ೨೩ ದೇಶಗಳ ಭಕ್ತರ ಆಗಮನ – ಹೆಮ್ಮೆ ವ್ಯಕ್ತಪಡಿಸಿದ ಗೋವಾ ಸಿಎಂ ಸಾವಂತ್

Goa CM Sawant expresses pride over arrival of devotees from 23 countries for Sanatan Rashtra’s Shankhanadama festival ಗೋವಾ(ಪೋಂಡಾ): ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರ ವಂದನೀಯ ಉಪಸ್ಥಿತಿಯಲ್ಲಿ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ ಆರಂಭವಾಗಿದ್ದು ಜಗತ್ತಿನ ೨೩ ದೇಶಗಳಿಂದ ೧೯ ಸಾವಿರ ಭಕ್ತರ ಉಪಸ್ಥಿತಿಯಲ್ಲಿ ಸನಾತನ ಸಂಭ್ರಮಿಸುತ್ತಿದೆ ಎಂದು ಗೋವಾದ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಹೆಮ್ಮೆ ವ್ಯಕ್ತಪಡಿಸಿದರು. ಇಲ್ಲಿನ ಪೋಂಡಾದಲ್ಲಿ ಡಾ.ಜಯಂತ …

Read More »

ಶೇಖರಪ್ಪಮುತ್ತೇನವರಿಗೆ ಸಾಧನೆಯ ಶಿರಿ ಪ್ರಶಸ್ತಿ ಪ್ರಧಾನ

Shekharappa Muttena to be conferred with the Achievement Award ಕುಷ್ಟಗಿ : ತಾಲೂಕಿನ ತಾವರಗೇರಾ ಪಟ್ಟಣದ ಶ್ರೀ ರುದ್ರಯ್ಯ ತಾತನವರ ಶ್ರೀ ಮಠದ 25 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಧರ್ಮ ಸಭೆ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶೇಖರಪ್ಪ ಅವರಗೆ ಸಾಧನೆಯ ಶಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು‌. ಶೇಖರಪ್ಪ ಅವರ ಸಮಾಜ ಸೇವೆಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿ ಸ್ವೀಕರಿಸಿ ಮಾತಾನಾಡಿದ ಅವರು. ತಾವರಗೇರಾ ಪಟ್ಣದಲ್ಲಿ …

Read More »

ಶ್ರೇಷ್ಠ ಕಾರ್ಯಕ್ಕೆ “ವಿನ್ಯಾಸ ಅಂಗವಿಕಲರ ಸಂಸ್ಥೆ”ಗೆ ಬೆಂಬಲಿಸಿ

Support “Design for the Disabled” for their great work. ಬೆಂಗಳೂರು, ಮೇ, 17; ವಿನ್ಯಾಸ ಟ್ರಸ್ಟ್ ಪ್ರಸ್ತುತ 60 ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳನ್ನು ನೋಡಿಕೊಳ್ಳುತ್ತಿದ್ದು, ಪಿಯುಸಿಯಿಂದ ಸ್ನಾತಕೋತ್ತರ ಪದವಿಯವರೆಗೆ ಶಿಕ್ಷಣ ಒದಗಿಸುತ್ತಿದೆ. ಅವರಿಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಉಚಿತವಾಗಿ ನೀಡುತ್ತಿದೆ. ಅನಿವಾರ್ಯ ಪರಿಸ್ಥಿತಿಯಿಂದಾಗಿ ಟ್ರಸ್ಟ್‌ಗೆ ಮಾಸಿಕ 62,000 ಸಾವಿರ ರೂಪಾಯಿ ಬಾಡಿಗೆ ಆಧಾರದ ಮೇಲೆ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವಂತೆ ಒತ್ತಾಯಿಸಲಾಗಿದೆ. ಹಾಗಾಗಿ ಹೃದಯವಂತ ದಾನಿಗಳು ತಕ್ಷಣವೇ …

Read More »

ಚನ್ನಮಲ್ಲಿಕಾರ್ಜುನ ಟ್ರಸ್ಟ್ ಕಮಿಟಿಯಿಂದ ಉಚಿತ ಚಿಗುರು ಚೈತನ್ಯ ಶಿಬಿರ ಸಮಾರೋಪ

Channamallikarjuna Trust Committee’s free Chiguru Chaitanya camp concludes ಮಕ್ಕಳಿಗೆ ಚಿಗುರುವ ಸಮಯದಲ್ಲೇ ಸಂಸ್ಕಾರ ಎನ್ನುವಚೈತನ್ಯನೀಡಬೇಕಿದೆ:ಕೆ.ಚನ್ನಬಸಯ್ಯಸ್ವಾಮಿ ಗಂಗಾವತಿ ೧೭ ಮೇ ೨೦೨೫: ಶ್ರೀ ಚನ್ನಮಲ್ಲಿಕಾರ್ಜುನ ಟ್ರಸ್ಟ್ ಕಮಿಟಿಯ ವತಿಯಿಂದ ಆಯೋಜಿಸಲ್ಪಟ್ಟ ಉಚಿತ ಚಿಗುರು ಚೈತನ್ಯ ಶಿಬಿರದ ಸಮಾರೋಪ ಸಮಾರಂಭ ಶನಿವಾರ ೧೭ ಮೇ ೨೦೨೫ ರಂದು ಗಂಗಾವತಿಯ ಚನ್ನಬಸವಸ್ವಾಮಿ ಆವರಣದ ಯಾತ್ರಾ ನಿವಾಸದಲ್ಲಿ ಯಶಸ್ವಿಯಾಗಿ ನಡೆಯಿತು. ಟ್ರಸ್ಟ್ ಕಮಿಟಿಯ ಉಪಾಧ್ಯಕ್ಷ ಕೆ. ಚನ್ನಬಸಯ್ಯ ಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ …

Read More »