Breaking News

Tag Archives: kalyanasiri News

ಗಣೇಶೋತ್ಸವದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 200ಸಸಿಗಳ ವಿತರಣೆ

Distribution of 200 saplings by Vanasiri Foundation on Ganeshotsavam ಸಿಂಧನೂರು ನಗರದ ರಾಮ ಕಿಶೋರ ಕಾಲೋನಿಯಲ್ಲಿ ವ ವಿವೇರಾ ಗ್ರ್ಯಾಂಡ್ 38 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 200ಸಸಿಗಳನ್ನ ವಿತರಣೆ ಮಾಡಲಾಯಿತು.ಪ್ರತಿ ವರ್ಷ ವನಸಿರಿ ಫೌಂಡೇಶನ್ ವತಿಯಿಂದ ಸಸಿಗಳನ್ನು ವಿತರಣೆ ಮಾಡುತ್ತಿರುವ ಕಾರ್ಯಕ್ಕೆ ಮಹಿಳೆಯರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿ,ಸಂತೋಷ ಸಡಗರದಿಂದ ಸಸಿಗಳನ್ನು ತೆಗೆದುಕೊಂಡು ಹೋದರು. ಈ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ …

Read More »

ಅಜ್ಜಿಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Teacher’s Day Celebration at Azzipur Government Senior Primary School, ವರದಿ : ಬಂಗಾರಪ್ಪ ಸಿಹನೂರು :ನಮ್ಮ ಶಾಲಾವರಣದಲ್ಲಿ ಶಿಕ್ಷಕರನ್ನು ಗೌರವಿಸುವ ಸಲುವಾಗಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಮೇರಿ ತಿಳಿಸಿದರು. ಕಾರ್ಯಕ್ರಮದ ನಂತರ ಮಾತನಾಡಿದ ಅವರು ಭಾರತ ರತ್ನ ಪುರಸ್ಕೃತ, ಮೊದಲ ಉಪರಾಷ್ಟ್ರಪತಿ ಮತ್ತು ಸ್ವತಂತ್ರ ಭಾರತದ ಎರಡನೇ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಆಚರಿಸಲಾಗುತ್ತಿದೆ. …

Read More »

ವಿಜಯ ವಿರಾಟ ಸೌಹಾರ್ದ ಸಹಕಾರಿ ನಿಯಮಿತ 6ನೇ ವಾರ್ಷಿಕ ಸಾಮಾನ್ಯ ಸಭೆ

Vijay Virata Souharda Sahakari Regular 6th Annual General Meeting ಸಿಂಧನೂರು ನಗರದ ಸಂಗಮೇಶ್ವರ ಚಿತ್ರಮಂದಿರ ಹತ್ತಿರವಿರುವ ವಿಜಯ ವಿರಾಟ ಸೌಹಾರ್ದ ಸಹಕಾರಿ ಸಂಘದ ಕಛೇರಿಯ ಸಭಾಂಗಣದಲ್ಲಿ 6ನೇ ವಾರ್ಷಿಕ ಮಹಾಸಭೆ ನಡೆಯಿತು. ವಿಜಯ ವಿರಾಟ ಸಹಕಾರಿ ಸಂಘ 8.31 ಲಕ್ಷ ನಿವ್ವಳ ಲಾಭ ಸದಸ್ಯರ ಪರಿಶ್ರಮದಿಂದ ವಿಜಯ ವಿರಾಟ ಸಹಕಾರಿಗೆ 6 ವರ್ಷಗಳ ಅವಧಿಯಲ್ಲಿ 8.31 ಲಕ್ಷ ರೂಪಾಯಿಗಳು ನಿವ್ವಳ ಲಾಭ ಪಡೆದಿದೆ ಎಂದು ಸಹಕಾರಿ ಸಂಘದ …

Read More »

ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಪರಿಸರ ಸ್ನೇಹಿ ಚಟುವಟಿಕೆ ಕೈಗೊಳ್ಳಲು ಸೂಚನೆ

World Tourism Day: Tips for eco-friendly activities ಕೊಪ್ಪಳ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲೆಯ ಎಲ್ಲಾ ಹೋಟಲ್, ರೆಸಾರ್ಟ, ರೆಸ್ಟೋರೆಂಟ್ ಮತ್ತು ಹೋಮ್‌ಸ್ಟೇಗಳಲ್ಲಿ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಕೊಪ್ಪಳ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.ಸೆಪ್ಟೆಂಬರ್ 27ರಂದು ನಡೆಯುವ ಪ್ರಸಕ್ತ ಸಾಲಿನ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2023 ಅನ್ನು “ಟೂರಿಜಂ & ಗ್ರೀನ್ ಇನ್ವೆಸ್ಟ್ಮೆಂಟ್ (TOURISM & GREEN INVESTMENTS)” ಎಂಬ …

Read More »

ಮಲೆನಾಡು ಸಂಭ್ರಮ ಸಮ್ಮೇಳನಾಧ್ಯಕ್ಷರಾಗಿ ಡಾ ಪಿ ಶಂಕರಪ್ಪಬಳ್ಳೇಕಟ್ಟೆ

*ಮಲೆನಾಡು ಸಂಭ್ರಮ ಸಮ್ಮೇಳನಾಧ್ಯಕ್ಷರಾಗಿ ಡಾ ಪಿ ಶಂಕರಪ್ಪಬಳ್ಳೇಕಟ್ಟೆ ಆಯ್ಕೆ*: ತಿಪಟೂರು : ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾತಂಡ ಚಿತ್ರದುರ್ಗ ಹಾಗೂ ಉತ್ತರ ಕನ್ನಡ ಜಿಲ್ಲಾ ಕರುನಾಡ ಹಣತೆ ಕವಿ ಬಳಗದ ವತಿಯಿಂದ ಶಿರಸಿಯಲ್ಲಿ ನಡೆಯುತ್ತಿರುವ ಕರುನಾಡ ಮಲೆನಾಡ ಸಾಹಿತ್ಯ ಸಂಭ್ರಮೋತ್ಸವಕ್ಕೆ ನಮ್ಮ ಕಲ್ಪತರು ನಾಡಿನ ರೈತಕವಿ ಎಂದೇ ಪ್ರಖ್ಯಾತರಾದ ಡಾ.ಪಿ ಶಂಕರಪ್ಪ ಬಳ್ಳೇಕಟ್ಟೆಯವರ ಶ್ರಮರೈತ ಸಾಹಿತ್ಯಫಲ ಸಾಧನೆಗಳಿಂದ ಒಂದು ಸಂಪೂರ್ಣ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕಲ್ಪತರುನಾಡಿಗೆ …

Read More »

ಅಂಜನ 2023 ಮಹಿಳಾ ವೈದ್ಯರ ಪ್ರಥಮ ಸಮ್ಮೇಳನ

ದಿನಾಂಕ 24 ರಂದು ಅಂಜನ 2023 ಮಹಿಳಾ ವೈದ್ಯರ ಪ್ರಥಮ ಸಮ್ಮೇಳನ ಗಂಗಾವತಿ 22 ಭಾರತೀಯ ವೈದ್ಯಕೀಯ ಸಂಘ ಹಾಗೂ ಮಹಿಳಾ ಘಟಕದ ನೇತೃತ್ವದಲ್ಲಿ ಇದೇ ದಿನ 24 ರಂದು ಪ್ರಥಮ ಬಾರಿಗೆ ಗಂಗಾವತಿಯಲ್ಲಿ ಮಹಿಳಾ ವೈದ್ಯರ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾಕ್ಟರ್ ಮಧುಸೂದನ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರು ಡಾಕ್ಟರ್ ಸುಲೋಚ ನ ವಿ ಚಿನಿವಾ ಲರ್ ಹೇಳಿದರು ಅವರು ಶುಕ್ರವಾರದ ಶ್ರೀ …

Read More »

ಹೊರಗುತ್ತಿಗೆ ನೌಕರರಿಗೆ ಹೊಸ ಸಮವಸ್ತ್ರಗಳ ವಿತರಣೆ ಮಾಡಿದ ಪ್ರಾಧಿಕಾರದ ಕಾರ್ಯದರ್ಶಿ ಸರಶ್ವತಿ

ವರದಿ : ಬಂಗಾರಪ್ಪ ಸಿ ಹನೂರು . ಹನೂರು:ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 240 ಹೊರಗುತ್ತಿಗೆ ನೌಕರರಿಗೆ ಹೊಸ ಸಮವಸ್ತ್ರವನ್ನು ಪ್ರಾಧಿಕಾರದ ವತಿಯಿಂದ ವಿತರಿಸಲಾಯಿತು ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ತಿಳಿಸಿದರು .ದೇವಾಲಯದ ಕಛೇರಿಯಲ್ಲಿ ಹೊರಗುತ್ತಿಗೆ ನೌಕರರ ಕುಂದು ಕೊರತೆ ಸಭೆ ನಡೆಸಿಸಮಸ್ಯೆಗಳನ್ನು ಆಲಿಸಿಅವಹಾಲು ಸ್ವೀಕರಿಸಿದ್ದರು. ಇದೇ ಸಂದರ್ಭದಲ್ಲಿ ಪ್ರತಿಯೊಬ್ಬ ಸಿಬ್ಬಂದಿಗಳು ತಮಗೆ ನೀಡಿರುವ ಸಮವಸ್ತ್ರಗಳನ್ನು ಕಡ್ಡಾಯವಾಗಿ ಹಾಕಿಕೊಂಡು ಕರ್ತವ್ಯ ನಿರ್ವಹಿಸಬೇಕು …

Read More »

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

A moment of happiness can turn into sadness. Therefore, instead of being happy to see someone else’s pain, if we were in that position, we would realize the essence of the pain. ಕೊಪ್ಪಳ ಸೆ.22 (ಕ.ವಾ): ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ …

Read More »

ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ ಚಾಲನೆ —

­ — ಕೊಪ್ಪಳ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಚಾಲನೆ ನೀಡಿದರು. ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಕೊಪ್ಪಳ ತಾಲೂಕಿನ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಸೆಪ್ಟೆಂಬರ್ 21ರಂದು ಹಮ್ಮಿಕೊಂಡಿದ್ದ ಮೂರು ದಿನಗಳ ಸಾಮರ್ಥ್ಯ ಅಭಿವೃದ್ಧಿ …

Read More »

ದಿನಾಂಕ 24ರಂದು ಅಂಜನ 2023 ಮಹಿಳಾ ವೈದ್ಯರ ಪ್ರಥಮ ಸಮ್ಮೇಳನ

ಗಂಗಾವತಿ 22 ಭಾರತೀಯ ವೈದ್ಯಕೀಯ ಸಂಘ ಹಾಗೂ ಮಹಿಳಾ ಘಟಕದ ನೇತೃತ್ವದಲ್ಲಿ ಇದೇ ದಿನ 24 ರಂದು ಪ್ರಥಮ ಬಾರಿಗೆ ಗಂಗಾವತಿಯಲ್ಲಿ ಮಹಿಳಾ ವೈದ್ಯರ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾಕ್ಟರ್ ಮಧುಸೂದನ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರು ಡಾಕ್ಟರ್ ಸುಲೋಚ ನ ವಿ ಚಿನಿವಾ ಲರ್ ಹೇಳಿದರು ಅವರು ಶುಕ್ರವಾರದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉದ್ಘಾಟಿಸಿ ಮಾತನಾಡಿದರು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.