Breaking News

Tag Archives: kalyanasiri News

ವಿಶೇಷಚೇತನರು, ಸಹಕಾರಿ ಸಂಘಗಳಿಂದ ಬೈಕ್ ರ್ಯಾಲಿಗೆ ಚಾಲನೆ

ಮೇ 7 ರಂದು ಕಡ್ಡಾಯವಾಗಿ ಮತ ಚಲಾಯಿಸಿ ಸಹಾಯಕ ಚುನಾವಣಾ ಅಧಿಕಾರಿಗಳಾದ ಮಹೇಶ ಮಾಲಗತ್ತಿ ಹೇಳಿಕೆ ಗಂಗಾವತಿ : ಲೋಕಸಭಾ ಚುನಾವಣೆ ಅಂಗವಾಗಿ ಮತದಾನ ಜಾಗೃತಿಗಾಗಿ ಶುಕ್ರವಾರ ಸಂಜೆ ಆಯೋಜಿಸಿದ್ದ ವಿಶೇಷಚೇತನರ ಬೈಕ್‌ ರ್ಯಾಲಿ ಹಾಗೂ ಸಹಕಾರಿ ಸಂಘಗಳ ಸಿಬ್ಬಂದಿಗಳ ಬೈಕ್‌ ರ್ಯಾಲಿಗೆ ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಉಪ ವಿಭಾಗಧಿಕಾರಿಗಳಾದ ಮಹೇಶ ಮಾಲಗತ್ತಿ ಹಾಗೂ ಜಿಲ್ಲಾ ಚುನಾವಣೆ ರಾಯಭಾರಿಗಳಾದ ಡಾ.ಶಿವಕುಮಾರ ಮಾಲಿಪಾಟೀಲ್ಅವರು ಚಾಲನೆ ನೀಡಿದರು. ಉಪ ವಿಭಾಗಧಿಕಾರಿಗಳಾದ ಮಹೇಶ …

Read More »

ಮದುವೆ ಮಂಟಪದಲ್ಲಿ ಮತದಾನ ಜಾಗೃತಿ

ಕಡ್ಡಾಯ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದ ವರ ಪ್ರಭುರಾಜ ಕೊಪ್ಪಳ.ಏ.26 : ತಾಲೂಕಿನ ಹ್ಯಾಟಿ ಮುಂಡರಗಿ ಗ್ರಾಮದ ನಂದಿಬಂಡಿ ಬಸವೇಶ್ವರ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ವಧುವರರಾದ ಪ್ರಭುರಾಜ ಜಾಗೀರದಾರ ಮತ್ತು ಪವಿತ್ರಾ ಅವರ ಮದುವೆಯಲ್ಲಿ ಮತದಾನ ಜಾಗೃತಿಯನ್ನು ಶುಕ್ರವಾರದಂದು ಹಮ್ಮಿಕೊಳ್ಳಲಾಗಿತ್ತು.ತಾಲೂಕಿನ ಗೊಂಡಬಾಳ ಗ್ರಾಮದ ಕೃಷಿ ಕುಟುಂಬದ ಪ್ರಭುರಾಜ ಜಾಗೀರದಾರ ವೃತ್ತಿಯಲ್ಲಿ ಪತ್ರಕರ್ತರಾಗಿದ್ದು, ತಮ್ಮ ಮದುವೆಯಲ್ಲಿ ಮತದಾನ ಜಾಗೃತಿ ಮತ್ತು ಪರಿಸರ ಜಾಗೃತಿ ಮೂಡಿಸುವ ಮೂಲಕ ಜನಜಾಗೃತಿ ಕಾರ್ಯ ಮಾಡಿದ್ದಾರೆ.ತಾಲೂಕು ಸ್ವೀಪ್ …

Read More »

ಶಿಷ್ಟಾಚಾರಕ್ಕಾದರೂ ಗ್ರಾಪಂ ಸದಸ್ಯರನ್ನು ಹಿಟ್ನಾಳ್ ಭೇಟಿಯಾಗಿಲ್ಲ ,ರಮೇಶ್ಕಾಳೆಅಸಮಾಧಾನ

ಗಂಗಾವತಿ.ಮೇ.02: ಕೊಪ್ಪಳ ಲೋಕಸಭಾ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರುಮತದಾನದ ದಿನ ಹತ್ತಿರವಾಗುತ್ತಿದ್ದರೂ ಕೂಡ ಮುಂಚೂಣಿ ನಾಯಕರ ಓಲೈಕೆಯಲ್ಲಿಯೇ ಸಮಯ ಕಳೆಯುತ್ತಿದ್ದಾರೆಯೇ ಹೊರತು ತಳಮಟ್ಟದ ಮುಖಂಡರಾದ ಗ್ರಾಪಂ ಸದಸ್ಯರನ್ನು ಶಿಷ್ಟಾಚಾರಕ್ಕೂ ಭೇಟಿಯಾಗಿ ಮಾತನಾಡಿಸಿಲ್ಲ ಎಂದು ಕಾಂಗ್ರೆಸ್ ಯುವ ಮುಖಂಡ ರಮೇಶ್ ಕಾಳೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತಂತೆ ಮಾತನಾಡಿದ ಅವರು, ಗ್ರಾಮೀಣ ಮಟ್ಟದಲ್ಲಿ ವಾರ್ಡುವಾರು ಜನರ ವಿಶ್ವಾಸ ಗಳಿಸಿ ಗ್ರಾಮ ಪಂಚಾಯತಿ ಸದಸ್ಯರಾದವರು ಪಕ್ಷದ ಸಂಘಟನೆಗಾಗಿ ಸಾಕಷ್ಟು ಶ್ರಮಿಸಿರುತ್ತಾರೆ. ಪಕ್ಷ …

Read More »

ಹಿಂದೂ, ಮುಸ್ಲಿಂ ಓಲೈಕೆಯಲ್ಲಿ ದಲಿತರನ್ನು ಮರೆತ ಬಿಜೆಪಿ ಕಾಂಗ್ರೆಸ್

ಗಂಗಾವತಿ.ಮೇ.01: ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಿಂದೂಗಳನ್ನು ಓಲೈಸಿದರೆ, ಕಾಂಗ್ರೆಸ್ ಮುಸ್ಲಿಮರ ಓಟುಗಳಿಗಾಗಿ ತುಚ್ಛ ರಾಜಕಾರಣ ಮಾಡುತ್ತಿವೆ. ದಲಿತ ಹಾಗೂ ಹಿಂದುಳಿದ ಸಮುದಾಯಗಳನ್ನು ಕಡೆಗಣಿಸುತ್ತಿರುವ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಲು, ಸರ್ವ ಸಮುದಾಯಗಳ ಏಳ್ಗೆಗಾಗಿ ಮತದಾರರು ಬಿಎಸ್ಪಿಯನ್ನು ಬೆಂಬಲಿಸಬೇಕು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಎಸ್ಪಿ ನಿಯೋಜಿತ ಅಭ್ಯರ್ಥಿ ಶಂಕರ್ ಸಿದ್ದಾಪುರ ತಿಳಿಸಿದರು.ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಗಿಣಿಗೇರ, ಬಗನಾಳ, ಲಿಂಗದಳ್ಳಿ ಇನ್ನಿತರ ಕಡೆ ಅಬ್ಬರದ ಪ್ರಚಾರ ಕೈಗೊಂಡು ಮಾತನಾಡಿದ …

Read More »

ಯುವ ಚಾರಣ ಬಳಗದಿಂದ ಸ್ವಚ್ಚತಾ ಹಾಗೂ ಮತದಾನ ಜಾಗೃತಿ ಅಭಿಯಾನ

Cleanliness and voting awareness campaign by Yuva Charan Bala ಗಂಗಾವತಿ: ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಕಿಷ್ಕಿಂಧ ಯುವ ಚಾರಣ ಬಳಗ ಹಾಗೂ ಲಿವ್ ವಿತ್ ಹ್ಯೂಮನಿಟಿ ಟ್ರಸ್ಟ್ ವತಿಯಿಂದ ಇಂದು ಗಂಗಾವತಿ ತಾಲೂಕಿನ ಸಣಾಪುರ ಐತಿಹಾಸಿಕ ಕೆರೆಯ ದಂಡೆಯ ಸ್ವಚ್ಛತಾ ಅಭಿಯಾನ ನಡೆಸಿ, ನಂತರ ಮತದಾನ ಜಾಗೃತಿ ಮೂಡಿಸಲಾಯಿತು.ಸ್ವಚ್ಚತಾ ಅಭಿಯಾನದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಆನೆಗೊಂದಿಯ ಸುದರ್ಶನ ವರ್ಮ, ಅರ್ಜುನ್ ಜಿ.ಆರ್, …

Read More »

ಗಂಗಾವತಿ: ಕಟ್ಟಡ ಕಾರ್ಮಿಕರಿಂದ ಮತದಾನ ಜಾಗೃತಿ ಜಾಥಾ

Gangavati: Voting awareness march by construction workers ಗಂಗಾವತಿ : ಇಲ್ಲಿನ ಶ್ರಮಜೀವಿ ಕಲ್ಯಾಣ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸೇವಾ ಸಂಘವು ,ತಾಲೂಕು ಸ್ವೀಪ್ ಸಮಿತಿ ,ಕಾರ್ಮಿಕ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಇಂದು ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಲೋಕಸಭಾ ಚುನಾವಣೆ ೨೦೨೪ ರ ಮತದಾನ ಜಾಗೃತಿ ಜಾಥಾ ನಡೆಸಿದರು. ಶ್ರೀ ಚನ್ನಬಸವಸ್ವಾಮಿ ಮಠದ ಆವರಣದಿಂದ ಪ್ರಾರಂಭವಾದ ಜಾಥಾಕ್ಕೆ ಸ್ವೀಪ್ ಜಿಲ್ಲಾ ರಾಯಭಾರಿ …

Read More »

ಶ್ರೀನಾಥ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

CM Siddaramaiah visits Srinath residence ಗಂಗಾವತಿ: ಗಂಗಾವತಿಯ ಶ್ರೀಚನ್ನಬಸವಸ್ವಾಮಿ ಕ್ರೀಡಾಂಗಣದಲ್ಲಿ ಜರುಗಿದ ಕಾಂಗ್ರೆಸ್ ಲೋಕಸಭಾ ಚುನಾವಣಾ ಬಹಿರಂಗ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗು ಕರ್ನಾಟಕ ಪ್ರದೇಶ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ಶ್ರೀನಾಥ್ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಸಂಸದ ಹೆಚ್.ಜಿ.ರಾಮುಲು ಅವರು ಶ್ರೀ ಆಂಜನೇಯ್ಯ ದೇವಸ್ಥಾನ ಪ್ರತಿಷ್ಠಾಪನೆ ನಿಮಿತ್ಯ ಬೂದೇಶ್ವರಿ ದೇವಸ್ಥಾನಕ್ಕೆ ತೆರಳಿದ ಹಿನ್ನಲೆಯಲ್ಲಿ ದೂರವಾಣಿ ಮೂಲಕ ಅವರನ್ನು …

Read More »

ಬಿಜೆಪಿ, ಹಿಂದುಪರ ಸಂಘಟನೆಗಳು ಯಾಕೆ ಪ್ರಜ್ವಲ್ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ : ಜ್ಯೋತಿ ಪ್ರಶ್ನೆ

ಕೊಪ್ಪಳ : ದೇಶ ಕಂಡರಿಯದಂತಹ ಹೊಲಸು ಕೆಲಸ ಮಾಡಿರುವ ಜೆಡಿಎಸ್ ಸಂಸದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಕಾಮಕಾಂಡ ರಾಜ್ಯದ ಮರ್ಯಾದೆ ತೆಗೆದಿದ್ದು, ಆತನ ವಿರುದ್ಧ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಯಾಕೆ ಪ್ರತಿಭಟನೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡೆ ಜ್ಯೋತಿ ಎಂ. ಗೊಂಡಬಾಳ ಪ್ರಶ್ನೆ ಮಾಡಿದ್ದಾರೆ.ಬಿಜೆಪಿಯ ಜೋಷಿ, ಸಿ.ಟಿ. ರವಿ, ಮುತಾಲಿಕ್, ಶೃತಿ, ಶ್ರೀರಾಮುಲು, ನಡ್ಡಾ, ಶೆಟ್ಟರ್ ಹಾಸನದ ಕಾಮಕಾಂಡ ತಮಗೆ ಸಂಬಂಧವೇ ಇಲ್ಲ ಎನ್ನುವ ರೀತಿ ವರ್ತನೆ …

Read More »

ಬೃಹತ್‌ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಮೆಗಾ ಹೆಲ್ತ್ ಕ್ಯಾಂಪ್

ಗಂಗಾವತಿ: ಆಯುರ್ವೇದ ಪ್ರತಿಷ್ಠಾನ (ರಿ)ಸ್ಪೂರ್ತಿ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಮತ್ತು ಡಾ|| ಎಸ್.ವಿ. ಸವಡಿ ಆಯುರ್ವೇದಿಕ್ ಆಸ್ಪತ್ರೆ ರಾಯಚೂರು ರೋಡ್, ವಿದ್ಯಾನಗರದಲ್ಲಿ ಬೃಹತ್‌ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಮೆಗಾ ಹೆಲ್ತ್ ಕ್ಯಾ೦ಪ್ ದಿನಾಂಕ 30-04-2024 ರಂದು ಮಂಗಳವಾರ ದಿನದಂದು ಬೆಳಿಗ್ಗೆಯಿಂದ ಮಧ್ಯಾಹ್ನ 3:00 ವರೆಗೆ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದ್ದು, ಇದರ , ಸದುಪಯೋಗವನ್ನು ಗಂಗಾವತಿ ನಗರದ ಮತ್ತು ಸುತ್ತಮುತ್ತ ಗ್ರಾಮದ ಸಮಸ್ತ …

Read More »

ಗಡ್ಡಿ ಯಲ್ಲಿ ಉಚಿತವಾಗಿ ಅಯ್ಯಾಚಾರ ಮತ್ತು ಶಿವ ದೀಕ್ಷೇ ಯನ್ನು ಹಮ್ಮಿಕೊಳ್ಳಲಾಯಿತು

Ddharma Sri Ajata Appaji’s holy shrine Sri Kshetra Gaddi was offered free Ayyachar and Shiva Deekshe. ಗಂಗಾವತಿ.29  ;ಗಂಗಾವತಿ ಸಮೀಪದ ಗಡ್ಡಿ ಗ್ರಾಮದ ಸದ್ದರ್ಮ   ಶ್ರೀ ಅಜಾತ ಅಪ್ಪಾಜಿಯವರ ಪವಿತ್ರ ಪುಣ್ಯಾಶ್ರಮ ಶ್ರೀ ಕ್ಷೇತ್ರ ಗಡ್ಡಿ ಯಲ್ಲಿ ಉಚಿತವಾಗಿ ಅಯ್ಯಾಚಾರ ಮತ್ತು ಶಿವ ದೀಕ್ಷೇ ಯನ್ನು ಹಮ್ಮಿಕೊಳ್ಳಲಾಯಿತು ಪರಮ ಪೂಜ್ಯ ಶ್ರೀ ಸಂಗಮೇಶ್ವರ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಷ. ಬ್ರ. 108 ಶ್ರೀ ಶ್ರೀ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.