Breaking News

Tag Archives: kalyanasiri News

ಆನೆಗುಂದಿ: ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಹುಂಡಿಯಲ್ಲಿ *ರೂ.31,77,385./ಸಂಗ್ರಹ

ಆನೆಗುಂದಿ:ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಆನೆಗುಂದಿ (ಚಿಕ್ಕರಾಂಪುರ)ದಲ್ಲಿ ಇಂದು ದಿ. 21/09/2023 ರಂದು ಮಂಜುನಾಥ ಗ್ರೇಡ್ -1 ತಹಶೀಲ್ದಾರರು ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ. 09-08-2023 ರಿಂದ 21-09-2023 ರವರೆಗೆ ಒಟ್ಟು 43 ದಿನಗಳ ಅವಧಿಯಲ್ಲಿ) ಒಟ್ಟು *ರೂ.31,77,385./-* ರೂ ಗಳು ಸಂಗ್ರಹವಾಗಿರುತ್ತದೆ. ಎರಡು ವಿದೇಶಿ ನೋಟು (ಯುಎಸ್ಎ, ಸೌದಿ ಅರೇಬಿಯಾ) ಮತ್ತು ಮೂರು ವಿದೇಶಿ ನಾಣ್ಯ …

Read More »

ದಾಂಡೇಲಿ ನಗರಸಭೆಯ ವಸತಿ ಸಮಚ್ಚಯ ನಿರ್ಮಾಣ ಕಾಮಗಾರಿಯನ್ನು ಪೂರೈಸದೇ ಸತಾಯಿಸುತ್ತಿರುವ ಆರ್.ಎಸ್.ಪಿ ಕನ್ಸಷ್ಟ್ರಕ್ಷನ್ ಗುತ್ತಿಗೆದಾರ ಕಂಪನಿಯಿಂದ ಬಡ ಕುಟುಂಬಗಳಿಗೆ ನ್ಯಾಯ ದೊರಕಿಸಿ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಆಗ್ರಹ

ದಾಂಡೇಲಿ: ಉತ್ತರಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿನ ದಾಂಡೇಲಿ ನಗರ ಸಭೆಯ ವ್ಯಾಪ್ತಿಯಲ್ಲಿ ವಾಸಮಾಡುತ್ತಿರುವ ಬಡ ಹಾಗೂ ಬೀದಿ ಬದಿ ವ್ಯಾಪಾರಸ್ಥ ಕಾರ್ಮಿಕ ಕುಟುಂಬಗಳಿಗೆ 2013-14 ನೇ ಸಾಲಿನಲ್ಲಿ ವಸತಿ ರಹಿತ ಬಡ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಜಿ+2 ಮಾದರಿಯಲ್ಲಿ ದಾಂಡೇಲಿ ಹೊರವಲಯದ ಅಂಬೆವಾಡಿ ಕಾಲೊನಿಯ ವ್ಯಾಪ್ತಿಯಲ್ಲಿ 1200 ಮನೆಗಳನ್ನು ನಿರ್ಮಿಸಲು 50 ಕೋಟಿ ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿಯ ಸಹಯೋಗದಲ್ಲಿ ಆರ್.ಎಸ್.ಪಿ ಇನ್ಫ್ರಾ ಕನ್ಸಷ್ಟ್ರಕ್ಷನ್ ಲಿಮಿಟೆಡ್ ಎಂಬ …

Read More »

ಜಿಲ್ಲಾ ಉಸ್ತುವಾರಿ ಸಚಿವರಿಂದ ಸೆಪ್ಟೆಂಬರ್ 25ಕ್ಕೆ ಜನತಾ ದರ್ಶನ

ಕೊಪ್ಪಳ ಸೆಪ್ಟೆಂಬರ್ 22 (ಕ.ವಾ.): ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಸೆಪ್ಟೆಂಬರ್ 25ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ಗಂಟೆಯವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ತೆರಳಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಾರೆ. ಅಂತಹ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ …

Read More »

ದಿನಾಂಕ 24ರಂದು ಅಂಜನ 2023 ಮಹಿಳಾ ವೈದ್ಯರ ಪ್ರಥಮ ಸಮ್ಮೇಳನ

ಗಂಗಾವತಿ 22 ಭಾರತೀಯ ವೈದ್ಯಕೀಯ ಸಂಘ ಹಾಗೂ ಮಹಿಳಾ ಘಟಕದ ನೇತೃತ್ವದಲ್ಲಿ ಇದೇ ದಿನ 24 ರಂದು ಪ್ರಥಮ ಬಾರಿಗೆ ಗಂಗಾವತಿಯಲ್ಲಿ ಮಹಿಳಾ ವೈದ್ಯರ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾಕ್ಟರ್ ಮಧುಸೂದನ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರು ಡಾಕ್ಟರ್ ಸುಲೋಚ ನ ವಿ ಚಿನಿವಾ ಲರ್ ಹೇಳಿದರು ಅವರು ಶುಕ್ರವಾರದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉದ್ಘಾಟಿಸಿ ಮಾತನಾಡಿದರು …

Read More »

ಆಕರ್ಷಣೆಗಳಿಂದ ದೂರವಿರಲುತಹಶೀಲ್ದಾರ್ ಮಂಜುನಾಥ ಸಲಹೆ

Tahsildar Manjunath advises to stay away from attractions ಗಂಗಾವತಿ: ಹದಿಹರೆಯದ ವಯಸ್ಸಿನ ಯುವತಿಯರು ಅನವಶ್ಯಕವಾಗದ ಆಮಿಷ್ ಮತ್ತು ಆಕರ್ಷಣೆಗಳಿಂದ ದೂರವಿರಬೇಕು. ಶೈಕ್ಷಣಿಕ ಪ್ರಗತಿಗೆ ಹೆಚ್ಚು ಮಹತ್ವ ನೀಡಿ ಮುಂದಿನ ಉದ್ಯೋಗದ ಸೃಷ್ಟಿ ಮತ್ತು ಸುಂದರ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ತಹಶೀಲ್ದಾರ ಮಂಜುನಾಥ ಭೋಗಾವತಿ ಕರೆ ನೀಡಿದರು.ಭಾನುವಾರ ನಗರದ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಸ್ನೇಹ ಸಂಸ್ಥೆ ಆಯೋಜಿಸಿದ್ದ ಕಿಶೋರಿ ಸಂಘಗಳ ಸಮಾವೇಶದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಸರಕಾರ …

Read More »

ಪುಂಡಾನೆಯಹಾವಳಿಯಿಂದ ಬೇಸತ್ತಿರುವ ತೆಳ್ಳನ್ನೂರು ಜನತೆ

Thin hundred people who are tired of the scourge of Pundane. ವರದಿ : ಬಂಗಾರಪ್ಪ ಸಿ ಹನೂರುಹನೂರು :ದಿನ ನೀತ್ಯ ಸಾವಿರಾರು ಜನ ತಮ್ಮ ತಮ್ಮ ವಾಹನಗಳಲ್ಲಿ ಸುತ್ತಮುತ್ತಲಿನ ಊರುಗಳಿಗೆ ಸಂಚರಿಸಲು ಹನೂರಿನಿಂದ ಬಂಡಳ್ಳಿ ಮಾರ್ಗವನ್ನೆ ಅವಲಂಬಿಸಿದ್ದಾರೆ ಇತ್ತೀಚಿನ ದಿನಗಳಲ್ಲಿ ಇದೆ ರಸ್ತೆಯಲ್ಲಿ ಆನೆಗಳ ಹಾವಳಿಯು ಜಾಸ್ತಿಯಾಗಿದ್ದು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಪಲವಾಗಿದೆ .ಹನೂರಿನಿಂದ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಸಿದ್ದಪ್ಪಾಜಿ ಮೂಲ ಸ್ಥಳವಾದ ಚಿಕ್ಕಲ್ಲೂರಿಗೆ …

Read More »

ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗಳ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

Protest demanding to solve the problem of hostel outsourcing staff ಗಂಗಾವತಿ, 20, ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಾಲೂಕ್ ಪಂಚಾಯತ್ ಆವರಣದ ಮುಂದೆ ಬುಧವಾರದಂದು ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಹಾಗೂ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಪ್ರತಿಭಟನೆ ನಡೆಸಿದರು,, ಈ ಸಂದರ್ಭದಲ್ಲಿ ಹಾಸ್ಟೆಲ್ ಮತ್ತು …

Read More »

ದಿನ ನಿತ್ಯ ಇಷ್ಟಲಿಂಗ ಪೂಜೆ,ಬಸವನಾಮಸ್ಮರಣೆ ಮಾಡಿ ಕಾಯಕವ ಮಾಡಬೇಕು.

Every day Ishtalinga Puja, Basavanamasmarana should be done and Kayakava. ಯಲಬುರ್ಗಾ ತಾಲೂಕಿನ ಶರಣಗ್ರಾಮ ಗುಳೆ ಗ್ರಾಮದಲ್ಲಿ ರಾಷ್ಟ್ರೀಯ ಬಸವ ದಳ ಹಾಗು ಅಕ್ಕ ನಾಗಲಾಂಬಿಕೆ ಬಳಗದ ವತಿಯಿಂದ 21 ನೇ ದಿನದ ಶ್ರಾವಣ ಸಂಜೆಯ ವಚನ ಜ್ಯೋತಿ ಕಾರ್ಯಕ್ರಮವನ್ನು ಶರಣ ವಿರಪಣ್ಣ ಯಮನಪ್ಪ ಮಂತ್ರಿ ಇವರ ಮನೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಪ್ರಥಮದಲ್ಲಿ ವಿಶ್ವಗುರ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಇಷ್ಟಲಿಂಗ ಇಷ್ಟಲಿಂಗ ಪೂಜೆ, ವಚನ …

Read More »

ಭಾರತೀಯ ಸೈನ್ಯಕ್ಕೆ ಮಹಿಳಾಅಭ್ಯರ್ಥಿಯಾಗಿ ಜನರಲ್ ಡ್ಯೂಟಿ ಸೋಲ್ಡ್ಜೆರ್ ಹುದ್ದೆಗೆ ಆಯ್ಕೆ ಬಿಇಓ ಕಚೇರಿಯಿಂದ ಗೌರವ ಸನ್ಮಾನ

Selection for the post of General Duty Soldier as a female candidate for the Indian Army Honored by the BEO Office ಗಂಗಾವತಿ, ಅಂಬಿಕಾ ತಂದೆ ವೆಂಕಟೇಶ್ ಹೊಸಳ್ಳಿ , ಇವರು ಭಾರತೀಯ ಸೈನ್ಯಕ್ಕೆ ಮಹಿಳಾ ಅಭ್ಯರ್ಥಿಯಾಗಿ ಜನರಲ್ ಡ್ಯೂಟಿ ಸೋಲ್ಡ್ಜೆರ್ ಹುದ್ದೆಗೆ ಆಯ್ಕೆ ಆಗಿರುವುದರಿಂದ,ಸದರಿಯವರ ದಾಖಲೆಗಳನ್ನು ದೃಢೀಕರಿಸಿ, ಬಿಇಓ ಕಚೇರಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಮಾತನಾಡಿ, …

Read More »

ಗಣೇಶ ಹಬ್ಬ: ಮದ್ಯ ಮಾರಾಟ ನಿಷೇಧಿಸಿ ಆದೇಶ

Ganesha festival: Order to ban sale of liquor ಕೊಪ್ಪಳ ಸೆಪ್ಟೆಂಬರ್ 19 (ಕರ್ನಾಟಕ ವಾರ್ತೆ): ಗೌರಿ-ಗಣೇಶ ಹಬ್ಬದ ಆಚರಣೆ ಹಿನ್ನೆಲೆ ಶಾಂತಿ ಪಾಲನೆಗಾಗಿ, ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಸೆಪ್ಟೆಂಬರ್ 20, 21 ಮತ್ತು 23ರಂದು ಜಿಲ್ಲೆಯ ವಿವಿಧೆಡೆ ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಾದ್ಯಾಂತ ಆಚರಿಸಲಾಗುವ ಗೌರಿ-ಗಣೇಶ ಹಬ್ಬದ ಅಂಗವಾಗಿ ಕೊಪ್ಪಳ ಜಿಲ್ಲೆಯಾದ್ಯಂತ ಶ್ರೀ ಗೌರಿ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.